Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ಅಪರಾಧ ಸುದ್ದಿ > crime news | ಒಂಟಿ ಮಹಿಳೆಯರೇ ಟಾರ್ಗೇಟ್‌ : ಗ್ಯಾಂಗ್ ಅಂದರ್
ಅಪರಾಧ ಸುದ್ದಿತಾಜಾ ಸುದ್ದಿ

crime news | ಒಂಟಿ ಮಹಿಳೆಯರೇ ಟಾರ್ಗೇಟ್‌ : ಗ್ಯಾಂಗ್ ಅಂದರ್

Dinamaana Kannada News
Last updated: March 30, 2025 2:21 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ಹಗಲು ಹೊತ್ತಿನಲ್ಲಿ ಮನೆಗೆ ನುಗ್ಗಿ ಒಂಟಿ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ಮಾಡಿ ಮನೆ ದರೋಡೆ ಮಾಡಿದ್ದ ಆರೋಪಿತರನ್ನು ಪೊಲೀಸರು ಬಂಧಿಸಿದ್ದು. 18 ಲಕ್ಷ ಮೌಲ್ಯದ ಸ್ವತ್ತು ವಶಕ್ಕೆ ಪಡೆದಿದ್ದಾರೆ.

ಮಾ 21 ರಂದು ಶಿವಮೂರ್ತಿ ಎಸ್ ಎಂಬುವವರು ವಿದ್ಯಾ ನಗರ ಠಾಣೆಗೆ ಹಾಜರಾಗಿ 180 ಗ್ರಾಂ ತೂಕದ ಬಂಗಾರದ ಆಭರಣ, 500 ಗ್ರಾಂ ಬೆಳ್ಳಿ ಸಾಮಾನುಗಳು ಹಾಗು 15 ಸಾವಿರ ರೂ ನಗದು ಹಣವನ್ನು ದರೋಡೆ ಮಾಡಿಕೊಂಡು ಹೋಗಿದ್ದಾರೆ ಎಂದು ದೂರು ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿತರ ಪತ್ತೆಗೆ ಎಸ್ಪಿ ಉಮಾ ಪ್ರಶಾಂತ ನಿರ್ದೇಶನದಲ್ಲಿ, ಎಎಸ್ಪಿಗಳಾದ ವಿಜಯಕುಮಾರ. ಎಂ. ಸಂತೋಷ್, ಜಿ..ಮಂಜುನಾಥ, ದಾವಣಗೆರೆ ನಗರ ಡಿವೈಎಸ್ಪಿ ಶರಣ ಬಸವೇಶ್ವರ ಬಿ ಮಾರ್ಗದರ್ಶನದಲ್ಲ್ಲಿ ವಿದ್ಯಾನಗರ ಠಾಣೆ ನಿರೀಕ್ಷಕಿ ಶಿಲ್ಪಾ ವೈ.ಎಸ್, ಕೆಟಿಜೆ ನಗರ ಪೊಲೀಸ್ ಠಾಣೆಯ ನಿರೀಕ್ಷಕ ಸುನಿಲ್ ಕುಮಾರ ಹೆಚ್ ಎಸ್ ನೇತೃತ್ವದಲ್ಲಿ ಅಧಿಕಾರಿ ಸಿಬ್ಬಂದಿಗಳ ಪೊಲೀಸ್ ತಂಡ ರಚಿಸಿ, ವಿವಿಧ ಆಯಾಮಗಳಲ್ಲಿ ಪ್ರಕರಣದ ತನಿಖೆ ನಡೆಸಿ ಆರೋಪಿತರಾದ ನವೀನ್ ಕುಮಾರ, ಮಂಜಪ್ಪ, ಚಂದ್ರಪ್ಪ, ಸತೀಶ ಕೆ, ವಶಕ್ಕೆ ಪಡೆದಿದ್ದಾರೆ.

ನವೀನ್ ಕುಮಾರ.ಜಿ.ಎಸ್ ಈತನ ವಿರುದ್ಧ ದಾವಣಗೆರೆ ಜಿಲ್ಲೆಯ ದಾವಣಗೆರೆ ಗ್ರಾಮಾಂತರ, ಹದಡಿ, ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಗಳು ಸೇರಿದಂತೆ, ಹಾಸನ, ಚಿಕ್ಕಮಗಳೂರು, ತುಮಕೂರು, ದಕ್ಷಿಣ ಕನ್ನಡ, ಉಡುಪಿ, ಮಂಗಳೂರು, ಬೆಂಗಳೂರು, ರಾಮನಗರ, ಚಿತ್ರದುರ್ಗ ಜಿಲ್ಲೆಗಳ ವಿವಿಧ ಪೊಲೀಸ್ ಠಾಣೆಗಳಲ್ಲಿ ಹಾಗೂ ಆಂದ್ರಪ್ರದೇಶ ರಾಜ್ಯದ ರತ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿರುವ ಸರಗಳ್ಳತನ, ಮನೆಕಳ್ಳತನ, ದೇವಸ್ಥಾನ ಕಳ್ಳತನ, ಬೈಕ್ ಕಳ್ಳತನ, ಅತ್ಯಾಚಾರ, ಕೊಲೆ ಮುಂತಾದ ಹಲವು ಪ್ರಕರಣಗಳಿಗೆ ಸಂಬಂಧಿಸಿದಂತೆ ಈಗಾಗಲೇ ಒಟ್ಟು 54 ಕ್ಕೂ ಹೆಚ್ಚು ಮನೆಗಳ್ಳತನ, ಬೈಕ್ ಕಳ್ಳತನ, ಸರಗಳ್ಳತನ, ಸುಲಿಗೆ ಹಾಗೂ ಆತ್ಯಚಾರ, ಕೊಲೆಯಂತ ಘೋರ ಪ್ರಕರಣಗಳು ದಾಖಲಾಗಿದೆ.

Read also : channagere | 10 ಸಾವಿರಕ್ಕೆ ಬೇಡಿಕೆ : ಲೋಕಾ ಬಲೆಗೆ ಬೆಸ್ಕಾಂ ಇಂಜೀನಿಯರ್

ಆರೋಪಿತರಿಂದ ಒಟ್ಟು 10 ಪ್ರಕರಣಗಳಿಗೆ ಸಂಬಂಧಿಸಿದಂತೆ 18,00,000/- ರೂ ಬೆಲೆ ಒಟ್ಟು 186 ಗ್ರಾಂ ತೂಕದ ಬಂಗಾರದ ಆಭರಣಗಳು, 475 ಗ್ರಾಂ ತೂಕದ ಬೆಳ್ಳಿ ಸಾಮಾನುಗಳು ಹಾಗು 05 ಬೈಕುಗಳನ್ನು ವಶ ಪಡಿಸಿಕೊಳ್ಳಲಾಗಿದೆ.

ಪ್ರಕರಣದ ಆರೋಪಿತರನ್ನು ಹಾಗೂ ಸ್ವತ್ತನ್ನು ವಶಪಡಿಸಿಕೊಳ್ಳುವ ಕಾರ್ಯಚರಣೆಯಲ್ಲಿ ಭಾಗವಹಿಸಿದ ಅಧಿಕಾರಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಎಎಸ್ಪಿ ವಿಜಯಕುಮಾರ ಎಂ ಸಂತೋಷ್ ಹಾಗೂ ಮಂಜುನಾಥ ಜಿ ರವರು ಶ್ಲಾಘಿಸಿದ್ದಾರೆ.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article davanagere channagere | 10 ಸಾವಿರಕ್ಕೆ ಬೇಡಿಕೆ : ಲೋಕಾ ಬಲೆಗೆ ಬೆಸ್ಕಾಂ ಇಂಜೀನಿಯರ್
Next Article Davanagere Harihara | ವಕ್ಫ್ ತಿದ್ದುಪಡಿ ಮಸೂದೆ-2024 ಹಿಂಪಡೆಯಿರಿ : ಎಸ್‍ಡಿಪಿಐ ಒತ್ತಾಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಕೇಂದ್ರ ಸರ್ಕಾರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳುತ್ತಿಲ್ಲ : ಸಿಎಂ

ದಾವಣಗೆರೆ (Davanagere): ಸಾಮಾಜಿಕ ನ್ಯಾಯ ಒದಗಿಸಲು ಜನರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಪರಿಸ್ಥಿತಿ ತಿಳಿದಿರಬೇಕು. ಅದಕ್ಕಾಗಿ ಮರು ಸಮೀಕ್ಷೆ ಅಗತ್ಯವಿದೆ.…

By Dinamaana Kannada News

Davanagere | ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಿ : ವಿರೇಂದ್ರ ಕುಂದುಗೋಳ

ದಾವಣಗೆರೆ (Davanagere): ಜಲಸಿರಿ ಯೋಜನೆಯಲ್ಲಿ ತೊಡಗಿಸಿಕೊಂಡ ಉದ್ಯೋಗಿಗಳು ಸುರಕ್ಷತಾ ನಿಯಮಗಳನ್ನು ತಪ್ಪದೇ ಪಾಲಿಸಬೇಕು ಎಂದು ಕೆ.ಯು.ಐ.ಡಿ.ಎಫ್.ಸಿಯ ಉಪ ಯೋಜನಾ ವ್ಯವಸ್ಥಾಪಕ…

By Dinamaana Kannada News

Kannada cinema |ಆ. 30 ರಂದು ‘ಟೇಕ್ವಾಂಡೋ ಗರ್ಲ್’ ಸಿನಿಮಾ ತೆರೆಗೆ

ದಾವಣಗೆರೆ  (Davanagere) :  ಟೇಕ್ವಾಂಡೋ ಗರ್ಲ್’  (Taekwondo Girl) ಸಿನಿಮಾವು ಆ.30ರಂದು ತೆರೆ  ಬರಲಿದೆ ಎಂದು ಚಿತ್ರದ ನಿರ್ದೇಶಕ ರವೀಂದ್ರ…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

ಭದ್ರಾಜಲಾಶಯ|ಭರ್ತಿಗೆ ದಿನಗಣನೆ ಆರಂಭ

By Dinamaana Kannada News
Siddarameshwara
ತಾಜಾ ಸುದ್ದಿ

ಮನಸ್ಸು ಶುದ್ಧಿಗೆ ವಚನಬೋಧೆ ಅಗತ್ಯ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ತೆಂಗು ಬೆಳೆ ಪ್ರದೇಶಾಭಿವೃದ್ದಿ ವಿಸ್ತರಣೆಗೆ ಸಹಾಯಧನ

By Dinamaana Kannada News
Davanagere
ತಾಜಾ ಸುದ್ದಿ

ಯೂರಿಯಾ ಗೊಬ್ಬರ ಸಮಸ್ಯೆ ತುರ್ತು ಬಗೆಹರಿಸಿ : ಕೃಷಿ ಅಧಿಕಾರಿಗಳಿಗೆ ಶಾಸಕ ಕೆ.ಎಸ್.ಬಸವಂತಪ್ಪ ತಾಕೀತು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?