Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮಾದಕ ವಸ್ತು ಸಾಗಾಟ, ಮಾರಾಟ, ಬಳಕೆ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ
ತಾಜಾ ಸುದ್ದಿ

ಮಾದಕ ವಸ್ತು ಸಾಗಾಟ, ಮಾರಾಟ, ಬಳಕೆ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ

Dinamaana Kannada News
Last updated: April 4, 2025 2:11 pm
Dinamaana Kannada News
Share
Tanzeem ul Muslimeen Committee
Tanzeem ul Muslimeen Committee
SHARE

ದಾವಣಗೆರೆ (Davanagere): ಮಾದಕ ವಸ್ತುಗಳನ್ನು ಅಪ್ರಾಪ್ತರು, ಯುವಕರು ಬಳಸಿ, ಕೊಲೆ, ದರೋಡೆ ಮಾಡುವುದು, ಜನರಿಗೆ ತೊಂದರೆ ನೀಡುವುದನ್ನು ಮಾಡುತ್ತಿದ್ದು, ಅಂತಹ ಮಾದಕ ವಸ್ತು ಸಾಗಾಟ, ಮಾರಾಟ, ಬಳಕೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಚನ್ನಗಿರಿ ತಾ. ನಲ್ಲೂರು ಗ್ರಾಮದ ತಂಜೀಮ್ ಉಲ್ ಮುಸ್ಲಿಮೀನ್ ಸಮಿತಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಗೆ ಒತ್ತಾಯಿಸಿದೆ.

ನಗರದ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಹಾಗೂ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತರನ್ನು ಭೇಟಿ ಮಾಡಿದ್ದ ನಲ್ಲೂರು ಗ್ರಾಮದ ತಂಜೀಮ್ ಉಲ್ ಮುಸ್ಲಿಮೀನ್ ಸಮಿತಿ ಪದಾಧಿಕಾರಿಗಳು, ಸಮಾಜದ ಮುಖಂಡರು, ನಲ್ಲೂರು ಭಾಗದಲ್ಲಿ ಮಾದಕ ವಸ್ತುಗಳ ಹಾವಳಿ, ಅಪಾಯ, ಅನಾಹುತಗಳನ್ನು ತಡೆಯುವಂತೆ ಮನವಿ ಅರ್ಪಿಸಿದರು.

ಇದೇ ವೇಳೆ ಮಾತನಾಡಿದ ಸಮಿತಿ ಕಾರ್ಯದರ್ಶಿ ಅಫ್ರೋಜ್ ಬೇಗ್, ಚನ್ನಗಿರಿ ಪಟ್ಟಣ ಹಾಗೂ ನಲ್ಲೂರು ಗ್ರಾಮಗಳ ಭಾಗದಲ್ಲಿ ದಿನದಿನಕ್ಕೂ ಮಾದಕ ವ್ಯಸನಿಗಳ ಹಾವಳಿ ಹೆಚ್ಚುತ್ತಿದೆ. ಅಪ್ರಾಪ್ತ ಮಕ್ಕಳು, ಯುವಕರು ಮಾದಕ ವಸ್ತುಗಳನ್ನು ಬಳಸಿಕೊಂಡು, ಕೊಲೆ, ದರೋಡೆ, ಸುಲಿಗೆ, ಜನ ಸಾಮಾನ್ಯರಿಗೆ ತುಂಬಾ ತೊಂದರೆ ನೀಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

ನಲ್ಲೂರಿನಲ್ಲಿ ಏ.2ರಂದು ಮಾದಕ ವಸ್ತುಗಳನ್ನು ಉಪಯೋಗಿಸಿ, ಅಮಾಯಕ ಯುವಕ ಮೊಹಮ್ಮದ್ ಜಾವಿದ್‌ನನ್ನು ಕೊಲೆ ಮಾಡಲಾಗಿದೆ. ಮೊಹಮ್ಮದ್ ಜಾವಿದ್‌ನನ್ನು ಹತ್ಯೆ ಮಾಡಿದ ಆರೋಪಿಗಳು ಪೊಲೀಸರಿಗೆ ಶರಣಾಗಿದ್ದು, ಮಾದಕ ವಸ್ತುಗಳನ್ನು ಸೇವಿಸಿ, ಕೊಲೆ ಮಾಡಿರುವುದಾಗಿ ಪೊಲೀಸರ ಸಮಕ್ಷಮ ಒಪ್ಪಿಕೊಂಡಿದ್ದಾರೆ. ಇಂತಹ ಘಟನೆಯಿಂದಾಗಿ ಗ್ರಾಮಸ್ಥರು ತೀವ್ರ ಭಯದಲ್ಲೇ ದಿನ ಕಳೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅವರು ದೂರಿದರು.

ಚನ್ನಗಿರಿ ಪಟ್ಟಣ, ನಲ್ಲೂರು ಗ್ರಾಮ ಸೇರಿದಂತೆ ಇಡೀ ತಾಲೂಕಿನಲ್ಲಿ ಯಾರೇ ಮಾದಕ ವಸ್ತುಗಳನ್ನು ಬಳಸುವವರು, ಸಾಗಾಟ ಮಾಡುವವರು, ಪೂರೈಸುವವರು, ಮಾರಾಟ ಮಾಡುವವರು ಯಾರೇ ಆಗಿದ್ದರೂ ಅಂತಹವರನ್ನು ಪತ್ತೆ ಮಾಡಿ, ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಮಾದಕ ವಸ್ತುಗಳನ್ನು ಸೇವಿಸಿ, ಮೈಮೇಲೆ ಪ್ರಜ್ಞೆ ಇಲ್ಲದವರಂತೆ ಅಪರಾಧ ಕೃತ್ಯಗಳನ್ನು ಎಸಗುವ ದುಷ್ಕರ್ಮಿಗಳನ್ನು ಮಟ್ಟ ಹಾಕಬೇಕು ಎಂದು ಅವರು ಒತ್ತಾಯಿಸಿದರು.

ದಿನದಿನಕ್ಕೂ ನಲ್ಲೂರು ಗ್ರಾಮ, ಚನ್ನಗಿರಿ ತಾಲೂಕಿನಲ್ಲಿ ಮತ್ತು ಬರುವ ಪದಾರ್ಥಗಳು, ಮಾದಕ ವಸ್ತುಗಳನ್ನು ಬಳಸಿ, ನಶೆಗೆ ವಿದ್ಯಾರ್ಥಿ, ಯುವ ಜನರು, ಅಪ್ರಾಪ್ತ ಮಕ್ಕಳು ತಮ್ಮ ಬದುಕು, ಆರೋಗ್ಯ, ಭವಿಷ್ಯವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ನಲ್ಲೂರು ಗ್ರಾಮದ ಯುವ ಮೊಹಮ್ಮದ್ ಜಾವೀದ್ ಹತ್ಯೆಯೂ ಸಹ ಮಾದಕ ವಸ್ತುಗಳನ್ನು ಸೇವಿಸಿದ್ದ ದುಷ್ಕರ್ಮಿಗಳಿಂದಲೇ ಆಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಮಾದಕ ವಸ್ತುಗಳ ನಿರ್ಮೂಲನೆಗೆ ಸಮರೋಪಾದಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

Read also : ವಕ್ಫ್ ಆಸ್ತಿಗಳ ಮೇಲಿನ ಸಮುದಾಯದ ಹಕ್ಕನ್ನು ಕಿತ್ತೆಸೆಯುವ ಪ್ರಯತ್ನ : ತಾಹೀರ್ ಸಮೀರ್

ತಂಜೀಮ್ ಉಲ್ ಮುಸ್ಲಿಮೀನ್ ಸಮಿತಿ ಪದಾಧಿಕಾರಿಗಳು, ಮಸ್ಲಿಂ ಸಮಾಜದ ಮುಖಂಡರಾದ ಖಾಜಿ ತಬ್ರೇಜ್, ವಸೀಂ ಅಹಮ್ಮದ್, ರಹಮತ್ತುಲ್ಲಾ, ಅಸ್ಲಂ ಶಾಮಿಯಾನ, ಜಬೀವುಲ್ಲಾ, ಫಯಾಜ್ ಅಹಮ್ಮದ್ ಸೇರಿದಂತೆ ನಲ್ಲೂರು ಗ್ರಾಮಸ್ಥರು, ವಿದ್ಯಾರ್ಥಿ, ಯುವ ಜನರು ಇದ್ದರು.

TAGGED:Davanagere districtDavanagere NewsDinamana.comKannada news ದಾವಣಗೆರೆ ಜಿಲ್ಲೆಕನ್ನಡ ಸುದ್ದಿದಿನಮಾನ.ಕಾಂ
Share This Article
Twitter Email Copy Link Print
Previous Article Davangere Muslim Union Davangere ವಕ್ಫ್ ಆಸ್ತಿಗಳ ಮೇಲಿನ ಸಮುದಾಯದ ಹಕ್ಕನ್ನು ಕಿತ್ತೆಸೆಯುವ ಪ್ರಯತ್ನ : ತಾಹೀರ್ ಸಮೀರ್
Next Article District Collector G.M. Gangadharaswamy ಸಾರ್ವಜನಿಕ ಕಟ್ಟಡ ಹಾಗೂ ಕಚೇರಿಗಳಲ್ಲಿನ ಅನಧಿಕೃತ ಬಿತ್ತಿ ಪತ್ರ ತೆರವುಗೊಳಿಸಿ : ಡಿಸಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಮತದಾರ ಜಾಗೃತಿಗೆ ಹಾಟ್ ಏರ್ ಬಲೂನ್ ಹಾರಾಟ

ದಾವಣಗೆರೆ.ಮೇ.5 : ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಸ್ವೀಪ್ ಸಮಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ  ಆಶ್ರಯದಲ್ಲಿ ಜಿಲ್ಲಾ…

By Dinamaana Kannada News

ನಾಮಫಲಕದಲ್ಲಿ ಕನ್ನಡ ಭಾಷೆ ಶೇ 60 ರಷ್ಟು ಪ್ರದರ್ಶನ, ಮಾರ್ಚ್ 13 ರಿಂದ ಕಡ್ಡಾಯ ಅನುಷ್ಠಾನ; ಡಿಸಿ

ದಾವಣಗೆರೆ,ಮಾ.11ಕನ್ನಡ ಭಾಷಾ ಸಮಗ್ರ ಅಭಿವೃದ್ದಿ ವಿಧೇಯಕ-2024 ರ ತಿದ್ದುಪಡಿಯನ್ವಯ ನಾಮಫಲಕದ ಮೇಲ್ಬಾಗದಲ್ಲಿ ಶೇ 60 ರಷ್ಟು ಕನ್ನಡ ಭಾಷೆ ಬಳಕೆ…

By Dinamaana Kannada News

ದಾವಣಗೆರೆ ಸೇರಿದಂತೆ ರಾಜ್ಯಾದ್ಯಂತ ಈ ವಾರ ಭಾರೀ ಮಳೆ

ಕರ್ನಾಟಕದಾದ್ಯಂತ ಇನ್ನೊಂದು ವಾರ ಭಾರೀ ಮಳೆಯಾಗಲಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ,…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

Bhadra dam | ಭದ್ರಾ ಜಲಾಶಯ : ತುಂಬಲು ದಿನಗಣನೆ ಆರಂಭ

By Dinamaana Kannada News
Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?