ದಾವಣಗೆರೆ ಡಿ.12 (Davanagere) : ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಡಿ.13 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಫ್-06ಡಿ.ಸಿ.ಎಂ ಫೀಡರ್ ವ್ಯಾಪ್ತಿಯ ಶಕ್ತಿ ನಗರ, ಭಗೀರಥ ಲೇಔಟ್ ಸರ್ಕಲ್, ಕದಂಬ ಪಾರ್ಕ್, ಬಾಲಾಜಿ ಅಪಾರ್ಟಮೆಂಟ್ ಪ್ರದೇಶ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
Read also : Davanagere | ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ