Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅಪ್ರಾಪ್ತ ಬಾಲಕ ವಾಹನ ಚಾಲನೆ : ಮಾಲೀಕರಿಗೆ 25 ಸಾವಿರ ದಂಡ
ತಾಜಾ ಸುದ್ದಿ

ಅಪ್ರಾಪ್ತ ಬಾಲಕ ವಾಹನ ಚಾಲನೆ : ಮಾಲೀಕರಿಗೆ 25 ಸಾವಿರ ದಂಡ

Dinamaana Kannada News
Last updated: April 16, 2025 3:13 pm
Dinamaana Kannada News
Share
Davanagere Dakshina Traffic Station
Davanagere Dakshina Traffic Station
SHARE

ದಾವಣಗೆರೆ (Davanagere):  ನಗರದ ಎ.ಆರ್.ಜಿ ಕಾಲೇಜ್ ಬಳಿ  ಅಪ್ರಾಪ್ತ ವಯಸ್ಸಿನ ಚಾಲಕ  ಬೈಕ್‌ ಚಾಲನೆ ಮಾಡಿದ ಹಿನ್ನಲೆಯಲ್ಲಿ ದಾವಣಗೆರೆ ದಕ್ಷಿಣ ಸಂಚಾರ ಠಾಣೆ ಪೊಲೀಸರು ಬೈಕ್‌ ಜಪ್ತಿ ಮಾಡಿ ಇಂಡಿಯನ್ ಮೋಟಾರ್ ವೆಹಿಕಲ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು 3 ನೇ ASCJ & JMFC ದಾವಣಗೆರೆ ನ್ಯಾಯಾಲಯಕ್ಕೆ ಬೈಕ್ ಮಾಲೀಕರ ಮೇಲೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.

ನ್ಯಾಯಾಲಯವು ಏ.15 ರಂದು  ಬೈಕ್ ಮಾಲೀಕರು ತಮ್ಮ ಬೈಕ್ ಅನ್ನು ಅಪ್ರಾಪ್ತ ವಯಸ್ಕನಿಗೆ ಚಾಲನೆ ಮಾಡಲು ಕೊಟ್ಟಿದ್ದಕ್ಕೆ  ಬೈಕ್ ಮಾಲೀಕರಿಗೆ   25 ಸಾವಿರ ದಂಡ ವಿಧಿಸಿದೆ.

ಎಸ್ಪಿ ಉಮಾಪ್ರಶಾಂತ ಸೂಚನೆಯಂತೆ ನಗರದಲ್ಲಿ ಅಪ್ರಾಪ್ತ ವಯಸ್ಕರು ವಾಹನ ಚಾಲನೆ ಮಾಡುವುದನ್ನು ತಡೆಯಲು ಎಎಸ್ಪಿಗಳಾದ ವಿಜಯಕುಮಾರ ಎಂ ಸಂತೋಷ್ , ಮಂಜುನಾಥ, ನಗರದ ಡಿವೈಎಸ್ಪಿ  ಶರಣಬಸವೇಶ್ವರ ಭೀಮರಾವ್  ಮಾರ್ಗದರ್ಶನದಲ್ಲಿ ಏ.12 ರಂದು ದಾವಣಗೆರೆ ಟ್ರಾಫಿಕ್ ಪೊಲೀಸ್ ಸಿಪಿಐ  ನಲವಾಗಲು ಮಂಜುನಾಥ್ ನೇತೃತ್ವದಲ್ಲಿ ದಕ್ಷಿಣ ಸಂಚಾರ ಠಾಣೆ ಪಿಎಸ್ಐ ನಿರ್ಮಲ ಡಿ ಹೆಚ್ ಹಾಗೂ ಸಿಬ್ಬಂದಿ ಜಗದೀಶ್ ಗುಡ್ಡಣ್ಣರವರೊಂದಿಗೆ ನಗರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ್ದರು.

ಅಪ್ರಾಪ್ತ ವಯಸ್ಸಿನ ಮಕ್ಕಳ ಕೈಗೆ ವಾಹನ ಚಾಲನೆ ಮಾಡಲು ಕೊಡುವ ಪಾಲಕರಿಗೆ / ವಾಹನ ಮಾಲೀಕರಿಗೆ ದಾವಣಗೆರೆ ಸಂಚಾರ ಪೊಲೀಸರು ಬಿಸಿ ಮುಟ್ಟಿಸಿ ಅರಿವು ಮೂಡಿಸಿದ್ದಾರೆ.

Read also : ದೌರ್ಜನ್ಯ ತಡೆಗಟ್ಟಲು ವ್ಯಾಪಕ ಅರಿವು ಕಾರ್ಯಕ್ರಮಗಳು ನಡೆಯಲಿ : ಡಾ; ನಾಗಲಕ್ಷ್ಮೀ ಚೌಧರಿ

ಇದೇ ರೀತಿ ಸಂಚಾರ ನಿಯಮ ಉಲ್ಲಂಘನೆ ಮಾಡುವ ಸವಾರರ ಮೇಲೆ ವಿಶೇಷ ಕಾರ್ಯಾಚರಣೆ ನಡೆಸಿ ಕ್ರಮ ಜರುಗಿಸಲಾಗುವುದು ಹಾಗೂ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ  ಎಸ್ಪಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.

TAGGED:Davangere District.dinamaana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ದೌರ್ಜನ್ಯ ತಡೆಗಟ್ಟಲು ವ್ಯಾಪಕ ಅರಿವು ಕಾರ್ಯಕ್ರಮಗಳು ನಡೆಯಲಿ : ಡಾ; ನಾಗಲಕ್ಷ್ಮೀ ಚೌಧರಿ
Next Article Davanagere Davanagere | ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

DAVANAGERE Electrical variation : ಆ.7 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ ಆ.6 (DAVANAGERE)   : ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿAದ ಆಗಸ್ಟ್ 7 ರಂದು…

By Dinamaana Kannada News

Davanagere | ಭದ್ರಾ ಕಾಲುವೆಗೆ ಬಿದ್ದ ನಾಯಿ ರಕ್ಷಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ

ದಾವಣಗೆರೆ (Davanagere): ಭದ್ರಾ ಕಾಲುವೆ (Bhadra canal) ನೀರಿನಲ್ಲಿ ಸಿಲುಕಿ ನರಳಾಡುತ್ತಿದ್ದ ನಾಯಿಯನ್ನು ಅಗ್ನಿ ಶಾಮಕ ದಳದ ಸಿಬ್ಬಂದಿಗಳು ರಕ್ಷಣೆ…

By Dinamaana Kannada News

ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ಜು.10 :  ಕರ್ನಾಟಕದ ಮಾಜಿ ಸೈನಿಕರ ಹಾಗೂ ಹೊರರಾಜ್ಯದ ಮಿಲಿಟರಿ ಪಿಂಚಣಿದಾರ ಮಾಜಿ ಸೈನಿಕರ ಮಕ್ಕಳಿಗೆ (ಅಧಿಕಾರಿಗಳನ್ನು ಹೊರತುಪಡಿಸಿ)…

By Dinamaana Kannada News

You Might Also Like

Chitradurga
ತಾಜಾ ಸುದ್ದಿ

Chitradurga | ಗರಗ ಗ್ರಾಮದ ತಿಪ್ಪೇಶ್ ಕಾಣೆ

By Dinamaana Kannada News
Dr. Prabha Mallikarjun
ತಾಜಾ ಸುದ್ದಿ

ಆಪರೇಷನ್ ಸಿಂಧೂರ್ ಯಶಸ್ಸು; ನಗರದೇವತೆಗೆ ಸಂಸದರಿಂದ ವಿಶೇಷ ಪೂಜೆ

By Dinamaana Kannada News
Davanagere
Blogತಾಜಾ ಸುದ್ದಿ

Davanagere | ಐಟಿಐ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

Davanagere | ಜಿ ಆರ್  ಕುಸುಮಗೆ ರಾಗಾಆವಿವಿವಿ ದಿಂದ ಡಾಕ್ಟರೇಟ್ ಪದವಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?