Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ವಚನಗಳ ಮೂಲಕ ಜಗತ್ತಿಗೆ ಅಪಾರವಾದ ಕೊಡುಗೆ : ಚಮನ್ ಸಾಬ್
ತಾಜಾ ಸುದ್ದಿ

ವಚನಗಳ ಮೂಲಕ ಜಗತ್ತಿಗೆ ಅಪಾರವಾದ ಕೊಡುಗೆ : ಚಮನ್ ಸಾಬ್

Dinamaana Kannada News
Last updated: January 14, 2025 1:09 pm
Dinamaana Kannada News
Share
Davanagere
Davanagere
SHARE

ದಾವಣಗೆರೆ .ಜ.14 (Davanagere): ವಚನಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ಸರಿಪಡಿಸಿದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಅವರು ಕಾಯಕ ನಿಷ್ಠರಾಗಿದ್ದರು. ಅನುಭವ ಮಂಟಪದ ಧೃವತಾರೆ. ವಚನಗಳ ಮೂಲಕ ಜಗತ್ತಿಗೆ ಅಪಾರವಾದ ಕೊಡುಗೆ ನೀಡಿದ್ದಾರೆ ಎಂದು ಮೇಯರ್ ಕೆ.ಚಮನ್ ಸಾಬ್ ಹೇಳಿದರು.

ಜಿಲ್ಲಾಡಳಿತ ವತಿಯಿಂದ ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ಆಯೋಜಿಸಲಾದ ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಸಿದ್ಧರಾಮೇಶ್ವರರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.

ಜಾತೀಯತೆ, ಆಚಾರ-ವಿಚಾರ ಎಂಬ ಮನೋಭಾವ ಬಿಟ್ಟು ನಾವೆಲ್ಲರೂ ಮನುಷ್ಯರು ಹಾಗೂ ಎಲ್ಲರೂ ಸಮಾನರು ಎಂಬ ಸಂದೇಶವನ್ನು ಪಾಲಿಸಬೇಕೆಂದರು.
ಜಿಲ್ಲಾ ಬೋವಿ ಅಭಿವೃದ್ಧಿ ಸಂಘದ ಅಧ್ಯಕ್ಷರಾದ ಜಯಣ್ಣ ಎಚ್. ಮಾತನಾಡಿ ನಮ್ಮ ಸಮಾಜಕ್ಕೆ ಸರ್ಕಾರದ ಸವಲತ್ತು ಹೆಚ್ಚಾಗಿ ಸಿಗಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಪಿ. ಎನ್.ಲೋಕೇಶ್ ಮಾತನಾಡಿ, ಜಯಂತಿಯ ಆಚರಣೆಯಿಂದ ಸಮುದಾಯದ ಜನ ಒಂದೇ ವೇದಿಕೆಯಲ್ಲಿ ಸೇರಲಿ ಎಂಬ ದೃಷ್ಟಿಯಿಂದ, ಸಮಾನತೆ, ಸಹೋದರತ್ವ, ಬೆಳೆಯಲಿ. ಸರ್ಕಾರದ ಸೌಲಭ್ಯಗಳನ್ನು ಪಡೆಯಲು ಸಂಘಟಿತರಾಗಿ ಎಂದು ತಿಳಿಸಿದರು.

ಚಿತ್ರದುರ್ಗ ಕಲಾ ಕಾಲೇಜಿನ ಉಪನ್ಯಾಸಕಿ ಡಾ. ಲತಾ ಉಪನ್ಯಾಸ ನೀಡಿ, ಸಿದ್ಧರಾಮೇಶ್ವರರು ಲೋಕೋಪಯೋಗಿ, ಜನಹಿತ ಕಾರ್ಯಗಳಿಂದ ಶರಣ ಸಿದ್ದರಾಮರು ಇಂದಿಗೂ ಜನಮಾನಸದಲ್ಲಿ ಉಳಿದಿದ್ದಾರೆ. ಯಾವ ವ್ಯಕ್ತಿ ಜನಸಮುದಾಯದಲ್ಲಿ ಉಳಿಯುತ್ತಾರೆ, ಆ ವ್ಯಕ್ತಿಯ ನಡೆ-ನುಡಿ ಸತ್ಯವಾಗಿರುತ್ತವೆ ಎಂದು ಅಭಿಪ್ರಾಯಪಟ್ಟರು.

ಶಿವಯೋಗಿ ಸಿದ್ಧರಾಮರು ಕಾಯಕದ ಜೊತೆಗೆ ಹಲವಾರು ವಚನಗಳನ್ನು ರಚನೆ ಮಾಡಿದ್ದಾರೆ. ಕೆರೆ-ಕಟ್ಟೆ, ಬಾವಿ ನಿರ್ಮಾಣ, ರಸ್ತೆ ನಿರ್ಮಾಣ ಸೇರಿದಂತೆ ಸಿದ್ಧರಾಮರು ಹೇಳಿದ ಕಾಯಕವನ್ನು ಇಂದಿಗೂ ಸಮಾಜ ಮುಂದುವರೆಸಿಕೊಂಡು ಬರುತ್ತಿದೆ ಎಂದು ಹೇಳಿದರು.

ಜಯಂತಿ ಅಂಗವಾಗಿ ಸುಭಾಸ್ ಮತ್ತು ತಂಡದವರು ಗೀತಗಾಯನ ಪ್ರಸ್ತುತ ಪಡಿಸಿದರು.

ಸಂಕಿರಣ ನೃತ್ಯವಿದ್ಯಾಲಯದ ವಿದ್ಯಾರ್ಥಿಗಳು ನೃತ್ಯ ಮಾಡಿದರು,ಸೌಭಾಗ್ಯ ಕಾರ್ಯಕ್ರಮ ನಿರೂಪಿಸಿದರು.

ಕನ್ನಡ ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ, ಯೋಜನಾಧಿಕಾರಿ ಆನಂದ್, ಜಿಲ್ಲಾ ಬೋವಿ ಅಭಿವೃದ್ಧಿ ಸಂಘದ ಅಧ್ಯಕ್ಷರಾದ ಜಯಣ್ಣ ಎಚ್, ಜಿಲ್ಲಾ ಬೋವಿ ಸಮಾಜದ ಅಧ್ಯಕ್ಷರಾದ ಶ್ರೀನಿವಾಸ್, ಜಿಲ್ಲಾ ಬೋವಿ ವಿದ್ಯಾರ್ಥಿ ನಿಲಯದ ಅಧ್ಯಕ್ಷರಾದ ಎಚ್ ಮಂಜುನಾಥ್, ಬಸವರಾಜ್ , ವೆಂಕಟೇಶಯ್ಯ ,ಜಿಲ್ಲೆಯ ಸಮಾಜದ ಮುಖಂಡರು ಭಾಗವಹಿಸಿದ್ದರು.

Read also : ಸ್ಮಶಾನದಲ್ಲಿ ಅಕ್ರಮ ಮಣ್ಣು ಸಾಗಾಟ : ಕಠಿಣ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಸ್ಮಶಾನದಲ್ಲಿ ಅಕ್ರಮ ಮಣ್ಣು ಸಾಗಾಟ : ಕಠಿಣ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ
Next Article DAVANAGERE Davanagere | ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ರೈತರಿಗೆ 2023 ರ ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರ ಬಿಡುಗಡೆ :  ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ

ದಾವಣಗೆರೆ :  ಕಳೆದ ವರ್ಷ 2023 ರ ಮುಂಗಾರು ಹಂಗಾಮಿನಲ್ಲಿ ತೀವ್ರ ಮಳೆ ಕೊರತೆಯಿಂದ ಬೆಳೆ ನಷ್ಟವಾದ 82928 ರೈತರಿಗೆ…

By Dinamaana Kannada News

Malebennur | ಚಿರತೆ ದಾಳಿ : ಎಮ್ಮೆ- ಕರು ಬಲಿ

ಮಲೇಬೆನ್ನೂರು (Malebennur) :ಹಳ್ಳಿಹಾಳ್ ಗ್ರಾಮದ  ಶ್ರೀನಿವಾಸರೆಡ್ಡಿ ಅವರ ಬಯಲು ದನದ ಕೊಟ್ಟಿಗೆ ಮನೆಯಲ್ಲಿದ್ದ ಎಮ್ಮೆ ಕರುವಿನ ಮೇಲೆ  ಚಿರತೆ ದಾಳಿ…

By Dinamaana Kannada News

ಹಣ ದುರುಪಯೋಗ, ಕರ್ತವ್ಯ ಲೋಪ ಆರೋಪ: ಮಲೇಬೆನ್ನೂರು ಪುರಸಭೆ ಮುಖ್ಯಾಧಿಕಾರಿ ಅಮಾನತು

ದಾವಣಗೆರೆ (Davanagere): ಸರ್ಕಾರದ ನಿಯಮಗಳ ಪ್ರಕಾರ ಜವಾಬ್ದಾರಿ ಅರಿತು ತಮ್ಮ ಕರ್ತವ್ಯ ಹಾಗೂ ಹಣ ದುರುಪಯೋಗ , ಹಲವಾರು ಸೇವಾ…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

ಭದ್ರಾಜಲಾಶಯ|ಭರ್ತಿಗೆ ದಿನಗಣನೆ ಆರಂಭ

By Dinamaana Kannada News
Siddarameshwara
ತಾಜಾ ಸುದ್ದಿ

ಮನಸ್ಸು ಶುದ್ಧಿಗೆ ವಚನಬೋಧೆ ಅಗತ್ಯ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ತೆಂಗು ಬೆಳೆ ಪ್ರದೇಶಾಭಿವೃದ್ದಿ ವಿಸ್ತರಣೆಗೆ ಸಹಾಯಧನ

By Dinamaana Kannada News
Davanagere
ತಾಜಾ ಸುದ್ದಿ

ಯೂರಿಯಾ ಗೊಬ್ಬರ ಸಮಸ್ಯೆ ತುರ್ತು ಬಗೆಹರಿಸಿ : ಕೃಷಿ ಅಧಿಕಾರಿಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ತಾಕೀತು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?