Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಗಣೇಶ ಮೂರ್ತಿಗಳ ವಿಸರ್ಜನೆ 21 ದಿನಗಳ ಅವಧಿ ನಿಗದಿ : ಡಿಸಿ
ತಾಜಾ ಸುದ್ದಿ

ಗಣೇಶ ಮೂರ್ತಿಗಳ ವಿಸರ್ಜನೆ 21 ದಿನಗಳ ಅವಧಿ ನಿಗದಿ : ಡಿಸಿ

Dinamaana Kannada News
Last updated: August 20, 2025 1:16 pm
Dinamaana Kannada News
Share
District Collector G.M. Gangadharaswamy
SHARE

ದಾವಣಗೆರೆ  ಆಗಸ್ಟ್ 20: ಜಿಲ್ಲೆಯ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಆಗಸ್ಟ್ 27 ರಿಂದ ಪ್ರಾರಂಭವಾಗುವ ಗಣೇಶ ಚತುರ್ಥಿ ಹಬ್ಬದ ಅಂಗವಾಗಿ ಜಿಲ್ಲೆಯಲ್ಲಿ ಪ್ರತಿಷ್ಠಾಪಿಸಿ ವಿಸರ್ಜನೆ ಮಾಡುವ ಗಣೇಶ ಮೂರ್ತಿಗಳ ಅವಧಿಯನ್ನು ಆಗಸ್ಟ್ 27 ರಿಂದ ಸೆಪ್ಟೆಂಬರ್ 16 ರವರೆಗೆ (21 ದಿನಗಳವರೆಗೆ) ಮಾತ್ರ ನಿಗಧಿಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಆದೇಶಿಸಿರುತ್ತಾರೆ.

ಜಿಲ್ಲೆಯಲ್ಲಿ ಪ್ರತಿ ವರ್ಷ ಗಣೇಶಮೂರ್ತಿಗಳ ಪ್ರತಿಷ್ಠಾಪನೆ ಹೆಚ್ಚಳವಾಗುತ್ತಿದೆ. ಜೊತೆಗೆ ವಿಳಂಬವಾಗಿ ವಿಸರ್ಜನೆ ಮಾಡುವುದು, ಡಿ.ಜೆ ಬಳಕೆಯು ಹೆಚ್ಚುತ್ತ್ತಿದೆ. ಇದರಿಂದ ಮೆರವಣಿಗೆ ಮಾರ್ಗಗಳನ್ನು ನಿಗಧಿಪಡಿಸುವುದು ಸಮಸ್ಯೆಯಾಗುತ್ತಿದೆ. ವಿಸರ್ಜನೆ ವೇಳೆ ಹೆಚ್ಚು ಜನರನ್ನು ಸೇರಿಸಬೇಕೆಂದು ವಿಳಂಬ ಮಾಡುತ್ತಿರುವುದು, ವೈಯಕ್ತಿಕ ವಿವಾದ, ಮೂರ್ತಿ ವಿಸರ್ಜನೆಯಲ್ಲಿ ಪ್ರತಿಷ್ಠೆಯಾಗಿ ಬಳಸುತ್ತಿರುವುದು ಕಂಡು ಬರುತ್ತಿದೆ.

Read also : ಡಿ.ಜೆ ಸಿಸ್ಟಂ ಬಳಕೆ ನಿಷೇಧ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ

ನಿರಂತರ ವಿಸರ್ಜನಾ ಮೆರವಣಿಗೆಗಳು ನಡೆಯುವುದರಿಂದ ಶಾಲಾ ಮಕ್ಕಳ ವಿದ್ಯಾಭ್ಯಾಸ, ಅರ್ಧ ವಾರ್ಷಿಕ ಪರೀಕ್ಷೆಯ ವ್ಯಾಸಾಂಗಕ್ಕೆ ಅಡ್ಡಿ, ಸುಗಮ ಸಂಚಾರ ವ್ಯವಸ್ಥೆಗೆ ಅಡ್ಡಿ, ವಿವಾದಗಳು, ಸಾರ್ವಜನಿಕರ ಶಾಂತಿ, ನೆಮ್ಮದಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುತ್ತಿದೆ. ಹಾಗೂ ನಿರಂತರವಾಗಿ ಅಧಿಕಾರಿ ಮತ್ತು ಸಿಬ್ಬಂದಿಗಳು ಬಂದೋಬಸ್ತ್‍ನಲ್ಲಿ ನಿಯೋಜನೆಗೊಳ್ಳುವುದರಿಂದ ಠಾಣೆಗಳಲ್ಲಿ ನಿಯಮಿತವಾಗಿ ನಡೆಯಬೇಕಾಗಿರುವ ಇಲಾಖಾ ಕೆಲಸಗಳು, ಸಾರ್ವಜನಿಕ ಸೇವೆ, ತನಿಖಾಕಾರ್ಯ ಸಾರ್ವಜನಿಕರ ಸಮಸ್ಯೆ ಆಲಿಸುವುದು. ಕುಂದುಕೊರತೆಗಳು, ದೂರುಗಳ ವಿಚಾರಣೆ, ತನಿಖಾ ಕಾರ್ಯ ವಿಳಂಬವಾಗವುದಲ್ಲದೇ, ಇತರೆ ತುರ್ತು ಕಾನೂನು ಸುವ್ಯವಸ್ಥೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ವಿಳಂಬ ತಡೆಗಟ್ಟಲು ಗಣೇಶಮೂರ್ತಿ ವಿಸರ್ಜನೆಯನ್ನು ಗರಿಷ್ಠ 21 ದಿನಗಳಿಗೆ ನಿಗದಿ ಮಾಡಿಕೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article District Collector G.M. Gangadharaswamy ಡಿ.ಜೆ ಸಿಸ್ಟಂ ಬಳಕೆ ನಿಷೇಧ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ
Next Article Davanagere ಒಳಮೀಸಲಾತಿ ಜಾರಿ: ಸಿಎಂ ಸಿದ್ದರಾಮಯ್ಯಗೆ ಶಾಸಕ ಕೆ.ಎಸ್.ಬಸವಂತಪ್ಪ ಅಭಿನಂದನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ: ಆಧುನಿಕ ಹೈನುಗಾರಿಕೆ ಸಾಕಾಣಿಕೆ ತರಬೇತಿ

ದಾವಣಗೆರೆ :  ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಅಕ್ಟೋಬರ್ 27 ಮತ್ತು 28 ರಂದು ಆಧುನಿಕ ಹೈನುಗಾರಿಕೆ…

By Dinamaana Kannada News

ಭಾರತೀಯರ ಖಾತೆಗೆ 15 ಲಕ್ಷ ಇರಲಿ, 15 ಪೈಸೆಯೂ ಹಾಕಲಿಲ್ಲವಲ್ಲ ಏಕೆ ಮೋದಿಯವರೇ ? ಸಿ.ಎಂ. ಪ್ರಶ್ನೆ   

ಮೈಸೂರು ಮಾ 15:   ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಐದು ಕೋಟಿ ಫಲಾನುಭವಿಗಳನ್ನು ಅವಮಾನಿಸಬೇಡಿ. ಗ್ಯಾರಂಟಿಗಳು ಕನ್ನಡ…

By Dinamaana Kannada News

ಸರ್ಕಾರಿ ಭೂಮಿಯಲ್ಲಿನ ಶ್ರೀಗಂಧದ ಮರಗಳಿಗೆ ಜಿಯೋ ಟ್ಯಾಗ್: ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ

ದಾವಣಗೆರೆ (Davanagere): ಸರ್ಕಾರಿ ಮತ್ತು ಅರಣ್ಯ ಭೂಮಿಯಲ್ಲಿರುವ ಬೆಲೆ ಬಾಳುವ ಶ್ರೀಗಂಧದ ಮರಗಳಿಗೆ ಜಿಯೋ ಟ್ಯಾಗ್ ಮಾಡಿ, ಒಂದೇ ಒಂದು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಹರಿಹರ: ನಿಯಮಬಾಹಿರ ಮಣ್ಣು ಗಣಿಗಾರಿಕೆ ತಡೆಯಲು ಆಗ್ರಹಿಸಿ ಮನವಿ

By Dinamaana Kannada News
Davanagere
ತಾಜಾ ಸುದ್ದಿ

ಮೆಕ್ಕೆಜೋಳದ ಬೆಲೆ ಕುಸಿತ :ಕ್ರಮಕ್ಕೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ತೊಗರಿಬೇಳೆ- ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ:ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

By Dinamaana Kannada News
Davanagere
Blog

ಕೃಷಿ ಉತ್ಪಾದಕತೆಯ ಮೇಲೆ ಹವಾಮಾನ ಬದಲಾವಣೆಯ ಕ್ರಮ : ಕೃಷಿ ಸಚಿವಾಲಕ್ಕೆ ಮಾಹಿತಿ ಕೇಳಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?