Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಗಿಲ್ಲ ಬೆಲೆ : ಶಾಸಕ ಕೆ.ಎಸ್.ಬಸವಂತಪ್ಪ
ತಾಜಾ ಸುದ್ದಿ

Davanagere | ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಗಿಲ್ಲ ಬೆಲೆ : ಶಾಸಕ ಕೆ.ಎಸ್.ಬಸವಂತಪ್ಪ

Dinamaana Kannada News
Last updated: November 21, 2024 12:47 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere):  ಬಡ ಕೂಲಿ ಕಾರ್ಮಿಕರು, ರೈತರಿಗೆ ವರದಾನ ಆಗಬೇಕಾದ ಆಯುಷ್ಮಾನ್ ಭಾರತ್ ಆರೋಗ್ಯ ಯೋಜನೆಯು ಶಾಪವಾಗಿದೆ. ಹೃದಯಘಾತಕ್ಕೆ ಒಳಗಾಗಿ ತುರ್ತು ಚಿಕಿತ್ಸೆಗೆ ಬರುವ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಈ ಯೋಜನೆಯ ಲಾಭ ಸಿಗದೆ ಲಕ್ಷಾಂತರ ರೂ. ಹಣ ತೆರಬೇಕಾಗಿದೆ ಎಂದು ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬರುತ್ತಿವೆ. ಈ ಬಗ್ಗೆ ಸರ್ಕಾರ ಕ್ರಮ ವಹಿಸಬೇಕೆಂದು ಶಾಸಕ ಕೆ.ಎಸ್.ಬಸವಂತಪ್ಪ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಲ್ಲಿ ಮನವಿ ಮಾಡಿದರು.

 

ನಗರದ ಜಿಪಂ ಸಭಾಂಗಣದಲ್ಲಿ ನಡೆದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿದ ಅವರು, ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಯೋಜನೆಯು ಬಡವರಿಗೆ ವರದಾನವಾಗಿದೆ. ಆದರೆ ಹೃದಯಘಾತಕ್ಕೆ ಒಳಗಾಗುವ ಕೂಲಿ ಕಾರ್ಮಿಕರು, ಬಡವರು, ರೈತರು ಈ ಯೋಜನೆಯಡಿ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾದರೆ, ತುರ್ತು ಚಿಕಿತ್ಸೆ ನೀಡದೆ, ಈ ಯೋಜನೆ ಅನುಷ್ಠಾನ ವಿಳಂಬ ಆಗುತ್ತದೆ. ಹೀಗಾಗಿ ಕೂಡಲೇ ಆಪರೇಷನ್ ಮಾಡಿದರೆ ಮಾತ್ರ ರೋಗಿ ಬದುಕುತ್ತಾನೆ, ಇಲ್ಲಂದ್ರೆ ಕಷ್ಟ. ಈ ಆಪರೇಷನ್‌ಗೆ ಇಷ್ಟು ಹಣ ಕಟ್ಟಿದರೆ ಮಾತ್ರ ಆಪರೇಷನ್ ಮಾಡುತ್ತೇವೆ ಎಂದು ವೈದ್ಯರು ಹೇಳುತ್ತಾರೆ.

 

ಲಕ್ಷಾಂತರ ರೂಪಾಯಿ ಎಲ್ಲಿಂದ ತರಬೇಕು. ಆಯುಷ್ಮಾನ್ ಯೋಜನೆಯಿಂದ ೫ ಲಕ್ಷ ರೂ.ವರೆಗೆ ಲಾಭ ಪಡೆಯಬಹುದು ಎಂದು ಸರ್ಕಾರ ಹೇಳುತ್ತದೆ. ಆದರೆ ತುರ್ತು ಸಂದರ್ಭದಲ್ಲಿ ಈ ಯೋಜನೆ ಉಪಯೋಗಕ್ಕೆ ಬಾರದಿದ್ದರೆ, ಈ ಯೋಜನೆ ಜಾರಿಗೆ ತಂದಿದ್ದಾದರೂ ಏಕೆ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

 

ಹೃದಯಘಾತಕ್ಕೆ ಒಳಗಾದ ರೋಗಿ ಆಸ್ಪತ್ರೆಗೆ ದಾಖಲಾದರೆ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಈ ಯೋಜನೆ ಅನುಷ್ಠಾನ ಮಾಡಿದ ಬಳಿಕ ಆಪರೇಷನ್ ಮಾಡಲಿ ಅಥವಾ ರೋಗಿಗೆ ಆಪರೇಷನ್ ಮಾಡಿ ನಂತರ ಈ ಯೋಜನೆ ಅನುಷ್ಠಾನ ಮಾಡುವ ವ್ಯವಸ್ಥೆಯನ್ನು ಸರ್ಕಾರ ಮಾಡಬೇಕು. ಈ ಬಗ್ಗೆ ಗಂಭೀರ ಚರ್ಚೆ ನಡೆಸಿ ಖಾಸಗಿ ಆಸ್ಪತ್ರೆಗಳಿಗೆ ಕಟ್ಟಿನಿಟ್ಟಿನ ಆದೇಶ ನೀಡಬೇಕೆಂದು ಮನವಿ ಮಾಡಿದರು.

 

ಶಾಸಕ ಕೆ.ಎಸ್.ಬಸವಂತಪ್ಪ ಅವರ ಮನವಿ ಸ್ಪಂದಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಈ ಬಗ್ಗೆ ಗಂಭೀರ ಚರ್ಚೆ ನಡೆಸಿ ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಆರೋಗ್ಯ ಕಾರ್ಡ್ ಯೋಜನೆಯಡಿ ದಾಖಲಾಗುವ ರೋಗಿಗಳಿಂದ ಯಾವುದೇ ರೀತಿಯ ಖರ್ಚು ಭರಿಸಿಕೊಳ್ಳದೆ ಉಚಿತವಾಗಿ ತುರ್ತು ಚಿಕಿತ್ಸೆ ನೀಡುವ ಕುರಿತು ಸುತ್ತೋಲೆ ಕಳುಹಿಸಲಾಗುವುದು ಎಂದು ಭರವಸೆ ನೀಡಿದರು.

 

Read also : ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ
Next Article davanagere Davanagere | ಕೆ-ಸೆಟ್-2024 ಪರೀಕ್ಷೆಗೆ ಸಕಲ ಸಿದ್ದತೆ : ಡಿಸಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ತಪೋವನದಲ್ಲಿ ಯೋಗ ದಿನಾಚರಣೆ

ದಾವಣಗೆರೆ : ತಪೋವನ ಸಮೂಹ ಸಂಸ್ಥೆ ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಚಾರಣೆ ಆಚರಣೆ ಮಾಡಲಾಯಿತು. ಸಂಸ್ಥೆಯ ಮುಖ್ಯಸ್ಥರಾದ ಡಾ. ಶಶಿಕುಮಾರ್…

By Dinamaana Kannada News

ಉತ್ತಮ ಆಡಳಿತ  ಸಹಿಸಲಾಗದೇ ವಿಪಕ್ಷ ಸದಸ್ಯರ ಆರೋಪ : ಮೇಯರ್ ವಿನಾಯಕ್ ಪೈಲ್ವಾನ್  

ದಾವಣಗೆರೆ:   ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ಆವರಗೆರೆ, ಭಾರತ್ ಕಾಲೋನಿ, ಬಸಾಪುರ ಗ್ರಾಮದಲ್ಲಿನ ರಾಜಕಾಲುವೆಗಳಿಗೆ ಆಯುಕ್ತರು, ಮೇಯರ್, ಪಾಲಿಕೆಯ ಕಾಂಗ್ರೆಸ್…

By Dinamaana Kannada News

Davanagere | ಯತ್ನಾಳ, ಸಿ.ಟಿ.ರವಿ, ಸೂಲಿಬೆಲೆ ಚಕ್ರವರ್ತಿ ವಿರುದ್ದ ದೂರು ದಾಖಲು

ದಾವಣಗೆರೆ (Davanagere):ಒಂದು ಸಮುದಾಯ ಗುರಿಯಾಗಿಸಿ ಶಾಸಕರಾದ ಬಸವನಗೌಡ ಪಾಟೀಲ್‌ ಯತ್ನಾಳ, ಸಿ.ಟಿ.ರವಿ ಮತ್ತು ಭಾಷಣಕಾರ ಸೂಲಿಬೆಲೆ ಚಕ್ರವರ್ತಿ ಅವಮಾನಿಸುವ ಹೇಳಿಕೆ…

By Dinamaana Kannada News

You Might Also Like

Chitradurga
ತಾಜಾ ಸುದ್ದಿ

Chitradurga | ಗರಗ ಗ್ರಾಮದ ತಿಪ್ಪೇಶ್ ಕಾಣೆ

By Dinamaana Kannada News
Dr. Prabha Mallikarjun
ತಾಜಾ ಸುದ್ದಿ

ಆಪರೇಷನ್ ಸಿಂಧೂರ್ ಯಶಸ್ಸು; ನಗರದೇವತೆಗೆ ಸಂಸದರಿಂದ ವಿಶೇಷ ಪೂಜೆ

By Dinamaana Kannada News
Davanagere
Blogತಾಜಾ ಸುದ್ದಿ

Davanagere | ಐಟಿಐ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ಜಿ ಆರ್  ಕುಸುಮಗೆ ರಾಗಾಆವಿವಿವಿ ದಿಂದ ಡಾಕ್ಟರೇಟ್ ಪದವಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?