Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಅಧಿಕಾರಿಗಳ ನಿರ್ಲಕ್ಷ ಧೋರಣೆ ಖಂಡಿಸಿ : ನಾಳೆ ಹರಿಹರ ರೈತರ ಪ್ರತಿಭಟನೆ
ತಾಜಾ ಸುದ್ದಿ

ಅಧಿಕಾರಿಗಳ ನಿರ್ಲಕ್ಷ ಧೋರಣೆ ಖಂಡಿಸಿ : ನಾಳೆ ಹರಿಹರ ರೈತರ ಪ್ರತಿಭಟನೆ

Dinamaana Kannada News
Last updated: April 20, 2025 1:16 pm
Dinamaana Kannada News
Share
former protest
former protest
SHARE

ದಾವಣಗೆರೆ, ಏ. 20 (Davanagere): ತಾಲ್ಲೂಕಿನ ಕೋಡಿಹಳ್ಳಿ ಹಾಗೂ ಹರಿಹರ ತಾಲೂಕಿನ ದೇವರ ಬೆಳಕೆರೆ ಡ್ಯಾಮ್ ನಿಂದ ಕಡ್ಲೆಗುಂದಿ ಸಲಗನಹಳ್ಳಿ ಬನ್ನಿಕೋಡು, ಬೆಳ್ಳೂಡಿ, ಶಿವನಹಳ್ಳಿ, ಹನಗವಾಡಿ, ಹರಿಹರ, ಅಮರಾವತಿ, ಗುತ್ತೂರು, ಗಂಗನರಸಿ ಗ್ರಾಮಗಳಿಗೆ ನೀರು ಹರಿಸಲಾಗಿತ್ತು. ಆದರೆ, 10 ರಿಂದ 12 ವರ್ಷಗಳ ಕಾಲ ಜಂಗಲ್ ಶಿಲ್ಟ್ ಹಾಗೂ ಗೇಟ್‍ಗಳು ದುರಸ್ಥಿ ಇರುವುದರಿಂದ ಕೊನೆ ಭಾಗದ ರೈತರಿಗೆ ಚಾನಲ್ ಮುಖಾಂತರ ನೀರು ಹರಿಸಲಾಗಿದ್ದರೂ ಕೂಡ ಇದುವರೆಗೂ ಕೊನೆ ಭಾಗದ ರೈತರ ಜಮೀನುಗಳಿಗೆ ನೀರು ಬಂದಿರುವುದಿಲ್ಲ. ಇದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಅವರು ನಿರ್ಲಕ್ಷ್ಯ ಧೋರಣೆ ತೋರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ನೀರಾವರಿ ಇಲಾಖೆಗೆ ಸಾಕಷ್ಟು ಬಾರಿ ಅರ್ಜಿ ಮುಖಾಂತರ ಸಮಸ್ಯೆ ಹೇಳಿಕೊಂಡರೂ ಕೂಡ ಯಾವುದೇ ಪ್ರತಿಫಲ ಸಿಕ್ಕಿಲ್ಲ. ಮೊನ್ನೆ ಮಾರ್ಚ್ 5 ರಂದು ಪತ್ರಿಕೆ ಮುಖಾಂತರ ಹರಿಹರ ರಸ್ತೆ ತಡೆದು ಪ್ರತಿಭಟನೆ ಮಾಡಿದ್ದರು ಸಹ ಭರವಸೆ ಹೇಳಿ ನಿರ್ಲಕ್ಷ ಮಾಡಿದ್ದಾರೆ. ಮಾರ್ಚ್ 24 ರಿಂದ ಎರಡು ದಿನಗಳ ಕಾಲ ಆಹೋ ರಾತ್ರಿ ಧರಣಿ ಸತ್ಯಾಗ್ರಹ ಕುಳಿತರೂ ಸಹ ಅಧಿಕಾರಿಗಳು ನಂಬಿಕೆಯ ಭರವಸೆ ಕೊಟ್ಟು ರೈತರಿಗೆ ದ್ರೋಹ ಮಾಡಿದ್ದಾರೆ.

Read also : Crime news | ಕಲ್ಲಿನಿಂದ ಜಜ್ಜಿ ಯುವಕನ ಕೊಲೆ

ಇಂತಹ ಅಧಿಕಾರಿಗಳ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ದಾವಣಗೆರೆ ತಾಲ್ಲೂಕು ಅಧ್ಯಕ್ಷ ಮಂಡಲೂರು ವಿಶ್ವನಾಥ್ ಇವರು ಮತ್ತೆ ಧರಣಿ ಸತ್ಯಾಗ್ರಹ ಹಾಗೂ ನೀರಾವರಿ ಇಲಾಖೆಗೆ ಬೀಗ ಜಡಿದು ರಸ್ತೆ ತಡೆಯನ್ನು ಮಾಡುವ ಮೂಲಕ ಏ.21 ರಂದು 12 ಗಂಟೆಗೆ ಕರ್ನಾಟಕ ನೀರಾವರಿ ಇಲಾಖೆ ಮಲೆಬೆನ್ನೂರಿನಲ್ಲಿ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ತಿಳಿಸಿದ್ದಾರೆ.

ಹರಿಹರ ತಾಲ್ಲೂಕಿನ ಸುತ್ತ ಮುತ್ತಲಿನ ಹಳ್ಳಿಯ ಎಲ್ಲಾ ರೈತರು ಭಾಗವಹಿಸಿ ನಮ್ಮ ಹೋರಾಟಕ್ಕೆ ಶಕ್ತಿ ತುಂಬಬೇಕು ಎಂದು ಮನವಿ ಮಾಡಿದ್ದಾರೆ.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article CRIME NEWS Crime news | ಕಲ್ಲಿನಿಂದ ಜಜ್ಜಿ ಯುವಕನ ಕೊಲೆ
Next Article Political analysis Political analysis | ಇತಿಹಾಸ ಮರೆಯದ ಕೌತುಕದ ಕ್ಷಣಗಳು..

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

Davangere | 60 ದಿನದಲ್ಲಿ ಹಣ ದ್ವಿಗುಣ : ಗ್ರಾಹಕರಿಗೆ ರೂ.4.79 ಕೋಟಿ ಮೋಸ     

ದಾವಣಗೆರೆ (Davangere District) : ಆಂಧ್ರಪ್ರದೇಶದ ಕರ್ನೂಲ್ ಸ್ಕಂದ ಶಾಪಿಂಗ್ ಮಾಲ್, ಓಲ್ಡ್ ಟಾಕೀಸ್ ವಿಳಾಸದ ಕ್ರೌಡ್ ಕ್ಲಬ್ ಇಂಟರ್…

By Dinamaana Kannada News

ಶಾಸಕ ಶಾಮನೂರು ಶಿವಶಂಕರಪ್ಪ ಅವರಿಂದ ಧಾನ್ಯಗಳ ಪರಿಶೀಲನೆ

ದಾವಣಗೆರೆ:   ಹಿರಿಯ ಶಾಸಕ  ಡಾ.ಶಾಮನೂರು ಶಿವಶಂಕರಪ್ಪ ಅವರು ಮಾರುಕಟ್ಟೆಯಲ್ಲಿ ಧಾನ್ಯಗಳ ಪರಿಶೀಲನೆ ನಡೆಸಿದರು. ಕಳಪೆ ಧಾನ್ಯಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ…

By Dinamaana Kannada News

Crime news | ಇಬ್ಬರು ಮಕ್ಕಳನ್ನು ಕೊಂದು ನೇಣಿಗೆ ಶರಣಾದ ತಂದೆ

ದಾವಣಗೆರೆ (Davanagere) :  ಪತ್ನಿ ಸಾವಿನಿಂದ ಮನನೊಂದು ತಂದೆಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಕೊಂದು ತಾನು ನೇಣು ಹಾಕಿಕೊಂಡು ಸಾವಿಗೆ…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

Bhadra dam | ಭದ್ರಾ ಜಲಾಶಯ : ತುಂಬಲು ದಿನಗಣನೆ ಆರಂಭ

By Dinamaana Kannada News
Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?