Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಹರಿಹರ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಕಳ್ಳತನ : ಆರೋಪಿತೆಯರ ಬಂಧನ
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹರಿಹರ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಕಳ್ಳತನ : ಆರೋಪಿತೆಯರ ಬಂಧನ

Dinamaana Kannada News
Last updated: October 31, 2024 12:07 pm
Dinamaana Kannada News
Share
Harihara
Harihara
SHARE

ದಾವಣಗೆರೆ  (Davanagere): ಕೆಎಸ್‌ಆರ್‌ಟಿಸಿ ಬಸ್‌  ನಿಲ್ದಾಣದಲ್ಲಿ ಪ್ರಯಾಣಿಕರ ಬಂಗಾರದ ಆಭರಣ ಕಳ್ಳತನ ಮಾಡುತ್ತಿದ್ದ ಆರೋಪಿತೆಯರನ್ನು ಪೊಲೀಸರು ಬಂಧಿಸಿದ್ದಾರೆ.

ಕಲ್ಬುರ್ಗಿಯ ಸುನೀತಾ, ರಾತಿಯಾ ಉಪಾಧ್ಯಾಯ  ಬಂಧಿತರ ಆರೋಪಿತರು.

ಹರಿಹರ ನಗರದ ಕೆಎಸ್‌ಆರ್‌ಟಿಸಿ  ಬಸ್ ನಿಲ್ದಾಣದಲ್ಲಿ ಬಸ್ ಹತ್ತುವಾಗ ತಮ್ಮ ಕೊರಳಲ್ಲಿ ಇದ್ದ ಬಂಗಾರದ ಮಾಂಗಲ್ಯ ಚೈನ್ ಕಳ್ಳತನವಾದ  ಬಗ್ಗೆ ಕುಮಾರ ಪಟ್ಟಣಂ ವಾಸಿ  ಪವಿತ್ರ.ಪಿ  13-02-2024 ರಂದು ತಮ್ಮ ಸ್ವಂತ ಊರಾದ ನಾಗಸಮುದ್ರ ಗ್ರಾಮಕ್ಕೆ ಹೋಗಲು ಶಿವಮೊಗ್ಗ ಬಸ್ ಹತ್ತುವಾಗ ನೂಕುನುಗ್ಗಲಿನಲ್ಲಿ ತಮ್ಮ ಕೊರಳಲ್ಲಿದ್ದ 35 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಳ್ಳತನವಾಗಿರುವ ಬಗ್ಗೆ ಹರಿಹರ ನಗರ ಠಾಣೆಯಲ್ಲಿ ದಿ : 15-02-2024 ರಂದು  ದೂರು ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು  ಆರೋಪಿತರ  ಪತ್ತೆಗಾಗಿ ಎಎಸ್ಪಿಗಳಾದ  ವಿಜಯಕುಮಾರ್  ಎಂ ಸಂತೋಷ ಹಾಗೂ ಮಂಜುನಾಥ  ಮತ್ತು  ಡಿವೈಎಸ್ಪಿ  ಬಸವರಾಜ ಬಿ.ಎಸ್.,  ಮಾರ್ಗದರ್ಶನದಲ್ಲಿ  ಹರಿಹರ ನಗರಠಾಣೆ ಪಿಐ ದೇವಾನಂದ ನೇತೃತ್ವದ ತಂಡ ಪಿಎಸ್‌ಐಗಳಾದ  ಶ್ರೀಪತಿ ಗಿನ್ನಿ, ವಿಜಯ ಹಾಗೂ ಸಿಬ್ಬಂದಿಗಳ ತಂಡ ಆರೋಪಿತ ಮಹಿಳೆಯರನ್ನು ಅ.30 ರಂದು  ಪುನಃ ಕಳ್ಳತನ ಮಾಡಲು ಬಂದಾಗ ಹರಿಹರ ನಗರ ಪೊಲೀಸರು ಆರೋಪಿತರನ್ನು ವಶಕ್ಕೆ ಪಡೆದುಕೊಂಡು 35 ಗ್ರಾಂ ತೂಕದ ಬಂಗಾರದ ಸರ ಹಾಗೂ ಶಿಕಾರಿಪುರ ನಗರ ಠಾಣೆ ಅಪರಾಧ ದಾಖಲಾದ ಪ್ರಕರಣದಲ್ಲಿ 30 ಗ್ರಾಂ ತೂಕದ ಬಂಗಾರದ ಕೊರಳ ಚೈನ್ ಒಟ್ಟು 4,50,000/- ರೂ ಮೌಲ್ಯದ 65 ಗ್ರಾಂ ತೂಕದ ಬಂಗಾರದ ಆಭರಣ ಗಳನ್ನು ವಶಪಡಿಸಿಕೊಂಡಿದ್ದಾರೆ.

READ ALSO : Davanagere | ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿ : ಡಿಸಿ

ಆರೋಪಿತೆಯರನ್ನು ಪತ್ತೆ ಮಾಡುವಲ್ಲಿ  ಯಶಸ್ವಿಯಾದ  ಹರಿಹರ ನಗರ ಠಾಣೆಯ ಸಿಬ್ಬಂದಿಗಳಾದ ನಾಗರಾಜ ಸುಣಗಾರ, ರವಿ.ಆರ್, ಸಿದ್ದೇಶ್.ಹೆಚ್, ರವಿನಾಯ್ಕ್. ರುದ್ರಸ್ವಾಮಿ.K.C, ಹನುಮಂತ ಗೋಪನಾಳ, ರವಿ.ಕೆ, ಸಿದ್ದರಾಜು.S.B ಹಾಗೂ   ಪ್ರೇಮಾ ಕರಿಯಪ್ಳ,  ರೇಣುಕ, ಶಕವಿತಾ,   ಕಾಳಮ್ಮ ತಂಡವನ್ನು  ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ ರವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article District Collector G.M. Gangadharaswamy Davanagere | ಬೆಂಬಲ ಬೆಲೆಯಲ್ಲಿ ಶೇಂಗಾ ಖರೀದಿ : ಡಿಸಿ
Next Article Chief Minister Siddaramaiah ಒಳಮೀಸಲಾತಿಗೆ ಆಯೋಗ ರಚನೆ: ವಿಳಂಬ ನೀತಿ ಅಲ್ಲ : ಸಿದ್ದರಾಮಯ್ಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದುಷ್ಕ್ರರ್ಮಿಗಳಿಗೆ ಗಲ್ಲು ಶಿಕ್ಷೆ ನೀಡಲು ಒತ್ತಾಯಿಸಿ ಪ್ರತಿಭಟನೆ

ದಾವಣಗೆರೆ:  ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಡೆದ ಹೆಣ್ಣು ಮಕ್ಕಳ ಹತ್ಯೆ ಖಂಡಿಸಿ ಹಾಗೂ ದುಷ್ಕ್ರರ್ಮಿಗಳಿಗೆ ಗಲ್ಲು ಶಿಕ್ಷೆ ನೀಡಲು ಆಗ್ರಹಿಸಿ…

By Dinamaana Kannada News

ದಾವಣಗೆರೆ|ಮಕ್ಕಳಲ್ಲಿರುವ ಅಜ್ಞಾನದ ಕತ್ತಲೆಯನ್ನು ಓಡಿಸಿ : ಸುಮತಿ ಜಯಪ್ಪ ಸಲಹೆ

ದಾವಣಗೆರೆ: ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿ-ಶಿಕ್ಷಕರ ಕಾರ್ಯಕ್ಷಮತೆ ಶಿವ ಸ್ವರೂಪಿಯಾಗಿ, ಕ್ಷಕಿರಣದೋಪಾದಿಯಲ್ಲಿ ಯಾರು ಕರ್ಮ ಅಥವಾ ಕಾಯಕವನ್ನು ಮಾಡುವರೋ ಅವರೇ ಶಿಕ್ಷಕರು ಎಂದು…

By Dinamaana Kannada News

ರಾಜೀವ್ ಗಾಂಧಿ ಯುನಿರ್ವಸಿಟಿ ಮತ್ತು ವಿ.ಟಿ.ಯು ನಲ್ಲಿ ನಾಮನಿರ್ದೇಶಿತ ಸದಸತ್ವ ಕೊಡಿಸುವುದಾಗಿ ವಂಚನೆ : ಆರೋಪಿ ಸೆರೆ

ದಾವಣಗೆರೆ (Davanagere): ರಾಜೀವ್ ಗಾಂಧಿ ಯುನಿರ್ವಸಿಟಿ ಮತ್ತು ವಿ.ಟಿ.ಯು ನಲ್ಲಿ ರಾಜ್ಯಪಾಲರಿಂದ ನಾಮನಿರ್ದೇಶಿತ ಸದಸತ್ವ ಕೊಡಿಸುವುದಾಗಿ ಹೇಳಿ 2,78,720/-ರೂ ಹಣ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ ದಕ್ಷಿಣ ಉಪಚುನಾವಣೆ ತಯಾರಿ, ಜ.3 ರಂದು ಕರಡು ಮತದಾರರ ಪಟ್ಟಿ ಪ್ರಕಟ: ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

By Dinamaana Kannada News
Davanagere
ತಾಜಾ ಸುದ್ದಿ

ವಿ.ಟಿ.ಯು.ಕಾರ್ಯಕಾರಿ ಮಂಡಳಿ ಸದಸ್ಯ ಡಾ. ಗಣೇಶ್ ಡಿ.ಬಿ ಅವರಿಗೆ ಸನ್ಮಾನ

By Dinamaana Kannada News
Davanagere
ತಾಜಾ ಸುದ್ದಿ

ಮ್ಯಾನ್ಯುಯಲ್ ಸ್ಕಾವೇಂಜರ್ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುದಾನ ಮೀಸಲು:ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
District Collector G.M. Gangadharaswamy
ತಾಜಾ ಸುದ್ದಿ

ದೌರ್ಜನ್ಯ ಸಂತ್ರಸ್ಥರಿಗೆ ರೂ.121.50 ಲಕ್ಷಗಳ ಪರಿಹಾರ ಧನ ಪಾವತಿ : ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?