Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಂಸತ್ ನಲ್ಲಿ ಅದಾನಿ ಕುರಿತು ಚರ್ಚಿಸಲು ಅವಕಾಶ ನಿರಾಕರಣೆ : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಆರೋಪ
ತಾಜಾ ಸುದ್ದಿ

ಸಂಸತ್ ನಲ್ಲಿ ಅದಾನಿ ಕುರಿತು ಚರ್ಚಿಸಲು ಅವಕಾಶ ನಿರಾಕರಣೆ : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಆರೋಪ

Dinamaana Kannada News
Last updated: December 10, 2024 12:47 pm
Dinamaana Kannada News
Share
MP Dr. Prabha Mallikarjun
SHARE
ದಾವಣಗೆರೆ.ಡಿ.10 ( Davanagere); ನವದೆಹಲಿಯ ಸಂಸತ್ ಭವನದಲ್ಲಿ ಕಲಾಪ ನಡೆಯುವ ವೇಳೆ ಉದ್ಯಮಿ ಅದಾನಿ ಕುರಿತು ಚರ್ಚೆ ಮಾಡಲು ಹಾಗೂ ಪ್ರತಿಪಕ್ಷಗಳಿಗೆ ಈ ಕುರಿತು ಮಾತನಾಡಲು ಆಡಳಿತ ಪಕ್ಷ ಅವಕಾಶ ಕಲ್ಪಿಸುತ್ತಿಲ್ಲ ಇದು ಖಂಡನೀಯ ಎಂದು ದಾವಣಗೆರೆ ಸಂಸದರಾದ. ಡಾ.ಪ್ರಭಾ ಮಲ್ಲಿಕಾರ್ಜುನ್ ಆರೋಪಿಸಿದ್ದಾರೆ.
ನವದೆಹಲಿಯ ಸಂಸತ್ ಸದನದಲ್ಲಿ ಕಲಾಪ ಪ್ರಾರಂಭವಾದಾಗಿನಿಂದಲೂ ಕಾಂಗ್ರೆಸ್ ನ ಸಂಸದರು ಅದಾನಿ ಕುರಿತು ಮಾತನಾಡಲು ಅವಕಾಶ ಕೇಳಿದಾಗ ಪ್ರತಿಬಾರಿಯೂ ನಿರಾಕರಿಸುವ ಮೂಲಕ ಸ್ವಾತಂತ್ರ್ಯ ಹರಣ ಮಾಡಲಾಗುತ್ತಿದೆ. ನೆಪ ಹೇಳುವ ಮೂಲಕ ಕಾಂಗ್ರೆಸ್ ಸಂಸದರನ್ನು ಹತ್ತಿಕ್ಕಲಾಗುತ್ತಿದೆ ಎಂದಿದ್ದಾರೆ.
ಆಡಳಿತ ಪಕ್ಷದ ಕಾರ್ಯವೈಖರಿ ಖಂಡಿಸಿ ಕಾಂಗ್ರೆಸ್ ಮೈತ್ರಿಕೂಟದ ಸಂಸದರು ಪ್ರತಿನಿತ್ಯ ಸಂಸತ್ತಿನ‌ ಹೊರಭಾಗದಲ್ಲಿ‌ ಪ್ರತಿಭಟನೆ ನಡೆಸುತ್ತಿದ್ದೇವೆ .ಕಾಂಗ್ರೆಸ್ ನ ನಾಯಕರಾದ ರಾಹುಲ್ ಗಾಂಧಿಯವರ ನೇತೃತ್ವದಲ್ಲಿ ಮೋದಿ ಅದಾನಿ ಏಕ್ ಹೈ ಎಂದು ಆರೋಪಿಸಿ ಪ್ರತಿಭಟನೆ ಮಾಡಲಾಗಿದೆ. ವಿಶೇಷ ರೀತಿಯಲ್ಲಿ ಮೋದಿ ಹಾಗೂ ಅದಾನಿ ಮಾಸ್ಕ್ ಧರಿಸಿ‌  ಹಾಗೂ ಕಪ್ಪು ಪಟ್ಟಿ ಧರಿಸಿ ವಿನೂತನ ರೀತಿಯಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ ಆದರೂ ಸಂಸತ್ ನಲ್ಲಿ ಅದಾನಿ ಬಗ್ಗೆ ಮಾತನಾಡಲು ಆಡಳಿತ ಪಕ್ಷ ನಮಗೆ ಅವಕಾಶ ಕಲ್ಪಿಸದಿರುವುದು ದುರಂತ ಎಂದರು.
ಸಂಸತ್ತಿನ ಒಳಗೆ ಮಾತನಾಡಲು ಅವಕಾಶ ಕಲ್ಪಿಸದ ಕಾರಣ ಹೊರಭಾಗದಲ್ಲಿ ಪ್ರತಿಭಟನೆ ನಡೆಸಿದರೇ, ಕಾಂಗ್ರೆಸ್ ನವರು ಕಲಾಪಕ್ಕೆ ಅಡ್ಡಿ ಮಾಡುತ್ತಿದ್ದಾರೆ‌  ಎಂದು ಬಿಜೆಪಿಯವರು ಆರೋಪ ಮಾಡುತ್ತಿದ್ದಾರೆಂದು‌ ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article ಹೃದಯಾಘಾತದಿಂದ ಎಸ್‌.ಎಂ. ಕೃಷ್ಣ ನಿಧನ; ವೈದ್ಯರಿಂದ ಮಾಹಿತಿ
Next Article Applications invited Davanagere | ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಭದ್ರತೆಗೆ ಸರ್ಕಾರ ಬದ್ಧವಾಗಿದೆ: ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ (Davanagere): ಫಲಾನುಭವಿಗಳು ಸರ್ಕಾರದಿಂದ ಪಡೆಯುವ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ  ಎಸ್.ಎಸ್…

By Dinamaana Kannada News

ದಾವಣಗೆರೆ | ಮಹಿಳೆಯರಿಗೆ ಉಚಿತ ಫಾಸ್ಟ್ ಪುಡ್ ತಯಾರಿಕೆ ತರಬೇತಿ

ದಾವಣಗೆರೆ : ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು-33 ಊರು ನಮ್ಮದಲ್ಲವೋ…ನಾವೇ ಈ ಊರಿನವರಲ್ಲವೋ ಹೇಗೆ ಹೇಳುವುದು?

Kannada News | Dinamaana.com | 24-05-2024 ಇಲ್ಲಿನ ಗಣಿ ಬಾಧಿತ ಪ್ರದೇಶಗಳ ಬಹುತೇಕ ಊರುಗಳೆಲ್ಲ ಹಳ್ಳಿಗಾಡಿನ ಊರುಗಳೆ ಆಗಿವೆ.ಇಲ್ಲಿನ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಾಳೆಯಿಂದ ನಾಗನೂರಿನಲ್ಲಿ ಅದ್ದೂರಿ ಉಮಾ ಮಹೇಶ್ವರ ಜಾತ್ರೆ

By Dinamaana Kannada News
Davanagere crime news
ಅಪರಾಧ ಸುದ್ದಿ

ನಕಲಿ ಬಂಗಾರ ವಂಚನೆ ಪ್ರಕರಣ:ಇಬ್ಬರ ಬಂಧನ

By Dinamaana Kannada News
DHO DAVANAGERE
ತಾಜಾ ಸುದ್ದಿ

ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

By Dinamaana Kannada News
Deadline extended
ತಾಜಾ ಸುದ್ದಿ

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆ :ಅವಧಿ ವಿಸ್ತರಣೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?