Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಗಣೇಶ ಮೂರ್ತಿಗಳ ವಿಸರ್ಜನೆ 21 ದಿನಗಳ ಅವಧಿ ನಿಗದಿ : ಡಿಸಿ
ತಾಜಾ ಸುದ್ದಿ

ಗಣೇಶ ಮೂರ್ತಿಗಳ ವಿಸರ್ಜನೆ 21 ದಿನಗಳ ಅವಧಿ ನಿಗದಿ : ಡಿಸಿ

Dinamaana Kannada News
Last updated: August 20, 2025 1:16 pm
Dinamaana Kannada News
Share
District Collector G.M. Gangadharaswamy
SHARE

ದಾವಣಗೆರೆ  ಆಗಸ್ಟ್ 20: ಜಿಲ್ಲೆಯ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಆಗಸ್ಟ್ 27 ರಿಂದ ಪ್ರಾರಂಭವಾಗುವ ಗಣೇಶ ಚತುರ್ಥಿ ಹಬ್ಬದ ಅಂಗವಾಗಿ ಜಿಲ್ಲೆಯಲ್ಲಿ ಪ್ರತಿಷ್ಠಾಪಿಸಿ ವಿಸರ್ಜನೆ ಮಾಡುವ ಗಣೇಶ ಮೂರ್ತಿಗಳ ಅವಧಿಯನ್ನು ಆಗಸ್ಟ್ 27 ರಿಂದ ಸೆಪ್ಟೆಂಬರ್ 16 ರವರೆಗೆ (21 ದಿನಗಳವರೆಗೆ) ಮಾತ್ರ ನಿಗಧಿಪಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಆದೇಶಿಸಿರುತ್ತಾರೆ.

ಜಿಲ್ಲೆಯಲ್ಲಿ ಪ್ರತಿ ವರ್ಷ ಗಣೇಶಮೂರ್ತಿಗಳ ಪ್ರತಿಷ್ಠಾಪನೆ ಹೆಚ್ಚಳವಾಗುತ್ತಿದೆ. ಜೊತೆಗೆ ವಿಳಂಬವಾಗಿ ವಿಸರ್ಜನೆ ಮಾಡುವುದು, ಡಿ.ಜೆ ಬಳಕೆಯು ಹೆಚ್ಚುತ್ತ್ತಿದೆ. ಇದರಿಂದ ಮೆರವಣಿಗೆ ಮಾರ್ಗಗಳನ್ನು ನಿಗಧಿಪಡಿಸುವುದು ಸಮಸ್ಯೆಯಾಗುತ್ತಿದೆ. ವಿಸರ್ಜನೆ ವೇಳೆ ಹೆಚ್ಚು ಜನರನ್ನು ಸೇರಿಸಬೇಕೆಂದು ವಿಳಂಬ ಮಾಡುತ್ತಿರುವುದು, ವೈಯಕ್ತಿಕ ವಿವಾದ, ಮೂರ್ತಿ ವಿಸರ್ಜನೆಯಲ್ಲಿ ಪ್ರತಿಷ್ಠೆಯಾಗಿ ಬಳಸುತ್ತಿರುವುದು ಕಂಡು ಬರುತ್ತಿದೆ.

Read also : ಡಿ.ಜೆ ಸಿಸ್ಟಂ ಬಳಕೆ ನಿಷೇಧ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ

ನಿರಂತರ ವಿಸರ್ಜನಾ ಮೆರವಣಿಗೆಗಳು ನಡೆಯುವುದರಿಂದ ಶಾಲಾ ಮಕ್ಕಳ ವಿದ್ಯಾಭ್ಯಾಸ, ಅರ್ಧ ವಾರ್ಷಿಕ ಪರೀಕ್ಷೆಯ ವ್ಯಾಸಾಂಗಕ್ಕೆ ಅಡ್ಡಿ, ಸುಗಮ ಸಂಚಾರ ವ್ಯವಸ್ಥೆಗೆ ಅಡ್ಡಿ, ವಿವಾದಗಳು, ಸಾರ್ವಜನಿಕರ ಶಾಂತಿ, ನೆಮ್ಮದಿ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುತ್ತಿದೆ. ಹಾಗೂ ನಿರಂತರವಾಗಿ ಅಧಿಕಾರಿ ಮತ್ತು ಸಿಬ್ಬಂದಿಗಳು ಬಂದೋಬಸ್ತ್‍ನಲ್ಲಿ ನಿಯೋಜನೆಗೊಳ್ಳುವುದರಿಂದ ಠಾಣೆಗಳಲ್ಲಿ ನಿಯಮಿತವಾಗಿ ನಡೆಯಬೇಕಾಗಿರುವ ಇಲಾಖಾ ಕೆಲಸಗಳು, ಸಾರ್ವಜನಿಕ ಸೇವೆ, ತನಿಖಾಕಾರ್ಯ ಸಾರ್ವಜನಿಕರ ಸಮಸ್ಯೆ ಆಲಿಸುವುದು. ಕುಂದುಕೊರತೆಗಳು, ದೂರುಗಳ ವಿಚಾರಣೆ, ತನಿಖಾ ಕಾರ್ಯ ವಿಳಂಬವಾಗವುದಲ್ಲದೇ, ಇತರೆ ತುರ್ತು ಕಾನೂನು ಸುವ್ಯವಸ್ಥೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ವಿಳಂಬ ತಡೆಗಟ್ಟಲು ಗಣೇಶಮೂರ್ತಿ ವಿಸರ್ಜನೆಯನ್ನು ಗರಿಷ್ಠ 21 ದಿನಗಳಿಗೆ ನಿಗದಿ ಮಾಡಿಕೊಳ್ಳುವಂತೆ ಆದೇಶದಲ್ಲಿ ತಿಳಿಸಲಾಗಿದೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article District Collector G.M. Gangadharaswamy ಡಿ.ಜೆ ಸಿಸ್ಟಂ ಬಳಕೆ ನಿಷೇಧ: ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ
Next Article Davanagere ಒಳಮೀಸಲಾತಿ ಜಾರಿ: ಸಿಎಂ ಸಿದ್ದರಾಮಯ್ಯಗೆ ಶಾಸಕ ಕೆ.ಎಸ್.ಬಸವಂತಪ್ಪ ಅಭಿನಂದನೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಮತದಾರರ ಜಾಗೃತಿ ಜಾಹೀರಾತು ನೀಡಲು ಮನವಿ

ದಾವಣಗೆರೆ:  ಲೋಕಸಭಾ ಚುನಾವಣೆ ಪ್ರಯುಕ್ತ ಮತದಾರರಲ್ಲಿ ಜಾಗೃತಿ, ಅರಿವು ಮೂಡಿಸುವ, ಮತ ಚಲಾವಣೆಯ ಕುರಿತು ಜಾಹೀರಾತುಗಳನ್ನು ಜಿಲ್ಲಾ ಮತ್ತು ಪ್ರಾದೇಶಿಕ…

By Dinamaana Kannada News

ದಾವಣಗೆರೆ:ಗ್ರಂಥಾಲಯ ಪುಸ್ತಕಗಳ ಆಯ್ಕೆಗೆ ಆಹ್ವಾನ

ದಾವಣಗೆರೆ ಜ. 12 : ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ 2025ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ಪುಸ್ತಕಗಳನ್ನು ರಾಜ್ಯ ಮಟ್ಟದ…

By Dinamaana Kannada News

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 36: ಕಾಲವೊಮ್ಮೆ ಹಿಂದಕ್ಕೆ ಹೋಗುವ ಹಾಗಿದ್ದರೆ….

Kannada News | Sanduru Stories | Dinamaana.com | 27-05-2024 ಮೌನ ಕೂಡ ಮಾತಾಡುತ್ತಿದೆ (Sanduru Stories) ಸೊಂಡೂರು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಇಂದಿನ ವಿದ್ಯಾರ್ಥಿಗಳೇ ನಿಜವಾದ ದೇಶದ ರಕ್ಷಕರು : ವೈ.ಮಂಜಪ್ಪ ಕಾಕನೂರು

By Dinamaana Kannada News
Mohammad Hanif Siddiqui
ತಾಜಾ ಸುದ್ದಿ

77ನೇ ಗಣರಾಜ್ಯೋತ್ಸವ :ಮೊಹಮ್ಮದ್ ಹನೀಫ್ ಸಿದ್ದಿಕಿ ಅವರಿಗೆ ಪ್ರಶಸ್ತಿ ಪತ್ರ ವಿತರಣೆ

By Dinamaana Kannada News
Davanagere
ತಾಜಾ ಸುದ್ದಿ

ಗ್ರಾಮೀಣ ಜನರ ಉದ್ಯೋಗ ಕಸಿದ ಕೇಂದ್ರ: ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
Davanagere
ತಾಜಾ ಸುದ್ದಿ

ಜ.27 ಮಂಗಳವಾರ ಅಖಿಲ ಭಾರತ ಬ್ಯಾಂಕ್ ಮುಷ್ಕರ: ಕೆ.ರಾಘವೇಂದ್ರ ನಾಯರಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?