Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಅತ್ಯಾಚಾರ ಪ್ರಕರಣ : ಆರೋಪಿಗೆ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ

Dinamaana Kannada News
Last updated: October 24, 2024 4:56 pm
Dinamaana Kannada News
Share
SHARE

ದಾವಣಗೆರೆ  (Davanagere) :  ಅತ್ಯಾಚಾರದ ಪ್ರಕರಣದ ಆರೋಪಿಗೆ ನ್ಯಾಯಾಲಯ 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 40 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

ಘಟನೆ ವಿವರ : ಬಾಪೂಜಿ ಪಾಲಿಟೆಕ್ನಿಕ್‌ ಕಾಲೇಜಿನ ವಿದ್ಯಾರ್ಥಿ ಅದೇ ಕಾಲೇಜಿನ ವಿದ್ಯಾರ್ಥಿನಿಗೆ ತಮ್ಮ ಬಿಐಇಟಿ ಹಾಸ್ಟೆಲ್ ಹಿಂಭಾಗ ಆಂಜನೇಯ ಬಡಾವಣೆಯ ವಾಸದ ಮನೆಗೆ ಮದುವೆ ಕಾರ್ಯಕ್ರಮ ಇರುವುದಾಗಿ ಹೇಳಿ ಕರೆಸಿಕೊಂಡು ಹೋಗಿ ಅತ್ಯಾಚಾರ ಎಸಗಿ, ಯಾರಿಗಾದೂರು ಹೇಳಿದರೆ ಕೊಲೆ ಮಾಡುವುದಾಗಿ ಮತ್ತು ಇಬ್ಬರು ಜೊತೆಗೆ ಇರುವ ಪೊಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡುವುದಾಗಿ ಬೆದರಿಕೆ ಹಾಕಿದ್ದು, ಪ್ರೀತಿಮಾಡುವುದಾಗಿ ನಂಬಿಸಿ ಮೋಸಮಾಡಿ ಒತ್ತಾಯದಿಂದ ಅತ್ಯಾಚಾರವೆಸಗಿ ಕೊಲೆ ಬೆದರಿಕೆ ಹಾಕಿರುವ ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ  ವಿದ್ಯಾರ್ಥಿನಿ ತಾಯಿ ನೀಡಿದ  ದೂರಿನ ಮೇರೆಗೆ  ಮಹಿಳಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಮಹಿಳಾ ಪೊಲೀಸ್‌ ಠಾಣೆಯ ಪೊಲೀಸ್‌ ನಿರೀಕ್ಷಕರಾದ ನಾಗಮ್ಮ ಅವರು ತನಿಖೆ ನಡೆಸಿ ಆರೋಪಿ ವಿರುದ್ದ ನ್ಯಾಯಾಲಯಕ್ಕೆ ದೂರು ದಾಖಲಿಸಿದ್ದರು.

ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‍ಟಿಎಸ್‍ಸಿ-1 ನ್ಯಾಯಾಲಯ ನ್ಯಾಯಾಧೀಶರಾದ ಶ್ರೀರಾಮ ನಾರಾಯಣ ಹೆಗಡೆ ವಿಚಾರಣೆ ನಡೆಸಿ ಆರೋಪಿ ಎ1-ಇಮ್ರಾನ್ ಖಾನ್ ಮೇಲಿನ ಆರೋಪ ಸಾಬೀತಾಗಿದ್ದರಿಂದ ಅ.24 ರಂದು 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 40,000/ರೂ ದಂಡ ವಿಧಿಸಿ ಆದೇಶಿಸಿದ್ದಾರೆ. ದಂಡದ ಮೊತ್ತ 40. 000 ರೂಗಳನ್ನು ಪ್ರಕರಣದ ಸಂತ್ರಸ್ಥೆಗೆ ನೀಡುವಂತೆ ಆದೇಶಿದ್ದಾರೆ. ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್ ರವರು ನ್ಯಾಯ ಮಂಡನೆ ಮಾಡಿರುತ್ತಾರೆ.

Read also : Davanagere | ಪಾಲಿಕೆಯಿಂದ ನವೆಂಬರ್‌ನಲ್ಲಿ “ಕನ್ನಡ ಸ್ವಚ್ಚತಾ” ಮಾಸ : ಮಹಾಪೌರ ಚಮನ್‍ಸಾಬ್

ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ ತನಿಖಾಧಿಕಾರಿಯಾದ ನಾಗಮ್ಮ .ಕೆ, ಸಿಬ್ಬಂದಿಗಳನ್ನು ಹಾಗೂ ನ್ಯಾಯಾಮಂಡನೆ ಮಾಡಿದ ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್ ರವರನ್ನು ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ ಎಂ. ಸಂತೋಷ & ಮಂಜುನಾಥ. ಜಿ ರವರು ಶ್ಲಾಘೀಸಿದ್ದಾರೆ.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Metropolitan Municipality davanagere Davanagere | ಪಾಲಿಕೆಯಿಂದ ನವೆಂಬರ್‌ನಲ್ಲಿ “ಕನ್ನಡ ಸ್ವಚ್ಚತಾ” ಮಾಸ : ಮಹಾಪೌರ ಚಮನ್‍ಸಾಬ್
Next Article davanagere Davanagere | ಶ್ರೀಗಂಧದ ಮರ ಕಳವು : ಆರೋಪಿ ಬಂಧನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಕ್ರೂರ ವರ್ತಮಾನದಲ್ಲೂ ತಣ್ಣಗಿನ ಉಭಯ ಕುಶಲೋಪರಿ ಮಾದರಿಯ ಬರೆಹ  

Violence is the integral part of Hindutva Ideology ಎಂದ ಎಂ.ಎಸ್.ಗೊಲ್ವಾಲ್ಕರ್  "violence should be used as…

By Dinamaana Kannada News

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ಅಗಸ್ಟ್ 28  :   ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ  ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ…

By Dinamaana Kannada News

ಡಾ ಬಾಬುಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ : ಅರ್ಜಿ ಆಹ್ವಾನ  

ದಾವಣಗೆರೆ.ಜು. 29:  ಡಾ ಬಾಬುಜಗಜೀವನರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದ ವತಿಯಿಂದ ಆಗ್ರಾ ಮತ್ತು ಕೊಲ್ಕತ್ತಾದ ಸೆಂಟ್ರಲ್ ಫುಟ್‌ವೇರ್  ಟ್ರೈನಿಂಗ್…

By Dinamaana Kannada News

You Might Also Like

District Collector G.M. Gangadharaswamy
ತಾಜಾ ಸುದ್ದಿ

ಅಸಂಘಟಿತ ಕಾರ್ಮಿಕರಿಗೆ ಪಿಂಚಣಿ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಸೂಚನೆ

By Dinamaana Kannada News
Applications invited
ತಾಜಾ ಸುದ್ದಿ

SC-ST ವಿದ್ಯಾರ್ಥಿಗಳಿಂದ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನ

By Dinamaana Kannada News
ತಾಜಾ ಸುದ್ದಿ

ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಯಲ|ಚುಕ್ಕೆ ಜಿಂಕೆಗಳು ಮೃತ : ಅಧಿಕಾರಿಗಳಿಗೆ ಶಾಸಕ ಬಸವಂತಪ್ಪ ತರಾಟೆ

By Dinamaana Kannada News
Political analysis
ರಾಜಕೀಯ

Political analysis|ಡೋಂಟ್ ವರಿ ಕಮ್ ಟು ಡೆಲ್ಲಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?