Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಅಕ್ರಮ ಮಣ್ಣು ಗಣಿಗಾರಿಕೆ | ಕಣ್ಣು ಮುಚ್ಚಿ ಕುಳಿತ ಜಿಲ್ಲಾಡಳಿತ : ಡಿಎಸ್‌ ಎಸ್‌ ಆರೋಪ
Blog

ಅಕ್ರಮ ಮಣ್ಣು ಗಣಿಗಾರಿಕೆ | ಕಣ್ಣು ಮುಚ್ಚಿ ಕುಳಿತ ಜಿಲ್ಲಾಡಳಿತ : ಡಿಎಸ್‌ ಎಸ್‌ ಆರೋಪ

Dinamaana Kannada News
Last updated: December 8, 2024 3:20 pm
Dinamaana Kannada News
Share
DAVANAGERE
ಹರಿಹರದ ಗುತ್ತುರು ಗ್ರಾಮದಲ್ಲಿ ಭಾನುವಾರಂದು 10 ವ್ಹೀಲರ್ ಲಾರಿಗಳಲ್ಲಿ ಅಕ್ರಮ ಮಣ್ಣು ಸಾಗಣೆ ನಡೆಯುತ್ತಿರುವುದು.
SHARE

ಹರಿಹರ (Harihara) : ತಾಲ್ಲೂಕಿನ ಹಲವೆಡೆ ಅಕ್ರಮ ಮಣ್ಣು ಗಣಿಗಾರಿಕೆ ಅವ್ಯಾಹತವಾಗಿ ನಡೆಯುತ್ತಿದ್ದರೂ ಜಿಲ್ಲಾಡಳಿತ ಕಣ್ಣು ಮುಚ್ಚಿ ಕುಳಿತಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಆರೋಪಿಸಿದ್ದಾರೆ.

ಅಕ್ರಮ ಮಣ್ಣುಗಾರಿಕೆ ತಡೆಯಲು ಆಗ್ರಹಿಸಿ ಸಂಘಟನೆಯಿಂದ ಡಿ.4 ರಂದು ಹರಿಹರ ತಹಶೀಲ್ದಾರರಿಗೆ ಮನವಿ ನೀಡಲಾಗಿತ್ತು. ಆ ಮನವಿ ನೀಡಿದ ನಂತರ ಮುಂಚೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಅಕ್ರಮ ಮಣ್ಣು ಸಾಗಾಣಿಕೆ ನಡೆಸಲಾಗುತ್ತಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಸದ್ಯಕ್ಕೆ ತಾಲ್ಲೂಕಿನ ಗುತ್ತೂರು, ಸಾರಥಿ, ಕುರುಬರಹಳ್ಳಿ, ಹರ್ಲಾಪುರ ಹಾಗೂ ಇತರೆ ಗ್ರಾಮಗಳಲ್ಲಿ 100ಕ್ಕೂ ಹೆಚ್ಚು ಜೆಸಿಬಿ, ಇಟಾಚಿ, ಡೋಜರ್ ಯಂತ್ರಗಳು ದಿನದ 24 ಗಂಟೆ ಮಣ್ಣು ಅಗೆಯುತ್ತಿದ್ದರೆ, ನೂರಾರು 10 ವ್ಹೀಲ್ ಮಾನ್ ಲಾರಿಗಳಲ್ಲಿ ಮಣ್ಣು ಸಾಗಾಣಿಕೆ ರಾಜಾರೋಷವಾಗಿ ನಡೆಯುತ್ತಿದೆ.

ಈಗಾಗಲೆ ಈ ಭಾಗದ ಪಟ್ಟಾ  ಜಮೀನುಗಳಲ್ಲಿ 15 ರಿಂದ 25 ಅಡಿ ಆಳಕ್ಕೆ ತೋಡಿದ್ದು ಮತ್ತೆ ಮಣ್ಣು ತೋಡುವ ಕೆಲಸ ನಡೆಯುತ್ತಿದೆ. ಲಾರಿಗಳ ಸಂಚಾರದಿಂದ ಗುತ್ತೂರು, ಸಾರಥಿ, ಹರ್ಲಾಪುರದ ಜನತೆ ರಾತ್ರಿ ನಿದ್ದೆ ಮಾಡಲಾಗುತ್ತಿಲ್ಲ, ಲಾರಿಗಳ ಸಂಚಾರದಿಂದ ಏಳುತ್ತಿರುವ ಧೂಳು ಸಾವಿರಾರು ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ.

ಗ್ರಾಮಸ್ಥರೂ ಕೂಡ ಬೇಸತ್ತಿದ್ದು ಮಣ್ಣು ಲಾಬಿ ಮಡುವವರಿಂದ ಹೆದರಿ ಮೌನವಹಿಸಿದ್ದಾರೆ. ಈಗ ನಡೆಯುತ್ತಿರುವ ಗಣಿಗಾರಿಕೆಯಿಂದಾಗಿ ಸಾವಿರಾರು ಎಕರೆ ಕೃಷಿ ಪಟ್ಟಾ ಜಮೀನು ದುರಸ್ತಿ ಮಾಡಲಾಗದ ದುಸ್ಥಿತಿಗೆ ತಲುಪುತ್ತಿದೆ. ಜಮೀನುಗಳ ರಕ್ಷಣೆಗೆ ಇರುವ ವಿವಿಧ ಇಲಾಖೆಯ ನಿಯಮ, ನಿಬಂಧನೆಗಳು ಪುಸ್ತಕಕ್ಕೆ ಸೀಮಿತವಾಗಿವೆ.

ಕೂಡಲೆ ಜಿಲ್ಲಾಧಿಕಾರಿಯವರು ಗಣಿ ಮತ್ತು ಭೂ ವಿಜ್ಞಾನ, ಕಂದಾಯ ಹಾಗೂ ಇದಕ್ಕೆ ಸಂಬಂಧಿಸಿದ ಇಲಾಖಾ ಮುಖ್ಯಸ್ಥರೊಂದಿಗೆ ನದಿ ದಡದ ಈ ಗ್ರಾಮಗಳಿಗೆ ಭೇಟಿ ನೀಡಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.

Read also :  ಇವಿಎಂ ಹಾಗೂ ಚುನಾವಣಾ ಆಯೋಗದ ಸಹಕಾರದಿಂದ ಬಿಜೆಪಿ ಅಧಿಕಾರಕ್ಕೆ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article DAVANAGERE ಇವಿಎಂ ಹಾಗೂ ಚುನಾವಣಾ ಆಯೋಗದ ಸಹಕಾರದಿಂದ ಬಿಜೆಪಿ ಅಧಿಕಾರಕ್ಕೆ
Next Article davanagere ಸ್ಮಾರ್ಟ್‍ ಇಂಡಿಯಾ ಹ್ಯಾಕಥಾನ್ : ತೀರ್ಪುಗಾರರಾಗಿ ಡಾ.ಎಲ್.ರಾಕೇಶ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

JOB NEWS | ಅಂಗನವಾಡಿ ಕಂ ಕ್ರಷ್ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಡಿ.12 : (Davanagere) :  ದಾವಣಗೆರೆ ಮತ್ತು ಹರಿಹರ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ…

By Dinamaana Kannada News

Davanagere | ಕಂಪ್ಯೂಟರ್ ಆಧಾರಿತ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಪರೀಕ್ಷೆಗಾಗಿ ಅರ್ಜಿ ಆಹ್ವಾನ

ದಾವಣಗೆರೆ ಜೂ.24 (Davanagere) : ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಕಂಪ್ಯೂಟರ್ ಬೇಸಡ್ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಪರೀಕ್ಷೆಗಾಗಿ…

By Dinamaana Kannada News

ವಿವಿಧ ಅಬಕಾರಿ ನೀತಿ ಉಲ್ಲಂಘನೆ 473 ಪ್ರಕರಣ ದಾಖಲು

ದಾವಣಗೆರೆ  :  ಜಿಲ್ಲಾ ಅಬಕಾರಿ ಇಲಾಖಾ ವತಿಯಿಂದ  51-ಘೋರ ಸ್ವರೂಪದ, 76-ಸನ್ನದು ಷರತ್ತು ಉಲ್ಲಂಘನೆ ಮೊಕದ್ದಮೆಗಳು (ಸನ್ನದುಗಳ ವಿರುದ್ಧ) ಮತ್ತು…

By Dinamaana Kannada News

You Might Also Like

Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?