Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಸರ್ಕಾರ ಕೊಟ್ಟ ಮಾತಿನಂತೆ ಒಳಮೀಸಲಾತಿ ಜಾರಿ ಮಾಡಬೇಕು : ಮಾದಾರ ಚೆನ್ನಯ್ಯ ಸ್ವಾಮೀಜಿ
ತಾಜಾ ಸುದ್ದಿ

Davanagere | ಸರ್ಕಾರ ಕೊಟ್ಟ ಮಾತಿನಂತೆ ಒಳಮೀಸಲಾತಿ ಜಾರಿ ಮಾಡಬೇಕು : ಮಾದಾರ ಚೆನ್ನಯ್ಯ ಸ್ವಾಮೀಜಿ

Dinamaana Kannada News
Last updated: November 10, 2024 4:01 pm
Dinamaana Kannada News
Share
Davangere
Davangere
SHARE

ದಾವಣಗೆರೆ (Davanagere): ರಾಜ್ಯ ಸರ‍್ಕಾರ  ಹೊಸ ಆಯೋಗ ನೆಪದಲ್ಲಿ ಕಾಲಹರಣ ಮಾಡದೆ ಮೂರು ತಿಂಗಳಲ್ಲಿ  ನಿಗಧಿತ ಸಮಯದಲ್ಲಿ ಒಳಮೀಸಲಾತಿ ಜಾರಿ ಮಾಡಬೇಕು ಎಂದು ಚಿತ್ರದುರ್ಗದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಆಗ್ರಹಿಸಿದರು.

ಭಾನುವಾರ ಇಲ್ಲಿನ ಶಿವಯೋಗಾಶ್ರಮದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಮೂರು ದಶಕಗಳಿಂದ ಮಾದಿಗ ಸಮುದಾಯ ಒಳಮೀಸಲಾತಿ ಜಾರಿಗೆ ಹೋರಾಟ ನಡೆಸಿಕೊಂಡು ಬರುತ್ತಿದೆ. ಸದಾಶಿವ ಆಯೋಗವು ನಿಖರವಾದ ದತ್ತಾಂಶಗಳನ್ನು ನೀಡಿದ ನಂತರ ಸುಪ್ರೀಂ ಕೋರ್ಟ್ ಇತ್ತೀಚಿಗೆ ಒಳ ಮೀಸಲಾತಿ ಜಾರಿಗೊಳಿಸಿ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ ಆದೇಶ ಅನುಷ್ಠಾನಗೊಳಿಸಲು ಮೀನಾಮೇಷ ಎಣಿಸುತ್ತಿದ್ದು, ಮೂರು ತಿಂಗಳ ಗಡುವು ತೆಗೆದುಕೊಂಡು ಈಗ ಆಯೋಗ ರಚನೆ ಮಾಡಿದೆ. ಉಳಿದ ಎರಡೂವರೆ ತಿಂಗಳಲ್ಲಿ ಸರ್ಕಾರ ಕೊಟ್ಟ ಮಾತಿನಂತೆ ಒಳಮೀಸಲಾತಿ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು.

ಶ್ರೀಗುರು ರಾಮದಾಸ್ವಾಮಿ ಆಧ್ಯಾತ್ಮಿಕ ಸೇವಾ ಟ್ರಸ್ಟ್ ವತಿಯಿಂದ ಡಿ.15ರಂದು ನಗರದ ಆದಿ ಕರ್ನಾಟಕ ವಿದ್ಯಾರ್ಥಿ ನಿಲಯದ ಮೈದಾನದಲ್ಲಿ ಹಮ್ಮಿಕೊಂಡಿರುವ ಶ್ರೀಗುರು ರಾಮದಾಸರ 66ನೇ ವರ್ಷದ ಹಾಗೂ ಶ್ರೀ ಕೊಂಡಯ್ಯ ಸ್ವಾಮಿಗಳ 18ನೇ ವರ್ಷದ ಪುಣ್ಯಾರಾಧನೆ ಮತ್ತು 33ನೇ ವರ್ಷದ ಸಾಮೂಹಿಕ ವಿವಾಹ ಮಹೋತ್ಸವ ಹಾಗೂ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಇದೇ ಪ್ರಥಮ ಬಾರಿಗೆ ಜಿಲ್ಲಾ ಮಟ್ಟದ ಮಾದಿಗ ಸಮಾಜದ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದ್ದು, ಸಮಾಜ ಬಂಧುಗಳು ಅಪಾರ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ತಿಳಿಸಿದರು.

ಹಿರಿಯೂರು ಷಡಾಕ್ಷರಿಮುನಿ ಸ್ವಾಮೀಜಿ ಮಾತನಾಡಿ, ಮಾದಿಗ ಸಮುದಾಯ ಕೇವಲ ಸಾಮಾಜಿಕ ಮಾತ್ರವಲ್ಲ ರಾಜಕೀಯ, ಆರ್ಥಿಕ, ಔದ್ಯೋಗಿಕ ಮತ್ತು ಶಿಕ್ಷಣ ಕ್ಷೇತ್ರದಲ್ಲಿಯೂ ತುಳಿತಕ್ಕೊಳಗಾಗಿದ್ದು, ಸಮುದಾಯ ಈ ಎಲ್ಲಾ ಕ್ಷೇತ್ರಗಳಲ್ಲಿಯೂ ಮುಂದೆಬರಬೇಕೆAದರೆ ಶಿಕ್ಷಣ ಒಂದೇ ಪರಿಹಾರ ಎಂದು ತಿಳಿಸಿದರು.

ಕಳೆದ ಮರ‍್ನಾಲ್ಕು ದಶಕಗಳಿಂದ ನಮ್ಮ ಮಾದಿಗ ಸಮುದಾಯ ಒಳಮೀಸಲಾತಿಗಾಗಿ ಹೋರಾಟ ನಡೆಸುತ್ತಲೇ ಬಂದಿದೆ. ಈಗ ಸವೋಚ್ಛ ನ್ಯಾಯಾಲಯವು ಒಳ ಮೀಲಸಾತಿಗೆ ಜಾರಿಗೆ ತೀರ್ಪು ನೀಡಿದ್ದು, ಇಲ್ಲಿನ ರಾಜ್ಯ ಸರ್ಕಾರ ಮೂರು ತಿಂಗಳ ಕಾಲಾವಕಾಶ ನೀಡಿದೆ. ಈಗಾಗಲೇ ಮೂರು ದಶಕಗಳ ಕಾಲ ಕಾದಿರುವ ನಮ್ಮ ಸಮುದಾಯ ಇನ್ನೂ ಮೂರು ತಿಂಗಳನ್ನು ಸಹನೆಯಿಂದ ಕಾಯಬೇಕು. ಮತ್ತು ಸರ್ಕಾರವೂ ಕೊಟ್ಟ ಮಾತಿಗೆ ತಪ್ಪಬಾರದು ಎಂದು ಹೇಳಿದರು.

Read also  : Davanagere | ಕನ್ನಡ ಉಳಿಸಿ ಬೆಳೆಸಲು ನಾವೆಲ್ಲರೂ ಶ್ರಮಿಸೋಣ: ಗಡಿಗುಡಾಳ್ ಮಂಜುನಾಥ್ ಕರೆ

ಸುದ್ದಿಗೋಷ್ಠಿಯಲ್ಲಿ ಟ್ರಸ್ಟ್ನ ಅಧ್ಯಕ್ಷ ಬಿ.ಹೆಚ್. ವೀರಭದ್ರಪ್ಪ, ಎಲ್.ಎಂ. ಹನುಮಂತಪ್ಪ, ನಿವೃತ್ತ ಪೊಲೀಸ್ ಅಧಿಕಾರಿ ರವಿನಾರಾಯಣ್, ಬಿ.ಎಂ. ರಾಮಸ್ವಾಮಿ, ಎಸ್.ಎಸ್. ಮಲ್ಲಿಕಾರ್ಜುನ ಮತ್ತಿತರರು ಇದ್ದರು.

ರಾಜ್ಯ ಸರ್ಕಾರ ವಿವಿಧ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಆದೇಶ ಹೊರಡಿಸಿರುವುದು ಸರಿಯಷ್ಟೇ, ಈಗಲೇ ನೇಮಕಾತಿ ಮಾಡಿಕೊಂಡರೆ ಪರಿಶಿಷ್ಟ ಜಾತಿಯವರಿಗೆ ಅನ್ಯಾಯ ಮಾಡಿದಂತಾಗುತ್ತದೆ. ಆದ್ದರಿಂದ ಒಳಮೀಸಲಾತಿ ಜಾರಿಗೊಳಿಸಿದ ತರುವಾಯ ನೇಮಕಾತಿ ಮಾಡಿಕೊಳ್ಳಬೇಕು.
– ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ, ಚಿತ್ರದುರ್ಗ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere | ಕನ್ನಡ ಉಳಿಸಿ ಬೆಳೆಸಲು ನಾವೆಲ್ಲರೂ ಶ್ರಮಿಸೋಣ: ಗಡಿಗುಡಾಳ್ ಮಂಜುನಾಥ್ ಕರೆ
Next Article Political analysis Political analysis | ಜಮೀರಣ್ಣ ಬಂದ್ರು ಕುಮಾರಣ್ಣ ಖುಷಿಯಾದ್ರು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಬಿಜೆಪಿ ಕೊಳಕು ಮನಸ್ಥಿತಿಗೆ ಜನತೆ ತಕ್ಕ ಪಾಠ ಕಲಿಸುವುದು ಖಚಿತ: ಬಿ. ಎನ್. ವಿನಾಯಕ್

ದಾವಣಗೆರೆ (Davanagere): ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಕೆನ್ನೆಯಂತೆ ರಸ್ತೆಗಳ ನುಣುಪಾಗಿಸುತ್ತೇನೆ ಎಂಬ ಹೇಳಿಕೆ ನೀಡಿರುವ ದೆಹಲಿಯ ಬಿಜೆಪಿ ಅಭ್ಯರ್ಥಿಯ…

By Dinamaana Kannada News

ಅಂಬೇಡ್ಕರ್ ಭವನ ನಿರ್ಮಾಣಕ್ಕೆ ನಿವೇಶನ : ಸಂಭ್ರಮಾಚರಣೆ

ದಾವಣಗೆರೆ, ಏ.8 (Davanagere) : ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ನಗರದ ಸಕ್ರ್ಯೂಟ್ ಹೌಸ್ ಪಕ್ಕದಲ್ಲಿ ಭವನ ನಿರ್ಮಾಣಕ್ಕಾಗಿ ನಿವೇಶನ ನೀಡಿದ…

By Dinamaana Kannada News

Davanagere | ಹರಿಹರ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಕಳ್ಳತನ : ಆರೋಪಿತೆಯರ ಬಂಧನ

ದಾವಣಗೆರೆ  (Davanagere): ಕೆಎಸ್‌ಆರ್‌ಟಿಸಿ ಬಸ್‌  ನಿಲ್ದಾಣದಲ್ಲಿ ಪ್ರಯಾಣಿಕರ ಬಂಗಾರದ ಆಭರಣ ಕಳ್ಳತನ ಮಾಡುತ್ತಿದ್ದ ಆರೋಪಿತೆಯರನ್ನು ಪೊಲೀಸರು ಬಂಧಿಸಿದ್ದಾರೆ. ಕಲ್ಬುರ್ಗಿಯ ಸುನೀತಾ,…

By Dinamaana Kannada News

You Might Also Like

Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
District Jawahar Bal Manch
ತಾಜಾ ಸುದ್ದಿ

ದಾವಣಗೆರೆ | ಮಾದಕ ವಸ್ತುಗಳಿಂದ ಭವಿಷ್ಯ ಸರ್ವನಾಶ : ದಿನೇಶ್ ಕೆ. ಶೆಟ್ಟಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?