Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕಳ್ಳತನ ಪ್ರಕರಣ | 10.32 ಲಕ್ಷ ಮೌಲ್ಯದ ಸ್ವತ್ತು ವಶ : ಆರೋಪಿಗಳ ಸೆರೆ
ತಾಜಾ ಸುದ್ದಿಅಪರಾಧ ಸುದ್ದಿ

ಕಳ್ಳತನ ಪ್ರಕರಣ | 10.32 ಲಕ್ಷ ಮೌಲ್ಯದ ಸ್ವತ್ತು ವಶ : ಆರೋಪಿಗಳ ಸೆರೆ

Dinamaana Kannada News
Last updated: March 11, 2025 4:42 am
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ಮನೆ ಕಳ್ಳತನ ಮಾಡುತ್ತಿದ್ದ ಅಂತರ್ ಜಿಲ್ಲಾ ಕಳ್ಳರನ್ನು ಪೊಲೀಸರು ಬಂಧಿಸಿ 10.32 ಲಕ್ಷ ರೂ. ಮೌಲ್ಯದ ಸ್ವತ್ತು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಹಾವೇರಿ ಜಿಲ್ಲೆ ರಾಣೇಬೆನ್ನೂರು ಪಟ್ಟಣದ ಸೆಂಟ್ರಿಂಗ್ ಕೆಲಸ ಮಾಡುವ ಮುಬಾರಕ್ (22), ಟೈಲ್ಸ್ ಕೆಲಸ ಮಾಡುವ ಸಾದತ್ ಆಲಿಯಾಸ್ ಸುಳ್ಳ ಸಾದತ್ (32) ಬಂಧಿತ ಆರೋಪಿಗಳು.

ಹದಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕುಕ್ಕುವಾಡ ಗ್ರಾಮದ ಬಿ.ಟಿ.ಮಧು(37) ಮನೆ ಕಳ್ಳತನ ಬಗ್ಗೆ ಠಾಣೆಯಲ್ಲಿ ಕಳೆದ ಫೆ.17ರಂದು ದೂರು ದಾಖಲಿಸಿದ್ದರು. ಆರೋಪಿಗಳ ಪತ್ತೆಗೆ ಹೆಚ್ಚುವರಿ ಎಸ್ಪಿಗಳಾದ ವಿಜಯಕುಮಾರ ಎಂ.ಸಂತೋಷ್, ಜಿ.ಮಂಜುನಾಥ, ಗ್ರಾಮಾಂತರ ಡಿಎಸ್ಪಿ, ಮಾಯಕೊಂಡ ವೃತ್ತ ಕಚೇರಿಯ ಸಿಪಿಐ ಡಿ.ನಾಗರಾಜ ಮಾರ್ಗದರ್ಶನದಲ್ಲಿ ಹದಡಿ ಠಾಣೆ ಪಿಎಸ್‌ಐ ಶ್ರೀಶೈಲ ಪಟ್ಟಣಶೆಟ್ಟಿ ನೇತೃತ್ವದಲ್ಲಿ ಅಪರಾಧ ವಿಭಾಗದ ಪಿಎಸ್‌ಐ ಶಕುಂತಲ ಹಾಗೂ ಸಿಬ್ಬಂದಿ ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ.

ಹದಡಿ ಪೊಲೀಸ್ ಠಾಣೆಯ 2 ಪ್ರಕರಣಗಳು, ಬಸವಪಟ್ಟಣ ಪೊಲೀಸ್ ಠಾಣೆಯ 2 ಪ್ರಕರಣಗಳಲ್ಲಿ ಒಟ್ಟು 7.20 ಲಕ್ಷ ರೂ. ಮೌಲ್ಯದ 91.00 ಗ್ರಾಂ ತೂಕದ ಚಿನ್ನಾಭರಣ, 4000 ಬೆಲೆಯ 50 ಗ್ರಾಂ ತೂಕದ ಬೆಳ್ಳಿ ಆಭರಗಳು, 58 ಸಾವಿರ ನಗದು ಮತ್ತು ಚಿತ್ರದುರ್ಗ ಜಿಲ್ಲೆಯ ಕೋಟೆ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನವಾದ 1.50 ಲಕ್ಷ ಮೌಲ್ಯದ ಬುಲೆಟ್ ಬೈಕ್, 1 ಲಕ್ಷ ಮೌಲ್ಯದ ಸ್ಕೂಟಿ ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಹರಿಹರ ನಗರ ಠಾಣೆ, ರಾಣೆಬೆನ್ನೂರು ಠಾಣೆಯ ಪ್ರಕರಣಗಳು ಹಾಗೂ ದಾವಣಗೆರೆಯ ಕೆ.ಟಿ.ಜೆ ನಗರ, ಚಿತ್ರದುರ್ಗದ ಹೊಳಲ್ಕೆರೆ, ಭರಮಸಾಗರ, ಹಾವೇರಿಯ ಗುತ್ತಲ, ಬ್ಯಾಡಗಿ, ಹಾವೇರಿ ಶಹರ ಪೊಲೀಸ್ ಠಾಣೆ ಮತ್ತು ಶಿವಮೊಗ್ಗ ಜಿಲ್ಲೆಯ ಅನೇಕ ಪೊಲೀಸ್ ಠಾಣೆಗಳಲ್ಲಿ ಸುಮಾರು 15ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಭಾಗಿಯಾಗಿದ್ದು, ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿವೆ. ಆರೋಪಿಗಳು ಸುಮಾರು 5 ತಿಂಗಳ ಹಿಂದೆ ಹಾವೇರಿ ಜಿಲ್ಲಾ ಕಾರಾಗೃಹದಿಂದ ಬಿಡುಗಡೆಯಾಗಿದ್ದು, ಘನ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದರು. ಈಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Read also : ಮಕ್ಕಳ ಕಲ್ಯಾಣ ಸಮಿತಿಗೆ ನೇಮಕ, ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

ಪತ್ತೆ ಕಾರ್ಯದಲ್ಲಿ ಭಾಗಿಯಾಗಿದ್ದ ಪ್ರಕಾಶ್, ಕರಿಬಸಪ್ಪ ಕೆ.ಆರ್, ಮಾರುತಿ, ಮಂಜುನಾಥ, ಕರಿಬಸಪ್ಪ, ನಾಗರಾಜ್, ಲೋಕಾನಾಯ್ಕ, ಅರುಣಕುಮಾರ್, ಶ್ರೀನಿವಾಸ, ಸಂತೋಷಕುಮಾರ್, ತಿಮ್ಮಪ್ಪ, ಚನ್ನಬಸಪ್ಪ, ಜಯಪ್ರಕಾಶ, ನೀಲಪ್ಪ, ಕಣ್ಣಪ್ಪ, ಕರಿಬಸಪ್ಪ, ಜಗದೀಶ ಅವರನ್ನು ಎಸ್ಪಿ ಉಮಾ ಪ್ರಶಾಂತ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
TAGGED:Davanagere districtDavanagere NewsDinamana.comKannada Newsದಾವಣಗೆರೆ ಜಿಲ್ಲೆ .ಹದಡಿ ಪೊಲೀಸ್ ಠಾಣೆ
Share This Article
Twitter Email Copy Link Print
Previous Article Applications invited ಮಕ್ಕಳ ಕಲ್ಯಾಣ ಸಮಿತಿಗೆ ನೇಮಕ, ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
Next Article Meeting of the Untouchables and Oppressed Classes ಸಂಘಟಿತರಾಗಲು ನಿ. ಪೊಲೀಸ್‌ ವರಿಷ್ಠಾಧಿಕಾರಿ ಎನ್. ರುದ್ರಮುನಿ ಯುವಕರಿಗೆ ಕರೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಜನವರಿ 4, 5 ರಂದು ಯುವಜನೋತ್ಸವ, ಸಚಿವರಿಂದ ಲೋಗೋ ಬಿಡುಗಡೆ

ದಾವಣಗೆರೆ ಡಿ.24 (DAVANAGERE) :  ದಾವಣಗೆರೆಯಲ್ಲಿ ಜನವರಿ 4 ಮತ್ತು 5 ರಂದು ನಡೆಯಲಿರುವ ರಾಜ್ಯ ಮಟ್ಟದ ಯುವಜನೋತ್ಸವದ ಲೋಗೋವನ್ನು…

By Dinamaana Kannada News

ನವೋದ್ಯಯ ಸ್ಥಾಪನೆಗೆ ಹತ್ತು ಹಲವು ಅವಕಾಶ : ಸಿ.ಎಂ.ಪಾಟೀಲ್

ದಾವಣಗೆರೆ:  ಸ್ಟಾರ್ಟಅಪ್ ಅಂದರೆ ನವೋದ್ಯಮ ಸ್ಥಾಪನೆಗೆ ಈಗ ಸುವರ್ಣಯುಗ ಇದಕ್ಕೆ ಹತ್ತು ಹಲವು ಅವಕಾಶಗಳು ಇವೆ ಆದುದರಿಂದ ಮೊದಲಿಗೆ ಯಾವ…

By Dinamaana Kannada News

Davanagere | ಸರಿಯಾದ ವೀಸಾ ಹೊಂದದ ಹಾಗೂ ನಕಲಿ ಪ್ರಮಾಣ ಪತ್ರ ಸೃಷ್ಠಿಸಿದ ಆರೋಪಿಗೆ 1 ವರ್ಷ ಕಾರಾಗೃಹ ಶಿಕ್ಷೆ ,1.5 ಲಕ್ಷ ದಂಡ

ದಾವಣಗೆರೆ  (Davanagere ): ನಕಲಿ ಪ್ರಮಾಣಪತ್ರ ಸೃಷ್ಠಿಸಿ ಸರಿಯಾದ ವೀಸಾ ಹೊಂದದೆ ಭಾರತದಲ್ಲಿ ವಾಸ ಮುಂದುವರಿಸಿದ ಆರೋಪಿಗೆ ಒಂದು ವರ್ಷ…

By Dinamaana Kannada News

You Might Also Like

harihara
ತಾಜಾ ಸುದ್ದಿ

ಅಕ್ರಮವಾಗಿ ಪಡಿತರ ಅಕ್ಕಿ ಮಾರಾಟ: 48 ಚೀಲ ಅಕ್ಕಿ ಪ್ಯಾಕೇಟ್ ವಶ

By Dinamaana Kannada News
Davanagere
ತಾಜಾ ಸುದ್ದಿ

ಪುಟ್ಟಣ್ಣ ಕಣಗಾಲ್ ಕನ್ನಡ ಸಂಸ್ಕೃತಿಯ ನೇಕಾರರು: ಕೆ.ವಿ.ಪಿ

By Dinamaana Kannada News
Davanagere
ಅಭಿಪ್ರಾಯ

ಕವಿಗೋಷ್ಠಿ ಹೆಸರಿನಲ್ಲಿ ಕವಿಗಳ ಕಡೆಗಣಿಸದಿರಿ|ಸಾಹಿತ್ಯ ಲೋಕದ ಒಂದು ಆತಂಕ:ಡಾ.ಡಿ. ಫ್ರಾನ್ಸಿಸ್

By Dinamaana Kannada News
Davanagere
ತಾಜಾ ಸುದ್ದಿ

ಕಾಟಾಚಾರದ ರಸ್ತೆ ದುರಸ್ತಿ ಮಾಡಬೇಡಿ : ಶಾಸಕ ಕೆ.ಎಸ್.ಬಸವಂತಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?