Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸಿದ್ದಗಂಗಾ ಶ್ರೀಗಳನ್ನು “ರಾಷ್ಟ್ರಸಂತ” ಎಂದು ಘೋಷಿಸುವಂತೆ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹ
ತಾಜಾ ಸುದ್ದಿ

ಸಿದ್ದಗಂಗಾ ಶ್ರೀಗಳನ್ನು “ರಾಷ್ಟ್ರಸಂತ” ಎಂದು ಘೋಷಿಸುವಂತೆ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹ

Dinamaana Kannada News
Last updated: January 22, 2025 5:40 am
Dinamaana Kannada News
Share
mruthyunjaya swamiji siddaganga shree
mruthyunjaya swamiji siddaganga shree
SHARE

ದಾವಣಗೆರೆ (Davanagere) : ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಶ್ರೀಗಳನ್ನು ರಾಷ್ಟಸಂತ ಎಂದು ಘೋಷಣೆ ಮಾಡಬೇಕು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದರು.

ದಾವಣಗೆರೆ ನಗರದ ಕೊಂಡಜ್ಜಿ ರಸ್ತೆಯ ಶ್ರೀ ಸಿದ್ದಗಂಗಾ ಶಿವಕುಮಾರ ಸ್ವಾಮೀಜಿ ವೃತ್ತದಲ್ಲಿ ಶಿವಕುಮಾರ ಸ್ವಾಮೀಜಿ ಸರ್ಕಲ್ ಯುವಕರ ಬಳಗದಿಂದ ಸೋಮವಾರ ಹಮ್ಮಿಕೊಂಡಿದ್ದ 6 ನೇ ವರ್ಷದ ಡಾ. ಶಿವಕುಮಾರ ಸ್ವಾಮಿಗಳ ಸ್ಮರಣೋತ್ಸವ ಮತ್ತು ಪುತ್ತಳಿ ಅನಾವರಣ ಹಾಗೂ ದಾಸೋಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಡೆದಾಡುವ ದೇವರು ಎಂದೇ ಜನಮಾನಸದಲ್ಲಿ ನೆಲೆಸಿರುವ ಸಿದ್ದಗಂಗಾ ಶ್ರೀಗಳನ್ನು ಸರಕಾರ ಕೂಡಲೇ ರಾಷ್ಟ್ರಸಂತ ಎಂದು ಘೋಷಣೆ ಮಾಡಬೇಕು ಎಂದು ಒತ್ತಾಯ ಮಾಡಿದರು.

ಸಮಾಜದಲ್ಲಿ ವಿವಿಧ ಪೀಠದ ಶ್ರೀಗಳಿಗೆ, ಶರಣರಿಗೆ ಗೌರವ ಮರ್ಯಾದೆಗಳು ದೊರೆಯುತ್ತಿದೆ ಎಂದರೆ ‘ನಡೆದಾಡುವ ದೇವರು’ ಎಂದೇ ಪ್ರಸಿದ್ಧಿ ಹೊಂದಿದ್ದ ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಶ್ರೀಗಳು ಮಾಡಿದ ಸೇವೆ, ಬದುಕಿದ ಆದರ್ಶ ಜೀವನವೇ ಕಾರಣ” ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಶ್ರೀಗಳು ಸ್ಮರಿಸಿದರು.

“ತ್ರಿವಿಧ ದಾಸೋಹಿ ನಡೆದಾಡುವ ದೇವರು ಎಂದ ಖ್ಯಾತರಾಗಿದ್ದ ಸಿದ್ದಗಂಗಾ ಶಿವಕುಮಾರ ಶ್ರೀಗಳು ನಾಡಿನ ಎಲ್ಲಾ ಶರಣರಿಗೂ, ಎಲ್ಲಾ ಪೀಠದ ಶ್ರೀಗಳಿಗೂ ಆದರ್ಶಪ್ರಾಯರಾಗಿದ್ದಾರೆ. ಅವರು ಅನ್ನದಾಸೋಹ, ಅಕ್ಷರದಾಸೋಹ ಕೈಗೊಂಡು ನಾಡಿನ ಎಲ್ಲ ಜನರಿಗೆ ಜಾತಿ ಧರ್ಮ ಬೇಧಗಳಿಲ್ಲದೆ ಮಾಡಿದ ಅವರ ತ್ರಿವಿಧ ದಾಸೋಹ ಎಲ್ಲರಿಗೂ ಮಾದರಿ. ಹಾಗಾಗಿ ಜನ ಅವರನ್ನು ನಡೆದಾಡುವ ದೇವರು ಎಂದು ಕರೆಯುತ್ತಿದ್ದರು. ಇಂದು ಸಮಾಜದಲ್ಲಿ ಹಲವು ಪೀಠದ ಶ್ರೀಗಳಿಗೆ ಶರಣರಿಗೆ ಅಲ್ಪಸ್ವಲ್ಪ ಮರ್ಯಾದೆ ಗೌರವ ಸಿಗುತ್ತಿದೆ ಎಂದರೆ ಅದಕ್ಕೆ ಸಿದ್ಧಗಂಗಾ ಶ್ರೀಗಳಂತ ಮಹಾಪುರುಷರು ಕಾರಣ ಎಂದು ಅಭಿಪ್ರಾಯಪಟ್ಟರು.

ದಾವಣಗೆರೆ ವಿರಕ್ತಪೀಠದ ಬಸವಕುಮಾರ ಸ್ವಾಮೀಜಿ, ಚನ್ನಗಿರಿ ಹಿರೇಮಠದ ಕೇದಾರಲಿಂಗ ಶಿವಾಚಾರ್ಯ ಸ್ವಾಮೀಜಿಗಳು, ಮರುಳ ಶಂಕರ ಗುರುಪೀಠದ ಸಿದ್ದ ಬಸವ ಕಬೀರ ಶ್ರೀಗಳು, ಚಿತ್ರದುರ್ಗ ಐಮಂಗಲದ ಹರಳಯ್ಯ ಪೀಠದ ಶ್ರೀ ಬಸವ ಹರಳಯ್ಯ ಶ್ರೀಗಳು, ಬೆಂಗಳೂರಿನ ಸರ್ವಧರ್ಮ ಸಮನ್ವಯಪೀಠದ ಸಂಗಮಾನಂದ ಶ್ರೀಗಳು ದಿವ್ಯ ಸಾನಿಧ್ಯ ವಹಿಸಿದ್ದರು.

ಮಾಜಿ ಸಂಸದ ಜಿ ಎಂ ಸಿದ್ದೇಶ್ವರ, ಮಾಜಿ ಧೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಯಶವಂತ ರಾವ್ ಜಾಧವ್, ಕಾಂಗ್ರೇಸ್ ಮುಖಂಡ ಬಕ್ಕೇಶ್, ವಾಣಿ ಬಕ್ಕೇಶ್ ಧೂಡಾ ಸದಸ್ಯರು, ಬಿಜೆಪಿ ಮುಖಂಡರಾದ ಪುಲಾಯ್, ನವೀನ್ ಕುಮಾರ್, ಮಂಜುನಾಥ್ ಪಿಬಿ, ವೀರೇಶ್ ಹೆಚ್ ಎಸ್, ಜೆಎಚ್ ಪಟೇಲ್ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಮುಸ್ತಫಾ, ಸಿದ್ದಗಂಗಾ ಶಿವಕುಮಾರ ಸರ್ಕಲ್ ಯುವಕರ ಸಂಘದ ಅಧ್ಯಕ್ಷ ಶಂಕರ್ ಶಿರೇಕರ್, ಸಮಿತಿಯ ಸದಸ್ಯರು ಸಾರ್ವಜನಿಕರು ಭಾಗವಹಿಸಿದ್ದರು.

Read also : Crime news | ಆಟೋದಲ್ಲಿ ಲ್ಯಾಪ್‍ಟ್ಯಾಪ್ ಬಿಟ್ಟು ಹೋದ ಮಹಿಳೆ : 24 ಗಂಟೆಯಲ್ಲಿ ಪತ್ತೆ ಹಚ್ಚಿದ ಪೊಲೀಸ್

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article crime news Crime news | ಆಟೋದಲ್ಲಿ ಲ್ಯಾಪ್‍ಟ್ಯಾಪ್ ಬಿಟ್ಟು ಹೋದ ಮಹಿಳೆ : 24 ಗಂಟೆಯಲ್ಲಿ ಪತ್ತೆ ಹಚ್ಚಿದ ಪೊಲೀಸ್
Next Article South Traffic Police Station-davanagere ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ವೀಲಿಂಗ್ : ಇಬ್ಬರ ಬಂಧನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Harihara | ಮನೆ ಕಳ್ಳತನ ಪ್ರಕರಣ : ಆರೋಪಿ ಬಂಧನ

ಹರಿಹರ (Harihara):  ತಾಲೂಕು ಹಳ್ಳಿಹಾಳ್ ಮಟ್ಟಿಕ್ಯಾಂಪ್ ಗ್ರಾಮದಲ್ಲಿ ಮನೆ ಕಳ್ಳತನ ಮಾಡಿದ್ದ ಆರೋಪಿ ಯನ್ನು  ಮಲೆಬೆನ್ನೂರು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ…

By Dinamaana Kannada News

ಮುಡಾ ಪ್ರಕರಣ | ಸಿ.ಎಂ. ಸಿದ್ದರಾಮಯ್ಯಗೆ ಕ್ಲೀನ್ ಚಿಟ್, ಸತ್ಯಕ್ಕೆ ಜಯ  : ಪ್ರವೀಣ್ ಕುಮಾರ್

ದಾವಣಗೆರೆ (Davanagere) : ಸಿಎಂ ಸಿದ್ದರಾಮಯ್ಯ ಅವರ ಹೆಸರಿಗೆ ಕಪು ಚುಕ್ಕೆ ತರುವ ಪ್ರಯತ್ನ ರಾಜ್ಯದಲ್ಲಿ ನಡೆಯುತ್ತಿದೆ.  ಬಿಜೆಪಿಯ ಮತ್ತು…

By Dinamaana Kannada News

ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಯುವ ರೈತನ ಕುಟುಂಬಕ್ಕೆ ಪರಿಹಾರ ವಿತರಣೆ

ದಾವಣಗೆರೆ (Davanagere):  ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ಯುವ ರೈತನ ಕುಟುಂಬಕ್ಕೆ  ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಅವರು ಬೆಸ್ಕಾಂ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ! ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು : ಆಲೂರು ನಿಂಗರಾಜ್

By Dinamaana Kannada News
ವಿಶ್ವ ಬೈಸಿಕಲ್ ದಿನಾಚರಣೆ
ತಾಜಾ ಸುದ್ದಿ

ವಿಶ್ವ ಬೈಸಿಕಲ್ ದಿನಾಚರಣೆ | ಸೈಕಲ್ ಬಳಸುವುದರಿಂದ ಉತ್ತಮ ಆರೋಗ್ಯ ಪಡೆಯಲು ಸಾಧ್ಯ  : ಉಮಾ ಪ್ರಶಾಂತ್ 

By Dinamaana Kannada News
Davanagere
ತಾಜಾ ಸುದ್ದಿ

ರಾಜ್ಯ ಸರ್ಕಾರದಿಂದ ಭೂ ಗ್ಯಾರಂಟಿ ಯೋಜನೆಯಡಿ ಹಂತಹಂತವಾಗಿ ಹಕ್ಕುಪತ್ರ ವಿತರಣೆ; ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

By Dinamaana Kannada News
World No Tobacco Day
ತಾಜಾ ಸುದ್ದಿ

World No Tobacco Day | ದುಶ್ಚಟಗಳಿಂದ ದೂರವಿರಿ : ನ್ಯಾ.ವೇಲಾ ಡಿ.ಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?