Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಕನ್ನಡ ಜ್ಯೋತಿ ರಥ ಯಾತ್ರೆಗೆ ಕುರ್ಕಿ ಗ್ರಾಮದಲ್ಲಿ ಅದ್ದೂರಿ ಸ್ವಾಗತ
ತಾಜಾ ಸುದ್ದಿ

Davanagere | ಕನ್ನಡ ಜ್ಯೋತಿ ರಥ ಯಾತ್ರೆಗೆ ಕುರ್ಕಿ ಗ್ರಾಮದಲ್ಲಿ ಅದ್ದೂರಿ ಸ್ವಾಗತ

Dinamaana Kannada News
Last updated: October 26, 2024 1:03 am
Dinamaana Kannada News
Share
Kurki Village for Kannada Jyoti Ratha Yatra
SHARE

ದಾವಣಗೆರೆ  (Davanagere) :  ಮಂಡ್ಯ ದಲ್ಲಿ ಡಿಸೇಂಬರ್ 20 ರಿಂದ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯದಾದ್ಯಂತ ಸಂಚರಿಸಲಿರುವ ಕನ್ನಡ ಜ್ಯೋತಿರಥ ಯಾತ್ರೆಯು  ಶುಕ್ರವಾರ ಬೆಳಗ್ಗೆ ಹರಿಹರದಿಂದ ಹೊರಟು ಚನ್ನಗಿರಿಗೆ ಹೋಗುವ ಮಾರ್ಗದಲ್ಲಿ ಕುರ್ಕಿ ಗ್ರಾಮಕ್ಕೆ ಆಗಮಿಸಿದಾಗ ಕನ್ನಡ ಭುವನೇಶ್ವರಿ ಜ್ಯೋತಿ ರಥ ಯಾತ್ರೆಯನ್ನು ಕುರ್ಕಿ ಗ್ರಾಮ ಪಂಚಾಯಿತಿ, ಸರ್ಕಾರಿ ಪ್ರೌಢಶಾಲೆ ಕುರ್ಕಿ ಹಾಗೂ ಕುರ್ಕಿ ಗ್ರಾಮದ ಕನ್ನಡ ಅಭಿಮಾನಿಗಳು, ನಾಗರಿಕ ಬಂಧುಗಳು ಪುಷ್ಪಾರ್ಚನೆ ವಾದ್ಯ ಘೋಷಗಳೊಂದಿಗೆ ಅದ್ದೂರಿಯಾಗಿ ಸ್ವಾಗತಿಸಿ ಬರಮಾಡಿಕೊಂಡರು.

ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಿ ಜಿ ಜಗದೀಶ್ ಕೂಲಂಬಿ ಮಾತನಾಡಿ,  ಕನ್ನಡ ಜ್ಯೋತಿ ರಥ ಯಾತ್ರೆಯು ನಮ್ಮ ನಾಡು, ನುಡಿ,ಸಂಸ್ಕೃತಿಯ ಪ್ರತೀಕವಾಗಿದೆ. ನಮ್ಮ ಕನ್ನಡ ಭಾಷೆ,ಸಾಹಿತ್ಯ ಸಂಸ್ಕೃತಿ ಶ್ರೀಮಂತವಾಗಿದೆ. ಕನ್ನಡ ಜ್ಯೋತಿ ರಥವು ಇಂದು ಕುರ್ಕಿ ಗ್ರಾಮಕ್ಕೆ ಆಗಮಿಸಿರುವುದು ನಮ್ಮೆಲ್ಲರ ಸೌಭಾಗ್ಯವಾಗಿದೆ ಎಂದು ತಿಳಿಸಿದರು.

Read also : Davanagere | ರೈತರಿಗೆ 15 ದಿನಗಳಲ್ಲಿ ಪರಿಹಾರ : ಕಂದಾಯ ಸಚಿವ  ಕೃಷ್ಣ ಭೈರೇಗೌಡ

ಕುರ್ಕಿ ಗ್ರಾಮದ ಹಿರಿಯರಾದ ಓದೋಗೌಡ್ರ ರೇವಣಸಿದ್ಧಪ್ಪನವರು ರಥ ಯಾತ್ರೆ ನಾಡಿನ ಉದ್ದಗಲಕ್ಕೂ ಯಶಸ್ವಿಯಾಗಿ ಸಂಚರಿಸಲಿ ಎಂದು ಶುಭ ಕೋರಿ ರಥ ಯಾತ್ರೆಯನ್ನು ಬಿಳ್ಕೊಟ್ಟರು.

ಕುರ್ಕಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ನಾಗಮ್ಮ, ಗ್ರಾಮದ ಮುಖಂಡರಾದ ಓದೋಗೌಡ್ರು ರೇವಣ್ಣಸಿದ್ದಪ್ಪ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ ಜಿ ನಂದ್ಯಪ್ಪ , ಕುರ್ಕಿ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ ಎ ಎಂ ಸಿದ್ದೇಶ್, ಸಾಹಿತಿ ಸಿದ್ದೇಶಎಸ್ ಕುರ್ಕಿ ,ಕೆ ಎಸ್ ಅಜ್ಜಯ್ಯ,ಕಾಮನಹಳ್ಳೇರ ರವಿಕುಮಾರ್, ಅಂಗಡಿ ಮಹೇಶ್ವರಪ್ಪ, ಸಂಧಿಮನೆ ಸಿದ್ದೇಶ್, ಕೆ ಜಿ ಬಸವರಾಜಪ್ಪ, ಆಚಾರ್ ಮಂಜಣ್ಣ, ಮಲ್ಲಿಕಾರ್ಜುನ ಹೆಚ್ ಎಂ, ನಂದ್ಯಜ್ಜರ ಸಿದ್ದಣ್ಣ, ಹೆಚ್ ಆರ್ ವಿಜಯಕುಮಾರ್,  ಹಾಲಿನ ಡೈರಿ ನಿರ್ದೇಶಕರು ನಂದ್ಯಾಜ್ಜರ ಮಲ್ಲಿಕಾರ್ಜುನ್, ಮಂಜುಳಾ, ಶೃತಿ,ಸರ್ಕಾರಿ ಪ್ರೌಢಶಾಲೆಯ ಎಸ್ ಡಿ ಎಮ್ ಸಿ ಅಧ್ಯಕ್ಷರಾದ ಕೆ ವಿ ಓಂಕಾರಪ್ಪ, ಸದಸ್ಯರಾದ ಕೆ ಜೆ ನಾಗರಾಜ್, ಹಾಗೂ ಕುರ್ಕಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ  ಕೆ ಬಿ ಮೀರಾ, ಶಿಕ್ಷಕರುಗಳಾದ  ಪಾರ್ವತಮ್ಮ ಎಸ್,   ಶಕುಂತಲಾ ಎಂವಿ, ಮಹಮ್ಮದ್ ರಫಿ, ಪ್ರಕಾಶ್ ಎಸ್,ಎಆರ್ ರಾಘವೇಂದ್ರ, ಎಂ ನಾಗರಾಜ್, ಹಾಗೂ ಕುರ್ಕಿ ಸರ್ಕಾರಿ ಪ್ರೌಢಶಾಲೆಯ ಎಲ್ಲಾ ಮಕ್ಕಳು ಹಾಗೂ ಕನ್ನಡ ಅಭಿಮಾನಿಗಳು ಕನ್ನಡ ಧ್ವಜವನ್ನು ಹಿಡಿದು ತಾಯಿ ಕನ್ನಡ ಭುವನೇಶ್ವರಿಗೆ ಜಯ ಘೋಷ ಮೊಳಗಿಸುತ್ತ ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Revenue Minister Krishna Byregowda Davanagere Davanagere | ರೈತರಿಗೆ 15 ದಿನಗಳಲ್ಲಿ ಪರಿಹಾರ : ಕಂದಾಯ ಸಚಿವ  ಕೃಷ್ಣ ಭೈರೇಗೌಡ
Next Article davanagere Davanagere | ಐತಿಹಾಸಿಕ ಕಾದಂಬರಿಗಳು ನಮ್ಮ ಸಂಸ್ಕೃತಿಯ ಪ್ರತಿಬಿಂಬ : ಡಾ.ಪ್ರಭಾ ಮಲ್ಲಿಕಾರ್ಜುನ್ 

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಕಾಂಗ್ರೆಸ್ ಕಚೇರಿಯಲ್ಲಿ ಅಕಾಡೆಮಿಗಳ ಅಧ್ಯಕ್ಷರ ಸಭೆ ಮತ್ತಿತರೆ ಬೆಳವಣಿಗೆಗಳು

ಕೆ.ಪಿ.ಸಿ.ಸಿ. ಕಚೇರಿ ಮತ್ತು ಕೆ.ಕೆ.ಕಚೇರಿ ಅರ್ಥಾತ್ ಕೇಶವಕೃಪ ಇವೆರಡರ ಪ್ರವೇಶ ಮತ್ತು ಇವೆರಡರ ನಡುವಿನ ಫರಕುಗಳ ಕುರಿತಾದ ವಿಚಾರವಂತ ಮನಸುಗಳ…

By Dinamaana Kannada News

Harihar | ಸಂವಿಧಾನಕ್ಕೆ ಅಗೌರವ ಸೂಚಿಸಿರುವ ಉಡುಪಿ ಪೇಜಾವರ ವಿರುದ್ದ ಕ್ರಮಕ್ಕೆ ಒತ್ತಾಯ

ಹರಿಹರ (Harihar) : ನಮ್ಮನ್ನು ಗೌರವಿಸುವ ಸಂವಿಧಾನ ಬರಲಿ ಎಂದು ಹೇಳಿಕೆ ನೀಡುವ ಮೂಲಕ ಈಗಿರುವ ಶ್ರೇಷ್ಠ ಸಂವಿಧಾನಕ್ಕೆ ಅಗೌರವ…

By Dinamaana Kannada News

Harihara | ಹರಿಹರದ ಗುತ್ತೂರು ಗ್ರಾಮದಲ್ಲಿ ನೀರಿನಲ್ಲಿ ಮುಳುಗಿ ಇಬ್ಬರು ಮೃತ

ದಾವಣಗೆರೆ  (Harihara) : ಹರಿಹರ ತಾಲೂಕಿನ ಗುತ್ತೂರು ಗ್ರಾಮದಲ್ಲಿ ಗುರುವಾರ ಚಿಕ್ಕಪ್ಪ ಮತ್ತು ಅಣ್ಣನ ಮಗ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?