Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಸರಕಾರವೇ ಹರ್ಡೇಕರ ಮಂಜಪ್ಪ ಜಯಂತಿ ಆಚರಿಸಲಿ : ಬಸವಪ್ರಭು ಸ್ವಾಮೀಜಿ
ತಾಜಾ ಸುದ್ದಿ

ಸರಕಾರವೇ ಹರ್ಡೇಕರ ಮಂಜಪ್ಪ ಜಯಂತಿ ಆಚರಿಸಲಿ : ಬಸವಪ್ರಭು ಸ್ವಾಮೀಜಿ

Dinamaana Kannada News
Last updated: February 19, 2025 5:56 am
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere ):  ವಿಶ್ವಗುರು ಬಸವಣ್ಣನವರ ಹೆಸರು ಇಡೀ ಕರ್ನಾಟಕ, ಭಾರತಕ್ಕೆ ಅಲ್ಲ. ಇಡೀ ವಿಶ್ವಕ್ಕೇ ಮುಟ್ಟಿದೆ ಅದಕ್ಕೆ ಕಾರಣ ಕರ್ತರು ಎಂದರೆ ಹರ್ಡೆಕರ್ ಮಂಜಪ್ಪನವರು. ದಾವಣಗೆರೆಯ ವಿರಕ್ತಮಠದಲ್ಲಿ ಮೊಟ್ಟಮೊದಲ ಬಾರಿಗೆ ಬಸವ ಜಯಂತಿಯನ್ನು  1913ರಲ್ಲಿ ಪ್ರಾರಂಭ ಮಾಡಿದವರು. ಅಂದಿನಿAದ ಪ್ರಾರಂಭವಾದ ಬಸವ ಜಯಂತಿಯನ್ನು ಇಂದು ಇಡೀ ವಿಶ್ವದಾದ್ಯಂತ ಆಚರಣೆ ಮಾಡಲಾಗುತ್ತಿದೆ ಎಂದು ವಿರಕ್ತಮಠದ ಡಾ.ಬಸವಪ್ರಭು ಸ್ವಾಮೀಜಿ ಹೇಳಿದರು.

ನಗರದ ಹೊಸ ಅಂಡರ್ ಬ್ರಿಡ್ಜ್ ಬಳಿ ಇರುವ ಶರಣ ಹರ್ಡೆಕರ್ ಮಂಜಪ್ಪನವರ ಪುತ್ಥಳಿ ಬಳಿ ಬಸವ ಬಳಗ, ಜಾಗತಿಕ ಲಿಂಗಾಯತ ಮಹಾಸಭಾ, ಜಿಲ್ಲಾ ಶರಣ ಸಾಹಿತ್ಯ ಪರಿಷತ್, ಕದಳಿ ಮಹಿಳಾ ವೇದಿಕೆ, ವಿರಕ್ತಮಠ, ಬಸವ ಕಲಾಲೋಕದ ಸಹಯೋಗದಲ್ಲಿ ಆಯೋಜಿಸಿದ ಕರ್ನಾಟಕದ ಗಾಂಧಿ ಹರ್ಡೆಕರ್ ಮಂಜಪ್ಪನವರ 139ನೇ ಜಯಂತಿ ಕಾರ್ಯಕ್ರಮದಲ್ಲಿ ಪುತ್ಥಳಿಗೆ ಪುಷ್ಪಾರ್ಪಣೆ ಮಾಡಿ ಅವರು ಮಾತನಾಡಿದರು.

ಪ್ರತಿವರ್ಷ ಶರಣರ, ಮಹಾತ್ಮರ, ದಾರ್ಶನಿಕರ ಜಯಂತಿಯನ್ನು ನಮ್ಮ ಸರ್ಕಾರ ಆಚರಣೆ ಮಾಡುತ್ತಿದೆ, ಅದೇ ರೀತಿಯಾಗಿ ಕರ್ನಾಟಕದ ಗಾಂಧಿ, ಸ್ವಾತಂತ್ರ್ಯ ಹೋರಾಟಗಾರರಾದ, ದಾವಣಗೆರೆಯ ಮೊದಲ ಪತ್ರಕರ್ತರಾಗಿ, ಸರಳ ಜೀವನ ನಡೆಸಿದಂತಹ ಹರ್ಡೆಕರ್ ಮಂಜಪ್ಪನವರ ಜಯಂತಿಯನ್ನು ಸರ್ಕಾರದಿಂದ ಆಚರಣೆ ಮಾಡಬೇಕು ಎಂಬ ಹಕ್ಕೊತ್ತಾಯವನ್ನು ನಾವೆಲ್ಲರೂ ನಿಯೋಗದ ಮುಖಾಂತರ ಮುಖ್ಯಮಂತಿಗಳಿಗೆ ಮನವಿ ಮಾಡಿ ಇಡೀ ರಾಜ್ಯಾದ್ಯಂತ ಆಚರಣೆ ಮಾಡುವಂತಾಗಲು ಪ್ರಯತ್ನ ಮಾಡೋಣ ಎಂದರು.

ಕರ್ನಾಟಕದ ಗಾಂಧಿ ಎಂದೇ ಕರೆಸಿಕೊಂಡಿದ್ದ ಹರ್ಡೆಕರ್ ಮಂಜಪ್ಪನವರ ಜೀವನದ ಆದರ್ಶಗಳು, ವಿಚಾರಧಾರೆಗಳನ್ನು ಮಕ್ಕಳಿಗೆ, ಯುವ ಜನತೆಗೆ ತಿಳಿಸುವ ನಿಟ್ಟಿನಲ್ಲಿ ಅವರ ಕುರಿತು ಪಠ್ಯಗಳಲ್ಲಿ ಅಳವಡಿಸಬೇಕು. ಈ ದೇಶದ ಶಕ್ತಿ ಯುವಕರೇ ಆಗಿರುವುದರಿಂದ ಅವರಿಂದಲೇ ಆಚಾರ ವಿಚಾರ ಉಳಿಯುವಂತಹದ್ದು. ಅವರು ದುಶ್ಚಟ, ದುರ್ಗುಣಗಳನ್ನು ಬಿಡಬೇಕು ಎಂದು ಪರಿವರ್ತನೆ ಮಾಡಿದರು. ಜೊತೆಗೆ ಬಸವ ತತ್ವ, ಗಾಂಧಿ ತತ್ವ ತಿಳಿಸಿದರು.

ಈ ಸಂದರ್ಭದಲ್ಲಿ ಬಾಗಲಕೋಟೆಯ ಮಹಾಮಲ್ಲಪ್ಪ ಪಟ್ಟಣಶೆಟ್ಟಿ ಹರ್ಡೆಕರ್ ಮಂಜಪ್ಪನವರ ಬಗ್ಗೆ ಮಾತನಾಡಿದರು.

ಬಸವ ಬಳಗದ ಹುಚ್ಚಪ್ಪ ಮೇಸ್ಟುç, ಮಹಾನಗರ ಪಾಲಿಕೆ ಉಪ ಮಹಾಪೌರರಾದ ಸೋಗಿ ಶಾಂತಕುಮಾರ, ಜಾಗತಿಕ ಲಿಂಗಾಯತ ಮಹಾಸಭಾದ ಆವರಗೆರೆ ರುದ್ರಮುನಿ, ವಿರಕ್ತಮಠದ ಕಾರ್ಯದರ್ಶಿ ಕಣಕುಪ್ಪಿ ಮುರುಗೇಶಪ್ಪ, ಅಗಡಿ ಮಹಾಂತೇಶ, ಬಸವ ಕಲಾಲೋಕದ ಶಶಿಧರ, ರುದ್ರೇಗೌಡ, ಶರಣ ಸಾಹಿತ್ಯ ಪರಿಷತ್‌ನ ಪರಮೇಶ್ವರಪ್ಪ, ಬಸವ ಬಳಗದ ಶಿವಾನಂದ ಗುರೂಜಿ, ಲಂಬಿ ಮುರುಗೇಶ, ಚನ್ನಬಸವ ಶೀಲವಂತ್, ಗೋಪನಾಳ ರುದ್ರಗೌಡ್ರು, ವೀಣಾ ಮಂಜುನಾಥ, ಭುವನೇಶ್ವರಿ ತಾಯಿ, ಶಿವಬಸಮ್ಮ, ಕದಳಿ ಮಹಿಳಾ ವೇದಿಕೆಯ ಕುಸುಮ ಲೋಕೇಶ, ಗಾಯತ್ರಿ ವಸ್ತçದ್, ಸದ್ಭಕ್ತರು, ಇತರರು ಭಾಗವಹಿಸಿದ್ದರು.

Read also : JOB NEWS | ಗ್ರಾಮೀಣ ಅಂಚೆ ಸೇವಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davanagere JOB NEWS | ಗ್ರಾಮೀಣ ಅಂಚೆ ಸೇವಕರ ನೇಮಕಾತಿಗಾಗಿ ಅರ್ಜಿ ಆಹ್ವಾನ
Next Article Davangere ಅಪ್ರಾಪ್ತ ಬಾಲಕ ವಾಹನ ಚಾಲನೆ : ಮಾಲೀಕರಿಗೆ 25 ಸಾವಿರ ದಂಡ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

World Day Against Human Trafficking : ಮಾನವ ಕಳ್ಳ ಸಾಗಾಣಿಕೆ ತಡೆಗೆ ಎಲ್ಲಾ ಇಲಾಖೆಗಳಿಂದ ಕ್ರಮ : ಡಿಸಿ

ದಾವಣಗೆರೆ  (Davanagere ) ಜು.30  :  ಮಾನವ ಕಳ್ಳ ಸಾಗಾಣಿಕೆ ತಡೆಗಟ್ಟಲು ಎಲ್ಲ ಇಲಾಖೆಗಳು ಸೇರಿ ಒಗ್ಗಟಿನಿಂದ ಕೆಲಸ ಮಾಡಬೇಕು,…

By Dinamaana Kannada News

ಭಗವಾನ್ ಶ್ರೀಸತ್ಯಸಾಯಿ ಬಾಬಾರ 99ನೇ ಜನ್ಮದಿನ : ಪಂಚ ಸೇವಾ ಕಾರ್ಯಗಳ ಸೇವಾರ್ಪಣೆ

ದಾವಣಗೆರೆ (Davanagere): ಭಗವಾನ್ ಶ್ರೀಸತ್ಯಸಾಯಿ ಬಾಬಾರ 99ನೇ ಜನ್ಮದಿನೋತ್ಸವದ ಹಿನ್ನೆಲೆಯಲ್ಲಿ ನಗರದ ಪಿ.ಜೆ.ಬಡಾವಣೆಯ ಈಶ್ವರಮ್ಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ…

By Dinamaana Kannada News

ಡಾ.ಅಂಬೇಡ್ಕರ್ ಕುರಿತು ಅಮಿತ್ ಶಾ ಹೇಳಿಕೆ : ರಾಜೀನಾಮೆಗೆ ಆಮ್ ಆದ್ಮಿ ಪಕ್ಷ , ಡಿಎಸ್‌ಎಸ್‌ ಒತ್ತಾಯ

ಹರಿಹರ  (Harihara): ಡಾ.ಅಂಬೇಡ್ಕರ್ ಕುರಿತು ಸಂಸತ್ತಿನಲ್ಲಿ ಅವಹೇಳನಕಾರಿಯಾಗಿ ಮಾತನಾಡಿದ ಕೇಂದ್ರ ಗೃಹ ಸಚಿವಅಮಿತ್ ಶಾ ರಾಜಿನಾಮೆ ನೀಡಬೇಕೆಂದು ಆಮ್ ಆದ್ಮಿ…

By Dinamaana Kannada News

You Might Also Like

arrest
ತಾಜಾ ಸುದ್ದಿ

crime news | ರೌಡಿಶೀಟರ್ ಕಣುಮನ ಕೊಲೆ ಪ್ರಕರಣ : 10 ಆರೋಪಿಗಳು ಆಂದರ್

By Dinamaana Kannada News
Lokayukta Davanagere
ತಾಜಾ ಸುದ್ದಿ

Lokayukta | ಒಳಚರಂಡಿ ಮಂಡಳಿ ಎಂಜಿನಿಯರ್ ಮನೆ ಮೇಲೆ ಲೋಕಾ ದಾಳಿ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Harihara | ರೈಲು ಗಾಡಿಗೆ ಸಿಲುಕಿ ವೃದ್ದೆ ಸಾವು

By Dinamaana Kannada News
Davanagere
ತಾಜಾ ಸುದ್ದಿ

Davanagere | ಅತಿಥಿ ಉಪನ್ಯಾಸಕರು ಹಾಗೂ ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?