Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಪ್ರತಿಯೊಬ್ಬರಿಗೂ ಕಾನೂನು ಅರಿವು ಅವಶ್ಯ : ನ್ಯಾ. ಶ್ರೀರಾಮ್ ಹೆಗಡೆ
ತಾಜಾ ಸುದ್ದಿ

Davanagere | ಪ್ರತಿಯೊಬ್ಬರಿಗೂ ಕಾನೂನು ಅರಿವು ಅವಶ್ಯ : ನ್ಯಾ. ಶ್ರೀರಾಮ್ ಹೆಗಡೆ

Dinamaana Kannada News
Last updated: November 24, 2024 3:02 pm
Dinamaana Kannada News
Share
DAVANAGERE
DAVANAGERE
SHARE

ದಾವಣಗೆರೆ (Davanagere);  ನಮ್ಮ ದೇಶದಲ್ಲಿ ಇರುವವರೆಲ್ಲರೂ ಕಾನೂನಿನ ಬಗ್ಗೆ ತಿಳಿದಿರಬೇಕು ಎಂದು ಮಕ್ಕಳ ಸ್ನೇಹಿ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀರಾಮ್ ಹೆಗಡೆ ತಿಳಿಸಿದರು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ರಾಷ್ಟ್ರೋತ್ಥನ ವಿಶ್ವವಿದ್ಯಾಲಯದಲ್ಲಿ ಸಂವಿಧಾನ ದಿನದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ. ಮಕ್ಕಳಿಗಾಗಿ ಕಾನೂನಿನ ಅರಿವು ನೆರವುಕಾರ್ಯಕ್ರಮ  ಉದ್ಘಾಟಿಸಿ ಮಾತನಾಡಿದರು.

ಪ್ರಮುಖವಾಗಿ ದಿನನಿತ್ಯದ ವ್ಯಾವಹಾರದ ಕಾನೂನಿನ ಬಗ್ಗೆ ತಿಳಿದಿರಬೇಕು. ಹಾಗೂ ಕಾನೂನಿನ ನೆರವು ಪ್ರತಿಯೊಬ್ಬ ನಾಗರೀಕರಿಗೂ ಸಿಗುವಂಥದ್ದು ಎಂದು ತಿಳಿಸಿದರು.
1949  ರಲ್ಲಿ ಸಂವಿಧಾನವನ್ನು ಅಳವಡಿಸಿಕೊಂಡು, ಹಕ್ಕು ಮತ್ತು  ಕರ್ತವ್ಯಗಳ ಪಾಲನೆಯ ಕುರಿತಾಗಿ ಮಕ್ಕಳಿಗೆ  ತಿಳಿಸಿಕೊಟ್ಟರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಪ್ರಾಧಿಕಾರದ ಸದಸ್ಯ  ಕಾರ್ಯದರ್ಶಿ ಮಹಾವೀರ್ ಮ. ಕರೆಣ್ಣ ಮಾತನಾಡಿ,  ಬಾಲ ನ್ಯಾಯಾಂಗ ಮಂಡಳಿಯ ಅಡಿಯಲ್ಲಿ, ಅನಾಥ ಮಕ್ಕಳಿಗೆ ರಕ್ಷಣೆ ನೀಡಲಾಗುವುದರೊಂದಿಗೆ ಶಿಕ್ಷಣವನ್ನು ಒದಗಿಸಿ ಕೊಡಲಾಗುವುದು ಎಂದು ತಿಳಿಸಿದರು. ಸಂವಿಧಾನವು ದೇಶವನ್ನು ಹೇಗೆ ಮುನ್ನಡೆಸಬೇಕು ಎಂದು ತಿಳಿಸುತ್ತದೆ ಎಂದು ತಿಳಿಸಿದರು.

ಮಕ್ಕಳಿಗೆ ಇರುವ ಕಾನೂನು ವಿಷಯಗಳ ಕುರಿತಾಗಿ ಮಾಹಿತಿ ನೀಡುವುದರ ಜೊತೆಗೆ ಮಹಿಳೆಯರಿಗೆ ಮತ್ತು ಮಕ್ಕಳಿಗಾಗಿ ಇರುವ ವಿಶೇಷ ಕಾನೂನುಗಳ ಕುರಿತಾಗಿ ತಿಳಿಸಿದರು.

ಮೊಬೈಲ್‌ನಿಂದ ಆಗುತ್ತಿರುವ ದುಷ್ಪ ಪರಿಣಾಮಗಳು. ಶಾಲಾ ಮಕ್ಕಳು ಮತ್ತು ಕಾಲೇಜಿನ ಹುಡುಗಿಯರ ಮೇಲೆ ಲೈಂಗಿಕ ಕಿರುಕುಳಗಳ ಕುರಿತು ತಿಳಿಸಿ ಮಕ್ಕಳ ಸಹಾಯವಾಣಿ 1098  ರ ಕುರಿತು ಮಾಹಿತಿಯನ್ನು ತಿಳಿಸಿದರು.

14 ವರ್ಷದೊಳಗಿನ  ಮಕ್ಕಳು ಯಾವುದೇ ಅಪಾಯಕಾರಿ ಕೆಲಸಗಳನ್ನು ಮಾಡುವಂತಿಲ್ಲ ಎಂದು ತಿಳಿಸಿದರು.
ರಾಷ್ಟ್ರೋತ್ಥನ ವಿದ್ಯಾಲಯ ಪ್ರಾಂಶುಪಾಲರಾದ ಸುಗುಣಾ ಅಧ್ಯಕ್ಷತೆ ವಹಿಸಿದ್ದರು.

ರಾಷ್ಟ್ರೋತ್ಥಾನ ವಿದ್ಯಾಲಯ ಸಹ ಶಿಕ್ಷಕಿ ಗಗನಶ್ರೀ ಎಚ್.ವಿ, ಸಿ ಆರ್ ಪಿ ಬಿ ಕ್ಯಾಂಪ್ 2  ದಾವಣಗೆರೆ ಮಂಜಾ ನಾಯ್ಕ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Read also : ಆಟೋದಲ್ಲಿ ಕಳೆದುಕೊಂಡಿದ್ದ 1.50 ಲಕ್ಷ ಮೌಲ್ಯದ ಸ್ವತ್ತು ವಾರಸುದಾರರಿಗೆ ಒಪ್ಪಿಸಿದ ಪೊಲೀಸರು

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಆಟೋದಲ್ಲಿ ಕಳೆದುಕೊಂಡಿದ್ದ 1.50 ಲಕ್ಷ ಮೌಲ್ಯದ ಸ್ವತ್ತು ವಾರಸುದಾರರಿಗೆ ಒಪ್ಪಿಸಿದ ಪೊಲೀಸರು
Next Article DAVANAGERE Harihara | ಸ್ಕ್ವಾಯ ಚಾಂಪಿಯನ್‌ ಶಿಫ್‌ : ರಾಷ್ಟ್ರ ಮಟ್ಟದ ಸ್ಪರ್ಧೆ ಆಯ್ಕೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಿನಮಾನ : ಪ್ರಜಾಪ್ರಭುತ್ವದ ಆಶಯ ಗಟ್ಟಿಗೊಳಿಸುವ ವೇದಿಕೆಯೇ ಶಾಲಾ ಸಂಸತ್ತು

Kannada News | Dinamaana.com | 21-07-2024 ಮಾದರಿ ಪ್ರಜಾಪ್ರಭುತ್ವ ಬೃಹತ್ ರಾಷ್ಟ್ರ ಭಾರತ , ಭವಿಷ್ಯದ ಭಾರತವನ್ನು ಕಟ್ಟಲು …

By Dinamaana Kannada News

Davangere University | ತಂತ್ರಜ್ಞಾನ, ಸುಸ್ಥಿರತೆ ಅಳವಡಿಕೆಯಿಂದ ವಿಮೆ, ಬ್ಯಾಂಕಿಂಗ್ ಸುಭದ್ರ : ಪ್ರೊ.ಸಿ.ಎಂ.ತ್ಯಾಗರಾಜ್

ದಾವಣಗೆರೆ (Davangere)  : ಬ್ಯಾಂಕಿಂಗ್ ಮತ್ತು ವಿಮಾ ಕ್ಷೇತ್ರಗಳಲ್ಲಿ ಸುಸ್ಥಿರ ಅಭ್ಯಾಸಗಳನ್ನು ಸಂಯೋಜಿಸುವ ಮಾರ್ಗವು ಹಲವಾರು ಅಡಚಣೆಗಳಿಂದ ತುಂಬಿದ್ದರೂ, ಉತ್ತಮ…

By Dinamaana Kannada News

Political analysis | ಡಿಕೆಶಿ ಅಂದ್ರೆ ಅಮಿತ್ ಶಾ ಅವರಿಗಿಷ್ಟ

ಕಳೆದ ವಾರ ಕೊಯಮತ್ತೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಮತ್ತು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭಾಗವಹಿಸಿದ್ದರು.…

By Dinamaana Kannada News

You Might Also Like

Dvg vv
ತಾಜಾ ಸುದ್ದಿ

ದಾವಣಗೆರೆ|ಪ್ರಾಮಾಣಿಕ ಸೇವೆಯಿಂದ ಯಶಸ್ಸು: ಪ್ರೊ.ಸುಚಿತ್ರಾ

By Dinamaana Kannada News
bhadra-dam
ತಾಜಾ ಸುದ್ದಿ

ಭದ್ರಾಜಲಾಶಯ|ಭರ್ತಿಗೆ ದಿನಗಣನೆ ಆರಂಭ

By Dinamaana Kannada News
Siddarameshwara
ತಾಜಾ ಸುದ್ದಿ

ಮನಸ್ಸು ಶುದ್ಧಿಗೆ ವಚನಬೋಧೆ ಅಗತ್ಯ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ತೆಂಗು ಬೆಳೆ ಪ್ರದೇಶಾಭಿವೃದ್ದಿ ವಿಸ್ತರಣೆಗೆ ಸಹಾಯಧನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?