Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ದಾವಣಗೆರೆಯಲ್ಲಿ ಮೊಳಗಿದ ಕನಕ ಜಯಂತಿ ಕಹಳೆ; ಹೇಗಿತ್ತು ಗೊತ್ತಾ ಮೆರವಣಿಗೆ ರಂಗು !
ತಾಜಾ ಸುದ್ದಿ

ದಾವಣಗೆರೆಯಲ್ಲಿ ಮೊಳಗಿದ ಕನಕ ಜಯಂತಿ ಕಹಳೆ; ಹೇಗಿತ್ತು ಗೊತ್ತಾ ಮೆರವಣಿಗೆ ರಂಗು !

Dinamaana Kannada News
Last updated: January 5, 2025 7:28 am
Dinamaana Kannada News
Share
davanagere kanaka jayanti 2025
SHARE

ದಾವಣಗೆರೆ: ಕುರುಬ ಸಮುದಾಯದಿಂದ ಆಯೋಜಿಸಿದ್ದ ಕನಕ ಜಯಂತಿ ಉತ್ಸವಕೆ ಭಾನುವಾರ ನಗರದಲ್ಲಿ ಅದ್ದೂರಿ ಚಾಲನೆ ದೊರೆಯಿತು. ಮಾಜಿ ಮೇಯರ್ ಎಚ್‌.ಬಿ.ಗೊಣೆಪ ಮೆರೆವಣಿಗೆ ಚಾಲನೆ ನೀಡಿದರು. ದುರ್ಗಾಂಬಿಕಾ ದೇವಸ್ಥಾನದ ಆವರಣದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಚಾಲನೆ ನೀಡಲಾಯಿತು.

ಶ್ರೀ ಕನಕದಾಸರ ಜಯಂತ್ಯೋತ್ಸವದ ಅಂಗವಾಗಿ ವಿವಿಧ ಕಲಾ ತಂಡಗಳು ಮೆರವಣಿಗೆಯಲ್ಲಿಪಾಲ್ಗೊಂಡು ಮೆರುಗು ನೀಡಿದವು. ನಲ್ಕುದುರೆ ಅಣ್ಣಪ್ಪ ಅವರ ವಿನಾಯಕ ಕಹಳೆ ತಂಡ ಆಕರ್ಷಣೆಯವಾಗಿತ್ತು.

davanagere kanaka jayanti 2025

ಮಹಾನಗರ ಪಾಲಿಕೆ ಸದಸ್ಯರಾದ ಜೆ.ಎನ್.ಶ್ರೀನಿವಾಸ್ ದಂಪತಿ, ಅಹಲ್ಯಾ ಮಹಿಳಾ ಸಮಾಜದ ಜಿಲ್ಲಾಧ್ಯಕ್ಷರಾದ ಪುಷ್ಪಾ ಆನಂದ್, ಎಚ್.ಜಿ.ಗಣೇಶಪ್ಪ, ಸುಧಾ ಇಟ್ಟುಗುಡಿ ಮಂಜುನಾಥ್, ಆಶಾ ಉಮೇಶ್, ಮುಖಂಡರಾದ ಪುಟ್ಟಪ್ಪ, ರಾಜಣ್ಣ, ಹದಡಿ ಬಸವರಾಜಪ್ಪ, ಹಾಲೇಕಲ್ಲು ಎಸ್,ಟಿ.ಅರವಿಂದ್. ಎಸ್.ಎಸ್.ಗಿರೀಶ್. ಎಸ್.ಟಿ.ರಾಜೇಶ್, ಬಿ.ಲಿಂಗರಾಜು, ಶಿವಣ್ಣ ಮಾಸ್ಟರ್, ಇಟ್ಟಿ ಗುಡಿ ಮಂಜುನಾಥ್, ಜಯಣ್ಣ.ಕೊಗ್ಗನೂರು ಮಂಜುನಾಥ್‌ ಇತರರು ಭಾಗವಹಿಸಿದ್ದರು. ಹೈಸ್ಕೂಲ್ ಮೈದಾನದವರೆಗೆ ಅದ್ದೂಇಯಾಗಿ ಮೆರವಣಿಗೆ ನಡೆಯಿತು

TAGGED:davanageredavanagere kanaka jayanti 2025kanaka jayanti 2025ಕನಕ ಜಯಂತಿಕನಕ ಜಯಂತಿ 2025
Share This Article
Twitter Email Copy Link Print
Previous Article davangere yuvajanotsava 2025 ದಾವಣಗೆರೆಯಲ್ಲಿ ಮೇಳೈಸಿದ ಜನಪದ ಲೋಕ; ಯುವಜನೋತ್ಸವಕ್ಕೆ ಅದ್ದೂರಿ ಚಾಲನೆ !
Next Article cm siddaramaiah davangere kanaka jayanthi ಕೇಂದ್ರ ಸರ್ಕಾರ ರೈಲ್ವೆ ದರ ಏರಿಕೆ ಮಾಡಿಲ್ಲವೇ? ಮುಖ್ಯಮಂತ್ರಿ ಸಿದ್ದರಾಮಯ್ಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ರಾಜೀವ್ ಗಾಂಧಿ ಯುನಿರ್ವಸಿಟಿ ಮತ್ತು ವಿ.ಟಿ.ಯು ನಲ್ಲಿ ನಾಮನಿರ್ದೇಶಿತ ಸದಸತ್ವ ಕೊಡಿಸುವುದಾಗಿ ವಂಚನೆ : ಆರೋಪಿ ಸೆರೆ

ದಾವಣಗೆರೆ (Davanagere): ರಾಜೀವ್ ಗಾಂಧಿ ಯುನಿರ್ವಸಿಟಿ ಮತ್ತು ವಿ.ಟಿ.ಯು ನಲ್ಲಿ ರಾಜ್ಯಪಾಲರಿಂದ ನಾಮನಿರ್ದೇಶಿತ ಸದಸತ್ವ ಕೊಡಿಸುವುದಾಗಿ ಹೇಳಿ 2,78,720/-ರೂ ಹಣ…

By Dinamaana Kannada News

Davangere | ನೊಂದವರಿಗೆ ನ್ಯಾಯ ಒದಗಿಸಲು ಸಮನ್ವಯತೆ ಅಗತ್ಯ : ನ್ಯಾ.ರಾಜೇಶ್ವರಿ ಎನ್ ಹೆಗ್ಡೆ

ದಾವಣಗೆರೆ (Davangere District)  :  ಪ್ರಕರಣಗಳ ಶೀಘ್ರ ವಿಲೇವಾರಿ, ಪ್ರಕರಣಗಳ ತನಿಖೆಯಲ್ಲಿ ತನಿಖಾಧಿಕಾರಿಗಳಿಂದ ಆಗುವ ಲೋಪಗಳನ್ನು ಸರಿಪಡಿಸಿಕೊಳ್ಳಲು, ನೊಂದವರಿಗೆ ನ್ಯಾಯ…

By Dinamaana Kannada News

ಏ.1 ರಿಂದ ಲಸಿಕಾ ಅಭಿಯಾನ

ದಾವಣಗೆರೆ : ಜಾನುವಾರುಗಳಲ್ಲಿ ಕಂಡುಬರುವ ಕಾಲುಬಾಯಿ ರೋಗ ನಿಯಂತ್ರಣಕ್ಕೆ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಕಾಲುಬಾಯಿ ಲಸಿಕಾ ಅಭಿಯಾನ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ! ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು : ಆಲೂರು ನಿಂಗರಾಜ್

By Dinamaana Kannada News
ವಿಶ್ವ ಬೈಸಿಕಲ್ ದಿನಾಚರಣೆ
ತಾಜಾ ಸುದ್ದಿ

ವಿಶ್ವ ಬೈಸಿಕಲ್ ದಿನಾಚರಣೆ | ಸೈಕಲ್ ಬಳಸುವುದರಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ  : ಉಮಾ ಪ್ರಶಾಂತ್ 

By Dinamaana Kannada News
Davanagere
ತಾಜಾ ಸುದ್ದಿ

ರಾಜ್ಯ ಸರ್ಕಾರದಿಂದ ಭೂ ಗ್ಯಾರಂಟಿ ಯೋಜನೆಯಡಿ ಹಂತಹಂತವಾಗಿ ಹಕ್ಕುಪತ್ರ ವಿತರಣೆ; ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
World No Tobacco Day
ತಾಜಾ ಸುದ್ದಿ

World No Tobacco Day | ದುಶ್ಚಟಗಳಿಂದ ದೂರವಿರಿ : ನ್ಯಾ.ವೇಲಾ ಡಿ.ಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?