Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಕಾನೂನು ಸೇವಾ ಪ್ರಾಧಿಕಾರದಿಂದ ಉಚಿತ ಕಾನೂನು ನೆರವು : ಮಹಾವೀರ ಕರೆಣ್ಣವರ್‌
ತಾಜಾ ಸುದ್ದಿ

Davanagere | ಕಾನೂನು ಸೇವಾ ಪ್ರಾಧಿಕಾರದಿಂದ ಉಚಿತ ಕಾನೂನು ನೆರವು : ಮಹಾವೀರ ಕರೆಣ್ಣವರ್‌

Dinamaana Kannada News
Last updated: October 27, 2024 4:37 am
Dinamaana Kannada News
Share
Davangere
Davangere
SHARE

ದಾವಣಗೆರೆ  (Davanagere) :  ಕಾನೂನು ಈ ದೇಶದ ಜನರಿಗಾಗಿಯೇ ಇದೆ. ಕಾನೂನು ಬಗ್ಗೆ  ಭಯಬೇಡ  ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರಣ್ಣವರ ಹೇಳಿದರು.

ಇಲ್ಲಿನ ರೋಟರಿ ಬಾಲಭವನದಲ್ಲಿ ವಾಲ್ಮೀಕಿ ಪ್ರತಿಷ್ಠಾನ, ಸಾರ್ವಜನಿಕ ವಾಲ್ಮೀಕಿ ಜಯಂತ್ಯೋತ್ಸವ ಸಮಿತಿಗಳ ಆಶ್ರಯದಲ್ಲಿ 3 ನೇ ವರ್ಷದ ಶ್ರೀ ವಾಲ್ಮೀಕಿ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಜನ ಸಾಮಾನ್ಯರಿಗೆ ಕಾನೂನು ಸೇವೆಗಳ ಕುರಿತು ಮಾಹಿತಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಯಾರಿಗೆ ಅನ್ಯಾಯವಾದರೂ ನ್ಯಾಯ ಒದಗಿಸಲು ಕಾನೂನು ಇದೆ. ನ್ಯಾಯ ಸಿಗುತ್ತದೆಯೋ ಇಲ್ಲವೋ ಎನ್ನುವ ಚಿಂತೆ ಮಾಡದೆ. ಕಾನೂನು ಸೇವಾ ಪ್ರಾಧಿಕಾರ ಸಂಪರ್ಕಿಸಬೇಕು. ಇಲ್ಲಿ ಉಚಿತ ಕಾನೂನು ನೆರವು ಸಿಗಲಿದೆ ಎಂದು ಹೇಳಿದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್.ಅರುಣ್ ಕುಮಾರ್ ಮಾತನಾಡಿ, ದೌರ್ಜನ್ಯ, ಅನ್ಯಾಯವಾದಾಗ ಪ್ರಶ್ನಿಸುವ ಗುಣವನ್ನು ಸಂವಿಧಾನ ನಮಗೆ ನೀಡಿದೆ. ಈ ರೀತಿಯ ಸಂವಿಧಾನ ಜಗತ್ತಿನ ಯಾವ ದೇಶದಲ್ಲಿಯೂ ಇಲ್ಲ ಎಂದರು.

ಹಿರಿಯ ನ್ಯಾಯವಾದಿ ಬಿ.ಎಂ.ಹನುಮಂತಪ್ಪ ಮಾತನಾಡಿದರು. ಸಮಿತಿಯ ಮುಖಂಡ ಕರಿಯಪ್ಪ ನಾಯಕ ಅಧ್ಯಕ್ಷತೆ ವಹಿಸಿದ್ದರು.

Read also : Davanagere | ಬಾರದ ವಾರ್ಡನ್ ವಿರುದ್ಧ ಶಾಸಕ ಬಸವಂತಪ್ಪ ಗರಂ

ಅಣ್ಣಾಪುರದ ಹೇಮಣ್ಣ, ಹಿರಿಯ ವಕೀಲ ಆಂಜನೇಯ ಗುರೂಜಿ .  ಸಾರ್ವಜನಿಕ ವಾಲ್ಮೀಕಿ ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ್, ಸಮಿತಿ ಸದಸ್ಯೆ ನಳಿನಮ್ಮ, ರಾಮಚಂದ್ರಪ್ಪ, ಅಂತರಾಷ್ಟ್ರೀಯ ಈಜುಪಟು ರೇವತಿ ನಾಯಕ ಸೇರಿದಂತೆ ಸಮಿತಿಯ ಪದಾಧಿಕಾರಿಗಳು, ಸೀತಮ್ಮ ಕಾಲೇಜಿನ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Mayakonda MLA KS Basavantappa Davanagere | ಬಾರದ ವಾರ್ಡನ್ ವಿರುದ್ಧ ಶಾಸಕ ಬಸವಂತಪ್ಪ ಗರಂ
Next Article Bengalaru ಶಿಕ್ಷಣ, ಸಂಘಟನೆ, ಹೋರಾಟ ಇಲ್ಲದಿದ್ದರೆ ತಮ್ಮ ನ್ಯಾಯಬದ್ದ ಪಾಲನ್ನು ಪಡೆದುಕೊಳ್ಳಲು ಸಾಧ್ಯವಿಲ್ಲ: ಸಿ.ಎಂ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಮೇ 17 ರಂದು ದಾವಣಗೆರೆ “ಕ್ರಾಂತಿಕಾರಿ” ರಥಯಾತ್ರೆ

ದಾವಣಗೆರೆ (Davanagere) : ರಾಜಾದ್ಯಂತ ಕ್ರಾಂತಿಕಾರಿ ರಥಯಾತ್ರೆ ಮೂಲಕ ಜನರಲ್ಲಿ ಒಳಮೀಸಲಾತಿ ಜಾಗೃತಿ ಮೂಡಿಸಲಾಗುತ್ತಿದೆ. ಈ ಕ್ರಾಂತಿಕಾರಿ ರಥಯಾತ್ರೆ ಮೇ…

By Dinamaana Kannada News

DAVANAGERE NEWS : ಕರಾಮುವಿ: ಪ್ರವೇಶಾತಿಗೆ ಅರ್ಜಿ ಆಹ್ವಾನ

ದಾವಣಗೆರೆ .ಆ 06 (DAVANGERE ) ; ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಪ್ರಸ್ತಕ ಸಾಲಿಗೆ ಜುಲೈ ಆವೃತ್ತಿಗೆ ಯುಜಿಸಿ…

By Dinamaana Kannada News

ಗ್ಯಾರಂಟಿ ಯೋಜನೆ  ಬಿಜೆಪಿ ಮೇಲೆ ಪರಿಣಾಮ ಬೀರಲ್ಲ

ದಾವಣಗೆರೆ:   ರಾಜ್ಯ ಸರಕಾರದ  ಗ್ಯಾರಂಟಿ ಯೋಜನೆಗಳು ಬಿಜೆಪಿ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಮೋದಿ ಅವರ ಹವಾದ ಮುಂದೆ…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

Bhadra dam | ಭದ್ರಾ ಜಲಾಶಯ : ತುಂಬಲು ದಿನಗಣನೆ ಆರಂಭ

By Dinamaana Kannada News
Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?