Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಬುದ್ಧ , ಬಸವ , ಅಂಬೇಡ್ಕರ್ ತ್ರಿವಳಿ ರತ್ನತ್ರಯರ ಆದರ್ಶ ಪಾಲಿಸಿ ; ಶಾಸಕ  ಕೆ.ಎಸ್.ಬಸವಂತಪ್ಪ
ತಾಜಾ ಸುದ್ದಿ

ಬುದ್ಧ , ಬಸವ , ಅಂಬೇಡ್ಕರ್ ತ್ರಿವಳಿ ರತ್ನತ್ರಯರ ಆದರ್ಶ ಪಾಲಿಸಿ ; ಶಾಸಕ  ಕೆ.ಎಸ್.ಬಸವಂತಪ್ಪ

Dinamaana Kannada News
Last updated: May 12, 2025 11:12 am
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere) : ಗೌತಮಬುದ್ಧ, ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್ ಈ ಮೂರು ರತ್ನತ್ರಯರ ಆದರ್ಶಗಳನ್ನು ಪಾಲಿಸಿದಾಗ ಜೀವನದ ಮೌಲ್ಯ ಹೆಚ್ಚುತ್ತದೆ ಎಂದು ಮಾಯಕೊಂಡ ಶಾಸಕ  ಕೆ.ಎಸ್. ಬಸವಂತಪ್ಪ ಹೇಳಿದರು.

ಸೋಮವಾರ ನಗರದ ಶ್ರೀರಾಮ ನಗರದಲ್ಲಿರುವ ಗಾಂಧಿಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಭಗವಾನ್ ಬುದ್ಧರ ಜಯಂತಿ ಕಾರ್ಯಕ್ರಮದಲ್ಲಿ ಬುದ್ಧನ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.

ಗೌತಮ ಬುದ್ಧರ ಜಯಂತಿಯನ್ನು ಸರ್ಕಾರದಿಂದ ಇದೇ ಪ್ರಥಮವಾಗಿ ಆಚರಣೆ ಮಾಡಲು ಅವಕಾಶ  ಮಾಡಿಕೊಟ್ಟ ಸರ್ಕಾರಕ್ಕೆ ಅಭಿನಂದಿಸುತೇನೆ. ಬುದ್ಧನ ತತ್ವಾದರ್ಶಗಳಾದ ಆಸೆಯೇ ದುಃಖಕ್ಕೆ ಮೂಲ, ಅದನ್ನು ಇನ್ನೊಂದು ರೀತಿಯಲ್ಲಿ ಹೇಳುವುದಾದರೇ ದುರಾಸೆಯೇ ದುಃಖಕ್ಕೆ ಮೂಲ ಎಂದು ಹೇಳಬೇಕು. ಬೌದ್ಧ ಧರ್ಮದ ಸಂಸ್ಥಾಪಕ ಗೌತಮ ಬುದ್ಧ ಮಹಾನ್ ದಾರ್ಶನಿಕ. ಇವರು ರಾಜವಂಶದ ಕುಡಿ ಸಕಲ ವೈಭೋಗವನ್ನು ತ್ಯಜಿಸಿ, ಜ್ಞಾನೋದಯ ಪಡೆದು ಗೌತಮ ಬುದ್ಧನಾಗುತ್ತಾನೆ, ಲೋಕಕ್ಕೆ ಶಾಂತಿ, ಅಹಿಂಸೆಯ ಮಹತ್ವವನ್ನು ತಿಳಿಸಿದರು.

ಬುದ್ಧನ ಜನನ, ಮರಣ ಹಾಗೂ ಜ್ಞಾನೋದಯವನ್ನು ಸ್ಮರಿಸುವ ಉದ್ದೇಶದಿಂದ ಸರ್ಕಾರದಿಂದ ಈ ಆಚರಣೆಯನ್ನು ಮಾಡಲಾಗುತ್ತಿದೆ. ಬೌದ್ದಧರ್ಮದ ಮೂರು ಪ್ರಮುಖ ತತ್ವಗಳಾದ ಜ್ಞಾನೋದಯ, ಕರುಣೆ ಮತ್ತು ಶಾಂತಿಯನ್ನು ಪರಿಗಣಿಸಲು ಇದು ಒಂದು ದಿನ. ಈ ಐತಿಹಾಸಿಕ ಸಂದರ್ಭವು ಶಾಂತಿ ಮತ್ತು ಸಾಮರಸ್ಯವನ್ನು ಕಾಪಾಡುವ ಬುದ್ಧ ತತ್ವಗಳನ್ನು ಸ್ಮರಿಸುತ್ತದೆ ಎಂದರು.

Read also : Political analysis | ದೇವೇಂದ್ರ ಫಡ್ನವೀಸ್ ಎಂಟ್ರಿ ಆಗಿದ್ದೇಕೆ?

ನಿವೃತ್ತ ಪ್ರಾಧ್ಯಾಪಕರಾದ ಗೋವಿಂದಪ್ಪ ಉಪನ್ಯಾಸ ನೀಡಿ,  ಉತ್ತರ ಭಾರತದಲ್ಲಿ, ಭಗವಾನ್ ಬುದ್ಧನು ಶ್ರೀಕೃಷ್ಣನ ಒಂಬತ್ತನೇ ಅವತಾರ ಮತ್ತು ವಿಷ್ಣುವಿನ ಎಂಟನೇ ಅವತಾರ ಎಂದು ಕೆಲವರು ನಂಬುತ್ತಾರೆ. ಬುದ್ಧನು ಹೋರಾಟಗಳನ್ನು ಕೊನೆಗೊಳಿಸುವ ಮಾರ್ಗಗಳನ್ನು ಕಂಡುಹಿಡಿದಿದ್ದ, ಬಿಹಾರದ ಬೋಧಗಯಾದಲ್ಲಿ ಮಹಾಬೋಧಿಮರದ ಕೆಳಗೆ 49 ದಿನಗಳ ಧ್ಯಾನದ ನಂತರ ಜ್ಞಾನೋದಯವಾಯಿತು ಎಂದರು.

ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ,  ಎ.ವಿ.ರಾಮಚಂದ್ರಪ್ಪ, ಡಿಎಸ್‍ಎಸ್ ಮುಖಂಡರಾದ ಮಲ್ಲೇಶ್, ಉಪವಿಭಾಗಾಧಿಕಾರಿ ಸಂತೋಷ್ ಪಾಟೀಲ್, ನಿವೃತ್ತ ಪೊಲೀಸ್ ಅಧಿಕಾರಿ ರುದ್ರಮುನಿ ಹಾಗೂ ರವಿನಾರಾಯಣ, ಆವರಗೆರೆ ರುದ್ರಮುನಿ ಉಪಸ್ಥಿತರಿದ್ದರು.

TAGGED:BasavannaDr. BR AmbedkarGautama Buddhaಗೌತಮಬುದ್ಧಡಾ.ಬಿ.ಆರ್. ಅಂಬೇಡ್ಕರ್ಬಸವಣ್ಣ
Share This Article
Twitter Email Copy Link Print
Previous Article Political analysis Political analysis | ದೇವೇಂದ್ರ ಫಡ್ನವೀಸ್ ಎಂಟ್ರಿ ಆಗಿದ್ದೇಕೆ?
Next Article DAVANAGERE Davanagere | ಆಸ್ತಿ ತೆರಿಗೆ ಪಾವತಿಸಲು ಶೇ.5 ರಷ್ಟು ರಿಯಾಯಿತಿ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ನಮ್ಮ ಸೈನಿಕರ ಶೌರ್ಯ ನಮಗೆ ಹೆಮ್ಮೆ : ಲಿಯಾಖತ್ ಆಲಿ

ದಾವಣಗೆರೆ  (Davanagere): ಭಾರತದ ಯೋಧರು ಪಾಕಿಸ್ತಾನದಲ್ಲಿನ ಉಗ್ರರ ನೆಲೆಗಳನ್ನು ಗುರುತಿಸಿ ದಾಳಿ ನಡೆಸುವ ಮೂಲಕ ಪಹಲ್ಗಾಮ್‍ನಲ್ಲಿ ಘಟನೆಗೆ ತಕ್ಕ ಉತ್ತರ…

By Dinamaana Kannada News

ಬೆಂಗಳೂರು ಕಂದಾಯ ಆಡಳಿತವಿಭಾಗಮಟ್ಟದ ಸಂಪುಟಸಭೆ ದಾವಣಗೆರೆಯಲ್ಲಿ ನಡೆಸಲಿ : ಕಲ್ಲೇಶ್ ರಾಜ್ ಪಟೇಲ್

ದಾವಣಗೆರೆ (Davanagere): ಕರ್ನಾಟಕ ಸರ್ಕಾರದ ಬೆಂಗಳೂರು ಕಂದಾಯ ಆಡಳಿತವಿಭಾಗಮಟ್ಟದ ಸಂಪುಟಸಭೆ (ಕ್ಯಾಬಿನೆಟ್ ಮೀಟಿಂಗ್) ದಾವಣಗೆರೆಯಲ್ಲಿ ನಡೆಸಲಿ ಎಂದು ಕೆಪಿಸಿಸಿ ಸದಸ್ಯ…

By Dinamaana Kannada News

ವಸತಿ ಶಾಲೆಗೆ ವಿಶೇಷ ವರ್ಗದ ಮಕ್ಕಳ ಪ್ರವೇಶಕ್ಕೆ ಅಹ್ವಾನ

ದಾವಣಗೆರೆ ಜುಲೈ.10 : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ನಡೆಯುತ್ತಿರುವ ವಸತಿ ಶಾಲೆಗಳಿಗೆ 6 ನೇ ತರಗತಿಗೆ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

Davanagere | ಅರೆ ಕಾಲಿಕ ಶಿಕ್ಷಕರ ಸೇವೆಗೆ ಅರ್ಜಿ ಆಹ್ವಾನ

By Dinamaana Kannada News
Davanagere police
ತಾಜಾ ಸುದ್ದಿಅಪರಾಧ ಸುದ್ದಿ

ಎರಡು ಪ್ರತ್ಯೇಕ ಅಪ್ರಾಪ್ತ ಬಾಲಕ ವಾಹನ ಚಾಲನೆ ಪ್ರಕರಣ : ವಾಹನ ಮಾಲೀಕರಿಗೆ 25 ಸಾವಿರ ದಂಡ 

By Dinamaana Kannada News
GM University Davanagere
ತಾಜಾ ಸುದ್ದಿ

ಜಿಎಂ ವಿಶ್ವವಿದ್ಯಾಲಯ : ಪ್ರಸಕ್ತ ಸಾಲಿನಲ್ಲಿ 1000 ಜಾಬ್ ಆಫರ್ಸ್ ಸ್ವೀಕರಿಸಿದ ವಿದ್ಯಾರ್ಥಿಗಳು

By Dinamaana Kannada News
Davanagere
ತಾಜಾ ಸುದ್ದಿ

Davanagere | ಆವರಗೆರೆ ನಿರಾಶ್ರಿತರಿಗೆ ಹಕ್ಕುಪತ್ರಕ್ಕೆ ಆಗ್ರಹಿಸಿ ಪ್ರತಿಭಟನೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?