Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere Judgement news | ತಂದೆಯ ಸಹೋದರನ್ನು ಕೊಲೆ ಮಾಡಿದ್ದ ಯುವಕನಿಗೆ ಜೀವಾವಧಿ ಶಿಕ್ಷೆ
ತಾಜಾ ಸುದ್ದಿ

Davanagere Judgement news | ತಂದೆಯ ಸಹೋದರನ್ನು ಕೊಲೆ ಮಾಡಿದ್ದ ಯುವಕನಿಗೆ ಜೀವಾವಧಿ ಶಿಕ್ಷೆ

Dinamaana Kannada News
Last updated: September 17, 2024 3:57 pm
Dinamaana Kannada News
Share
SHARE

ದಾವಣಗೆರೆ.ಸೆ.17 (Davanagere): ಜಮೀನು ವಿವಾದದಿಂದ ಕೋಪಗೊಂಡು ತನ್ನ ತಂದೆಯ ಸಹೋದರನ್ನು ಕೊಲೆ ಮಾಡಿದ್ದ ಯುವಕನಿಗೆ ಜೀವಾವಧಿ ಶಿಕ್ಷೆ ಮತ್ತು 20 ಸಾವಿರ ರೂ ದಂಡ ವಿಧಿಸಿ 01 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 8 ವರ್ಷಗಳ ನಂತರ ತೀರ್ಪು ನೀಡಿದೆ.

ದಾವಣಗೆರೆ ತಾಲೂಕಿನ ಗಿರಿಯಾಪುರದ ರುದ್ರೇಶ್ (28) ಶಿಕ್ಷೆಗೆ ಗುರಿಯಾದ ಯುವಕ. ಗಿರಿಯಾಪುರದ ಪರಶುರಾಮಪ್ಪ ಮತ್ತು ತಿಪ್ಪಣ್ಣ ಅಣ್ಣತಂಮ್ಮದಿರು. ಇಬ್ಬರ ಮಧ್ಯೆ ಜಮೀನಿನ ವಿಚಾರವಾಗಿ 15 ವರ್ಷಗಳಿಂದ ಜಗಳ ನಡೆಯುತಿತ್ತು. ಪರಶುರಾಮಪ್ಪ 13.08.2016 ರಂದು ಗಿರಿಯಾಪುರದಿಂದ ಹದಡಿ ಗ್ರಾಮದ ಆಂಜನೇಯ ದೇವಸ್ಥಾನಕ್ಕೆ ಪೂಜೆಗೆ ಹೋಗಿ ಬೈಕ್‍ನಲ್ಲಿ ಆರನೇಕಲ್ಲು ಗ್ರಾಮದ ಹತ್ತಿರ ಬರುತ್ತಿದ್ದಾಗ, ತಿಪ್ಪಣ್ಣನ ಮಗ ರುದ್ರೇಶ ಅಕ್ರಮ ಗುಂಪುಕಟ್ಟಿಕೊಂಡು ಕೆಎ-17, ಸಿ-6918 ನೇ ಕಾರಿನಲ್ಲಿ ಬಂದು ಹಿಂದುಗಡೆಯಿಂದ ಮೃತ ಪರಶುರಾಮನ ಬೈಕ್‍ಗೆ ಡಿಕ್ಕಿಪಡಿಸಿ ಕೆಳಗೆ ಬೀಳಿಸಿ ನಂತರ ಇತರೆ ಆರೋಪಿತರ ಕುಮ್ಮಕ್ಕಿನಿಂದ ಮಚ್ಚಿನಿಂದ ತಲೆ, ಕುತ್ತಿಗೆಗೆ ಹೊಡೆದು ಕೊಲೆ ಮಾಡಿದ್ದನು.

Read also : Davanagere | ಮನೆ,ಪರಿಸರದ ಶುಚಿತ್ವ ಅಗತ್ಯ : ಸುರೇಶ್ ಬಿ.ಇಟ್ನಾಳ್

ಈ ಕುರಿತು ಮೃತನ ಪತ್ನಿ ಹದಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸದರಿ ಪ್ರಕರಣದಲ್ಲಿ ತನಿಖಾಧಿಕಾರಿ ಸಿಪಿಐ ಎನ್.ಮಂಜುನಾಥ್ ತನಿಖೆ ನಡೆಸಿ ಆರೋಪಿತರ ವಿರುದ್ಧ ನ್ಯಾಯಾಲಯಕ್ಕೆ ದೋಷರೋಪಣಾಪಟ್ಟಿ ಸಲ್ಲಿಸಿದ್ದರು.

ಸುದೀರ್ಘ 8 ವರ್ಷಗಳ ಕಾಲ ಪ್ರಕರಣದ ವಿಚಾರಣೆ ನಡೆದಿದ್ದು, 01 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಂಜಪ್ಪ ಹನುಮಂತಪ್ಪ ಅಣ್ಣಯ್ಯನವರ್ ಅವರು ರುದ್ರೇಶನ ಮೇಲಿನ ಆರೋಪ ಸಾಬಿತಾದ ಹಿನ್ನೆಲೆಯಲ್ಲಿ ಮಂಗಳವಾರ ಜೀವಾವಧಿ ಶಿಕ್ಷೆ ಹಾಗೂ 20 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಪಿರ್ಯಾದಿಯವರ ಪರವಾಗಿ ಸರ್ಕಾರಿ ವಕೀಲರಾದ ಕುಮಾರ್ ರವರು ನ್ಯಾಯ ಮಂಡನೆ ಮಾಡಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere | ಮನೆ,ಪರಿಸರದ ಶುಚಿತ್ವ ಅಗತ್ಯ : ಸುರೇಶ್ ಬಿ.ಇಟ್ನಾಳ್
Next Article DAVANAGERE Harihara | ವಿಶ್ವಕರ್ಮ ಜಯತ್ಯೋತ್ಸವ  ಕಾರ್ಯಕ್ರಮ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಪ್ರಸ್ತುತ ದಿನಗಳಲ್ಲಿ ಸಾಂಸ್ಖೃತಿಕ ಉತ್ಸವಗಳ ಅಗತ್ಯವಿದೆ ; ಡಾ.ಕರಿಶೆಟ್ಟಿ ರುದ್ರಪ್ಪ

Kannada News | Dinamaana.com | 23-05-2024 ಹರಿಹರ :  ಪ್ರಸ್ತುತ ದಿನಗಳಲ್ಲಿ ಯುವಜನಾಂಗಕ್ಕೆ ಸಾಂಸ್ಕೃತಿಕ ಉತ್ಸವಗಳು ಅಗತ್ಯವಾಗಿ ಬೇಕಾಗಿವೆ…

By Dinamaana Kannada News

Davanagere | ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿ : ಡಿಸಿ

ದಾವಣಗೆರೆ  (Davanagere) : ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ 2024-25ನೇ ಸಾಲಿನಲ್ಲಿ ಎಫ್.ಎ.ಕ್ಯೂ ಗುಣಮಟ್ಟದ ಶೇಂಗಾ ಉತ್ಪನ್ನವನ್ನು ಖರೀದಿಸಲು…

By Dinamaana Kannada News

ಸಿಡಿಲು ಬಡಿದು ೨೫ ಮೇಕೆ ಸಾವು

ದಾವಣಗೆರೆ  :   ತಾಲ್ಲೂಕಿನ ಆನಗೋಡು ಸಮೀಪದ ಈಚಘಟ್ಟ ಗ್ರಾಮದಲ್ಲಿ ಸಿಡಿಲು ಬಡಿದು ೧೬ ಹೆಣ್ಣು ಮೇಕೆ, ೯ ಗಂಡು ಮೇಕೆ…

By Dinamaana Kannada News

You Might Also Like

Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?