Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಮುಂಗಾರು ಪೂರ್ವ ಮಳೆ | ಸಾರ್ವಜನಿಕರ ಆಸ್ತಿಪಾಸ್ತಿ ಹಾನಿಯಾಗದಂತೆ ಕ್ರಮ ಕೈಗೊಳ್ಳಿ: ಸಚಿವ ಎಸ್.ಎಸ್ ಮಲ್ಲಿಕಾರ್ಜುನ್
ತಾಜಾ ಸುದ್ದಿ

ಮುಂಗಾರು ಪೂರ್ವ ಮಳೆ | ಸಾರ್ವಜನಿಕರ ಆಸ್ತಿಪಾಸ್ತಿ ಹಾನಿಯಾಗದಂತೆ ಕ್ರಮ ಕೈಗೊಳ್ಳಿ: ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

Dinamaana Kannada News
Last updated: May 24, 2025 9:00 am
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere) : ದಾವಣಗೆರೆ ಜಿಲ್ಲೆಯಾದ್ಯಂತ ಮುಂಗಾರು ಪೂರ್ವ ಮಳೆಯಾಗಿದ್ದು ಜಿಲ್ಲಾಡಳಿತವು ಮುಂಜಾಗ್ರತಾ ಕ್ರಮ ವಹಿಸುವಂತೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಅವರು ಸೂಚಿಸಿದರು.

ನಗರದ ಗೃಹ ಕಚೇರಿಯಲ್ಲಿ ಶನಿವಾರ ಅಧಿಕಾರಿಗಳಿಗೆ ಸೂಚನೆ ನೀಡಿ ಮಾತನಾಡಿದರು.

ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮಾಹಿತಿಯನ್ನು ಪಡೆದು ಮತಾನಾಡಿದ ಸಚಿವರು ಮುಂಗಾರು ಸಮಯದಲ್ಲಿ ರೈತರಿಗೆ, ಸಾರ್ವಜನಿಕರಿಗೆ ತೊಂದರೆ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಯಾವುದೇ ಪ್ರಾಣಿ ಹಾನಿ ಆಸ್ತಿ ಪಾಸ್ತಿ ಹಾನಿಯಾದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಂಡು ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದರು.

ಮಳೆಯಿಂದ ಆಗುವ ಅನಾಹುತಗಳ ಬಗ್ಗೆ ತುರ್ತಾಗಿ ಜಾಗೃತರಾಗಬೇಕು. ಗುಡುಗು- ಸಿಡಿಲಿನಿಂದ ಉಂಟಾಗುವ ಅನಾಹುತಗಳ ಬಗ್ಗೆ ಅರಿವು ಮೂಡಿಸಬೇಕು. ಮಳೆಯಿಂದ ಮರಗಳು ಉರುಳಿ ಬಿದ್ದರೆ ತಕ್ಷಣ ತೆರವುಗೊಳಿಸಬೇಕು. ವಿದ್ಯುತ್ ಸಮಸ್ಯೆ ಉಂಟಾದರೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದರು.

Read also : ಎ.ವಿ.ಕೆ ಕಾಲೇಜ್ ನಲ್ಲಿ ದೇಸಿ ಕಲರವ : ವೇಷಭೂಷಣಗಳಲ್ಲಿ ಮಿಂಚಿದ ವಿದ್ಯಾರ್ಥಿನಿಯರು 

ಮಳೆಯ ನೀರು ಕೊಳಚೆ ನೀರಿನಲ್ಲಿ ಸೇರುತ್ತಿದ್ದರೆ ಸೂಕ್ತ ಕ್ರಮ ವಹಿಸಿ, ಕಲುಶಿತ ನೀರು ಪೂರೈಕೆಯಾಗದಂತೆ ನೋಡಿಕೊಳ್ಳಿ, ನೀರಿನ ಟ್ಯಾಂಕ್ ಸ್ವಚ್ಛಗೊಳಿಸುವ ಕೆಲಸಕ್ಕೆ ಆದ್ಯತೆ ನೀಡಿ, ಮಳೆಯಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇದ್ದು ಆರೋಗ್ಯ ಇಲಾಖೆಯು ಸಮುದಾಯ ಆರೋಗ್ಯ ಕೇಂದ್ರ ಸೂಕ್ತ ಮುನ್ನೆಚ್ಚರಿಕೆ ವುದಕ್ಕೆ ಆದ್ಯತೆ ನೀಡಬೇಕು ಎಂದು ತಿಳಿಸಿದ ಸಚಿವರು, ತಾಲ್ಲೂಕು ಆಡಳಿತ, ಪಾಲಿಕೆ, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯ್ತಿ ಸೇರಿದಂತೆ ಪ್ರತಿ ಗ್ರಾಮಗಳಲ್ಲಿಯು ಮಳೆ ನೀರು ನಿಲ್ಲುವ ಪ್ರದೇಶವಿರದಂತೆ ಕ್ರಮ ಕೈಗೊಳ್ಳಬೇಕು ಮತ್ತು ತಿಪ್ಪೆಗುಂಡಿ ಇದ್ದಲ್ಲಿ ಕೂಡಲೇ ಸ್ವಚ್ಚತಾ ಕ್ರಮ ಕೈಗೊಳ್ಳಬೇಕು ಎಂದರು.

ದಾವಣಗೆರೆ, ಹೊನ್ನಾಳಿ, ಹರಿಹರ, ಚನ್ನಗಿರಿ ಸೇರಿದಂತೆ ಇತರೆ ಭಾಗಗಳಲ್ಲಿ ಮುಂಗಾರು ಪೂರ್ವ ಮಳೆಗೆ ಭತ್ತ, ಮೆಕ್ಕೆಜೋಳ ಹಾಗೂ ಇತರೆ ಬೆಳೆಗೆ ತೊಂದರೆಯಾಗಿದೆ ಎಂದು ಮಾಹಿತಿ ಇದ್ದು ನೊಂದ ರೈತರ ನೇರವಿಗೆ ದಾವಿಸುವಂತೆ ಹಾಗೂ ಗೊಬ್ಬರ ಮತ್ತು ಬಿತ್ತನೆ ಬೀಜಗಳ ಕೊರತೆಯಾಗದಂತೆ ನೋಡಿಕೊಳ್ಳಿ ಎಂದು ಸೂಚಿಸಿದರು.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article AVK College Davanagere ಎ.ವಿ.ಕೆ ಕಾಲೇಜ್ ನಲ್ಲಿ ದೇಸಿ ಕಲರವ : ವೇಷಭೂಷಣಗಳಲ್ಲಿ ಮಿಂಚಿದ ವಿದ್ಯಾರ್ಥಿನಿಯರು 
Next Article Davanagere ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ : 20  ಜನ ಪ್ರಯಾಣಿಕರಿಗೆ ಗಾಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

Davanagere | ಶಾಲೆ, ಆಸ್ಪತ್ರೆಗಳ ಸುಧಾರಣೆಗೆ ಒತ್ತು ನೀಡಿ : ಡಾ.ಪ್ರಭಾ ಮಲ್ಲಿಕಾರ್ಜುನ್  

ದಾವಣಗೆರೆ.ನ.5 (Davanagere)  : ಗ್ರಾಮೀಣಭಾಗದ ಸರ್ಕಾರಿ ಶಾಲೆ,ಆಸ್ಪತ್ರೆಗಳ ಸುಧಾರಣೆ ಮಾಡಬೇಕು.ಆರೋಗ್ಯ ಶಿಬಿರ ಹಾಗೂ ಸ್ವಚ್ಚತೆ ಮೂಲಕ ಮಾದರಿಯಾಗಬೇಕು ಎಂದು ಸಂಸದರಾದ…

By Dinamaana Kannada News

ಅನಧಿಕೃತವಾಗಿ ಮಗು ಸಾಕಿದ ಆರೋಪ : ಕ್ರಮಕ್ಕೆ ಸೂಚನೆ

ದಾವಣಗೆರೆ ಮೇ.30:  ಅನಧಿಕೃತವಾಗಿ  4 ತಿಂಗಳ ಮಗು ಪಡೆದು ಸಾಕುತ್ತಿದ್ದ  ತಾಲ್ಲೂಕು ದೊಡ್ಡಬಾತಿ ಗ್ರಾಮದ ದಾಸಪ್ಪರ ರಾಜಪ್ಪ ಅವರ ಪತ್ನಿ ಮಂಜುಳ…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು-23    ಒಂದಿನಾ…ಮಣ್ಣಾಕ ಹೋಗದು!

ಬಡವರಾಗಿ ಹುಟ್ಟಿಬಿಟ್ಟೀವಿ...ಏನ್ ಮಾಡದು ಹಂಗಾ ಒಂದಿನಾ...ಮಣ್ಣಾಕ ಹೋಗದು! ಹೀಗೆ ನಗುನಗುತ್ತಲೇ ಸಾವಿನ ಕುರಿತು ಮಾತನಾಡುವ ಆಕೆ ಕೂಡ ಗಣಿ ಕೆಲಸ…

By Dinamaana Kannada News

You Might Also Like

Davangere
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

By Dinamaana Kannada News
Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?