Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಭದ್ರಾ ಕಾಲುವೆಗೆ ಬಿದ್ದ ನಾಯಿ ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ
ತಾಜಾ ಸುದ್ದಿ

Davanagere | ಭದ್ರಾ ಕಾಲುವೆಗೆ ಬಿದ್ದ ನಾಯಿ ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ

Dinamaana Kannada News
Last updated: March 25, 2025 4:59 am
Dinamaana Kannada News
Share
Davanagere
Davanagere
SHARE
ದಾವಣಗೆರೆ (Davanagere): ಭದ್ರಾ ಕಾಲುವೆ (Bhadra canal) ನೀರಿನಲ್ಲಿ ಸಿಲುಕಿ ನರಳಾಡುತ್ತಿದ್ದ ನಾಯಿಯನ್ನು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ರಕ್ಷಣೆ ಮಾಡಿದ್ದಾರೆ.
ತಾಲೂಕಿನ ಕಲ್ಪನಹಳ್ಳಿ ಗ್ರಾಮದ ಬಳಿ ಹರಿಯುತ್ತಿರುವ ಭದ್ರಾ ಕಾಲುವೆಯ ನೀರಿನಲ್ಲಿ ಸ್ಥಳೀಯ ಡಾಬಾ ಮಾಲೀಕರ ನಾಯಿ ಕಾಲು ಜಾರಿ ಬಿದ್ದಿದೆ. ಭದ್ರಾ ಕಾಲುವೆ ಸುತ್ತ ಗಿಡಗಂಟೆಗಳು ಬೆಳೆದಿದ್ದರಿಂದ ಕಾಲುವೆಯಿಂದ ಮೇಲೆ ಹತ್ತಲಾಗದೇ ನರಳಾಡುತ್ತಿತ್ತು.
ನಾಯಿಯ ಕಿರುಚಾಟ, ನರಳಾಟ ಕೇಳಿ ಕಾಲುವೆ ಬಳಿ ಲಾರಿ ತೊಳೆಯುತ್ತಿದ್ದ ಚಾಲಕ ಗಮನಿಸಿ ಕೂಡಲೇ ಅಗ್ನಿ ಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಸತತ ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ, ಕಾಲುವೆ ಬದಿಯಲ್ಲಿ ಬೆಳೆದಿದ್ದ ಗಿಡಗಂಟೆಗಳನ್ನು ತೆರವುಗೊಳಿಸಿ ನಾಯಿಯನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ.
Read also : ಪ್ರವಾಸೋದ್ಯಮ ಇಲಾಖೆ : ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ
ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಕಾಲುವೆಯಿಂದ ಮೇಲೆತ್ತುತ್ತಿದ್ದಂತೆ ನಾಯಿಯ ಮೊಗದಲ್ಲಿ ಮಂದಹಾಸ ಬೀರುತ್ತಿತ್ತು. ಮೂಕ ಪ್ರಾಣಿಯ ಜೀವ ರಕ್ಷಣೆ ಮಾಡಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳಿಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದರು.
TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Applications invited ಪ್ರವಾಸೋದ್ಯಮ ಇಲಾಖೆ : ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ
Next Article mysore-puttannaiah-musical-event-davangere ದಾವಣಗೆರೆಯಲ್ಲಿ ಮೈಸೂರಿನ ವಿದ್ವಾನ್ ಪುಟ್ಟಣ್ಣಯ್ಯ ಅವರ ರಂಗಸಂಗೀತ ಸಂಜೆ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಶಿಕ್ಷಕರನ್ನು ಕಲಿಕೇತರ ಕೆಲಸಗಳಿಂದ ಮುಕ್ತಗೊಳಿಸಲು ಒತ್ತಾಯ

ದಾವಣಗೆರೆ (Davanagere): ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರನ್ನು ಪ್ರಧಾನವಾಗಿ ಕಲಿಕೆಗೆ ಮಾತ್ರ ತೊಡಗಿಸಿಕೊಂಡು ಎಲ್ಲಾ ರೀತಿಯ ಕಲಿಕೇತರ ಕೆಲಸಗಳಿಂದ ಅವರನ್ನು ಮುಕ್ತಗೊಳಿಸಲು…

By Dinamaana Kannada News

ಆರ್ಥಿಕ ಬಿಕ್ಕಟ್ಟು ಮೆಟ್ಟಿ ನಿಂತ ಆರ್ಥಿಕ ತಜ್ಞ ಅಸ್ತಂಗತ: ಜಿ. ಬಿ. ವಿನಯ್ ಕುಮಾರ್ ಸಂತಾಪ

ದಾವಣಗೆರೆ (DAVANAGERE): ಭಾರತ ದೇಶದ ಎರಡು ಬಾರಿ ಪ್ರಧಾನಿಯಾಗಿದ್ದ ಡಾ. ಮನಮೋಹನ್ ಸಿಂಗ್ ಕೊಡುಗೆ ಅಪಾರ. ಹತ್ತು ವರ್ಷಗಳ ಅಧಿಕಾರಾವಧಿಯಲ್ಲಿ…

By Dinamaana Kannada News

ಪುನರ್ಬಲನ ತರಗತಿಗಳನ್ನು ಮೇ 15ರ ಬದಲು ಮೇ 29 ರಿಂದ ಆರಂಭಿಸುವಂತೆ ಒತ್ತಾಯ

ಹರಿಹರ:  ಎಸ್‍ಎಸ್‍ಎಲ್‍ಸಿಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಆಯೋಜಿಸಿರುವ ಪುನರ್ಬಲನ ತರಗತಿಗಳನ್ನು ಮೇ 15ರ ಬದಲು ಮೇ 29 ರಿಂದ ಆರಂಭಿಸುವಂತೆ ಒತ್ತಾಯಿಸಿ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿಸಲು ಅಗತ್ಯ ಕ್ರಮವಹಿಸಿ : ಸಿಇಒ ಗಿತ್ತೆ ಮಾಧವ ವಿಠಲರಾವ್

By Dinamaana Kannada News
gym fitness
ತಾಜಾ ಸುದ್ದಿ

SC -ST ಯುವಜನರಿಗೆ ಉಚಿತ ಜಿಮ್‌ಫಿಟ್ನೆಸ್ ತರಬೇತಿ

By Dinamaana Kannada News
Applications invited
ತಾಜಾ ಸುದ್ದಿ

ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಗೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ರಾಷ್ಟ್ರೀಯ ರಸ್ತೆ ಸುರಕ್ಷತಾ:ಬೈಕ್ ಜಾಥಕ್ಕೆ ಚಾಲನೆ ನೀಡಿದ ಎಸ್ಪಿ ಉಮಾ ಪ್ರಶಾಂತ್

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?