Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > Davanagere | ದರೋಡೆ  ಪ್ರಕರಣ : ಆರೋಪಿಗಳಿಗೆ ಕಾರಾಗೃಹ ಶಿಕ್ಷೆ
ಅಪರಾಧ ಸುದ್ದಿತಾಜಾ ಸುದ್ದಿ

Davanagere | ದರೋಡೆ  ಪ್ರಕರಣ : ಆರೋಪಿಗಳಿಗೆ ಕಾರಾಗೃಹ ಶಿಕ್ಷೆ

Dinamaana Kannada News
Last updated: November 12, 2024 3:36 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere) : ದರೋಡೆ  ಮಾಡಲು ಪ್ರಯತ್ನಿಸಿದ 05 ಜನ ಆರೋಪಿಗಳಿಗೆ 08 ತಿಂಗಳು ಸಾಧಾ ಕಾರಾಗೃಹ ಶಿಕ್ಷೆ ಹಾಗೂ ತಲಾ 10 ಸಾವಿರ ರೂ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

ಅಜಾದ ನಗರ ಠಾಣಾ  ವ್ಯಾಪ್ತಿಯ ಮಾಗನಹಳ್ಳಿ ರಸ್ತೆಯ  ಚೌಡೇಶ್ವರಿ ದೇವಸ್ಥಾನದಿಂದ ಸ್ವಲ್ಪ ದೂರದಲ್ಲಿ ಜೀಪ್‌ನ ನಿಲ್ಲಿಸಿಕೊಂಡು  ಆಯುಧಗಳನ್ನು ಹಿಡಿದು ದರೋಡೆಗೆ ಯತ್ನಿಸಿದ ಆರೋಪಿಗಳನ್ನು 08.03.2024 ರಂದು ಡಿಸಿಆರ್‌ಬಿ ಮತ್ತು ಅಜಾದನಗರ ಪೊಲೀಸ ಠಾಣೆಯ ಸಿಬ್ಬಂದಿಗಳು   ದುರ್ಯೋಧನ,  ರಮೇಶ ಸೋಪಾನ, ಲಕ್ಷ್ಮಣ, ಗಣೇಶ, ಲಕ್ಷ್ಮಣ  ಬಂಧಿಸಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ದೋಷಾ ರೋಪಣಾಪಟ್ಟಿ ಸಲ್ಲಿಸಿದ್ದರು.

02 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ  ನ್ಯಾಯಾಧೀಶರಾದ ಪ್ರವೀಣ್‌ಕುಮಾರ್ ಆರ್.ಎನ್ ರವರು ಆರೋಪಿಗಳಿಗೆ  12-11-2024 ರಂದು 08 ತಿಂಗಳು ಸಾಧಾ ಕಾರಾಗೃಹ ಶಿಕ್ಷೆ  ಮತ್ತು ತಲಾ 10,000/-ರೂ  ದಂಡ ವಿಧಿಸಿ ಆದೇಶಿಸಿದ್ದಾರೆ.  ಸರ್ಕಾರಿ ವಕೀಲರಾದ  ಜಯ್ಯಪ್ಪ ಕೆ.ಜಿ  ರವರು ನ್ಯಾಯ ಮಂಡನೆ ಮಾಡಿದ್ದಾರೆ.

ನ್ಯಾಯಾಲಯಕ್ಕೆ  ದೋಷಾರೋಪಣಾ ಪಟ್ಟಿ ಸಲ್ಲಿಸಿದ ತನಿಖಾಧಿಕಾರಿ ಇಮ್ತಿಯಾಜ್, ಸಿಪಿಐ ಅಶ್ವಿನ್ ಕುಮಾರ್ . ಡಿಸಿಆರ್‌ಬಿ ವಿಭಾಗದ ಸಿಬ್ಬಂದಿಗಳಾದ  ಆಂಜನೇಯ, ಮಜೀದ್ ಕೆ.ಸಿ, ರಾಘವೇಂದ್ರ, ಬಾಲರಾಜ್, ಸಿಬ್ಬಂದಿಗಳನ್ನು ಮತ್ತು ಅಜಾದ್‌ನಗರ ಠಾಣಾ ಸಿಬ್ಬಂದಿಗಳಾದ  ಮಂಜುನಾಥನಾಯ್ಕ, ಶ್ರೀ ಕೃಷ್ಣ ನಂದ್ಯಾಲ್,  ತಿಪ್ಪೇಸ್ವಾಮಿ, ನಾಗರಾಜ ಡಿ.ಬಿ,  ವೆಂಕಟೇಶ್ ರವರುಗಳನ್ನು ನ್ಯಾಯಾಮಂಡನೆ ಮಾಡಿದ ಸರ್ಕಾರಿ ವಕೀಲರಾದ ಜಯ್ಯಪ್ಪ ಕೆ.ಜಿ ರವರನ್ನು ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ, ಎಎಸ್ಪಿಗಳಾದ  ವಿಜಯಕುಮಾರ ಎಂ.  ಸಂತೋಷ,  ಮಂಜುನಾಥ. ಜಿ ರವರು ಶ್ಲಾಘೀಸಿದ್ದಾರೆ.

Read also  : Davanagere | ನಮ್ಮ ದೇಶದಲ್ಲಿ ಮಹಿಳೆಯರಿಗೆ ಮೊದಲ ಆದ್ಯತೆ : ಕೇಂದ್ರ ಸಚಿವ ಪ್ರಹ್ಲಾದ ಜೋಷಿ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಅಪರಾಧ ಸುದ್ದಿ.ದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere | ನಮ್ಮ ದೇಶದಲ್ಲಿ ಮಹಿಳೆಯರಿಗೆ ಮೊದಲ ಆದ್ಯತೆ : ಕೇಂದ್ರ ಸಚಿವ ಪ್ರಹ್ಲಾದ ಜೋಷಿ
Next Article DAVANAGERE Davanagere | ಕಳ್ಳತನ ಪ್ರಕರಣ : ಸ್ವತ್ತು ಹಸ್ತಾಂತರ 

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಜಿಲ್ಲಾಧಿಕಾರಿಯವರು ವಿವಿಧ ಕಚೇರಿಗಳಿಗೆ  ಅನಿರೀಕ್ಷಿತ ಭೇಟಿ, ಮಧ್ಯವರ್ತಿಗಳಿಗೆ ಖಡಕ್ ಎಚ್ಚರಿಕೆ

ದಾವಣಗೆರೆ.ಅ.9. (Davanagere):  ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಯವರು ಪ್ರಾದೇಶಿಕ ಸಾರಿಗೆ ಕಚೇರಿ ಮತ್ತು ಉಪನೋಂದಣಾಧಿಕಾರಿಗಳ ಕಚೇರಿಗೆ ಬುಧವಾರ ದಿಢೀರ್ ಭೇಟಿ ನೀಡಿ…

By Dinamaana Kannada News

ಬೇಸಿಗೆ ಕಾಲದಲ್ಲಿ ಅಲರ್ಜಿ ಹಾಗೂ ದಮ್ಮಿನ ರೋಗಿಗಳ ವಿಶೇಷ ಕಾಳಜಿ ಅವಶ್ಯ

ಕಳೆದ ಹಲವು ದಿನಗಳಿಂದ ಬಿಸಿಲಿನ ಪ್ರಕೋಪ ಮಿತಿ ಮೀರಿದ್ದು 40 ಡಿಗ್ರಿ ದಾಟುತ್ತಿದೆ, ಇಂತಹ ಸಮಯದಲ್ಲಿ ಉಬ್ಬಸದ ಹಾಗೂ ಡಸ್ಟ್…

By Dinamaana Kannada News

ಸಂಘಟನಾ ಜೀವಿ ನ್ಯಾಯಪರನಾಗಿರಬೇಕೆ ಹೊರತು ಲಾಭಬುಡುಕನಾಗಿರಬಾರದು

ಲಡಾಯಿ ಪ್ರಕಾಶನ ಪ್ರಕಟಿಸಿರುವ ನವೀನ್ ಸೂರಿಂಜೆಯವರ "ನಡು ಬಗ್ಗಿಸದ ಎದೆಯ ದನಿ" ಮಹೇಂದ್ರ ಕುಮಾರ್ ಅವರ ಸಂಘಟನಾ ಬದುಕಿನ ಅನುಭವ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ : ರೈತರಿಗೆ ಸಚಿವರಿಂದ ಅಭಯ

By Dinamaana Kannada News
Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?