Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಬುದ್ಧ , ಬಸವ , ಅಂಬೇಡ್ಕರ್ ತ್ರಿವಳಿ ರತ್ನತ್ರಯರ ಆದರ್ಶ ಪಾಲಿಸಿ ; ಶಾಸಕ  ಕೆ.ಎಸ್.ಬಸವಂತಪ್ಪ
ತಾಜಾ ಸುದ್ದಿ

ಬುದ್ಧ , ಬಸವ , ಅಂಬೇಡ್ಕರ್ ತ್ರಿವಳಿ ರತ್ನತ್ರಯರ ಆದರ್ಶ ಪಾಲಿಸಿ ; ಶಾಸಕ  ಕೆ.ಎಸ್.ಬಸವಂತಪ್ಪ

Dinamaana Kannada News
Last updated: May 12, 2025 11:12 am
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere) : ಗೌತಮಬುದ್ಧ, ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್ ಈ ಮೂರು ರತ್ನತ್ರಯರ ಆದರ್ಶಗಳನ್ನು ಪಾಲಿಸಿದಾಗ ಜೀವನದ ಮೌಲ್ಯ ಹೆಚ್ಚುತ್ತದೆ ಎಂದು ಮಾಯಕೊಂಡ ಶಾಸಕ  ಕೆ.ಎಸ್. ಬಸವಂತಪ್ಪ ಹೇಳಿದರು.

ಸೋಮವಾರ ನಗರದ ಶ್ರೀರಾಮ ನಗರದಲ್ಲಿರುವ ಗಾಂಧಿಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಭಗವಾನ್ ಬುದ್ಧರ ಜಯಂತಿ ಕಾರ್ಯಕ್ರಮದಲ್ಲಿ ಬುದ್ಧನ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.

ಗೌತಮ ಬುದ್ಧರ ಜಯಂತಿಯನ್ನು ಸರ್ಕಾರದಿಂದ ಇದೇ ಪ್ರಥಮವಾಗಿ ಆಚರಣೆ ಮಾಡಲು ಅವಕಾಶ  ಮಾಡಿಕೊಟ್ಟ ಸರ್ಕಾರಕ್ಕೆ ಅಭಿನಂದಿಸುತೇನೆ. ಬುದ್ಧನ ತತ್ವಾದರ್ಶಗಳಾದ ಆಸೆಯೇ ದುಃಖಕ್ಕೆ ಮೂಲ, ಅದನ್ನು ಇನ್ನೊಂದು ರೀತಿಯಲ್ಲಿ ಹೇಳುವುದಾದರೇ ದುರಾಸೆಯೇ ದುಃಖಕ್ಕೆ ಮೂಲ ಎಂದು ಹೇಳಬೇಕು. ಬೌದ್ಧ ಧರ್ಮದ ಸಂಸ್ಥಾಪಕ ಗೌತಮ ಬುದ್ಧ ಮಹಾನ್ ದಾರ್ಶನಿಕ. ಇವರು ರಾಜವಂಶದ ಕುಡಿ ಸಕಲ ವೈಭೋಗವನ್ನು ತ್ಯಜಿಸಿ, ಜ್ಞಾನೋದಯ ಪಡೆದು ಗೌತಮ ಬುದ್ಧನಾಗುತ್ತಾನೆ, ಲೋಕಕ್ಕೆ ಶಾಂತಿ, ಅಹಿಂಸೆಯ ಮಹತ್ವವನ್ನು ತಿಳಿಸಿದರು.

ಬುದ್ಧನ ಜನನ, ಮರಣ ಹಾಗೂ ಜ್ಞಾನೋದಯವನ್ನು ಸ್ಮರಿಸುವ ಉದ್ದೇಶದಿಂದ ಸರ್ಕಾರದಿಂದ ಈ ಆಚರಣೆಯನ್ನು ಮಾಡಲಾಗುತ್ತಿದೆ. ಬೌದ್ದಧರ್ಮದ ಮೂರು ಪ್ರಮುಖ ತತ್ವಗಳಾದ ಜ್ಞಾನೋದಯ, ಕರುಣೆ ಮತ್ತು ಶಾಂತಿಯನ್ನು ಪರಿಗಣಿಸಲು ಇದು ಒಂದು ದಿನ. ಈ ಐತಿಹಾಸಿಕ ಸಂದರ್ಭವು ಶಾಂತಿ ಮತ್ತು ಸಾಮರಸ್ಯವನ್ನು ಕಾಪಾಡುವ ಬುದ್ಧ ತತ್ವಗಳನ್ನು ಸ್ಮರಿಸುತ್ತದೆ ಎಂದರು.

Read also : Political analysis | ದೇವೇಂದ್ರ ಫಡ್ನವೀಸ್ ಎಂಟ್ರಿ ಆಗಿದ್ದೇಕೆ?

ನಿವೃತ್ತ ಪ್ರಾಧ್ಯಾಪಕರಾದ ಗೋವಿಂದಪ್ಪ ಉಪನ್ಯಾಸ ನೀಡಿ,  ಉತ್ತರ ಭಾರತದಲ್ಲಿ, ಭಗವಾನ್ ಬುದ್ಧನು ಶ್ರೀಕೃಷ್ಣನ ಒಂಬತ್ತನೇ ಅವತಾರ ಮತ್ತು ವಿಷ್ಣುವಿನ ಎಂಟನೇ ಅವತಾರ ಎಂದು ಕೆಲವರು ನಂಬುತ್ತಾರೆ. ಬುದ್ಧನು ಹೋರಾಟಗಳನ್ನು ಕೊನೆಗೊಳಿಸುವ ಮಾರ್ಗಗಳನ್ನು ಕಂಡುಹಿಡಿದಿದ್ದ, ಬಿಹಾರದ ಬೋಧಗಯಾದಲ್ಲಿ ಮಹಾಬೋಧಿಮರದ ಕೆಳಗೆ 49 ದಿನಗಳ ಧ್ಯಾನದ ನಂತರ ಜ್ಞಾನೋದಯವಾಯಿತು ಎಂದರು.

ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ,  ಎ.ವಿ.ರಾಮಚಂದ್ರಪ್ಪ, ಡಿಎಸ್‍ಎಸ್ ಮುಖಂಡರಾದ ಮಲ್ಲೇಶ್, ಉಪವಿಭಾಗಾಧಿಕಾರಿ ಸಂತೋಷ್ ಪಾಟೀಲ್, ನಿವೃತ್ತ ಪೊಲೀಸ್ ಅಧಿಕಾರಿ ರುದ್ರಮುನಿ ಹಾಗೂ ರವಿನಾರಾಯಣ, ಆವರಗೆರೆ ರುದ್ರಮುನಿ ಉಪಸ್ಥಿತರಿದ್ದರು.

TAGGED:BasavannaDr. BR AmbedkarGautama Buddhaಗೌತಮಬುದ್ಧಡಾ.ಬಿ.ಆರ್. ಅಂಬೇಡ್ಕರ್ಬಸವಣ್ಣ
Share This Article
Twitter Email Copy Link Print
Previous Article Political analysis Political analysis | ದೇವೇಂದ್ರ ಫಡ್ನವೀಸ್ ಎಂಟ್ರಿ ಆಗಿದ್ದೇಕೆ?
Next Article DAVANAGERE Davanagere | ಆಸ್ತಿ ತೆರಿಗೆ ಪಾವತಿಸಲು ಶೇ.5 ರಷ್ಟು ರಿಯಾಯಿತಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ವಚನಗಳ ಮೂಲಕ ಜಗತ್ತಿಗೆ ಅಪಾರವಾದ ಕೊಡುಗೆ : ಚಮನ್ ಸಾಬ್

ದಾವಣಗೆರೆ .ಜ.14 (Davanagere): ವಚನಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ಸರಿಪಡಿಸಿದ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಅವರು ಕಾಯಕ ನಿಷ್ಠರಾಗಿದ್ದರು. ಅನುಭವ…

By Dinamaana Kannada News

ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ಜೂ.14  :  ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ದಾವಣಗೆರೆ ತಾಲ್ಲೂಕಿನ ವ್ಯಾಪ್ತಿಗೆ ಬರುವ ಸರ್ಕಾರಿ ಮೆಟ್ರಿಕ್ ಪೂರ್ವ,…

By Dinamaana Kannada News

ದ್ವಾಪರ ದಾಟುತ ಬಂದ ಕೃಷ್ಣಂ ಪ್ರಣಯ ಸಖಿ : ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಮೂರನೇ ಹಾಡು ಬಿಡುಗಡೆ

ಖ್ಯಾತ ನಿರ್ದೇಶಕ ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ "ಕೃಷ್ಣಂ ಪ್ರಣಯ ಸಖಿ" ಚಿತ್ರ ಆರಂಭದಿಂದಲೂ…

By Dinamaana Kannada News

You Might Also Like

bhadra-dam
ತಾಜಾ ಸುದ್ದಿ

Bhadra dam | ಭದ್ರಾ ಜಲಾಶಯ : ತುಂಬಲು ದಿನಗಣನೆ ಆರಂಭ

By Dinamaana Kannada News
Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?