Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಅಂಗ ವೈಕಲ್ಯತೆ ಪಾಪವಲ್ಲ : ನ್ಯಾ. ಮಹಾವೀರ್ ಮ.ಕರೆಣ್ಣವರ
ತಾಜಾ ಸುದ್ದಿ

Davanagere | ಅಂಗ ವೈಕಲ್ಯತೆ ಪಾಪವಲ್ಲ : ನ್ಯಾ. ಮಹಾವೀರ್ ಮ.ಕರೆಣ್ಣವರ

Dinamaana Kannada News
Last updated: October 31, 2024 4:14 am
Dinamaana Kannada News
Share
Karnataka State Lokayukta Davanagere
Karnataka State Lokayukta Davanagere
SHARE

ದಾವಣಗೆರೆ (Davanagere) : ಅಂಗವೈಕಲ್ಯ ಪಾಪವಲ್ಲ,  ಬಿಕ್ಕಟ್ಟನ್ನು ಅವಕಾಶಗಳಾಗಿ ಪರಿವರ್ತಿಸುವ ಅವಕಾಶ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಎಂ. ಕರೆಣ್ಣನವರ  ಹೇಳಿದರು.

ನಗರದ ಸಿಆರ್‍ಸಿ ಆವರಣದಲ್ಲಿ ಕರ್ನಾಟಕ ರಾಜ್ಯ ಲೋಕಾಯುಕ್ತ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸಿಕಂದರಾಬಾದ್‍ನ ಬೌದ್ಧಿಕ ವಿಕಲಾಂಗ ವ್ಯಕ್ತಿಗಳ ಸಬಲೀಕರಣಕ್ಕಾಗಿ ರಾಷ್ಟ್ರೀಯ ಸಂಸ್ಥೆಯ ಆಡಳಿತಾತ್ಮಕ ನಿಯಂತ್ರಣದಡಿಯಲ್ಲಿ ಸಂಯೋಜಿತ ಪ್ರಾದೇಶಿಕ ಕೇಂದ್ರ, ವಿಕಲಾಂಗ ವ್ಯಕ್ತಿಗಳ ಸಬಲೀಕರಣ ಇಲಾಖೆ (ದಿವ್ಯಾಂಗಜನ್), ಸಾಮಾಜಿಕ ನ್ಯಾಯ ಮತ್ತು ಮತ್ತು ಸಬಲೀಕರಣ ಸಚಿವಾಲಯ, ಭಾರತ ಸರ್ಕಾರವು ‘ಅರಿವು ಜಾಗೃತಿ ಸಪ್ತಾಹವನ್ನು ಆಚರಿಸುತ್ತಿದ್ದು,  2024 ರ 28 ಅಕ್ಟೋಬರ್ ರಿಂದ  ನವೆಂಬರ್ 3 ರವರೆಗೆ ಭಾರತದ ನಾಗರಿಕರಿಗೆ “ರಾಷ್ಟ್ರದ ಏಳಿಗೆಗಾಗಿ ಸಮಗ್ರತೆಯ ಸಂಸ್ಕøತಿ’ ಎಂಬ ವಿಷಯದೊಂದಿಗೆ ಜಾಗೃತಿ ಸಪ್ತಾಹದ ಅಂಗವಾಗಿ “ ಭ್ರಷ್ಟಚಾರ ಮುಕ್ತ ಭಾರತ” ಎಂಬ ವಿಷಯದ ಕುರಿತು ಜಾಗೃತಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

“ಭ್ರಷ್ಟಚಾರ ಮುಕ್ತ ಭಾರತ” ಆರ್‍ಪಿಡಬ್ಲ್ಯೂಡಿ ಕಾಯ್ದೆ, ಆರ್‍ಟಿಐ ಕಾಯ್ದೆ, ವಿಕಲಚೇತನರ ಹಕ್ಕುಗಳು ಮತ್ತು ಭಾರತ ಸರ್ಕಾರವು ಒದಗಿಸಿರುವ ನಿಬಂಧನೆಗಳು, ಯೋಜನೆಗಳ ಕುರಿತು  ಅರಿವು ಮೂಡಿಸಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಜೊತೆಗೆ ವಿಕಲಾಂಗ ವ್ಯಕ್ತಿಗಳಿಗೆ ಒದಗಿಸುವ ಸಿಆರ್‍ಸಿ ಸೇವೆಗಳನ್ನು ನೋಡುವ ಮೂಲಕ ನಾನು ತುಂಬಾ ಸಂತೋಷಗೊಂಡಿದ್ದೇನೆ ಎಂದರು.

READ ALSO : Harihara |ಉದ್ಯೋಗ ಆಧಾರಿತ ಕೋರ್ಸ್ಗೆ ಆದ್ಯತೆ ನೀಡಿ : ಮೊಹಮ್ಮದ್ ನಸ್ರುಲ್ಲಾ

ಲೋಕಾಯುಕ್ತ  ಪೊಲೀಸ್‌  ಅಧೀಕ್ಷಕ .ಎಂ.ಎಸ್.ಕೌಲಾಪೂರ ಮಾತನಾಡಿ, ಲಂಚ ನೀಡುವುದು ಮತ್ತು ತೆಗೆದುಕೊಳ್ಳುವುದು ಎರಡೂ ಅಪರಾಧಗಳೆಂದು ಪ್ರತಿಯೊಬ್ಬ ನಾಗರಿಕರು ಅರಿತು ಸೂಕ್ತ ಸರ್ಕಾರಗಳಿಂದ ಕೆಲಸಗಳನ್ನು ಮಾಡಿಸಿಕೊಳ್ಳಬೇಕು ಎಂದರು.

ಸಿಆರ್‍ಸಿ ನಿರ್ದೇಶಕರಾದ ಮೀನಾಕ್ಷಿ ಮಾತನಾಡಿ, ನಮ್ಮ ಜಿಲ್ಲೆಯ  ಪ್ರಗತಿಯಲ್ಲಿರುವ ಪ್ರಮುಖ ಅಡೆತಡೆಗಳಲ್ಲಿ ಒಂದು ಭ್ರಷ್ಟಚಾರವಾಗಿದೆ,ಭ್ರಷ್ಟಚಾರ  ಮುಕ್ತ ಭಾರತ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಪ್ರತಿಯೊಬ್ಬರೂ ಭ್ರಷ್ಟಚಾರ  ಮತ್ತು ಸಂವೇದನಾಶೀಲರಾಗಿರಬೇಕು ಎಂದರು.

ಸಹಾಯಕ ಸಸ್ಯ ಆರೈಕೆದಾರರ ವೃತ್ತಿಪರ ತರಬೇತಿ ಕೋರ್ಸ್ ಪೂರ್ಣಗೊಳಿಸಿದ ಸಿಆರ್‍ಸಿ ವಿದ್ಯಾರ್ಥಿಗಳಿಗೆ  ಕೋರ್ಸ್ ಪೂರ್ಣಗೊಳಿಸಿದ ಪ್ರಮಾಣಪತ್ರಗಳನ್ನು ವಿತರಿಸಿದರು.

ಕಾರ್ಯಕ್ರಮದಲ್ಲಿ ಸಿಆರ್‍ಸಿ ವಿದ್ಯಾರ್ಥಿಗಳು, ವಿಕಲಚೇತನರು, ಸಿಆರ್‍ಸಿಯ 90 ಮಂದಿ ಭಾಗವಹಿಸಿದ್ದರು.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Harihara Harihara |ಉದ್ಯೋಗ ಆಧಾರಿತ ಕೋರ್ಸ್ಗೆ ಆದ್ಯತೆ ನೀಡಿ : ಮೊಹಮ್ಮದ್ ನಸ್ರುಲ್ಲಾ
Next Article District Collector G.M. Gangadharaswamy Davanagere | ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿ : ಡಿಸಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

Political analysis | ಅಮಿತ್ ಷಾ ಪರೀಕ್ಷೆಯಲ್ಲಿ ವಿಜಯೇಂದ್ರ ಪಾಸಾದರು

ಕಳೆದ ಗುರುವಾರ ಬಿಜೆಪಿ ನಾಯಕರಾದ ಯತ್ನಾಳ್,ರಮೇಶ್ ಜಾರಕಿಹೊಳಿ ಮತ್ತಿತರರು ರಹಸ್ಯ ಸಭೆ  ನಡೆಸಿದ್ದಾರೆ. ವಿಧಾನಸಬೆಯ ಮೊಗಸಾಲೆಯಲ್ಲಿರುವ ಪ್ರತಿಪಕ್ಷ ನಾಯಕರ ಕೊಠಡಿಯಲ್ಲಿ…

By Dinamaana Kannada News

ದಾವಣಗೆರೆ | ತಾಯಿ –ಮಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ದಾವಣಗೆರೆ : ತಾಯಿ –ಮಗಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಹರದಲ್ಲಿ ನಡೆದಿದೆ. ಹರಿಹರ ತಾಲೂಕಿನ ಗಂಗನರಸಿ ಗ್ರಾಮದ…

By Dinamaana Kannada News

ದಿನಮಾನದ ಹೆಮ್ಮೆ : ದಿನ ಬಿಟ್ಟು ದಿನ ನೆನಪಾಗುವ ಕಾಟ್ರಹಳ್ಳಿ

Kannada News | Dinamaanada Hemme  | Dinamaana.com | 02-07-2024 ಆತ ರಾತ್ರಿಯೆಲ್ಲಾ ಕುಳಿತು ಮಾತನಾಡುತ್ತಿದ್ದ.ಕಾರ್ಲ್ ಮಾರ್ಕ್ಸ್, ಲೋಹಿಯಾ,…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

Bhadra dam | ಭದ್ರಾ ಜಲಾಶಯ : ತುಂಬಲು ದಿನಗಣನೆ ಆರಂಭ

By Dinamaana Kannada News
Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?