Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಅನುದಾನಕ್ಕಾಗಿ ಕರ್ನಾಟಕದ ಸಂಸದರಿಂದ ಕೇಂದ್ರ ಹಣಕಾಸು ಸಚಿವರಿಗೆ ಮನವಿ
ತಾಜಾ ಸುದ್ದಿ

Davanagere | ಅನುದಾನಕ್ಕಾಗಿ ಕರ್ನಾಟಕದ ಸಂಸದರಿಂದ ಕೇಂದ್ರ ಹಣಕಾಸು ಸಚಿವರಿಗೆ ಮನವಿ

Dinamaana Kannada News
Last updated: February 4, 2025 1:32 pm
Dinamaana Kannada News
Share
Dr. Prabha Mallikarjun from Davanagere
Dr. Prabha Mallikarjun from Davanagere
SHARE
ದಾವಣಗೆರೆ/ ನವದೆಹಲಿ : ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್   ಅವರನ್ನು ಕಾಂಗ್ರೆಸ್ ಸಂಸದರುಗಳು  ನವದೆಹಲಿಯ ಕಚೇರಿಯಲ್ಲಿ  ಭೇಟಿಯಾಗಿ ರಾಜ್ಯಕ್ಕೆ ಅಗತ್ಯವಿರುವ ಅನುದಾನ ಸೇರಿದಂತೆ ವಿವಿಧ ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಸಿ ಮನವಿ ಸಲ್ಲಿಸಿದ್ದೇವೆ ಎಂದು ದಾವಣಗೆರೆ ಸಂದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದ್ದಾರೆ.
ಕೇಂದ್ರ ಸಚಿವರಾದ ಶ್ರೀಮತಿ‌ ನಿರ್ಮಲಾ ಸೀತಾರಾಮನ್ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರ 2024-25ರ ಕೃಷಿ ಸಾಲಕ್ಕಾಗಿ ₹9162 ಕೋಟಿ ಅನುದಾನಕ್ಕೆ ವಿನಂತಿಸಿತ್ತು. ಆದರೆ ನಬಾರ್ಡ್ ಕೇವಲ ₹2340 ಕೋಟಿ ಮಾತ್ರ ಮಂಜೂರು ಮಾಡಿದೆ. 2023-24 ರ ಬಜೆಟ್ ನಲ್ಲಿ ಕೃಷಿ ಸಾಲಕ್ಕಾಗಿ 5600 ಕೋಟಿ ಅನುದಾನ ನೀಡಲಾಗಿತ್ತು.ಈ ಬಾರಿ 9162 ಕೋಟಿ ಅನುದಾನಕ್ಕೆ ಬೇಡಿಕೆ ಸಲ್ಲಿಸಲಾಗಿತ್ತು ಆದರೆ ಕೇವಲ 2340 ಕೋಟಿ ಮಾತ್ರ ನೀಡಲಾಗಿದೆ ಇದು ಹಿಂದಿನ ವರ್ಷಕ್ಕಿಂತ 58% ಕಡಿಮೆ ಇದೆ. ಈ ಕೊರತೆಯು ರಾಜ್ಯದ ರೈತರನ್ನು ಆರ್ಥಿಕ ಸಂಕಷ್ಟಕ್ಕೆ ತಳ್ಳುವ ಅಪಾಯವಿದೆ.
ಸಾಲಮಿತಿಯನ್ನು ಹೆಚ್ಚಿಸಲು ಕ್ರಮ ತೆಗೆದುಕೊಳ್ಳುವಂತೆ ನಬಾರ್ಡ್ ಮತ್ತು ಆರ್.ಬಿ.ಐ ಗೆ ಸೂಚಿಸಲು ಸಚಿವರಿಗೆ ಮನವಿ ಮಾಡಲಾಯಿತು ಇದರೊಂದಿಗೆ ಎಲ್‌ಐಸಿ ಹಾಗೂ ಜೀವವಿಮಾ ಪ್ರತಿನಿಧಿಗಳ ಭವಿಷ್ಯಕ್ಕೆ ಮಾರಕವಾಗುವ ತಿದ್ದುಪಡಿಯಿಂದ ಪ್ರತಿನಿಧಿಗಳಿಗೆ ತೊಂದರೆಯಾಗಲಿದೆ.
ವಿಮಾ ಸೆಕ್ಷನ್ 42(2) ತಿದ್ದುಪಡಿ ಪ್ರಸ್ತಾವನೆಯಂತೆ ಏಜೆಂಟ್‌ಗಳಿಗೆ ಬಹು ವಿಮಾ ಕಂಪನಿಗಳೊಂದಿಗೆ ಕೆಲಸ ಮಾಡುವ ಅವಕಾಶ ಕಲ್ಪಿಸಲಾಗಿದೆ. ಇದು ಸಾರ್ವಜನಿಕ ಸಂಸ್ಥೆಯಾದ ಎಲ್.ಐ.ಸಿ ಯ ಸ್ಥಿರತೆಯನ್ನು ಹಾಳು ಮಾಡುವ ಜೊತೆಗೆ, ಲಕ್ಷಾಂತರ ಏಜೆಂಟ್‌ಗಳ ಉದ್ಯೋಗ ಭದ್ರತೆಗೆ ಹಾಗೂ ಗ್ರಾಹಕರ ವಿಶ್ವಾಸಕ್ಕೆ  ಆಘಾತ ತರುವಂತಿದೆ. ಈ ತಿದ್ದುಪಡಿಯಿಂದ ಉಂಟಾಗಬಹುದಾದ ಪರಿಣಾಮಗಳ ಬಗ್ಗೆ ಚರ್ಚಿಸಿ, ಎಲ್.ಐ.ಸಿ ಯನ್ನು ಹಾಗೂ ಅದರ ಏಜೆಂಟ್‌ಗಳನ್ನು ರಕ್ಷಿಸುವಂತೆ ಮನವಿ ಮಾಡಲಾಯಿತು.
ನಿಯೋಗದಲ್ಲಿ ಕರ್ನಾಟಕದ ಸಂಸದರುಗಳಾದ ಶ್ರೇಯಸ್ ಎಂ‌ ಪಾಟೀಲ್,ಪ್ರಿಯಾಂಕ ಜಾರಕಿಹೊಳಿ,ಸಾಗರ್ ಖಂಡ್ರೆ,ಸುನೀಲ್ ಬೋಸ್ ಮತ್ತಿತರರಿದ್ದರು.
Read also : Political analysis | ಅಮಿತ್ ಷಾ ಆಟ ಬಲ್ಲವರಾರು?
TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davanagere Political analysis | ಅಮಿತ್ ಷಾ ಆಟ ಬಲ್ಲವರಾರು?
Next Article Davanagere ಆವರಗೆರೆಯ ನಿರಾಶ್ರಿತರಿಗೆ ಹಕ್ಕುಪತ್ರಕ್ಕೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಒತ್ತಾಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

34 ದಿನಕ್ಕೆ ಕಾಲಿರಿಸಿದ ಸತ್ಯಾಗ್ರಹ

ರಾಯಚೂರ : ವಿವಿಧ ಬೇಡಿಕೆ ಈಡೇರಿಸಲು ಆಗ್ರಹಿಸಿ ವಾಲ್ಮೀಕಿ ಸಮಾಜ ನಡೆಸುತ್ತಿರುವ ಹೋರಾಟ 34 ನೇ ದಿನಕ್ಕೆ ಕಾಲಿರಿಸಿದೆ. ಮಾ…

By Dinamaana Kannada News

DAVANAGERE : ವೀರಶೈವ ಲಿಂಗಾಯತ : ವಿವಿಧ ಯೋಜನೆಯ ಸಾಲ ಸೌಲಭ್ಯ ಅರ್ಜಿ ಆಹ್ವಾನ

ದಾವಣಗೆರೆ.ಆ.03   (Davangere district )  ; ಪ್ರಸಕ್ತ ಸಾಲಿನ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ (Karnataka Veerashaiva Lingayat Development…

By Dinamaana Kannada News

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

ಸತತ 3ನೇ ದಿನವೂ ಚಿನ್ನದ ಬೆಲೆ ಇಳಿಕೆಯಾಗಿದೆ. ಬೆಂಗಳೂರಿನಲ್ಲಿ 24 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 550 ರೂ.…

By Dinamaana Kannada News

You Might Also Like

Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

ಅಕ್ರಮವಾಗಿ ಪಡಿತರ ದಾಸ್ತಾನು:ವಿವಿಧ ಕಡೆ ದಾಳಿ ನಡೆಸಿ ವಶಕ್ಕೆ ಪಡೆದ ಪೊಲೀಸರು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?