Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > Crime news | ಆಟೋದಲ್ಲಿ ಲ್ಯಾಪ್‍ಟ್ಯಾಪ್ ಬಿಟ್ಟು ಹೋದ ಮಹಿಳೆ : 24 ಗಂಟೆಯಲ್ಲಿ ಪತ್ತೆ ಹಚ್ಚಿದ ಪೊಲೀಸ್
ಅಪರಾಧ ಸುದ್ದಿತಾಜಾ ಸುದ್ದಿ

Crime news | ಆಟೋದಲ್ಲಿ ಲ್ಯಾಪ್‍ಟ್ಯಾಪ್ ಬಿಟ್ಟು ಹೋದ ಮಹಿಳೆ : 24 ಗಂಟೆಯಲ್ಲಿ ಪತ್ತೆ ಹಚ್ಚಿದ ಪೊಲೀಸ್

Dinamaana Kannada News
Last updated: January 22, 2025 5:03 am
Dinamaana Kannada News
Share
crime news
crime news
SHARE

ದಾವಣಗೆರೆ (Davanagere): ಆಟೋದಲ್ಲಿ ಬಿಟ್ಟು ಹೋಗಿದ್ದ 70 ಸಾವಿರ ಮೌಲ್ಯದ ಲ್ಯಾಪ್‍ಟಾಪ್ ಅನ್ನು ವಾರಸ್ಸುದಾರರಿಗೆ ಅಜಾದನಗರ ಪೊಲೀಸರು ಹಸ್ತಾಂತರ ಮಾಡಿದ್ದಾರೆ.

ಬೆಂಗಳೂರು ನಗರದ ವಾಸಿ ರೇಷ್ಮಾ ಗಂಡ ಕಲೀಂವುಲ್ಲಾ ಅವರು ದಾವಣಗೆರೆ ನಗರದ ಜೆ.ಜೆ ಕಾನ್ವೆಂಟ್ ಹತ್ತಿರ ಇರುವ ಸಂಬಂಧಿಕರ ಮನೆಗೆ ಕಾರ್ಯಕ್ರಮ ನಿಮ್ಮಿತ್ತ ಬಂದಿದ್ದು ಜ.20 ರಂದು ಜೆಜೆ ಕಾನ್ವೆಂಟ್‍ನಿಂದ ಆಟೋದಲ್ಲಿ ಹತ್ತಿಕೊಂಡು ವಿನೋಬನಗರ 13 ನೇ ಕ್ರಾಸ್ ಸಂಬಂದಿಕರ ಮನೆಗೆ ಆಟೋದಲ್ಲಿ ಇಳಿಯುವಾಗ ಲ್ಯಾಪ್ ಟಾಪ್ ಮತ್ತು ದಾಖಲಾತಿ ಇರುವ ಬ್ಯಾಗ್ ಕಳೆದುಕೊಂಡಿದ್ದರು. ಈ ಬಗ್ಗೆ ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣ ಮಾಲು ಪತ್ತೆಗೆ ಎಎಸ್ಪಿಗಳಾದ ವಿಜಯ ಕುಮಾರ, ಎಂ ಸಂತೋಷ ಮತ್ತು ಮಂಜುನಾಥ ಜಿ ಹಾಗೂ ನಗರ ಉಪ ವಿಭಾಗದ ಡಿವೈಎಸ್ಪಿ ಶರಣ ಬಸವೇಶ್ವರ ಭೀಮರಾವ್. ಬಿ ಮಾರ್ಗದರ್ಶನದಲ್ಲಿ ಆಜಾದ್ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಇಮ್ತಿಯಾಜ್ ಮತ್ತು ಮಹಮ್ಮದ್ ಆಲ್ತಾಫ್ ನೇತೃತ್ವದಲ್ಲಿ ಸಿಬ್ಬಂದಿ ಒಳಗೊಂಡ ತಂಡವು ಕಳೆದ ಹೋದ ಮಾಲಿನ ಪತ್ತೆ ಕಾರ್ಯವನ್ನು ಪ್ರಯಾಣಿಸಿದ ಆಟೋವನ್ನು ದಾವಣಗೆರೆ ಪೊಲೀಸ್ ಕಮಾಂಡ್ ಸೆಂಟರ್ ಸಿಬ್ಬಂದಿಯವರ ಸಹಾಯದಿಂದ ಕೆಎ-17 ಂಂ-4961 ನಂಬರಿನ ಆಟೋ ಮತ್ತು ಚಾಲಕ ಮಹಮ್ಮದ್ ಸಾದೀಕ್ ಪತ್ತೆಮಾಡಿ ಕಳೆದುಕೊಂಡಿದ್ದ ಸುಮಾರು 70 ಸಾವಿರ ರೂ ಮೌಲ್ಯದ ಲ್ಯಾಪ್ ಟಾಪ್ ಮತ್ತು ಇತರೆ ದಾಖಲಾತಿಗಳು ಪತ್ತೆ ಮಾಡಿ ಸ್ವತ್ತಿನ ವಾರಸ್ಸುದಾರರಾದ   ರೇಷ್ಮಾ ಗಂಡ ಕಲೀಂವುಲ್ಲಾ ಅವರಿಗೆ ಆಜಾದ್ ನಗರ ಪೊಲೀಸ್ ಠಾಣೆಯಲ್ಲಿ ಹಸ್ತಾಂತರಿಸಲಾಯಿತು.

ಆಜಾದ್ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಇಮ್ತಿಯಾಜ್, ಮತ್ತು ಮಹಮ್ಮದ್ ಆಲ್ತಾಪ್, ನೇತೃತ್ವದಲ್ಲಿ ಸಿಬ್ಬಂದಿಗಳಾದ ಮಂಜುನಾಥನಾಯ್ಕ, ನರೇಶ್ ಎಪಿ, ಖಾಜಾ ಹುಸೇನ್ ಅತ್ತಾರ್, ದಯಾನಂದ.ಎನ್ ಹಾಗೂ ಕಮಾಂಡ್ ಸೆಂಟರ್ ಸಿಬ್ಬಂದಿ ತಂಡಕ್ಕೆ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ ಶ್ಲಾಫಿಸಿದ್ದಾರೆ.

Read also : ಭದ್ರತಾ ಮಾನದಂಡಗಳನ್ನು ಎಲ್ಲಾ ಬ್ಯಾಂಕ್‍ಗಳು ಪಾಲನೆ ಮಾಡುವುದು ಕಡ್ಡಾಯ : ಉಮಾ ಪ್ರಶಾಂತ್

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere police ಭದ್ರತಾ ಮಾನದಂಡಗಳನ್ನು ಎಲ್ಲಾ ಬ್ಯಾಂಕ್‍ಗಳು ಪಾಲನೆ ಮಾಡುವುದು ಕಡ್ಡಾಯ : ಉಮಾ ಪ್ರಶಾಂತ್
Next Article mruthyunjaya swamiji siddaganga shree ಸಿದ್ದಗಂಗಾ ಶ್ರೀಗಳನ್ನು “ರಾಷ್ಟ್ರಸಂತ” ಎಂದು ಘೋಷಿಸುವಂತೆ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ರಾಷ್ಟ್ರೀಯ ಹೆದ್ದಾರಿ‌ 173 ಆನಗೋಡುವರೆಗೂ ವಿಸ್ತರಿಸಲು ಸಂಸತ್ ನಲ್ಲಿ ಪ್ರಸ್ತಾಪಿಸಿದ ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ. ಫೆ.11 (Davanagere); ರಾಷ್ಟ್ರೀಯ ಹೆದ್ದಾರಿ-173  ಮೂಡಿಗೆರೆಯಿಂದ ಹೊಳಲ್ಕೆರೆವರೆಗೆ ಇದ್ದು NH 369 ಬಳಿ ಮುಕ್ತಾಯಗೊಂಡಿದೆ.ಇದೇ ಹೆದ್ದಾರಿಯನ್ನು ಹೊಳಲ್ಕೆರೆಯಿಂದ  ಚಿಕ್ಕಜಾಜೂರಿನ…

By Dinamaana Kannada News

Davanagere | ಜಿಲ್ಲಾಧಿಕಾರಿಯವರು ವಿವಿಧ ಕಚೇರಿಗಳಿಗೆ  ಅನಿರೀಕ್ಷಿತ ಭೇಟಿ, ಮಧ್ಯವರ್ತಿಗಳಿಗೆ ಖಡಕ್ ಎಚ್ಚರಿಕೆ

ದಾವಣಗೆರೆ.ಅ.9. (Davanagere):  ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಯವರು ಪ್ರಾದೇಶಿಕ ಸಾರಿಗೆ ಕಚೇರಿ ಮತ್ತು ಉಪನೋಂದಣಾಧಿಕಾರಿಗಳ ಕಚೇರಿಗೆ ಬುಧವಾರ ದಿಢೀರ್ ಭೇಟಿ ನೀಡಿ…

By Dinamaana Kannada News

ದೇವದಾರಿ ಯೋಜನೆ-ಮನುಷ್ಯಕುಲದ ಆತ್ಮವಿನಾಶದ ದಾರಿಯ ಆರಂಭ

Kannada News | Sanduru Stories | Dinamaana.com | 16-06-2024 ದೇವದಾರಿ! (Sanduru) ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ…

By Dinamaana Kannada News

You Might Also Like

CEO Gitte Madhava Vitthal Rao
ತಾಜಾ ಸುದ್ದಿ

ಕುಷ್ಠರೋಗ ನಿವಾರಣೆಗೆ ಅರಿವು ಮೂಡಿಸಿ : ಸಿಇಓ ಗಿತ್ತೆ ಮಾಧವ ವಿಠಲ ರಾವ್

By Dinamaana Kannada News
Davanagere
ತಾಜಾ ಸುದ್ದಿ

ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡಿದರೆ ದೂರು ನೀಡಿ : ಎಸ್ಪಿ

By Dinamaana Kannada News
vinaykumara G B
ತಾಜಾ ಸುದ್ದಿ

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

By Dinamaana Kannada News
Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?