Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಪೋಕ್ಸೋ , ಬಾಲ್ಯ ವಿವಾಹ ನಿಷೇಧ ಕಾಯಿದೆ ಜಾಗೃತಿ ಹೆಚ್ಚಿಸಲು ಡಿಸಿ ಸೂಚನೆ
ತಾಜಾ ಸುದ್ದಿ

Davanagere | ಪೋಕ್ಸೋ , ಬಾಲ್ಯ ವಿವಾಹ ನಿಷೇಧ ಕಾಯಿದೆ ಜಾಗೃತಿ ಹೆಚ್ಚಿಸಲು ಡಿಸಿ ಸೂಚನೆ

Dinamaana Kannada News
Last updated: October 23, 2024 12:44 pm
Dinamaana Kannada News
Share
davanagere
davanagere
SHARE

ದಾವಣಗೆರೆ;23 (Davanagere) : ಅನಾಥವಾಗಿರುವ ಮಕ್ಕಳನ್ನು ಹೆಚ್ಚು ದತ್ತು ಪ್ರಕ್ರಿಯೆಗೆ ಒಳಪಡಿಸಲು ಹಾಗೂ ಈ ಪ್ರಕ್ರಿಯೆಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಲು ಮಕ್ಕಳ ರಕ್ಷಣಾಧಿಕಾರಿಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚನೆ ನೀಡಿದರು.

ಮಂಗಳವಾರ  ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ 2ನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡಿದರು.

ಪೋಕ್ಸೋ ಪ್ರಕರಣದಲ್ಲಿ ದಾಖಲಾಗಿರುವ ಮಕ್ಕಳಿಗೆ ನ್ಯಾಯ ಒದಗಿಸಲು ಆರೋಪಿಗಳ ವಿರುದ್ದ ತಕ್ಷಣ ಎಫ್.ಐ.ಆರ್ ದಾಖಲಿಸಬೇಕು. ಜಿಲ್ಲೆಯಲ್ಲಿ ಸಂಕಷ್ಟಗಳಿಗೆ ಒಳಗಾದ ಮಕ್ಕಳನ್ನು ಅನಾಥ, ಏಕ ಪೋಷಕ , ಶಾಲೆ ಬಿಟ್ಟ ಮಕ್ಕಳನ್ನು ಗುರುತಿಸಿ ಶಾಲೆಗಳಿಗೆ ದಾಖಲಿಸಿ, ಅವರ ವಿಧ್ಯಾಭ್ಯಾಸ ಮುಂದುವರಿಸುವಂತೆ ಕ್ರಮವಹಿಸುವ ಜೊತೆಗೆ ಪ್ರಗತಿಯ ಬಗ್ಗೆ ಪರಿಶೀಲನೆ ಮಾಡಬೇಕು. ಬಾಲನ್ಯಾಯ ಮಂಡಳಿ ಹಾಗೂ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಬಾಕಿ ಇರುವ ಮಕ್ಕಳ ಎಲ್ಲಾ ಪ್ರಕರಣಗಳನ್ನು ಒಂದು ತಿಂಗಳ ಒಳಗಾಗಿ ಇತ್ಯರ್ಥಗೊಳಿಸುವಂತೆ ತಿಳಿಸಿದರು.

ಬಾಲ್ಯವಿವಾಹ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ಬಾಲ್ಯವಿವಾಹ ನಿಷೇಧ  ಕಾಯ್ದೆಯಡಿ ದೂರು ದಾಖಲಿಸಬೇಕು. ಜಿಲ್ಲೆಯಲ್ಲಿ ಮಕ್ಕಳ ಸಮಸ್ಯೆಗಳು ಹೆಚ್ಚಾಗುತ್ತಿರುವುದರಿಂದ ಈ ಬಗ್ಗೆ ಹೆಚ್ಚಿನ ಮಟ್ಟದಲ್ಲಿ ಅರಿವು ಕಾರ್ಯಕ್ರಮ ಹಾಗೂ ಜಾಗೃತಿ ಮೂಡಿಸಬೇಕು. ಬಾಲಕಾರ್ಮಿಕ, ಮಕ್ಕಳ ಸಾಗಾಣಿಕೆ ಹಾಗೂ ಮಕ್ಕಳು ಕಾಣೆಯಾಗುತ್ತಿರುವ ಮಾಹಿತಿಯ ಕರೆ ಮಕ್ಕಳ ಸಹಾಯವಾಣಿಗೆ ಬಂದ ತಕ್ಷಣ ಹತ್ತಿರ ಪೊಲೀಸ್  ಠಾಣೆಗೆ ಮಾಹಿತಿ ನೀಡುವಂತೆ ಸೂಚಿಸಿದರು.

ಶಾಲೆ ಬಿಟ್ಟ ಮಕ್ಕಳ ಮಾಹಿತಿಯನ್ನು ಪಡೆದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರಿಗೆ ನೀಡಬೇಕು. ಶಿಕ್ಷಣ ಇಲಾಖೆಯಿಂದ ಶಾಲೆ ಬಿಟ್ಟಂತಹ ಮಕ್ಕಳನ್ನು ಗುರುತಿಸಿ ಮರು ಶಾಲೆಗೆ ದಾಖಲಿಸಲು ಕ್ರಮವಹಿಸುವಂತೆ ತಿಳಿಸಿದರು.

ಜಿಲ್ಲೆಯಲ್ಲಿ ನಡೆಯುತ್ತಿರುವ ಬಾಲ್ಯವಿವಾಹ ಪ್ರಕರಣಗಳ ಮಾಹಿತಿ ಬಂದ ಕೂಡಲೇ ನಿಯಮಾನುಸಾರ ಕ್ರಮ ಕೈಗೊಳ್ಳಲು ಮತ್ತು ಅವಶ್ಯಕತೆ ಇರುವ ಮಕ್ಕಳಿಗೆ ಹಾಸ್ಟೆಲ್ ವ್ಯವಸ್ಥೆ ಹಾಗೂ ಶಾಲೆಗೆ ದಾಖಲಿಸಲು ಮುಖ್ಯ ಕಾರ್ಯನಿವಾರ್ಹಕ ಅಧಿಕಾರಿಗಳಿಗೆ ತಿಳಿಸಿದರು.

Read also : Davanagere | ಇಸ್ರೋಗಿದೆ ವಿಜ್ಞಾನ-ತಂತ್ರಜ್ಞಾನ ಉತ್ತೇಜಿಸುವ ಗುರಿ : ಇಸ್ರೋ ವಿಜ್ಞಾನಿ ಪಿ.ವಿ.ಎನ್.ಮೂರ್ತಿ

ಎಲ್ಲಾ ಇಲಾಖೆ ಅಧಿಕಾರಿಗಳು ಸಹ ಸಂಕಷ್ಟಗಳಿಗೆ ಒಳಗಾದ ಮಕ್ಕಳಿಗೆ ಪೋಷಣೆ , ರಕ್ಷಣೆ, ಒದಗಿಸಲು ಸಹಭಾಗಿತ್ವ ಮತ್ತು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಯಾವುದೇ ಅಧಿಕಾರಿಗಳು ಮಕ್ಕಳ ಕ್ಷೇತ್ರ, ಕಾರ್ಯದ ವಿಷಯದಲ್ಲಿ ಬೇಜವ್ದಾರಿತನ ಮತ್ತು ನಿರ್ಲಕ್ಷ್ಯತನ ತೋರಿದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದೆಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್.ಬಿ.ಇಟ್ನಾಳ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ  ವಿಜಯಕುಮಾರ್ ಎಂ. ¸ಸಂತೋಷ  , ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ರಾಜಾನಾಯ್ಕ, ಪಾಲಿಕೆ ಆಯುಕ್ತರಾದ ರೇಣುಕಾ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere | ಇಸ್ರೋಗಿದೆ ವಿಜ್ಞಾನ-ತಂತ್ರಜ್ಞಾನ ಉತ್ತೇಜಿಸುವ ಗುರಿ : ಇಸ್ರೋ ವಿಜ್ಞಾನಿ ಪಿ.ವಿ.ಎನ್.ಮೂರ್ತಿ
Next Article massive-protest-demanding-implementation-of-reservation-in-madiga-and-chalavadi-communities-davanagere ಮುಗಿಲು ಮುಟ್ಟಿದ ಮಾದಿಗರ ಧ್ವನಿ | ನ್ಯಾಯ ಸಿಗದಿದ್ದರೆ ರಾಜಕಾರಣಿಗಳನ್ನು ಮನೆ ಹತ್ತಿರ ಬಿಟ್ಟುಕೊಳ್ಳಬೇಡಿ : ನಾರಾಯಣ ಸ್ವಾಮಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Harihara | ನಗರಸಭೆ ಅಧ್ಯಕ್ಷ್ಯೆ ಹಾಗೂ ಆಯುಕ್ತರಿಂದ ಜಿಲ್ಲಾಸ್ಪತ್ರೆಗೆ ಭೇಟಿ, ಸಾಂತ್ವಾನ

ಹರಿಹರ (Harihara) : ಹರಿಹರದ ಜೈಭೀಮನಗರದಲ್ಲಿ ಮನೆಗೋಡೆ ಬಿದ್ದು ಗಾಯಗೊಂಡಿದ್ದ ಬಾಲಕಿ ಆಯೇಷಾರ ಕುಟುಂಬಸ್ಥರನ್ನು ದಾವಣಗೆರೆ ಆಸ್ಪತ್ರೆಯಲ್ಲಿ ಶನಿವಾರ ನಗರಸಭೆ…

By Dinamaana Kannada News

Davanagere : ಸಿ. ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲರ್ಸ್‌ ವಿಶೇಷ ಆಭರಣಗಳ ಪ್ರದರ್ಶನ

ದಾವಣಗೆರೆ (Davanagere) :   ನಗರದ ದಿ ಸದರ್ನ್‌ ಸ್ಟಾರ್‌ನಲ್ಲಿ ಹೊಟೇಲ್‌ನಲ್ಲಿ  ಸಿ.ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲರ್ಸ್ (C. Krishnaiah…

By Dinamaana Kannada News

Davanagere Police Public School | ದೈಹಿಕ, ಮಾನಸಿಕ ಆರೋಗ್ಯದ ಕಡೆ ಗಮನ ಕೊಡಿ : ಡಿವೈಎಸ್ಪಿ ಪ್ರಕಾಶ್

ದಾವಣಗೆರೆ (Davangere District) : ಹರಿಹರ ತಾಲೂಕು ಕೊಂಡಜ್ಜಿ ಗ್ರಾಮದ ಪೊಲೀಸ್ ಪಬ್ಲಿಕ್ ಶಾಲೆಯಲ್ಲಿ ಹಾಕಿ ಮಾಂತ್ರಿಕ ಧ್ಯಾನ್ ಚಂದ…

By Dinamaana Kannada News

You Might Also Like

Devotee Kanakadasa
ಅಭಿಪ್ರಾಯ

ನವೆಂಬರ್ 08 :ಕರುನಾಡಿನ ಇಬ್ಬರು ಮಹಾನ್ ಚೇತನಗಳ ಜಯಂತಿ 

By Dinamaana Kannada News
Davanagere
ತಾಜಾ ಸುದ್ದಿ

ಪ್ರತಿಯೊಬ್ಬರಿಗೂ ಸಮಾನ ನ್ಯಾಯ, ಉಚಿತ ಕಾನೂನು ಅರಿವು, ನೆರವು : ನ್ಯಾ. ಮಹಾವೀರ ಮ. ಕರೆಣ್ಣವರ್

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಗೋವುಗಳು ಮನುಷ್ಯ ಜೀವನದ ಅವಿಭಾಜ್ಯ ಅಂಗ

By Dinamaana Kannada News
Davanagere
ಅಭಿಪ್ರಾಯ

ನವಜಾತ ಶಿಶುಗಳ ಸಂರಕ್ಷಣ ದಿನ : ಲೇಖನ ಡಾ. ಡಿ. ಫ್ರಾನ್ಸಿಸ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?