Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಗಣತಿಗೆ ಬಂದಾಗ “ಮಾದಿಗರು” ಎಂದು ನಮೂದಿಸಿ
ತಾಜಾ ಸುದ್ದಿ

ಗಣತಿಗೆ ಬಂದಾಗ “ಮಾದಿಗರು” ಎಂದು ನಮೂದಿಸಿ

Dinamaana Kannada News
Last updated: April 2, 2025 12:54 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ಒಳಮೀಸಲಾತಿ ಜಾರಿಗೆ ನ್ಯಾ.ನಾಗಮೋಹನದಾಸ್ ಅವರು ರಾಜ್ಯದ ಎಲ್ಲಾ ಜಿಲ್ಲೆಗಳ ಅಧಿಕಾರಿಗಳಿಗೆ ಅಂಕಿ-ಅಂಶ ಸಂಗ್ರಹಿಸಿಲು ಕೋರಿರುವುದರಿಂದ ಮಾಹಿತಿ ಸಂಗ್ರಹಿಸಲು ನಿಮ್ಮ ಮನೆಗೆ ಬರುವವರಿಗೆ ಪರಿಶಿಷ್ಠ ಜಾತಿ “ಆದಿಕರ್ನಾಟಕ” ಮತ್ತು ಒಳ ಜಾತಿ “ಮಾದಿಗರು” ಎಂದು ನಮೂದಿಸುವಂತೆ ಮಾದಿಗ ಒಳಮೀಸಲಾತಿ ಹೋರಾಟ ಸಮಿತಿ ಸಮುದಾಯದವರಲ್ಲಿ ಮನವಿ ಮಾಡಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹಿರಿಯ ಹೋರಾಟಗಾರ ಬಿ.ಎಂ.ಹನುಮಂತಪ್ಪ, ಒಳಮೀಸಲಾತಿಯನ್ನು ಜನಸಂಖ್ಯೆಗೆ ಅನುಗುಣವಾಗಿ ಜಾರಿ ಮಾಡಲು ನಿಖರ ಅಂಕಿ-ಅಂಶ ನೀಡುವಂತೆ ನ್ಯಾ.ನಾಗಮೋಹನದಾಸ್ ಅವರನ್ನು ರಾಜ್ಯ ಸರಕಾರ ಕೋರಿದೆ. ಈ ನಿಟ್ಟಿನಲ್ಲಿ ಸರಕಾರದ ಪರವಾಗಿ ನೌಕರರು ಎಲ್ಲಾ ಗ್ರಾಮ, ಪಟ್ಟಣ, ನಗರಗಳಿಗೆ ಭೇಟಿ ನೀಡುತ್ತಾರೆ.

ಅಂತಹ ಸಂದರ್ಭದಲ್ಲಿ ಮಾದಿಗ ಯುವಕರು, ನಿವೃತ್ತ ನೌಕರರು, ವಿದ್ಯಾವಂತರು ತಮ್ಮ ಕಾಲೋನಿಗಳಲ್ಲಿ ಪ್ರತಿ ಮನೆಗೆ ತೆರಳಿ ಇಲ್ಲಿಯ ತನಕ ನೀವು ಪರಿಶಿಷ್ಟ ಜಾತಿಯಲ್ಲಿ ಆದಿಕರ್ನಾಟಕ ಎಂದು ದಾಖಲು ಮಾಡುತ್ತಿದ್ದೀರಿ.ಅದರೆ, ಈಗ ನಮ್ಮ ಜನಸಂಖ್ಯೆಗೆ ಅನುಗುಣವಾಗಿ ಸರಕಾರ ಒಳಮೀಸಲಾತಿ ನೀಡಬೇಕಿದೆ.ಅದಕ್ಕಾಗಿ ನಿಮ್ಮ ಮನೆಗೆ ಭೇಟಿ ನೀಡುವವರಿಗೆ ಸ್ಪಷ್ಟವಾಗಿ ಮಾದಿಗರು ಎಂದು ನಮೂದಿಸಬೇಕು ಎಂದು ಮನವಿ ಮಾಡಿದರು.

ಅಂಕಿ-ಅಂಶ ಸಂಗ್ರಹಣೆ ಏಪ್ರಿಲ್ 6 ರ ನಂತರ ಎಲ್ಲಾ ಸರಕಾರಿ ನೌಕರರು ಎಲ್ಲಾ ಕಡೆ ಭೇಟಿ ನೀಡಲಿದ್ದಾರೆ. ಅದ್ದರಿಂದ ಎಚ್ಚರಿಕೆಯಿಂದ ಮಾಹಿತಿ ನೀಡಬೇಕು ಎಂದು ಹೇಳಿದರು.

Read also : ತುಂಗಭದ್ರಾ ನದಿಗೆ ನೀರು : ಅನಧಿಕೃತ ವಿದ್ಯುತ್ ಪಂಪ್ ನಿಷೇಧ

ಈ ವೇಳೆ ಹೆಚ್.ಮಲ್ಲೇಶ್, ನಿವೃತ್ತ ಎಎಸ್ಪಿ ರವಿನಾರಾಯಣ, ಹಲಗೇರಿ ಮಂಜಪ್ಪ, ರಾಮಪ್ಪ ಇತರರು ಇದ್ದರು.

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article BHADRA DAM ತುಂಗಭದ್ರಾ ನದಿಗೆ ನೀರು : ಅನಧಿಕೃತ ವಿದ್ಯುತ್ ಪಂಪ್ ನಿಷೇಧ
Next Article ಕರ್ನಾಟಕ ಭೀಮ್ ಸೇನೆ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ : ಕರ್ನಾಟಕ ಭೀಮ್ ಸೇನೆಯಿಂದ ಪಥ ಸಂಚಲನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere news : ದಾವಣಗೆರೆ ವೃತ್ತಿ ರಂಗಾಯಣಕ್ಕೆ ಕಡಕೋಳ ನೇಮಕ

ದಾವಣಗೆರೆ  (Davanagere) : ಮಲ್ಲಿಕಾರ್ಜುನ ಕಡಕೋಳ ಅವರನ್ನು ದಾವಣಗೆರೆ ವೃತ್ತಿ ರಂಗಾಯಣ (Vritti Rangayana)ದ ನಿರ್ದೇಶಕರನ್ನಾಗಿ ನೇಮಕ ಮಾಡಿ ಸರ್ಕಾರ…

By Dinamaana Kannada News

Davanagere | ಕಂಪನಿ ನಾಟಕಗಳ ಕಲಾವಿದರಿಗೆ ಶಿಸ್ತಿನ ತರಬೇತಿ ಅಗತ್ಯವಿದೆ : ಪ್ರೊ.ಎಸ್.ಹಾಲಪ್ಪ

ದಾವಣಗೆರೆ (Davanagere): ವೃತ್ತಿರಂಗಭೂಮಿಯು ಪುನರುತ್ಥಾನಗೊಳ್ಳಬೇಕಿದೆ ಎಂದು ಪ್ರತಿಮಾ ಸಭಾದ ಗೌರವಾಧ್ಯಕ್ಷ ಪ್ರೊ.ಎಸ್.ಹಾಲಪ್ಪ ಸಲಹೆ ನೀಡಿದರು. ವೃತ್ತಿ ರಂಗಭೂಮಿ ರಂಗಾಯಣವು ರಾಷ್ಟ್ರೀಯ…

By Dinamaana Kannada News

ಭದ್ರಾ ಜಲಾಶಯದಲ್ಲಿ 175 ಅಡಿ ನೀರು : ಭರ್ತಿಗೆ 11 ಅಡಿ ಬಾಕಿ

Bhadra dam water level today : ಚಿಕ್ಕಮಂಗಳೂರು ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿರುವ ಹಿನ್ನಲೆಯಲ್ಲಿ ಮಲೆನಾಡು ಮತ್ತು ಬಯಲು…

By Dinamaana Kannada News

You Might Also Like

blood donation camp
ತಾಜಾ ಸುದ್ದಿ

ದಾವಣಗೆರೆ|ರಕ್ತದಾನ ಶಿಬಿರದ ಉದ್ಘಾಟನೆ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಾನಸಿಕ, ದೈಹಿಕ ಆರೋಗ್ಯಕ್ಕಾಗಿ ಕ್ರೀಡೆಗೆ ಆದ್ಯತೆ ನೀಡಿ: ಜಿಪಂ ಸಿಇಓ

By Dinamaana Kannada News
Applications invited
ತಾಜಾ ಸುದ್ದಿ

ದೀನ್ ದಯಾಳ್ ಸ್ಪರ್ಶ ಯೋಜನೆಯಡಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ|ಮಕ್ಕಳ ಸುರಕ್ಷತೆಗೆ ಮೊದಲ ಆದ್ಯತೆ ಜಿ.ಪಂ ಸಿಇಓ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?