Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಗ್ರಾಮೀಣ ಮಹಿಳೆಯರಿಗೆ ಉಚಿತ ಕಾಲೇಜು ಶಿಕ್ಷಣ ಶ್ಲಾಘನೀಯ: ಡಾ.ಹಿರೇಮಠ
ತಾಜಾ ಸುದ್ದಿ

ಗ್ರಾಮೀಣ ಮಹಿಳೆಯರಿಗೆ ಉಚಿತ ಕಾಲೇಜು ಶಿಕ್ಷಣ ಶ್ಲಾಘನೀಯ: ಡಾ.ಹಿರೇಮಠ

Dinamaana Kannada News
Last updated: February 10, 2025 4:59 pm
Dinamaana Kannada News
Share
Davangere
Davangere
SHARE
ದಾವಣಗೆರೆ (Davanagere): ದೇಶದಲ್ಲಿ ಮಹಿಳಾ ಸಾಕ್ಷರತೆ ಕಡಿಮೆ ಇದ್ದು,ಅದರಲ್ಲೂ ಗ್ರಾಮೀಣ ಮಹಿಳೆಯರ ಕಾಲೇಜು ಶಿಕ್ಷಣ ಕ್ಕೆ ಸೇರುವ ಅನುಪಾತ ತುಂಬಾನೇ ಕಡಿಮೆಯಿದ್ದು,ಇಂತಹ ಸಂದರ್ಭದಲ್ಲಿ ದಾವಣಗೆರೆ ತಾಲ್ಲೂಕು ಅತ್ತಿಗೆರೆ ಗ್ರಾಮದ ಎಸ್.ಸಿ.ಎಸ್.ಜಿ ಪದವಿಪೂರ್ವ ಕಾಲೇಜು ಗ್ರಾಮೀಣ ವಿದ್ಯಾರ್ಥಿನಿಯರಿಗೆ ಉಚಿತವಾಗಿ ಶಿಕ್ಷಣ ನೀಡುತ್ತಿರುವುದು ರಾಜ್ಯ ದಲ್ಲಿಯೇ ಮಾದರಿಯಾಗಿದ್ದು.ಈ ಮಹತ್ವಪೂರ್ಣ ಶಿಕ್ಷಣ ದಾಸೋಹ ಕಾರ್ಯ ಶ್ಲಾಘನೀಯ ವಾದುದು ಎಂದು ಲೇಖಕ, ವಿಶ್ರಾಂತ ಪ್ರಾಧ್ಯಾಪಕ ಡಾ.ಗಂಗಾಧರಯ್ಯ ಹಿರೇಮಠ ಮೆಚ್ಚುಗೆ ವ್ಯಕ್ತಪಡಿಸಿದರು.
ಅತ್ತಿಗೆರೆ  ಶ್ರೀಮತಿ ಚನ್ನಪ್ಳ ಶಿವಲಿಂಗಮ್ಮ ಗುರುಬಸಪ್ಪ ಕಲಾ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜು ವೈಭವ್-2025   ರ ವಾರ್ಷಿಕೋತ್ಸವ ಸಮಾರಂಭದಲ್ಲಿ  ಮಾತನಾಡಿದ ಅವರು,  ಇಂದು ಶಿಕ್ಷಣ ಬಡವರಿಗೆ,ಹಿಂದುಳಿದವರಿಗೆ, ಗ್ರಾಮೀಣ ರೈತರು ಮತ್ತು ಕೂಲಿಕಾರರ ಮಕ್ಕಳಿಗೆ ದುಬಾರಿಯಾದ ಈ ಸಂದರ್ಭದಲ್ಲಿ ಕಾಲೇಜು ಹಂತದ ಕಲಿಕೆಗೆ ಲಕ್ಷ,ಲಕ್ಷ ರೂಪಾಯಿ ಖರ್ಚು ಮಾಡಬೇಕಾದ ಪರಿಸ್ಥಿತಿ ಬಂದಿದ್ದು, ಶಿಕ್ಷಣ ವ್ಯಾಪಾರೀಕರಣ ವಾಗಿ,ಹಣಗಳಿಸುವ ದಂಧೆಯಾಗಿ ಇರುವುದು ಎಲ್ಲರಿಗೂ ಗೊತ್ತಿರುವ ಸಂಗತಿ. ಇಂತಹ ವ್ಯಾಪಾರೀಕರಣ  ಶೈಕ್ಷಣಿಕ ವ್ಯವಸ್ಥೆಯಲ್ಲಿ ಅತ್ತಿಗೆರೆ ಗ್ರಾಮದಲ್ಲಿರುವ ಎಸ್.ಸಿ.ಎಸ್.ಜಿ. ಪದವಿಪೂರ್ವ ಕಾಲೇಜು ಗ್ರಾಮೀಣ ವಿದ್ಯಾರ್ಥಿನಿಯರಿಗೆ ಎರೆಡು ವರ್ಷ ಉಚಿತ ಶಿಕ್ಷಣ ನೀಡಿ ಅವರನ್ನು ಮುಂದಿನ ಪದವಿ ಶಿಕ್ಷಣವನ್ನು ಪಡೆಯಲು ಕಳಿಸುತ್ತಿರುವುದು ಅತ್ಯಂತ ಸಂತಸದ ಸಂಗತಿ ಎಂದು ತಿಳಿಸಿದರು.
ಗ್ರಾಮೀಣ ಮಕ್ಕಳಿಗೆ ಆಸಕ್ತಿ ಇದೆ, ಪ್ರೊತ್ಸಾಹ,ಮತ್ತು ಪ್ರೇರಣೆಯ ಕೊರತೆ ಇದ್ದು,ಇಂತಹ ಸಂದರ್ಭದಲ್ಲಿ ಮಾನವೀಯ ಮೌಲ್ಯಗಳನ್ನು ಇಟ್ಟುಕೊಂಡು ಕಾಳಜಿ, ಕಳಕಳಿ ಯಿಂದ ಈ ಸಂಸ್ಥೆ ಮಾಡುತ್ತಿರುವ ನಿಸ್ವಾರ್ಥ ಸಮಾಜ ಸೇವೆ ಅನುಕರಣೀಯ.ಇದರ ಸದುಪಯೋಗವನ್ನು ತಾವು ಪಡೆದು ಕೊಂಡು ಜೀವನದಲ್ಲಿ ಮುಂದೆ ಬನ್ನಿ ಎಂದು ವಿದ್ಯಾರ್ಥಿ ಸಮೂಹಕ್ಕೆ ಕರೆನೀಡುತ್ತಾ ತಂದೆ ತಾಯಿಗಳಿಗೆ ಗೌರವ ನೀಡಿ,ಗುರು ಹಿರಿಯರಲ್ಲಿ, ಕಲಿತ ಶಿಕ್ಷಣ ಸಂಸ್ಥೆಗಳಿಗೆ ಕೃತಜ್ಞತಾಭಾವನೆ ಇರಲಿ ಎಂದು ತಿಳಿಸುತ್ತಾ ಗುಣಮಟ್ಟದ ಶಿಕ್ಷಣ ಕುರಿತು ವಿಶೇಷ ಉಪನ್ಯಾಸ ನೀಡಿದರು.
 ಕಾಲೇಜು ಸಂಸ್ಥಾಪಕ ಕಾರ್ಯದರ್ಶಿ ಪ್ರೊ. ಕೆ.ಆರ್.ಜಯದೇವಪ್ಪ  ಮಾತನಾಡಿ, ತಾವು ಈ ಸಂಸ್ಥೆ ಕೊಟ್ಟಿರುವ ಉದ್ದೇಶ, ಆಶಯ ಮತ್ತು ತಾವು ಅನುಭವಿಸಿದ ನೋವುಗಳು,ಸವಾಲುಗಳ ಕುರಿತು ವಿವರವಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷ ಪ್ರೊ.ಹೆಚ್.ಚೆನ್ನಪ್ಪ ಪಲ್ಲಾಗಟ್ಟಿ ಮಾತನಾಡಿ,  ಈ ಸಂಸ್ಥೆಯ ಆರಂಭ ಹಣ ಗಳಿಸುವ ಉದ್ದೇಶದಿಂದ ಕೂಡಿರದೇ ಬಡವರು, ಹಿಂದುಳಿದವರಿಗೆ ಹಾಗೂ ಗ್ರಾಮೀಣ ಮಕ್ಕಳಿಗೆ ಉತ್ತಮ ಶಿಕ್ಷಣ ಉಚಿತವಾಗಿ ದೊರೆಯಲಿ ಎಂಬ ಸದಾಶಯ ದಿಂದ. ಬಡ ಮಕ್ಕಳು ಶಿಕ್ಷಣದಿಂದ ವಂಚಿತರಾಗಿ ಶೋಷಣೆಗೆ ಒಳಗಾಗದೇ ಅವರೂ ಸಹ ಸ್ವಾಭಿಮಾನದಿಂದ ಬದುಕು ನಡೆಸಲಿ, ಜೀವನದಲ್ಲಿ ಸುಖ, ಸಂತೋಷ ಮತ್ತು ತೃಪ್ತಿ ಯಿಂದ  ಬದುಕು ನಡೆಸಲಿ ಎಂಬ ಸದುದ್ದೇಶವೇ ಕುರಿತಾಗಿ ತಮಗಿರುವ ಕಾಳಜಿ,ಕಳಕಳಿ,ಸೇವಾಭಾವನೆ, ನಿಸ್ವಾರ್ಥತೆ ಕುರಿತು ವಿವರಿಸಿದರು.
 ಪ್ರಾಂಶುಪಾಲ ಪ್ರೊ.ಹೆಚ್.ಚಂದ್ರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಸ್ವಾಗತವನ್ನು ಪ್ರೊ.ಸಲ್ಮಾ.ಬಿ.ಎಸ್. ವರದಿ ವಾಚನ.ಪ್ರೊ.ಗುಡ್ಡಪ್ಪ ಆರ್.ಓಲೇಕಾರ್. ವಂದನಾರ್ಪಣೆ ಪ್ರೊ.ಕೆ.ಎಂ.ಬಸವರಾಜಪ್ಪ ಮಾಡಿದರು.
15 ಕ್ಕೂ ಹೆಚ್ಚು ವಿದ್ಯಾರ್ಥಿ ವೃಂದ ತಮ್ಮ ಅನಿಸಿಕೆ ಹಂಚಿಕೊಂಡರು. ವಿವಿಧ ಕ್ರೀಡೆಗಳಲ್ಲಿ, ಸಾಂಸ್ಕೃತಿಕ ಕಾರ್ಯಕ್ರಮ ಗಳಲ್ಲಿ ಭಾಗವಹಿಸಿ ಬಹುಮಾನ ಗಳಿಸಿದ, ತರಗತಿಗೆ ಹೆಚ್ಚು ಫಲಿತಾಂಶ ಪಡೆದ ಹಾಗೂ ಅತ್ಯುತ್ತಮ ವಿದ್ಯಾರ್ಥಿ ವೃಂದ ಕ್ಕೆ ಸನ್ಮಾನ,ಬಹುಮಾನ, ಪ್ರಶಸ್ತಿ ಪತ್ರವನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು,ಪಾಲಕರು ಗ್ರಾಮದ ಜನತೆ, ಕಾಲೇಜಿನ ಬೋಧಕ, ಬೋಧಕೇತರ ಸಿಬ್ಬಂದಿ ಭಾಗವಹಿಸಿದ್ದರು.
Davanagere | ಶುದ್ಧ ಕುಡಿಯುವ ನೀರಿನ ಘಟಕ ಸರಿಪಡಿಸಿ : ಎಸ್ ಡಿ ಪಿ ಐ ಆಗ್ರಹ
TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article SDPI davanagere Davanagere | ಶುದ್ಧ ಕುಡಿಯುವ ನೀರಿನ ಘಟಕ ಸರಿಪಡಿಸಿ : ಎಸ್ ಡಿ ಪಿ ಐ ಆಗ್ರಹ
Next Article Davanagere ರಾಷ್ಟ್ರೀಯ ಹೆದ್ದಾರಿ‌ 173 ಆನಗೋಡುವರೆಗೂ ವಿಸ್ತರಿಸಲು ಸಂಸತ್ ನಲ್ಲಿ ಪ್ರಸ್ತಾಪಿಸಿದ ಡಾ.ಪ್ರಭಾ ಮಲ್ಲಿಕಾರ್ಜುನ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಕನ್ನಡ ನಾಡು ನುಡಿಯ ಪರವಾಗಿ ನಿಲ್ಲುವೆ :  ಡಾ.ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ : ಕನ್ನಡ ನಾಡು ನುಡಿಯ ಪರವಾಗಿ ಸದಾ ನಿಲ್ಲುವೆ ಎಂದು ದಾವಣಗೆರೆ ನೂತನ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.…

By Dinamaana Kannada News

ವಿಕಲಚೇತನ ಫಲಾನುಭವಿಗಳಿಂದ ಅರ್ಜಿ ಆಹ್ವಾನ

ದಾವಣಗೆರೆ ಜು.02 :  ಪ್ರಸಕ್ತ ಸಾಲಿಗೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆಯ ವತಿಯಿಂದ 13 ಫಲಾನುಭವಿ ಆಧಾರಿತ ಯೋಜನೆಗಳಿಗೆ…

By Dinamaana Kannada News

karnataka congress political analysis: ಕೈ ಪಾಳೆಯದಲ್ಲಿ ಕಾಣಿಸುತ್ತಿದೆ ತೃತೀಯ ಶಕ್ತಿ

karnataka congress political analysis: ಕಳೆದ ವಾರ ತಮಗೆ ತಲುಪಿದ ಸಂದೇಶದಿಂದ ದಿಲ್ಲಿಯ ಬಿಜೆಪಿ ನಾಯಕರು ಖುಷಿಯಾಗಿದ್ದಾರೆ.ಈ ಸಂದೇಶದ ಪ್ರಕಾರ ಕರ್ನಾಟಕದ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Davanagere
ತಾಜಾ ಸುದ್ದಿ

ಎಸ್.ಎಸ್. ಜನರಲ್ ಆಸ್ಪತ್ರೆಯಲ್ಲಿ ಒಳರೋಗಿಗಳ ಸೇವೆಗೆ ಡಾ|| ಎಸ್ಸೆಸ್ ಚಾಲನೆ

By Dinamaana Kannada News
Davanagere
ತಾಜಾ ಸುದ್ದಿ

ವಿದ್ಯುತ್ ವ್ಯತ್ಯಯ | ಜೂ.24 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

By Dinamaana Kannada News
Davanagere
ತಾಜಾ ಸುದ್ದಿ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ | ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?