Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮಾರ್ಚ್ 15 ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ : ಡಾ. ಪ್ರಭಾ ಮಲ್ಲಿಕಾರ್ಜುನ್  
ತಾಜಾ ಸುದ್ದಿ

ಮಾರ್ಚ್ 15 ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ : ಡಾ. ಪ್ರಭಾ ಮಲ್ಲಿಕಾರ್ಜುನ್  

Dinamaana Kannada News
Last updated: March 4, 2025 1:19 pm
Dinamaana Kannada News
Share
MP Dr; Prabha Mallikarjun
MP Dr; Prabha Mallikarjun
SHARE

ದಾವಣಗೆರೆ (Davanagere) : ಎಸ್.ಎಸ್.ಎಲ್.ಸಿ.ಯಿಂದ ಪದವಿ, ಸ್ನಾತಕೋತ್ತರ ಪದವಿ ಸೇರಿದಂತೆ ಐಟಿಐ, ಡಿಪ್ಲೊಮಾ, ಇಂಜಿನಿಯರಿಂಗ್ ವೃತ್ತಿಪರ ಕೋರ್ಸ್‍ಗಳನ್ನು ಪಡೆದವರಿಗೆ ವಿವಿಧ ಕಂಪನಿಗಳಿಗೆ ಅವಶ್ಯವಿರುವ 3 ಸಾವಿರ ಹುದ್ದೆಗಳ ಭರ್ತಿಗೆ ಮಾರ್ಚ್ 15 ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ಏರ್ಪಡಿಸಿದ್ದು ಜಿಲ್ಲೆಯ ಯುವಕ, ಯುವತಿಯರು ಇದರ ಲಾಭ ಪಡೆಯಬೇಕೆಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ ತಿಳಿಸಿದರು.

ಉದ್ಯೋಗ ಮೇಳದ ಪೋಸ್ಟರ್ ಮಂಗಳವಾರ ಗೃಹ ಕಚೇರಿಯಲ್ಲಿ ಬಿಡುಗಡೆ ಮಾಡಿ ಮಾತನಾಡಿದರು.

ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಹದಡಿ ರಸ್ತೆಯಲ್ಲಿನ ಸರ್ಕಾರಿ ಐಟಿಐ ಕಾಲೇಜು ಆವರಣದಲ್ಲಿ ಏರ್ಪಡಿಸಲಾಗಿದೆ. ದಾವಣಗೆರೆ ನಗರ ಜವಳಿ ಕ್ಷೇತ್ರದಲ್ಲಿ ಪ್ರಸಿದ್ದಿಯನ್ನು ಪಡೆಯುವ ಮೂಲಕ ಮ್ಯಾಚೇಸ್ಟರ್ ಎಂದೇ ಹೆಸರು ಗಳಿಸಿತ್ತು. ಈಗ ಶಿಕ್ಷಣ ಕ್ಷೇತ್ರದಲ್ಲಿ ಹೆಸರು ಪಡೆದಿದೆ. ದಾವಣಗೆರೆ ಐಟಿಐನಿಂದ ಡಿಪ್ಲೊಮಾ, ಇಂಜಿನಿಯರಿಂಗ್, ಮೆಡಿಕಲ್ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಹೊಂದಿದೆ. ಜೊತೆಗೆ ಕೃಷಿಯಲ್ಲಿಯು ಜಿಲ್ಲೆ ಸಾಕಷ್ಟು ಅಭಿವೃದ್ದಿ ಹೊಂದಿದೆ.

ಉನ್ನತ ಶಿಕ್ಷಣ ಪಡೆದವರು ಉದ್ಯೋಗಕ್ಕಾಗಿ ಹೊರ ದೇಶಗಳಿಗೆ ಹೋಗಲಿದ್ದು ಇಲ್ಲಿನ ಮಾನವ ಸಂಪನ್ಮೂಲ ಬೇರೆ ಕಡೆ ಬಳಕೆಯಾಗುವ ಬದಲು ಇಲ್ಲಿಯೇ ಬಳಕೆಯಾಗುವುದರಿಂದ ಇನ್ನಷ್ಟು ಅಭಿವೃದ್ದಿ ಹೊಂದಲು ಸಾಧ್ಯವಾಗಲಿದೆ. ಇಂತಹ ಬೃಹತ್ ಉದ್ಯೋಗ ಮೇಳಗಳ ಮೂಲಕ ಜಿಲ್ಲೆಯ ಯುವಕ, ಯುವತಿಯರಿಗೆ ಅನುಕೂಲವಾಗಲಿದೆ ಎಂದರು.

ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ರೇಷ್ಮ ಕೌಸರ್, ಕೌಶಲ್ಯಾಭಿವೃದ್ದಿ ಅಧಿಕಾರಿ ಶಿವಕುಮಾರ್, ಜಿಲ್ಲಾ ಉದ್ಯೋಗಾಧಿಕಾರಿ ರವೀಂದ್ರ ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

Read also : Davanagere | ಒಳಮೀಸಲಾತಿ ಜಾರಿ ನಂತರ ಬ್ಯಾಕ್‌ಲಾಗ್ ಹುದ್ದೆ ನೇಮಕಕ್ಕೆ ಮನವಿ

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಒಳಮೀಸಲಾತಿ ಜಾರಿ ನಂತರ ಬ್ಯಾಕ್‌ಲಾಗ್ ಹುದ್ದೆ ನೇಮಕಕ್ಕೆ ಮನವಿ
Next Article Karnataka Dalit Conflict Committee HARIHARA | ಆಯ-ವ್ಯಯ (ಬಜೆಟ್)ದಲ್ಲಿ ವಿವಿಧ ಬೇಡಿಕೆ ಪರಿಗಣಿಸಲು ಆಗ್ರಹಿಸಿ ಮನವಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere news | ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯನವರಿಗೆ ನ್ಯಾಯ ಸಿಗಲಿದೆ : ನಿಟ್ಟುವಳ್ಳಿ ಪ್ರವೀಣ್ ಕುಮಾರ್

ದಾವಣಗೆರೆ  (Davanagere)  : ಮೂಡಾ ಹಗರಣದಲ್ಲಿ ಸಿದ್ದರಾಮಯ್ಯನವರ ಪಾತ್ರ ಇಲ್ಲ ರಾಜ್ಯಪಾಲರ ವಜಾಗೆ  ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ …

By Dinamaana Kannada News

ಯುವಜನೋತ್ಸವ; ಜೇನು ಕುರುಬರ ಹಾಡು, ಕಥೆ ಬರೆಯುವ ಸ್ಪರ್ಧೆ

ದಾವಣಗೆರೆ ಜ.05(Davanagere)  : ಬಾಪೂಜಿ ಎಂ.ಬಿ.ಎ ಕಾಲೇಜು ಸಭಾಂಗಣ ವೇದಿಕೆ 2 ರಲ್ಲಿ ಜಾನಪದ ನೃತ್ಯ ಸ್ಪರ್ಧೆಗಳು ನಡೆದವು. ವಿವಿಧ…

By Dinamaana Kannada News

Davanagere news | ಶೌಚಾಲಯ ತೊಳೆಯಲು ಮಕ್ಕಳ ಬಳಕೆ ತಪ್ಪೇನಿಲ್ಲವೆಂಬ ಕಾರಜೋಳ ಹೇಳಿಕೆಗೆ ಮೊಹಮ್ಮದ್ ಜಿಕ್ರಿಯಾ ಆಕ್ರೋಶ

ದಾವಣಗೆರೆ (Davanagere):  ಶಾಲೆಯಲ್ಲಿ ವಿದ್ಯಾರ್ಥಿಗಳು ಶೌಚಾಲಯ ತೊಳೆದರೆ ತಪ್ಪೇನಿಲ್ಲ ಎಂದಿರುವ ಮಾಜಿ ಡಿಸಿಎಂ, ಹಾಲಿ ಸಂಸದ ಗೋವಿಂದ ಕಾರಜೋಳ ನಿಲುವು…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಕಂಪ್ಯೂಟರ್ ಆಧಾರಿತ ಕಂಬೈನ್ಡ್ ಗ್ರ್ಯಾಜುಯೇಟ್ ಲೆವೆಲ್ ಪರೀಕ್ಷೆಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಿಮ್ಮೊಂದಿಗೆ ನಾವಿದ್ದೇವೆ ಧೈರ್ಯದಿಂದಿರಿ : ರೈತರಿಗೆ ಸಚಿವರಿಂದ ಅಭಯ

By Dinamaana Kannada News
Davanagere
ತಾಜಾ ಸುದ್ದಿ

ತಾನಾಗಬಲ್ಲ-ತಾನಾಗಿಸಬಲ್ಲ ಇದು ಶಿಕ್ಷಕನಲ್ಲಿರುವ ಗುಣಧರ್ಮ : ಡಾ|| ರಾಘವೇಂದ್ರ ಗುರೂಜಿ

By Dinamaana Kannada News
Davanagere
ತಾಜಾ ಸುದ್ದಿ

Davanagere | ನಮ್ಮ ಆರೋಗ್ಯ, ನಮ್ಮ ಕೈಲಿ : ಡಿ.ಸಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?