Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಡಾ.ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ : ರಾಜೀನಾಮೆಗೆ ಆಮ್ ಆದ್ಮಿ ಪಕ್ಷ , ಡಿಎಸ್‌ಎಸ್‌ ಒತ್ತಾಯ
ತಾಜಾ ಸುದ್ದಿ

ಡಾ.ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ : ರಾಜೀನಾಮೆಗೆ ಆಮ್ ಆದ್ಮಿ ಪಕ್ಷ , ಡಿಎಸ್‌ಎಸ್‌ ಒತ್ತಾಯ

Dinamaana Kannada News
Last updated: December 19, 2024 2:23 pm
Dinamaana Kannada News
Share
Davanagere
ಪಿ.ಜೆ.ಮಹಾಂತೇಶ್
SHARE

ಹರಿಹರ  (Harihara): ಡಾ.ಅಂಬೇಡ್ಕರ್ ಕುರಿತು ಸಂಸತ್ತಿನಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ ಕೇಂದ್ರ ಗೃಹ ಸಚಿವಅಮಿತ್ ಶಾ ರಾಜಿನಾಮೆ ನೀಡಬೇಕೆಂದು ಆಮ್ ಆದ್ಮಿ ಪಕ್ಷದ ತಾಲ್ಲೂಕು ಘಟಕ ಅಧ್ಯಕ್ಷ ಬಸವರಾಜ್ ಹಲಸಬಾಳು , ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಸ್ಥಾಪಿತ) ತಾಲ್ಲೂಕು ಸಂಚಾಲಕ ಪಿ.ಜೆ.ಮಹಾಂತೇಶ್ ಆಗ್ರಹಿಸಿದ್ದಾರೆ.

ಅಂಬೇಡ್ಕರ್‍ರವರ ಹೆಸರನ್ನು ಸ್ಮರಿಸುವುದನ್ನು ವ್ಯಸನಎಂದು ಶಾ ಜರಿದಿದ್ದಾರೆ. ಶತಮಾನಗಳಿಂದ ಶೋಷಣೆಗೆ ಈಡಾಗಿದ್ದ ಈ ದೇಶದ ಬಹು ಸಂಖ್ಯಾತರರಿಗೆ ಸಮಾನ ಬದುಕುವ ಹಕ್ಕನ್ನು ನೀಡಿದ ಖ್ಯಾತಿ ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ. ಶಾರವರು ಸಂಸತ್ತಿನಲ್ಲಿ ಆಡಿದ ಮಾತು ಸಂಘ ಪರಿವಾರದವರು ಅಂಬೇಡ್ಕರ್‍ರವರ ಬಗ್ಗೆ ಇಟ್ಟುಕೊಂಡಿರುವ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಅಂಬೇಡ್ಕರ್ ಸಂವಿಧಾನ ರಚಿಸದಿದ್ದರೆ ಈ ದೇಶದ ಶೋಷಿತರೂ ಈಗಲೂ ಕೂಡ ಮೇಲ್ವರ್ಗದವರ ಮನೆಗಳಲ್ಲಿ ಜೀತ ಮಾಡಿಕೊಂಡಿರಬೇಕಿತ್ತು. ಕೆಳ ಜಾತಿಯಲ್ಲಿ ಹುಟ್ಟಿದ್ದರೆ ಶಾರವರಿಗೆ ಶೋಷಣೆ, ಅಸ್ಪøಶ್ಯತೆಗೆ ಈಡಾದ ಜನಾಂಗಗಳ ದುಸ್ಥಿತಿ ಅರಿವಿಗೆ ಬರುತ್ತಿತ್ತು. ದೇಶದ ದಲಿತ, ಶೋಷಿತ, ಹಿಂದುಳಿದವರ ಹಾಗೂ ಮಹಿಳೆಯರ ಪಾಲಿಗೆ ಹಕ್ಕುದಾತರಾದ ಅಂಬೇಡ್ಕರ್ ಬಗ್ಗೆ ಶಾ ಆಡಿದ ಮಾತು ಅಕ್ಷಮ್ಯವಾಗಿದೆ. ಕೂಡಲೇ ಇವರನ್ನು ಕೇಂದ್ರ ಸಚಿವ ಸಂಪುಟದಿಂದ ಕೈಬಿಡಬೇಕೆಂದು ಅವರು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

Read also : ದೊಡ್ಡ ಗಾತ್ರದ ಹಣವಿದ್ದರೂ ಎಸ್ಸಿ-ಎಸ್ಟಿ ಮಕ್ಕಳು ಹಾಸ್ಟೆಲ್ ಸೌಲಭ್ಯದಿಂದ ವಂಚಿತ : ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದ ಶಾಸಕ ಕೆ.ಎಸ್.ಬಸವಂತಪ್ಪ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Mayakonda ದೊಡ್ಡ ಗಾತ್ರದ ಹಣವಿದ್ದರೂ ಎಸ್ಸಿ-ಎಸ್ಟಿ ಮಕ್ಕಳು ಹಾಸ್ಟೆಲ್ ಸೌಲಭ್ಯದಿಂದ ವಂಚಿತ : ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದ ಶಾಸಕ ಕೆ.ಎಸ್.ಬಸವಂತಪ್ಪ
Next Article Serial 'Nuru Janmaku' New serial | ಡಿ. 23 ರಿಂದ ಕಲರ್ಸ್ ಕನ್ನಡದಲ್ಲಿ ಹೊಸ ಧಾರಾವಾಹಿ ‘ನೂರು ಜನ್ಮಕೂ’ಆರಂಭ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆಗೆ  ಆರ್ಜಿ ಆಹ್ವಾನ

ದಾವಣಗೆರೆ ನ. 6 (Davanagere ); ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ಸಿ.ಇ.ಟಿ, ಹಾಗೂ…

By Dinamaana Kannada News

ಎಸ್‌ಡಿಪಿಐ ವತಿಯಿಂದ 76ನೇ ಗಣರಾಜ್ಯೋತ್ಸವ ಆಚರಣೆ

ದಾವಣಗೆರೆ (Davanagere): ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಾವಣಗೆರೆ ಜಿಲ್ಲಾ ಸಮಿತಿ ವತಿಯಿಂದ ಎಸ್ ಡಿ ಪಿ ಐ…

By Dinamaana Kannada News

DAVANAGERE : ಕ್ರೀಡಾ ಚಟುವಟಿಕೆಗಳಿಗೆ ಸರ್ಕಾರದಿಂದ ಎಲ್ಲಾ ಪ್ರೋತ್ಸಾಹ, ನೆರವು: ಮುಖ್ಯಮಂತ್ರಿ ಸಿದ್ದರಾಮಯ್ಯ 

ಬೆಂಗಳೂರು, ಆ.4 (DAVANAGERE) :  ಕ್ರೀಡಾ ಸಾಧಕರನ್ನು ಗುರುತಿಸಿ ಪ್ರೋತ್ಸಾಹ ನೀಡುವ ಮೂಲಕ ಕ್ರೀಡಾ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ಎಲ್ಲಾ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?