Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅಪ್ರಾಪ್ತ ಬಾಲಕಿ ಅತ್ಯಾಚಾರ ಮಾಡಿದ ಆರೋಪಿ, ಸಹಕರಿಸಿದವರಿಗೆ ಶಿಕ್ಷೆ
ತಾಜಾ ಸುದ್ದಿ

ಅಪ್ರಾಪ್ತ ಬಾಲಕಿ ಅತ್ಯಾಚಾರ ಮಾಡಿದ ಆರೋಪಿ, ಸಹಕರಿಸಿದವರಿಗೆ ಶಿಕ್ಷೆ

Dinamaana Kannada News
Last updated: December 7, 2024 4:34 pm
Dinamaana Kannada News
Share
SHARE

ದಾವಣಗೆರೆ (Davanagere): ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಮಾಡಿದ ಪ್ರಕರಣದ ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 35 ಸಾವಿರ ರೂ., ದಂಡ ಹಾಗೂ ಸಹಕರಿಸಿದ 2 ನೇ ಆರೋಪಿಗೆ 02 ವರ್ಷ 10 ಸಾವಿರ ದಂಡ ಹಾಗೂ 3 ನೇ ಆರೋಪಿಗೆ 1 ವರ್ಷ, 5 ಸಾವಿರ ದಂಡ ವಿಧಿಸಿ ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಎಫ್‌ಟಿಎಸ್‌ಸಿ-1 ನ್ಯಾಯಾಲಯ ತೀರ್ಪು ನೀಡಿದೆ.

ಮೊದಲ ಆರೋಪಿ ಎ.ಕೆ. ಹಾಲೇಶ್, 2 ನೇ ಆರೋಪಿ ಹಾಲೇಶಪ್ಪ @ ಹಾಲಪ್ಪ ಮತ್ತು 3 ನೇ ಆರೋಪಿ ರುದ್ರೇಶ್   ಶಿಕ್ಷೆಗೊಳಗಾದ ಅಪರಾಧಿಗಳು.

ಕಳೆದ 20.10.2020 ರಂದು ಮೊದಲ ಆರೋಪಿ ಹಾಲೇಶ್ ಅದೇ ಗ್ರಾಮದ ವಾಸಿಯಾದ ಅಪ್ರಾಪ್ತ ಬಾಲಕಿಯನ್ನು ಮದುವೆ ಆಗುವುದಾಗಿ ನಂಬಿಸಿ ಅಪಹರಣ ಮಾಡಿದ್ದರ ಬಗ್ಗೆ ಬಾಲಕಿಯ ತಂದೆ ಹೊನ್ನಾಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಬಲವಂತವಾಗಿ ಅಪಹರಿಸಿಕೊಂಡು ಮೊದಲ ಆರೋಪಿ ಆರೋಪಿ ಎ.ಕೆ. ಹಾಲೇಶ್ 2 ನೇ ಆರೋಪಿ ಎ.ಕೆ ಹಾಲೇಶಪ್ಪ @ ಹಾಲಪ್ಪ ಅವರ ಮನೆಗೆ ಹೋಗಿ ಈ ಹುಡುಗಿಯನ್ನು ಪ್ರೀತಿಸುತ್ತಿದ್ದು, ಮದುವೆಮಾಡಿಕೊಳ್ಳುವುದಾಗಿ  ಹೇಳಿ ಅವರ ಮನೆಯಲ್ಲಿದ್ದರು. 3 ನೇ ಆರೋಪಿ ಹೆಚ್. ರುದ್ರೇಶನನ್ನು ಅಲ್ಲಿಗೆ ಕರೆಸಿಕೊಂಡಿದ್ದನು.

ಆರೋಪಿ ರುದ್ರೇಶ್ ಕುಂದೂರು ಗ್ರಾಮಕ್ಕೆ ಕರೆದುಕೊಂಡು ನಂತರ ಮೂವರು ಚಿತ್ರದುರ್ಗ ತಾಲ್ಲೂಕು ಚನ್ನಯ್ಯನಹಟ್ಟಿ ಗ್ರಾಮದ 4 ಆರೋಪಿ ಹನುಮಂತಪ್ಪ ನವರ ಮನೆಗೆ ಹೋಗಿ ಬಿಟ್ಟಿದ್ದು, ಅದೇ ದಿನ ರಾತ್ರಿ 1 ನೇ ಆರೋಪಿಯು ಅಪ್ರಾಪ್ತ ಬಾಲಕಿಗೆ ಬಲವಂತವಾಗಿ ಅತ್ಯಾಚಾರ ಮಾಡಿದ್ದನು ಮತ್ತು ಎ2, ಎ3 ಆರೋಪಿತರು ಕೃತ್ಯಕ್ಕೆ ಸಹಕರಿಸುವುದಾಗಿ
ಪೊಲೀಸರ ತನಿಖೆಯಲ್ಲಿ ಬಹಿರಂಗಗೊಂಡಿತ್ತು.

ಹೊನ್ನಾಳಿ ವೃತ್ತ ನಿರೀಕ್ಷಕ ಟಿ.ವಿ. ದೇವರಾಜ್ ತನಿಖೆ ನಡೆಸಿ ದೋಷರೋಪಣಾಪಟ್ಟಿಯನ್ನು ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಶ್ರೀರಾಮ ನಾರಾಯಣ ಹೆಗಡೆ ರವರು ಆರೋಪಿತರ ಮೇಲೆ ಆರೋಪ ಸಾಬೀತಾಗಿದ್ದರಿಂದ ತೀರ್ಪು ನೀಡಿದ್ದು, ಆರೋಪಿತರಿಂದ ವಸೂಲುಮಾಡಿದ 50,000 ರೂ.,ವನ್ನು ಪ್ರಕರಣದ ಸಂತ್ರಸ್ತೆಗೆ ನೀಡುವಂತೆ ಹಾಗೂ
ಸಂತ್ರಸ್ತೆಗೆ ಸರ್ಕಾರದಿಂದ 4 ಲಕ್ಷ ರೂ., ಪರಿಹಾರ ನೀಡುವಂತೆ ತೀರ್ಪು ನೀಡಿದ್ದಾರೆ.

ಪ್ರಕರಣದಲ್ಲಿ ಪಿರ್ಯಾದಿ ಪರವಾಗಿ ಸರ್ಕಾರಿ ವಕೀಲರಾದ ಸುನಂದಾ ಮಡಿವಾಳರ್ ನ್ಯಾಯ ಮಂಡನೆ ಮಾಡಿದ್ದರು.

Read also : ಡಾ.ಎನ್.ಪರಶುರಾಮ್‌ಗೆ ‘ಚಿತ್ರಸಂತೆ ರಾಜ್ಯೋತ್ಸವ’ ಪುರಸ್ಕಾರ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಡಾ.ಎನ್.ಪರಶುರಾಮ್‌ಗೆ ‘ಚಿತ್ರಸಂತೆ ರಾಜ್ಯೋತ್ಸವ’ ಪುರಸ್ಕಾರ
Next Article accident accident news | ರಸ್ತೆ ಅಪಘಾತ: ಬೈಕ್ ಸವಾರ ಸಾವು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಜಿಲ್ಲೆಗೆ ಉಪಲೋಕಾಯುಕ್ತರ ಭೇಟಿ: ಸಾರ್ವಜನಿಕರಿಂದ ನೇರ ದೂರು ಅರ್ಜಿ ಸ್ವೀಕಾರ

ದಾವಣಗೆರೆ ಏಪ್ರಿಲ್ 15  (Davanagere): ನ್ಯಾಮಮೂರ್ತಿ ಹಾಗೂ ಉಪಲೋಕಾಯುಕ್ತರಾದ ಬಿ.ವೀರಪ್ಪ ಅವರು ಏ.22 ರಿಂದ 26 ರವರೆಗೆ ಐದು ದಿನಗಳ…

By Dinamaana Kannada News

ಜುಲೈ 15 ರಂದು ನೇರ ಸಂದರ್ಶನ

ದಾವಣಗೆರೆ :  ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಮಾದರಿ ವೃತ್ತಿ ಕೇಂದ್ರದ  ವತಿಯಿಂದ ವಿಶ್ವ ಕೌಶಲ್ಯ ದಿನದ ಪ್ರಯುಕ್ತ…

By Dinamaana Kannada News

Davangere | ರೈತರ ಹೆಸರೇಳಿಕೊಂಡು ಅಧಿಕಾರಕ್ಕೆ ಬಂದು ರೈತರನ್ನೇ ಮರೆತರೆ ಹೇಗೆ? : ಸಾಣೇಹಳ್ಳಿ ಶ್ರೀ

ದಾವಣಗೆರೆ (Davangere District) : ರೈತರ ಹೆಸರೇಳಿಕೊಂಡು ಅಧಿಕಾರಕ್ಕೆ ಬಂದ ರಾಜಕಾರಣಿಗಳು ರೈತರ ಪರವಾಗಿ ರೈತ ಬೆಳೆಗಳಿಗೆ ಕನಿಷ್ಠ ಬೆಂಬಲ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಜಗಳೂರು|ಪ್ರತಿಯೊಂದು ಗ್ರಾಮದಲ್ಲಿಯೂ ಶಾಲೆಗಳ ಅಭಿವೃದ್ಧಿಗೆ ಒತ್ತು ನೀಡಿ:ಎಂ.ಡಿ.ಕೀರ್ತಿಕುಮಾರ್ ಸಲಹೆ

By Dinamaana Kannada News
Davanagere
ತಾಜಾ ಸುದ್ದಿ

ಉದ್ಯೋಗದ ದಾರಿ ತೆರೆಯುವ ಉದ್ಯೋಗ ಮೇಳ

By Dinamaana Kannada News
jagalore
ತಾಜಾ ಸುದ್ದಿ

ರಸ್ತೆ ವಿಸ್ತರಣೆ ಗೊಂದಲ ನಿವಾರಿಸಿ,ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಒತ್ತು ನೀಡಿ : ಎಸ್.ವಿ.ರಾಮಚಂದ್ರ ಒತ್ತಾಯ

By Dinamaana Kannada News
Davanagere
ತಾಜಾ ಸುದ್ದಿ

ಪ್ರತಿಭೆ ಅನಾವರಣಕ್ಕೆ ವಾರ್ಷಿಕೋತ್ಸವ ವೇದಿಕೆ : ಶಾಸಕ ಬಿ.ಪಿ. ಹರೀಶ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?