Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Harihara | ಜ.5 ರಂದು 537ನೇ ಕನಕದಾಸರ ಜಯಂತ್ಯೋತ್ಸವ
ತಾಜಾ ಸುದ್ದಿ

Harihara | ಜ.5 ರಂದು 537ನೇ ಕನಕದಾಸರ ಜಯಂತ್ಯೋತ್ಸವ

Dinamaana Kannada News
Last updated: January 1, 2025 4:05 am
Dinamaana Kannada News
Share
Davangere
Davangere
SHARE

ಹರಿಹರ (Harihara) : ದಾವಣಗೆರೆಯಲ್ಲಿ ಜಿಲ್ಲಾ ಮಟ್ಟದ 537ನೇ ಕನಕದಾಸರ ಜಯಂತ್ಯೋತ್ಸವವನ್ನು ಜಿಲ್ಲಾ ಕುರುಬ ಸಮಾಜ ಹಾಗೂ ಸಿದ್ದರಾಮಯ್ಯನವರ ಅಭಿಮಾನಿ ಬಳಗದಿಂದ ಜ.5 ರಂದು ಆಯೋಜಿಸಲಾಗಿದೆ ಎಂದು ಮಾಜಿ ಶಾಸಕ ಎಸ್.ರಾಮಪ್ಪ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.5 ರ ಬೆಳಗ್ಗೆ 11.30ಕ್ಕೆ ದಾವಣಗೆರೆ ನಗರದ ಹೈಸ್ಕೂಲ್ ಮೈದಾನದಲ್ಲಿ ನಡೆಯುವ ಕನಕ ದಾಸರಜಯಂತ್ಯೋತ್ಸವ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ ಕನಕದಾಸರ ಪುತ್ಥಳಿ ಉದ್ಘಾಟಿಸುವರು ಎಂದರು.

ಕಾಗಿನೆಲೆ ಮಹಾಸಂಸ್ಥಾನ ಪೀಠದ ನಿರಂಜನಾನಂದ ಪುರಿ, ಪಂಚಮಸಾಲಿ ಪೀಠದ ವಚನಾನಂದ ಶ್ರೀ, ವಾಲ್ಮೀಕಿ ಪೀಠದ ಪ್ರಸನ್ನಾನಂದ ಪುರಿ, ಭೋವಿ ಗುರು ಪೀಠದ ಇಮ್ಮಡಿ ಸಿದ್ದರಾಮೇಶ್ವರ,  ಶ್ರೀ ಮಾದರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀಗಳು ಸೇರಿದಂತೆ ಮುಸ್ಲಿಂ ಹಾಗೂ ಕ್ರಿಶ್ಚಿಯನ್ ಧರ್ಮ ಗುರುಗಳು ಸಮಾರಂಭದ ಸಾನಿಧ್ಯ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ದಾವಣಗೆರೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಹರಿಹರ ತಾಲೂಕಿನಿಂದ ಅಂದಾಜು 10 ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಪಾಲ್ಗೊಳ್ಳುವ ನೀರಿಕ್ಷೆಯಿದೆ ಎಂದರು.

ಕಾಂಗ್ರೆಸ್ ಪಕ್ಷದ ಮುಖಂಡ ಎನ್.ಎಚ್.ಶ್ರೀನಿವಾಸ್ ಮಾತನಾಡಿ, ಕನಕದಾಸರ ಜಯಂತ್ಯೋತ್ಸವದ ಅಂಗವಾಗಿ ಜ.4 ರಂದು ಬೆಳಗ್ಗೆ 9.30ಕ್ಕೆ ದಾವಣಗೆರೆ ಕಾಳಿದಾಸ ವೃತ್ತ ದಿಂದ ಬೈಕ್‍ರ್ಯಾಲಿ ಆಯೋಜಿಸಲಾಗಿದೆ. ಜ.5 ರ ಬೆಳಗ್ಗೆ 9.30 ರಿಂದ ದುರ್ಗಾಂಭಿಕಾ ದೇವಸ್ಥಾನ ದಿಂದ ಆರಂಭವಾಗುವ ಬೃಹತ್ ಮೆರವಣಿಗೆಗೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಚಾಲನೆ ನೀಡುವರು. ಜಿಲ್ಲಾಧಿಕಾರಿಗಳು, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿರಲಿದ್ದಾರೆ ಎಂದು ಮಾಹಿತಿ ನೀಡಿದರು.

ಹರಿಹರ ತಾಲೂಕು ಕುರುಬ ಸಮಾಜದ ಅಧ್ಯಕ್ಷ ಹಾಲೇಶಪ್ಪ ಮಾತನಾಡಿ, ಕನಕ ದಾಸರು ಕೇವಲ ಕುರುಬರಿಗೆ ಮಾತ್ರ ಸೀಮಿತರಾದವರಲ್ಲ ಈ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಸಮಾಜದ ಜಿಲ್ಲಾಧ್ಯಕ್ಷರುಗಳಿಗೆ ಹಾಗೂ ಎಲ್ಲಾ ಶಾಸಕರಿಗಳಿಗೆ ಆಹ್ವಾನ ನೀಡಲಾಗಿದೆ. ಸಮಾಜ ಭಾಂದವರು ಸೇರಿದಂತೆ ವಿವಿಧ ಸಮಾಜದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ವಿನಂತಿಸಿ ಕೊಂಡರು.

ಸುದ್ದಿಗೋಷ್ಠಿಯಲ್ಲಿ ದಾವಣಗೆರೆ ಪಾಲಿಕೆ ಸದಸ್ಯ ಶ್ರೀನಿವಾಸ್, ಕೆಪಿಸಿಸಿ ಸದಸ್ಯ ಬಿ.ರೇವಣಸಿದ್ದಪ್ಪ, ವಕೀಲರಾದ ಎಂ.ನಾಗೇಂದ್ರಪ್ಪ, ಕೆ.ಬಿ.ರಾಜಶೇಖರ್, ಕರಿಬಸಪ್ಪ, ಶಿವಣ್ಣ, ರುದ್ರಣ್ಣ,ಸಿ.ಎನ್.ಹುಲೀಗೇಶ್ ಹಾಗೂ ಇತರರಿದ್ದರು.

Read also : Davanagere | ರಾಜ್ಯ ಮಟ್ಟದ ಯುವಜನೋತ್ಸವ ಅಂಗವಾಗಿ ಜ. 3 ರಂದು ಬೃಹತ್ ಜಾಥಾ : ಡಿಸಿ

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article District Collector G.M. Gangadharaswamy Davanagere | ರಾಜ್ಯ ಮಟ್ಟದ ಯುವಜನೋತ್ಸವ ಅಂಗವಾಗಿ ಜ. 3 ರಂದು ಬೃಹತ್ ಜಾಥಾ : ಡಿಸಿ
Next Article accident Davanagere | ಕಾರು ಢಿಕ್ಕಿ ಯುವಕ ಸಾವು

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಬುದ್ಧ , ಬಸವ , ಅಂಬೇಡ್ಕರ್ ತ್ರಿವಳಿ ರತ್ನತ್ರಯರ ಆದರ್ಶ ಪಾಲಿಸಿ ; ಶಾಸಕ  ಕೆ.ಎಸ್.ಬಸವಂತಪ್ಪ

ದಾವಣಗೆರೆ (Davanagere) : ಗೌತಮಬುದ್ಧ, ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್ ಈ ಮೂರು ರತ್ನತ್ರಯರ ಆದರ್ಶಗಳನ್ನು ಪಾಲಿಸಿದಾಗ ಜೀವನದ ಮೌಲ್ಯ ಹೆಚ್ಚುತ್ತದೆ ಎಂದು…

By Dinamaana Kannada News

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದ ‘ರೂಪಾಂತರ ಸಿನಿಮಾ

ಬೆಂಗಳೂರು :  ಇತ್ತೀಚೆಗಷ್ಟೆ "ಟರ್ಬೋ" ಮಳಯಾಳಂ ಚಿತ್ರದಲ್ಲಿ ವೆಟ್ರಿವೇಲ್ ಶನ್ಮುಗ ಸುಂದರಂ  ಪಾತ್ರದ ಮೂಲಕ ಎಲ್ಲರ ಗಮನ ಸೆಳೆದಿರುವ ರಾಜ್…

By Dinamaana Kannada News

Political analysis | ದಿಲ್ಲಿಯಲ್ಲಿ ಸಿದ್ದು ಗುದ್ದಿದ್ದು ಯಾರಿಗೆ?

ಕಳೆದ ವಾರ ದಿಲ್ಲಿಗೆ ಹೋದ ಸಿಎಂ ಸಿದ್ಧರಾಮಯ್ಯ ಫುಲ್ ಗರಂ ಆಗಿದ್ದರು. ತಾವಿಡುವ ಹೆಜ್ಜೆಗಳಿಗೆ ವರಿಷ್ಟರು ಪದೇ ಪದೇ ಅಡ್ಡಗಾಲು…

By Dinamaana Kannada News

You Might Also Like

Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
PUC
ತಾಜಾ ಸುದ್ದಿ

ಪ್ರಥಮ PUC ಪ್ರವೇಶಾತಿಗೆ ಜುಲೈ 31 ಕೊನೆ ಅವಕಾಶ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?