Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಲಿತ, ಶೋಷಿತ ವ್ಯಕ್ತಿಗಳ ಅಂತರಂಗದ ನುಡಿಗಳೇ ಶರಣ ಸಾಹಿತ್ಯ : ಡಾ. ಮಂಜುನಾಥ ಕುರ್ಕಿ
ತಾಜಾ ಸುದ್ದಿ

ದಲಿತ, ಶೋಷಿತ ವ್ಯಕ್ತಿಗಳ ಅಂತರಂಗದ ನುಡಿಗಳೇ ಶರಣ ಸಾಹಿತ್ಯ : ಡಾ. ಮಂಜುನಾಥ ಕುರ್ಕಿ

Dinamaana Kannada News
Last updated: December 3, 2024 12:07 pm
Dinamaana Kannada News
Share
Sharan Sahitya Parishad Nagarghataka
Sharan Sahitya Parishad Nagarghataka
SHARE

ದಾವಣಗೆರೆ (Davanagere) :  ಬಂಡವಾಳ ಶಾಹಿಗಳ ಸಾಮ್ರಾಜ್ಯದಿಂದ ದೂರ ಇದ್ದಂತಹ ದಲಿತ, ಶೋಷಿತ ವ್ಯಕ್ತಿಗಳು ತಮ್ಮ ಅಂತರಂಗದ ಅರಿವಿನ ಮೂಲಕ ತಾಯಿ ನುಡಿಯ ಭಾಷೆಯಿಂದ ಹೊರಹಾಕಿದ ನುಡಿಗಳೇ ಶರಣ ಸಾಹಿತ್ಯ. ಜನಸಾಮಾನ್ಯರ ನೋವು ನಲಿವುಗಳಿಗೆ, ದುಡಿಯುವ ರ‍್ಗಗಳ ಧ್ವನಿಯಾಗಿ ಅವರ ಅಪೇಕ್ಷೆ, ಅಗತ್ಯತೆಗಳ ದೃಢ ನರ‍್ಧಾರಕಗಳಿಗೆ ದೃಢ ನರ‍್ಧಾರವನ್ನು ಈ ಶರಣ ಸಾಹಿತ್ಯ ಒದಗಿಸಿದೆ ಎಂದು ದಾವಣಗೆರೆ ಜಿಲ್ಲಾ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ  ಅಧ್ಯಕ್ಷ ಡಾ. ಮಂಜುನಾಥ ಕುರ್ಕಿಅವರು ಅಭಿಪ್ರಾಯಪಟ್ಟರು.

ಶರಣ ಸಾಹಿತ್ಯ ಪರಿಷತ್ ನಗರಘಟಕವು ಧರ್ಮ ಜಾಲಿಮರದ ವಿರೂಪಾಕ್ಷಪ್ಪ   ಪ್ರೌಢಶಾಲೆಯಲ್ಲಿ  ಏರ್ಪಡಿಸಿದ್ದ  ದತ್ತಿ ಉಪನ್ಯಾಸ ಕರ‍್ಯಕ್ರಮದಲ್ಲಿ “ಶರಣ ಸಾಹಿತ್ಯದಲ್ಲಿ ಸಾಮಾಜಿಕ ಮೌಲ್ಯಗಳು” ವಿಷಯದ ಬಗ್ಗೆ ಮಾತನಾಡಿದರು.

ಶರಣ ಸಾಹಿತ್ಯವನ್ನು ಯಾರು ಓದಿ ಅಧ್ಯಯನ ಮಾಡಿ, ಅವಲೋಕನ ಮಾಡಿ, ಆ ನುಡಿಯನ್ನು ತಮ್ಮ ನಡೆಯಲ್ಲಿ ಅಳವಡಿಸಿಕೊಳ್ಳುತ್ತಾರೆ . ಆ ವ್ಯಕ್ತಿ ಮೃಗತ್ವದಿಂದ, ಮನುಷ್ಯತ್ವ ಮತ್ತು ದೈವತ್ವದ ಕಡೆಗೆ ಕೊಂಡೊಯ್ಯುವ ಶಕ್ತಿಯೇ ಶರಣ ಸಾಹಿತ್ಯದ ಮೌಲ್ಯ ಎಂದರು.

ಅಧ್ಯಕ್ಷ ತೆಯನ್ನು ಶರಣ ಸಾಹಿತ್ಯ ಪರಿಷತ್ತಿನ ನಗರ ಘಟಕದ ಅಧ್ಯಕ್ಷರಾದ ಶರಣ ಎಂ. ಪರಮೇಶ್ವರಪ್ಪ ಸಿರಿಗೆರೆ ಅವರು ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ವಿನೂತನ ಮಹಿಳಾ ಸಮಾಜದ ಅಧ್ಯಕ್ಷೆ ಶರಣೆ ರೇಖಾ ಓಂಕಾರಪ್ಪ ಅವರು ವಚನ ಸಾಹಿತ್ಯದ ಮಹತ್ವವನ್ನು ವಿವರಿಸಿ ವಿದ್ಯರ‍್ಥಿಗಳು ಪ್ರತಿದಿನ ವಚನಗಳನ್ನು ಅಭ್ಯಾಸ ಮಾಡಬೇಕೆಂದು ಕರೆಯಿತ್ತರು.

ಶರಣತತ್ವ ಪ್ರತಿಪಾದಕ ಶಿವಕುಮಾರ್ ಚಿತ್ರಿಕಿ ಅವರು ವಚನಗಾಯನದ ಮೂಲಕ ಸಭಿಕರನ್ನು ರಂಜಿಸಿದರು.

ಲಿಂ|| ಗೌರಮ್ಮ ಮತ್ತು ವೀರಭದ್ರಯ್ಯ ಹಂಜಗಿಮಠ ದತ್ತಿಯ ಕುಟುಂಬ ಶ್ರೀಮತಿ ಶಾಂಭವಿಯವರನ್ನು ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ಶರಣ ಸಾಹಿತ್ಯ ಪರಿಷತ್ ನಗರಘಟಕದ ಗೌರವಾಧ್ಯಕ್ಷ .ಎಸ್. ನಾಗರಾಜಪ್ಪ, ಉಪಾಧ್ಯಕ್ಷ  ಶರಣ ಬುಳ್ಳಾಪುರದ ಮಲ್ಲಿಕರ‍್ಜುನಪ್ಪ, ಕೋಶಾಧಿಕಾರಿ ಶರಣೆ ಶೈಲಜಾ ಪಾಲಾಕ್ಷಪ್ಪ , ಜಿಲ್ಲಾ ಶರಣ ಸಾಹಿತ್ಯ ಪರಿಷತ್ತಿನ ಎನ್.ಎಸ್. ರಾಜು, ಗೌರವ ಸಲಹೆಗಾರರಾದ ಶರಣ ಆರ್. ಯೋಗೇಶ್ವರಪ್ಪ ಮತ್ತಿತರರು ಉಪಸ್ಥಿತರಿದ್ದರು.

ಆರಂಭದಲ್ಲಿ ಶರಣ ಸಾಹಿತ್ಯ ಪರಿಷತ್ ನಗರ ಘಟಕದ ಕಾರ್ಯದರ್ಶಿ  ಶ್ರೀಕುಮಾರ್ ಆನೆಕೊಂಡ ಸ್ವಾಗತಿಸಿದರು.   ಕಾರ್ಯದರ್ಶಿ ಶ್ರೀಮತಿ ಬಿ.ಜಿ. ಲೀಲಾವತಿ ಶೇಖರಪ್ಪ ವಂದಿಸಿದರು. ಶಿಕ್ಷಕ  ಪಂಪಾಪತಿ ಕಾರ್ಯಕ್ರಮ ನಿರೂಪಿಸಿದರು.

Read also : Davanagere | ಸುಲಭ ಮತ್ತು ಕೈಗೆಟುಕುವ ದರಗಳಲ್ಲಿ ಮರಳು : ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere( Davanagere | ಸುಲಭ ಮತ್ತು ಕೈಗೆಟುಕುವ ದರಗಳಲ್ಲಿ ಮರಳು : ಸಚಿವ ಎಸ್‌.ಎಸ್‌. ಮಲ್ಲಿಕಾರ್ಜುನ್‌
Next Article davanagere JOB NEWS | ಡಿ.7ರಂದು ವಾಕ್ ಇನ್ ಇಂಟವ್ರ್ಯೂ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ರಸ್ತೆ ದುರಸ್ತಿಗೆ ಎಸ್‌ಡಿಪಿಐ ಒತ್ತಾಯ

ದಾವಣಗೆರೆ: ರಜಾ-ಉಲ್-ಮುಸ್ತಫಾ ನಗರ ಸಂಪರ್ಕಿಸುವ ರಿಂಗ್ ರಸ್ತೆ ಗದ್ದೆಯಂತೆ ಭಾಸವಾಗುತ್ತಿದ್ದು ಕೂಡಲೇ ದುರಸ್ತಿ ಕಾರ್ಯ ಕೈಗೊಳ್ಳುವಂತೆ ಎಸ್ ಡಿ ಪಿ…

By Dinamaana Kannada News

Davanagere | ನೊಂದವರ ನೆಚ್ಚಿನ ಅಧಿಕಾರಿಗಳಾಗಿ : ಸಂಸದರ ಸೂಚನೆ

ದಾವಣಗೆರೆ (Davanagere) : ಅಧಿಕಾರಿಗಳು ನೊಂದವರ ಧ್ವನಿಯಾಗಿ ಕಾರ್ಯನಿರ್ವಹಣೆ ಮಾಡಬೇಕು ಎಂದು ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರು ತಿಳಿಸಿದರು.…

By Dinamaana Kannada News

Davanagere | ಹರಿಹರ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಕಳ್ಳತನ : ಆರೋಪಿತೆಯರ ಬಂಧನ

ದಾವಣಗೆರೆ  (Davanagere): ಕೆಎಸ್‌ಆರ್‌ಟಿಸಿ ಬಸ್‌  ನಿಲ್ದಾಣದಲ್ಲಿ ಪ್ರಯಾಣಿಕರ ಬಂಗಾರದ ಆಭರಣ ಕಳ್ಳತನ ಮಾಡುತ್ತಿದ್ದ ಆರೋಪಿತೆಯರನ್ನು ಪೊಲೀಸರು ಬಂಧಿಸಿದ್ದಾರೆ. ಕಲ್ಬುರ್ಗಿಯ ಸುನೀತಾ,…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?