Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ತಾಜಾ ಸುದ್ದಿ

Davanagere | 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

Dinamaana Kannada News
Last updated: February 5, 2025 1:46 pm
Dinamaana Kannada News
Share
Applications invited
SHARE

ದಾವಣಗೆರೆ, ಫೆ.5 (Davanagere): ದಾವಣಗೆರೆ ಜಿಲ್ಲೆಯಲ್ಲಿನ  ಡಾ|| ಎ.ಪಿ.ಜೆ.ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ 6ನೇ ತರಗತಿ (ಸಿ.ಬಿ.ಎಸ್.ಸಿ ಪಠ್ಯಕ್ರಮ)ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ 6 ನೇ ತರಗತಿ (ರಾಜ್ಯ ಪಠ್ಯಕ್ರಮ)ದಲ್ಲಿ 2025 -26 ರ ಶೈಕ್ಷಣಿಕ ಸಾಲಿನಲ್ಲಿ 6ನೇ ತರಗತಿಯ ಆಂಗ್ಲ ಮಾಧ್ಯಮದಲ್ಲಿ ವ್ಯಾಸಂಗ ಮಾಡಲು ಪ್ರತಿಭಾನ್ವಿತ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಊಟ, ವಸತಿ, ಸಮವಸ್ತ್ರ, ಪಠ್ಯಪುಸ್ತಕ ಹಾಗೂ ಇನ್ನಿತರೆ ಸಾಮಗ್ರಿಗಳನ್ನು ನೀಡುವುದರ ಜೊತೆಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತದೆ. ಈ ಶಾಲೆಗಳಲ್ಲಿ ಅಲ್ಪಸಂಖ್ಯಾತ ವರ್ಗದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಪಾರ್ಸಿ ವಿದ್ಯಾರ್ಥಿಗಳಿಗೆ ಶೇ.75 ರಷ್ಟು ಮತ್ತು ಪರಿಶಿಷ್ಠ ಜಾತಿ, ಪರಿಶಿಷ್ಟ ಪಂಗಡ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶೇ.25 ರಷ್ಟು  ಪ್ರವೇಶವಿರುತ್ತದೆ.  ಅರ್ಜಿಯನ್ನು ಮಾ.10 ರೊಳಗಾಗಿ ಸೇವಾ ಸಿಂಧು ಪೋರ್ಟಲ್  ವೆಬ್ ಸೈಟ್ https:// sevasindhuservices.karnataka.gov.in     ನಲ್ಲಿ  ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಡಾ|| ಎ.ಪಿ.ಜೆಅಬ್ದುಲ್ ಕಲಾಂ ವಸತಿ ಶಾಲೆ, ಕೊಂಡಜ್ಜಿ, ಹರಿಹರ.ತಾ. ಮೊ.ಸಂ: 9008815296, ಅಲ್ಪಸಂಖ್ಯಾತರ ಮೊರಾರ್ಜಿದೇಸಾಯಿ ವಸತಿ ಶಾಲೆ, ಕೆರೆಬಿಳಚಿ, ಚನ್ನಗಿರಿ.ತಾ. ಮೊ.ಸಂ: 483075634, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆ, ಹೊಸಕುಂದುವಾಡ, ಸಿಂಗ್ರಳ್ಳಿ ದೇವಿರಮ್ಮ ಬಡಾವಣೆ, ದಾವಣಗೆರೆ ಟೌನ್ ಮೊ.ಸಂ: 9916828601, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ ನ್ಯಾಮತಿ.

ತಾ. ಮೊ.ಸಂ: 9164855466, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಜಗಳೂರು.ತಾ. ಮೊ.ಸಂ: 9916828601, ತಾಲ್ಲೂಕು ವಿಸ್ತಾರಣಾಧಿಕಾರಿಗಳು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಉಪ ವಿಭಾಗ ಮೊ.ಸಂ: 08192-250066, ಜಿಲ್ಲಾ ಮಾಹಿತಿ ಕೇಂದ್ರ ದಾವಣಗೆರೆ ಮೊ.ಸಂ: 7019837748, ತಾಲ್ಲೂಕು ಮಾಹಿತಿ ಕೇಂದ್ರ ಹರಿಹರ ಮೊ.ಸಂ: 9845329483, ತಾಲ್ಲೂಕು ಮಾಹಿತಿ ಕೇಂದ್ರ ಚನ್ನಗಿರಿ ಮೊ.ಸಂ: 8660520572, ತಾಲ್ಲೂಕು ಮಾಹಿತಿಕೇಂದ್ರ ಹೊನ್ನಾಳಿ ಮೊ.ಸಂ: 9739888820, ತಾಲ್ಲೂಕು ಮಾಹಿತಿ ಕೇಂದ್ರ ಜಗಳೂರು ಮೊ.ಸಂ: 9880392344 ಸಂಪರ್ಕಿಸಬಹುದೆAದು ಇಲಾಖೆಯ ಅಧಿಕಾರಿ ಭಕ್ತ ಮಾರ್ಕಾಂಡಯ್ಯ ತಿಳಿಸಿದ್ದಾರೆ.

Read also : Davanagere | ನಕಲಿ ಪತ್ರಕರ್ತರ ಹಾವಳಿ ತಡೆಗೆ ಆಗ್ರಹ

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article davanagere Davanagere | ನಕಲಿ ಪತ್ರಕರ್ತರ ಹಾವಳಿ ತಡೆಗೆ ಆಗ್ರಹ
Next Article District Collector G.M. Gangadharaswamy Davanagere | ಮಕ್ಕಳ ಸುರಕ್ಷತೆಗಾಗಿ ನಿಯಮಗಳ ಪಾಲನೆ ಕಡ್ಡಾಯ : ಡಿಸಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಯೋಗ ಸಾಧಕಿ ಲಾವಣ್ಯ ಶ್ರೀಧರ್‌ಗೆ ‘ಅಹಲ್ಯಬಾಯಿ ಹೋಳ್ಕರ್’ ರಾಷ್ಟ್ರೀಯ ಪ್ರಶಸ್ತಿ  

ದಾವಣಗೆರೆ:   ರಾಜ್ಯ ಮತ್ತು ರಾಷ್ಟ್ರ ಮಟ್ಟದ ಯೋಗಾಸನ ಸ್ಪರ್ಧೆಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ದಾವಣಗೆರೆಯ ಪ್ರತಿಷ್ಠಿತ ಎಸ್‌ಎಎಸ್‌ಎಸ್ ಯೋಗ ಕೇಂದ್ರದ…

By Dinamaana Kannada News

ಬಡ ಮಕ್ಕಳ ಶಿಕ್ಷಣಕ್ಕೆ ಸರ್ಕಾರಿ ಶಾಲೆಗಳು ದೊಡ್ಡ ಕೊಡುಗೆ :ಶಾಸಕ ಕೆ.ಎಸ್.ಬಸವಂತಪ್ಪ

ದಾವಣಗೆರೆ: ‘ಸಮಾಜದ ಕಟ್ಟಕಡೆಯ ಮಕ್ಕಳ ವಿದ್ಯಾಭ್ಯಾಸಕ್ಕೆ ಸರ್ಕಾರಿ ಶಾಲೆಗಳು ಬಹು ದೊಡ್ಡ ಕೊಡುಗೆ ನೀಡುತ್ತಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ…

By Dinamaana Kannada News

DAVANAGERE NEWS | ವರದಕ್ಷಿಣೆ ಸಾವು ಪ್ರಕರಣ: ಆರೋಪಿಗೆ 07 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ದಾವಣಗೆರೆ (Davanagere ): ವರದಕ್ಷಿಣೆ ತರುವಂತೆ ಕಿರುಕುಳ ನೀಡಿ ಪತ್ನಿ ಸಾವಿಗೆ ಕಾರಣರಾದ ಪತಿ ಮಂಜುನಾಥಗೆ  7 ವರ್ಷ ಕಠಿಣ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಭ್ರಷ್ಟಾಚಾರ ಪ್ರಜಾಪ್ರಭುತ್ವದ ಶತ್ರು: ಜಿಲ್ಲಾ ನ್ಯಾ.ಡಿ.ಕೆ.ವೇಲಾ

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Davanagere
ಅಭಿಪ್ರಾಯ

ಮಕ್ಕಳ ನೀತಿ ಕಥೆ: ಉತ್ತಮ ವ್ಯಕ್ತಿತ್ವಕ್ಕೆ ಭದ್ರ ಬುನಾದಿ|ಡಿ. ಫ್ರಾನ್ಸಿಸ್ 

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ:ಮಾಸಡಿ ಗ್ರಾಪಂ ಅಕ್ರಮ ಖಂಡಿಸಿ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?