Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಭಿಪ್ರಾಯ > ಖಾಸಗಿ ಕಾರ್ಯಕ್ರಮಕ್ಕೆ ಬಿ.ವಾಮದೇವಪ್ಪ ಅಧ್ಯಕ್ಷತೆ : ದಾವಣಗೆರೆ ಸಾಹಿತ್ಯ ವಲಯದಲ್ಲಿ ಅಸಮಾಧಾನ
ಅಭಿಪ್ರಾಯತಾಜಾ ಸುದ್ದಿ

ಖಾಸಗಿ ಕಾರ್ಯಕ್ರಮಕ್ಕೆ ಬಿ.ವಾಮದೇವಪ್ಪ ಅಧ್ಯಕ್ಷತೆ : ದಾವಣಗೆರೆ ಸಾಹಿತ್ಯ ವಲಯದಲ್ಲಿ ಅಸಮಾಧಾನ

Dinamaana Kannada News
Last updated: January 23, 2025 5:51 am
Dinamaana Kannada News
Share
DAVANAGERE
B. Vamadevappa, Mallikarjuna Kalamarahalli, Dr. Gangadharaiah Hiremath,
SHARE

ದಿನಮಾನ.ಕಾಂ, ದಾವಣಗೆರೆ : ಖಾಸಗಿ ಕಾಲೇಜುಗಳ ವಾಣಿಜ್ಯ ಕಾರ್ಯಕ್ರಮ ಒಂದಕ್ಕೆ ದಾವಣಗೆರೆ ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ವಾಮದೇವಪ್ಪ ಅವರನ್ನು ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದು, ದಾವಣಗೆರೆ ಸಾಹಿತ್ಯ ವಲಯದಲ್ಲಿ  ಅಸಮಾಧಾನ ವ್ಯಕ್ತವಾಗಿದೆ.

ಖಾಸಗಿ ಕಾರ್ಯಕ್ರಮಕ್ಕೆ ಸಾಹಿತ್ಯ ಪರಿಷತ್ ಸಹಯೋಗ ಪಡೆದುಕೊಂಡು ಪರಿಷತ್ತಿನ ಅಧ್ಯಕ್ಷರನ್ನೇ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡುವುದು ಎಷ್ಟರ ಮಟ್ಟಿಗೆ ಸರಿ? ಎಂದು ಜಾನಪದ ಪರಿಷತ್ ಅಕಾಡೆಮಿ ಸದಸ್ಯ ಪ್ರೊ.ಮಲ್ಲಿಕಾರ್ಜುನ ಕಲಮರಹಳ್ಳಿ, ನಿವೃತ್ತ ಪ್ರಾಧ್ಯಾಪಕ ಡಾ.ಗಂಗಾಧರಯ್ಯ ಹಿರೇಮಠ ಸೇರಿದಂತೆ ಇತರರು ಪ್ರಶ್ನಿಸಿದ್ದಾರೆ.

ಇದು ಯಾವ ಲೆಕ್ಕಾಚಾರ ಎಂದ ಕಲಮರಹಳ್ಳಿ

ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷರಾಗಿದ್ದಕೊಂಡು ಖಾಸಗಿ ವಾಣಿಜ್ಯ ಕಾರ್ಯಕ್ರಮವೊಂದಕ್ಕೆ ಸರ್ವಾಧ್ಯಕ್ಷರಾಗಲು ಮೊದಲು ವಾಮದೇವಪ್ಪ ಅವರು ಒಪ್ಪಬಾರದಿತ್ತು. ಇದು ಪರಿಷತ್ ಅಧ್ಯಕ್ಷ ಹುದ್ದಗೆ ಘನತೆ ತರುವುದಿಲ್ಲ. ಸಾಹಿತ್ಯ ಪರಿಷತ್ ಸಹಯೋಗ ಪಡಕೊಂಡು ಪರಿಷತ್ತಿನ ಅದ್ಯಕ್ಷರನ್ನೇ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡುವುದು ಎಷ್ಟರ ಮಟ್ಟಿಗೆ ಸರಿ? ಮಾನ್ಯ ವಾಮದೇವಪ್ಪನವರು ಇದಕ್ಕೆ ಒಪ್ಪಬಾರದಿತ್ತು. ಅಲ್ಲದೆ ಖಾಸಗಿ ಕಾಲೇಜುಗಳ ವಾಣಿಜ್ಯ ಈವೆಂಟ್ ಪ್ರೋಗ್ರಾಂ.ಇAಥವಕ್ಕೆ ಸಾಹಿತ್ಯ ಪರಿಷತ್ ಜೊತೆಯಾಗ ಬಾರದಿತ್ತು ಎಂದು ವಾಟ್ಸ್ಪ್ ಗ್ರೂನಲ್ಲಿ ಜಾನಪದ ಪರಿಷತ್ ಅಕಾಡೆಮಿ ಸದಸ್ಯ ಪ್ರೊ.ಮಲ್ಲಿಕಾರ್ಜುನ ಕಲಮರಹಳ್ಳಿ ವಿರೋಧಿಸಿದ್ದಾರೆ.

ಸಾಹಿತ್ಯ ಪರಿಷತ್‌ನಲ್ಲಿ ಗುಂಪುಗಾರಿಕೆ ನಡೆಯುತ್ತಿದೇಯಾ ?

ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ಗುಂಪುಗಾರಿಕೆ ನಡೆಯುತ್ತಿದೇಯಾ ಎಂಬ ಅನುಮಾನ ದಟ್ಟವಾಗಿದೆ. ಈ ಕುರಿತು ಹೆಸರು ಹೇಳದ ಕೆಲವರು ಬೇಸರ ವ್ಯಕ್ತಪಡಿಸಿದ್ದಾರೆ. ಅರ್ಹರಿಗೆ ಅವಕಾಶ ಸಿಗುತ್ತಿಲ್ಲ. ಸಾಹಿತ್ಯ ವಲಯದಲ್ಲಿ ಗುರುತಿಸಿಕೊಳ್ಳದವರಿಗೆ ಅವಕಾಶ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ.

Read also : ವಿರಕ್ತಮಠದ ಬಸವ ಪ್ರಭು ಸ್ವಾಮೀಜಿಗೆ ಕುವೆಂಪು ವಿವಿಯಿಂದ ಪಿಹೆಚ್‌ ಡಿ ಪದವಿ

TAGGED:B. VamadevappaDr. Gangadharaiah HiremathMallikarjuna Kalamarahalliಡಾ.ಗಂಗಾಧರಯ್ಯ ಹಿರೇಮಠದಾವಣಗೆರೆ ಜಿಲ್ಲಾ ಸಾಹಿತ್ಯ ಪರಿಷತ್ಬಿ.ವಾಮದೇವಪ್ಪಮಲ್ಲಿಕಾರ್ಜುನ ಕಲಮರಹಳ್ಳಿ
Share This Article
Twitter Email Copy Link Print
Previous Article DAVANAGERE ವಿರಕ್ತಮಠದ ಬಸವ ಪ್ರಭು ಸ್ವಾಮೀಜಿಗೆ ಕುವೆಂಪು ವಿವಿಯಿಂದ ಪಿಹೆಚ್‌ ಡಿ ಪದವಿ
Next Article DAVANAGERE ಲವಲವಿಕೆಯಿಂದ ವ್ಯಾಪಾರದ ವಹಿವಾಟು ಗಮನಿಸಿದ ಶಾಸಕ ಶಾಮನೂರು ಶಿವಶಂಕರಪ್ಪ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಪಾಲಿಕೆಯಲ್ಲಿ ಕೆಲಸದಲ್ಲಿ ವಿಳಂಬ : ಜನರಿಂದ ಸಂಸದರಿಗೆ ದೂರು

ದಾವಣಗೆರೆ  (Davanagere):  ಪಾಲಿಕೆಯಲ್ಲಿ ಜನರ ಕೆಲಸ ಮಾಡಿಕೊಡಲು ಅಧಿಕಾರಿಗಳು ವಿಳಂಬಧೋರಣೆ ಅನುಸರಿಸುತ್ತಿದ್ದು ಅಂತಹ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು…

By Dinamaana Kannada News

ಅಂತರಾಷ್ಟ್ರೀಯ ಯೋಗ ದಿನಾಚರಣೆ : 5 ರಿಂದ 6 ಸಾವಿರ ಜನರು ಭಾಗಿ

ದಾವಣಗೆರೆ .ಜೂ.19    : ಸ್ವಂತ ಮತ್ತು ಸಮಾಜಕ್ಕಾಗಿ ಯೋಗ ಎಂಬ ಘೋಷವಾಕ್ಯದಡಿ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ…

By Dinamaana Kannada News

Davanagere | ಭಗೀರಥ ಪ್ರಯತ್ನ ಮಾಡಿದಲ್ಲಿ ಯಶಸ್ಸು ನಿಶ್ಚಿತ : ಡಿಸಿ

ದಾವಣಗೆರೆ (Davanagere) :ಯಾವುದೇ ಕೆಲಸದಲ್ಲಿ ಭಗೀರಥರಂತೆ ಸತತ ಪ್ರಯತ್ನ ಮಾಡಿದಲ್ಲಿ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅಭಿಪ್ರಾಯ…

By Dinamaana Kannada News

You Might Also Like

vinaykumara G B
ತಾಜಾ ಸುದ್ದಿ

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

By Dinamaana Kannada News
Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?