Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಪತ್ನಿ ಕೊಲೆ ಪ್ರಕರಣ : ಗಂಡನಿಗೆ ಜೀವಾವಧಿ ಶಿಕ್ಷೆ
ತಾಜಾ ಸುದ್ದಿ

Davanagere | ಪತ್ನಿ ಕೊಲೆ ಪ್ರಕರಣ : ಗಂಡನಿಗೆ ಜೀವಾವಧಿ ಶಿಕ್ಷೆ

Dinamaana Kannada News
Last updated: November 25, 2024 4:43 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ಕಿರುಕುಳ ನೀಡಿ ಹೆಂಡತಿ ಕೊಲೆ ಮಾಡಿದ ಪ್ರಕರಣದ ಆರೋಪಿಗೆ ಜೀವಾವಧಿ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರೂ ದಂಡ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

ದಿ15/10/2014 ರಂದು ಚಂದ್ರಮ್ಮ ಎಂಬುವವರು ಚನ್ನಗಿರಿ ಪೊಲೀಸ ಠಾಣೆಗೆ ಹಾಜರಾಗಿ ಕೊರಟಿಗೆರೆ ಗ್ರಾಮದ ಕೆ.ಎಸ್.ಮಹದೇವ್‌ ಎಂಬವವರಿಗೆ ನನ್ನ ಮಗಳಾದ ಎ.ಜಿ.ಶೈಲಾ ಅವರನ್ನು 4 ತಿಂಗಳ ಹಿಂದೆ  3 ಲಕ್ಷ ರೂ ನಗದು, 18 ತೊಲ ಬಂಗಾರ ವರದಕ್ಷಿಣಿ ನೀಡಿ ವಿವಾಹ ಮಾಡಿಕೊಡಲಾಗಿತ್ತು. ಅದರೆ ಆರೋಪಿ ಮಗಳೊಂದಿಗೆ ಸರಿಯಾಗಿ ಜೀವನ ನಡೆಸದೆ ದೈಹಿಕ.  ಮಾನಸಿಕ ಹಿಂಸೆ ನೀಡಿ 15/10/2014 ರಂದು ಬೆಳಿಗಿನ ಜಾವ 4-45 ಗಂಟೆಯಲ್ಲಿ ಶೈಲಾಳಿಗೆ ಯಾವುದೋ ವಿಷ ಆಹಾರ ತಿನ್ನಿಸಿ ಉದ್ದೇಶ ಪೂರ್ವಕವಾಗಿ ಸಾಯಿಸಿದ್ದಾರೆ.  ಆರೋಪಿತರ ಮೇಲೆ ಕಾನೂನು ಕ್ರಮ ಜರುಗಿಸಿ ಎಂದು ಸಂತೆಬೆನ್ನೂರು ಠಾಣೆಗೆ ದೂರು ನೀಡಿದ್ದರು.

ಪ್ರಕರಣದಲ್ಲಿ ತನಿಖಾಧಿಕಾರಿ ಪಂಪಾಪತಿ ಎಂ.ಜಿ,  ತನಿಖೆ ಕೈಗೊಂಡು ಆರೋಪಿಯು ಮೃತೆ ಶೈಲಾ ರವರಿಗೆ ಸೆವೋಪ್ಲೋರೆನ್ ಅನಸ್ತೆಸಿಯ ಮೆಡಿಷನ್‌ನ್ನು ಪ್ರಯೋಗಿಸಿ ಕೈಯಿಂದ ಅವಳ ಮೂಗನ್ನು ಉಸಿರಾಡದಂತೆ ಒತ್ತಿ ಹಿಡಿದು ಉಸಿರುಕಟ್ಟಿಸಿ ಸಾಯಿಸಿರುವುದು ತನಿಖೆಯಿಂದ ದೃಡಪಟ್ಟ ಹಿನ್ನಲೆಯಲ್ಲಿ  ಆರೋಪಿತರ ವಿರುದ್ಧ  ನ್ಯಾಯಾಲಯಕ್ಕೆ ದೋಷರೋಪಣಾಪಟ್ಟಿಯನ್ನು ಸಲ್ಲಿಸಿದ್ದರು.

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶರಾದ ಶ್ರೀಮತಿ ರಾಜೇಶ್ವರಿ ಎನ್. ಹೆಗಡೆ  ವಿಚಾರಣೆ ನಡೆಸಿ ಆರೋಪಿ ಕೆ.ಎಸ್ ಮಹಾದೇವಪ್ಪ ಮೇಲೆ ಆರೋಪ ಸಾಬೀತಾಗಿದ್ದರಿಂದ ದಿನಾಂಕ:23-11-2024 ರಂದು ಜೀವಾವಧಿ ಕಾರಾಗೃಹ ಶಿಕ್ಷೆ  ಮತ್ತು 1ಲಕ್ಷ ರೂ  ದಂಡ ವಿಧಿಸಿ ಆದೇಶಿಸಿದ್ದಾರೆ.

ದಂಡದ ಮೊತ್ತದ ಹಣದಲ್ಲಿ 80,000/- ರೂ ಹಣವನ್ನು ಪ್ರಕರಣದ ಸಂತ್ರಸ್ಥೆ ತಂದೆ-ತಾಯಿ ರವರಿಗೆ  ನೀಡುವಂತೆ ಹಾಗೂ ಉಳಿದ 20,000/-ರೂ ಮೊತ್ತ ಹಣವನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳುವಂತೆ ಆದೇಶಿಸಲಾಗಿದೆ ಸರ್ಕಾರಿ ವಕೀಲರಾದ   ಮಂಜುನಾಥ್ .ಬಿ  ರವರು ನ್ಯಾಯ ಮಂಡನೆ ಮಾಡಿದ್ದಾರೆ.

ಪ್ರಕರಣದಲ್ಲಿ ತನಿಖೆ ಕೈಗೊಂಡು ಭಾಗಶಃ ತನಿಖೆಮಾಡಿದ  ಸಿಪಿಐ ರವಿನಾಯ್ಕ , ನ್ಯಾಯಾಲಯಕ್ಕೆ  ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ ತನಿಖಾಧಿಕಾರಿ ಪಂಪಾಪತಿ ಎಂ.ಜಿ, , ಸಿಬ್ಬಂದಿಗಳನ್ನು , ಸರ್ಕಾರಿ ವಕೀಲರಾದ  ಮಂಜುನಾಥ್ .ಬಿ  ರವರನ್ನು ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವಿಜಯಕುಮಾರ ಎಂ.  ಸಂತೋಷ &  ಮಂಜುನಾಥ. ಜಿ ರವರು ಶ್ಲಾಘೀಸಿದ್ದಾರೆ.

Read also  : Political analysis | ರಮೇಶ್ ಚೆನ್ನಿತಾಲ ಕೊಟ್ಟ ಬಿಗ್ ಮೆಸೇಜ್

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Political Analysis Political analysis | ರಮೇಶ್ ಚೆನ್ನಿತಾಲ ಕೊಟ್ಟ ಬಿಗ್ ಮೆಸೇಜ್
Next Article Abdul Ghani Tahir appointed to State Waqf Council Davangere | ಕಾಂಗ್ರೆಸ್ ನಾಯಕರ ಒಗ್ಗಟ್ಟಿನ ಪ್ರಯತ್ನದಿಂದ ಮೂರು ಕ್ಷೇತ್ರಗಳಲ್ಲಿ ಗೆಲವು  

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere news | ತೂಕದಲ್ಲಿ ವಂಚನೆ : ನ್ಯಾಯಬೆಲೆ ಅಂಗಡಿ ಅಮಾನತು   

ದಾವಣಗೆರೆ, ಆ.31 (Davanagere)  : ನ್ಯಾಮತಿ ತಾಲ್ಲೂಕಿನ ಬಸವನಹಳ್ಳಿಯಲ್ಲಿನ ಸರ್ಕಾರಿ ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ಚೀಟಿದಾರರಿಗೆ ತೂಕದಲ್ಲಿ ವಂಚನೆ ಮಾಡಿದ…

By Dinamaana Kannada News

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ (Davanagere) :ಪ್ರಸಕ್ತ ಸಾಲಿಗೆ ಐಐಟಿ, ಐಐಐಟಿ, ಎನ್‍ಐಟಿ, ಐಐಎಂ, ಐಐಎಸ್‍ಈಆರ್, ಎಐಐಎಂಎಸ್, ಎನ್‍ಎಲ್‍ಯು, ಐಎಲ್‍ಯು, ಐಎನ್‍ಐ, & ಐಯುಎಸ್‍ಎಲ್‍ಎ…

By Dinamaana Kannada News

ಪಾಲಿಕೆ ಅಧಿಕಾರಿ, ಸಿಬ್ಬಂದಿ ಹಣ ನೀಡುವಂತೆ ಬೇಡಿಕೆ ಇಟ್ಟರೆ ದೂರು ದಾಖಲಿಸಿ

ದಾವಣಗೆರೆ ಮಾ.20 (Davanagere )- ರಾಜೀವ್ ಗಾಂಧಿ ವಸತಿ ನಿಗಮ, ಮನೆ ವಸತಿ ಯೋಜನೆಗಳ ಅನುಸಾರ ವಸತಿ-ರಹಿತರನ್ನು ಗುರುತಿಸಿ ಮಾಹಿತಿಯನ್ನು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?