Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ತಂಬಾಕಿನ ದುಷ್ಪರಿಣಾಮದ ಅರಿವು ಮೂಡಿಸಲು ಹೆಚ್ಚಿನ ಗಮನ ವಹಿಸಬೇಕು : ನ್ಯಾ.ಮಹಾವೀರ್ ಮ. ಕರೆಣ್ಣವರ
ತಾಜಾ ಸುದ್ದಿ

Davanagere | ತಂಬಾಕಿನ ದುಷ್ಪರಿಣಾಮದ ಅರಿವು ಮೂಡಿಸಲು ಹೆಚ್ಚಿನ ಗಮನ ವಹಿಸಬೇಕು : ನ್ಯಾ.ಮಹಾವೀರ್ ಮ. ಕರೆಣ್ಣವರ

Dinamaana Kannada News
Last updated: November 22, 2024 12:18 pm
Dinamaana Kannada News
Share
Davanagere
Davanagere
SHARE

ದಾವಣಗೆರೆನ.22 (Davanagere):  ತಂಬಾಕು ಸೇವನೆ ಮಾನವನ ಜೀವನಕ್ಕೆ ಅಪಾಯವೆಂದು ತಿಳಿದಿದ್ದರೂ, ಅದರ ಚಟಕ್ಕೆ ಬಿದ್ದು ಯುವಜನತೆ ಹಾಳಾಗುತ್ತಿರುವುದು ಬೇಸರ ಸಂಗತಿ. ಪ್ರತಿಯೊಬ್ಬರು ತಂಬಾಕಿನಿಂದ ದೂರವಿರಲು ಸಾರ್ವಜನಿಕರಿಗೆ ಇನ್ನೂ ಹೆಚ್ಚಿನ ಅರಿವು ಮೂಡಿಸಬೇಕಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ್ ಮಾ.ಕರೆಣ್ಣವರ್ ತಿಳಿಸಿದರು.

ಜಿಲ್ಲಾಡಳಿತ,ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಇಲಾಖೆ ಸಹಯೋಗದಲ್ಲಿ ಅಪರ  ಜಿಲ್ಲಾಧಿಕಾರಿ ಸಭಾಂಗಣದಲ್ಲಿ  ಶುಕ್ರವಾರ ಹಮ್ಮಿಕೊಂಡಿದ್ದ. ತೃತೀಯ ತ್ರೈಮಾಸಿಕ  ಪ್ರಗತಿ ಪರೀಶೀಲನಾ ಸಭೆಯಲ್ಲಿ ಮಾತನಾಡಿದರು.

ಜಿಲ್ಲಾ ಮಟ್ಟದ ಸಭೆಗೆ ಸಂಬಂಧ ಪಟ್ಟ ಅಧಿಕಾರಿಗಳು ಅಂಕಿ ಅಂಶಗಳೊಂದಿಗೆ ಕಡ್ಡಾಯವಾಗಿ ಹಾಜರಿರಬೇಕು ಎಂದು ಎಚ್ಚರಿಕೆ ನೀಡಲಾಯಿತು. ರೈಲ್ವೆ ಇಲಾಖೆ ಪೊಲೀಸ್ ಇಲಾಖೆ ಉತ್ತಮವಾದ ಕೆಲಸ ನಿರ್ವಹಿಸುತ್ತಿದೆ. ಅದೇ ರೀತಿ ಇನ್ನಿತರೆ ಇಲಾಖೆಗಳು ಹೆಚ್ಚಿನ ಮಟ್ಟದಲ್ಲಿ ಗಮನವಿಟ್ಟು ಕೆಲಸ ಮಾಡಬೇಕಿದೆ ಎಂದು ತಿಳಿಸಿದರು.

6 ತಾಲ್ಲೂಕುಗಳ ಬಿ.ಇ.ಓ ಗಳು ಸಭೆಗೆ ಗೈರು ಆಗಿರುವುದರಿಂದ ಅವರುಗಳಿಗೆ ನೋಟೀಸ್ ಜಾರಿ ಮಾಡಲು ತಿಳಿಸಿದರು.

ತಂಬಾಕು, ಬಾಲ್ಯ ವಿವಾಹ, ಪೋಕ್ಸೊ ಬಗ್ಗೆ ಮಾಹಿತಿ ನೀಡಲು ಪ್ರತಿಯೊಂದು ಶಾಲೆಯಲ್ಲಿ ‌ಸಮಿತಿಯಾಗಬೇಕು ಎಂದು ತಿಳಿಸಿದರು. ಖಾಸಗಿ ಶಾಲೆಗಳಲ್ಲಿ ಹೆಚ್ಚಿನ ಮಟ್ಟದಲ್ಲಿ ತಂಬಾಕು ಸೇವನೆ, ಪೋಕ್ಸೊ ಕಾಯ್ದೆ ಬಗ್ಗೆ ಮಕ್ಕಳಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಜಿಲ್ಲಾ ಸರ್ವೆಕ್ಷಣಾಧಿಕಾರಿ ರಾಘವನ್,  ಜಿ.ಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ 235 ಐ.ಈ.ಸಿ ಅರಿವು ಕಾರ್ಯಕ್ರಮವನ್ನು ಇಲ್ಲಿಯವರೆಗೆ ಅನುಷ್ಟಾನ ಮಾಡಲಾಗಿದೆ. ಹಾಗೂ ದಾವಣಗೆರೆ 7, ಹೊನ್ನಾಳಿ 5, ಜಗಳೂರು 4, ಚನ್ನಗಿರಿ 4 , ಹರಿಹರ 1 ತಂಬಾಕು ಮುಕ್ತ ಗ್ರಾಮ ಎಂದು ಘೋಷಿಸಲಾಗಿದೆ ಎಂದು ತಿಳಿಸಿದರು.

ಶಾಲಾ ಶಿಕ್ಷಣ ಇಲಾಖೆಯಿಂದ 64 , ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ 16 ತಂಬಾಕು ಮುಕ್ತ ಸಂಸ್ಥೆ ಎಂದು ಘೋಷಿಸಲಾಗಿದೆ.  ವಿಭಾಗವಾರು ಸೆಕ್ಷನ್ 4, 6ಎ, 6ಬಿನಿಂದ 633 ಪ್ರಕರಣಗಳಿಂದ  91900 ರೂ ದಂಡದ ಮೊತ್ತವನ್ನು  ಸಂಗ್ರಹಿಸಲಾಗಿದೆ. ಹಾಗೂ ಪೊಲೀಸ್ ಇಲಾಖೆಯಿಂದ 3744 ಪ್ರಕರಣಗಳಿಂದ  365900 ರೂ ದಂಡ ವಸೂಲಿ ಮಾಡಲಾಗಿದೆ. ಸಿಟಿ ಕಾರ್ಪೋರೇಷನ್‌ನಿಂದ 150 ಪ್ರಕರಣಗಳಿಂದ  39000 ರೂ ದಂಡ ವಸೂಲಿ ಮಾಡಲಾಗಿದೆ ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್ ತಂಬಾಕು ಮುಕ್ತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಂಬಾಕು ಮುಕ್ತ ಜಿಲ್ಲಾ ಪಂಚಾಯತ್, ತಂಬಾಕು ಮುಕ್ತ ಜಿಲ್ಲಾಡಳಿತ ಭವನ, ತಂಬಾಕು ಮುಕ್ತ ಪೊಲೀಸ್ ಇಲಾಖೆ ಎಂಬ ಪೋಸ್ಟರ್ ಬಿಡುಗಡೆ ಮಾಡಿದರು.

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯ್ ಕುಮಾರ್ ಎಂ.ಸಂತೋಷ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಕೃಷ್ಣನಾಯ್ಕ,ಡಿ.ಎಚ್.ಓ.ಷಣ್ಮಖಪ್ಪ, ಡಿ.ಡಿ.ಪಿ.ಐ.ಕೊಟ್ರೇಶ್.ಜಿಜಿಲ್ಲಾ ಸರ್ವೆಕ್ಷಣಾಧಿಕಾರಿ ರಾಘವನ್ ಜಿ.ಡಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Read also : Davanagere | ನ. 23 ರಂದು ಬೆಳಿಗ್ಗೆ 10 ರಿಂದ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ನ. 23 ರಂದು ಬೆಳಿಗ್ಗೆ 10 ರಿಂದ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ
Next Article davanagere ಆರ್ಥಿಕ ಸಬಲೀಕರಣಕ್ಕಾಗಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ : ಶಾಮನೂರು ಟಿ. ಬಸವರಾಜು 

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

DAVANAGERE DISTRICT POLICE : ಕಾನೂನು ಸುವ್ಯವಸ್ಥೆಗೆ ಜನರ ಸಹಕಾರ ಅಗತ್ಯ : ಎಸ್ಪಿ ಉಮಾಪ್ರಶಾಂತ್

ಚನ್ನಗಿರಿ (DAVANAGERE)  :  ತಾಲೂಕಿನಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಪೊಲೀಸ್ ಇಲಾಖೆಯೊಂದಿಗೆ ಸಮಾಜದ ಜವಾಬ್ದಾರಿಯುತ ನಾಗರೀಕರು ಕೈ ಜೋಡಿಸಬೇಕಾಗಿದ್ದು ಸಮಾಜದಲ್ಲಿ…

By Dinamaana Kannada News

ಜೀವ ಉಳಿಸಲು ವರ್ಷಕ್ಕೊಂದು ಬಾರಿಯಾದರೂ ರಕ್ತದಾನ ಮಾಡೋಣ : ಡಾ. ಗೀತಾ

ದಾವಣಗೆರೆ ಜೂ.14  :  ತುರ್ತು ಸಂದರ್ಭದಲ್ಲಿ ಜೀವಗಳನ್ನುಳಿಸಲು ರಕ್ತದ ಅವಶ್ಯಕತೆ ಇರುತದೆ. ಈ ರಕ್ತವನ್ನು ಯಾರು ಕೃತಕವಾಗಿ ತಯಾರಿಸಲು ಸಾಧ್ಯವಿಲ್ಲ,…

By Dinamaana Kannada News

Davanagere | ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ಡಿ.12 (Davanagere):  ಪ್ರಸಕ್ತ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಗಿರಿಜನ ಯೋಜನೆ ಅಡಿಯಲ್ಲಿ 2023ನೇ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ | ರಾಜ್ಯ ಮಟ್ಟದ ಮುಕ್ತ ಯೋಗಾಸನ ಚಾಂಪಿಯನ್ ಶಿಪ್: ಎಸ್‌ಎಎಸ್‌ಎಸ್ ಯೋಗ ಪಟುಗಳಿಗೆ ವಿಭಾಗವಾರು ಪ್ರಶಸ್ತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಕೋಳಿ ಸಾಕಾಣಿಕೆ ತರಬೇತಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ | ಪ್ರಧಾನಮಂತ್ರಿಅವಾಸ್ 2.0 ಯೋಜನೆಯಡಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ ಜೆಐಟಿಯ ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿದ್ಯಾರ್ಥಿ ವಿಟಿಯುನಲ್ಲಿ 6 ನೇ ರ‍್ಯಾಂಕ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?