Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕಾಂಗ್ರೆಸ್ ಗೆ ಪಕ್ಷಕ್ಕೆ ಅಧಿಕಾರ ನೀಡಿದರೆ ಪಾಕಿಸ್ತಾನ ನಿರ್ನಾಮ : ದಿನೇಶ್ ಕೆ ಶೆಟ್ಟಿ
ತಾಜಾ ಸುದ್ದಿ

ಕಾಂಗ್ರೆಸ್ ಗೆ ಪಕ್ಷಕ್ಕೆ ಅಧಿಕಾರ ನೀಡಿದರೆ ಪಾಕಿಸ್ತಾನ ನಿರ್ನಾಮ : ದಿನೇಶ್ ಕೆ ಶೆಟ್ಟಿ

Dinamaana Kannada News
Last updated: May 27, 2025 1:43 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ಎರಡು ವರ್ಷ ಕೇಂದ್ರದಲ್ಲಿ ಕಾಂಗ್ರೆಸ್ ಗೆ ಪಕ್ಷಕ್ಕೆ ಅಧಿಕಾರ ನೀಡಿದರೆ ಪಾಕಿಸ್ತಾನವನ್ನು ನಿರ್ನಾಮ ಮಾಡುತ್ತೇವೆ ಎಂದು ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ ಶೆಟ್ಟಿ ತಿಳಿಸಿದರು.

ದಾವಣಗೆರೆ ಜಿಲ್ಲಾ ಕಾಂಗ್ರೆಸ್ ವತಿಯಿಂದ ಈ ದೇಶದ ಮೊದಲ ಪ್ರಧಾನಿ ದಿವಂಗತ ಪಂಡಿತ್ ಜವಾಹರ್ ಲಾಲ್ ನೆಹರು ಅವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ಕಳೆದ 11 ವರ್ಷದ ಹಿಂದೆ ಅಧಿಕಾರಕ್ಕೆ ಬಂದ ಬಿಜೆಪಿ ಪಕ್ಷ ಅಂದಿನಿಂದಲೂ ಪಾಕಿಸ್ತಾನದ ಹೆಸರೇಳಿ ರಾಜಕೀಯ ಮಾಡುತ್ತಾ ಬಂದಿದ್ದು ಪಾಕಿಸ್ತಾನದ ವಿರುದ್ಧ ಯುದ್ದ ನಡೆಸಿದರೆ ಎಲ್ಲಿ ನಮ್ಮ ಅಸ್ತಿತ್ವ ಇರುವುದಿಲ್ಲ ಎಂಬ ಭಯದಿಂದ ಪಾಕಿಸ್ತಾನದ ವಿರುದ್ಧ ಸರಿಯಾದ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದರು.

ಇದುವರೆಗೂ ಬಿಜೆಪಿ ಪಕ್ಷದ ಯಡಿಯೂರಪ್ಪನವರ ಮಕ್ಕಳಾಗಲಿ, ಜಿಎಂ ಸಿದ್ದೇಶ್ವರ ಮಕ್ಕಳಾಗಲಿ, ರೇಣುಕಾಚಾರ್ಯ ಮಕ್ಕಳಾಗಲಿ ಎಂದಿಗೂ ಬೀದಿಗಿಳಿದು ಹೋರಾಟ ನಡೆಸದೆ ಕೇವಲ ಬಡವರ ಮಕ್ಕಳನ್ನು ಹಿಂದೂ ಮುಸ್ಲಿಂ ಹೆಸರಿನಲ್ಲಿ ಗಲಾಟೆಗೆ ಪ್ರಚೋದಿಸುತ್ತಿದ್ದಾರೆ ಎಂದು ದೂರಿದರು.

ಪಂಡಿತ್ ಜವಾಹರ್ ಲಾಲ್ ನೆಹರು ಅವರು ದೇಶದ 545 ರಾಜ್ಯಗಳನ್ನು ಒಗ್ಗೂಡಿಸಿ ಭಾರತ ಬಲಿಷ್ಠ ರಾಷ್ಟ್ರವನ್ನಾಗಿಸಲು ಸಾಕಷ್ಟು ಶ್ರಮ ಪಟ್ಟರು ಎಂದು ಸ್ಮರಿಸಿದರು.

Read also : ಬೆಂಗಳೂರು ಕೃಷಿ ವಿವಿ : ರುಕ್ಸರ್‍ಖಾನಮ್‍ಗೆ ಸ್ವರ್ಣ ಪದಕ

ಮಾಜಿ ಮೇಯರ್ ಕೆ. ಚಮನ್ ಸಾಬ್ ಮಾತನಾಡಿ ಈ ದೇಶಕ್ಕೆ ಸ್ವತಂತ್ರ ಲಭಿಸಿದಾಗ ಒಂದು ಗುಂಡು ಸೂಜಿಯನ್ನು ಸಹ ನಿರ್ಮಾಣ ಮಾಡದಷ್ಟು ಪರಿಸ್ಥಿತಿಯಲ್ಲಿ ಇದ್ದೆವು ಇಂದು ಬ್ರಹ್ಮೋಸ್ ತಯಾರಿಸಲು ಸಾಧ್ಯವಾಗಿದ್ದು ಪಂಡಿತ್ ನೆಹರು ಅವರ ದೂರದೃಷ್ಟಿಯಿಂದ ಎಂದು ತಿಳಿಸಿದರು.

ಪಂಡಿತ್ ಜವಾಹರ್ ಲಾಲ್ ನೆಹರು ಅವರು ಸ್ಥಾಪಿಸಿದ ಅನೇಕ ಸಂಸ್ಥೆಗಳನ್ನು ಇಂದು ಮೋದಿ ಸರ್ಕಾರ ಮಾರಾಟ ಮಾಡುತ್ತಿದೆ ಎಂದು ಆರೋಪಿಸಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್. ಮಲ್ಲಿಕಾರ್ಜುನ್ ಮಾತನಾಡಿ ಸ್ವತಂತ್ರ ಲಭಿಸಿದಾಗ ದೇಶ ಸೂಚನೆಯ ಪರಿಸ್ಥಿತಿಯಲ್ಲಿದ್ದು ಅಂದು ಇಡೀ ದೇಶಕ್ಕೆ ಆಹಾರ ಉತ್ಪಾದನೆ, ಕೈಗಾರಿಕೆ, ನೀರಾವರಿ ಕಲ್ಪಿಸಲು ಪಂಚವಾರ್ಷಿಕ ಯೋಜನೆಗಳನ್ನು ಜಾರಿಗೆ ತರುವ ಮೂಲಕ ದೇಶವನ್ನು ಸುಭಿಕ್ಷೆ ರಾಷ್ಟ್ರವನ್ನಾಗಿಸಲು ನೆಹರು ಅವರ ಕೊಡುಗೆ ಅಪಾರ ಎಂದು ಬಣ್ಣಿಸಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ಎ. ನಾಗರಾಜ್, ಸಾಗರ್, ಮಾಜಿ ಸದಸ್ಯ ಸೀಮೆಎಣ್ಣೆ ಮಲ್ಲೇಶ್, ಗೋಪಿ ನಾಯ್ಕ, ಕೊಡಪಾನ ದಾದಾಪೀರ್, ಕವಿತಾ ಚಂದ್ರಶೇಖರ್, ದ್ರಾಕ್ಷಾಯಣಮ್ಮ, ಕಾವ್ಯ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮಹಮ್ಮದ್ ಸಮೀವುಲ್ಲಾ,ಶಹನಾಜ್ ಮತ್ತಿತರರಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಬೆಂಗಳೂರು ಕೃಷಿ ವಿವಿ : ರುಕ್ಸರ್‍ಖಾನಮ್‍ಗೆ ಸ್ವರ್ಣ ಪದಕ
Next Article Davanagere ಎಸ್ಸಿ ಪಟ್ಟಿಗೆ ವೀರಶೈವ ಜಂಗಮರು ಸೇರ್ಪಡೆ: ತಡೆಯಲು ವಕೀಲರು ಆಗ್ರಹ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

Davanagere | ಪೋಷಕತ್ವದಡಿ ಮಕ್ಕಳನ್ನು ಪಡೆಯಲು ಅರ್ಜಿ ಆಹ್ವಾನ

ದಾವಣಗೆರೆ (Davanagere)  :  ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಂಗ ಸಂಸ್ಥೆಗಳಾದ ಬಾಲಕರ ಸರ್ಕಾರಿ ಬಾಲ ಮಂದಿರ, ಬಾಲಕಿಯರ ಸರ್ಕಾರಿ…

By Dinamaana Kannada News

ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚನೆ 

ದಾವಣಗೆರೆ  :  ಸಂಚಾರ ನಿಯಮಗಳ ಉಲ್ಲಂಘನೆ ಮಾಡುವವರ ವಿರುದ್ಧ ಸಂಚಾರ ಪೊಲೀಸರಿಂದ ವಿಶೇಷ ಕಾರ್ಯಾಚರಣೆ ಶನಿವಾರ ನಡೆಯಿತು. ದಕ್ಷಿಣ ಸಂಚಾರ…

By Dinamaana Kannada News

Sanduru Stories: ಸೊಂಡೂರಿನ ಕಗ್ಗತ್ತಲೆಯ ಕಥನಗಳು 57 : ಪಕ್ಷದ ಟಿಕೇಟ್ ಕೊಡಿಸಿದವರಿಗೇ ಹತ್ತು ಕೋಟಿ!

Kannada News | Sanduru Stories | Dinamaana.com | 17-06-2024 ಬರ ರೈತರ ಪಾಲಿನ ಕ್ರೂರಿ (Sanduru Stories)…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ದಾವಣಗೆರೆ : ಅಕ್ಕಿಯ ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಸಚಿವ ಮುನಿಯಪ್ಪ

By Dinamaana Kannada News
MLA Basavanthappa
ತಾಜಾ ಸುದ್ದಿ

ಆನಗೋಡಿನಲ್ಲಿ ರೈತ ಹುತಾತ್ಮರಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಬಸವಂತಪ್ಪ

By Dinamaana Kannada News
loka adlat davanagere
Blog

ದಾವಣಗೆರೆ ಲೋಕ್ ಆದಾಲತ್‌ : ಸಹಬಾಳ್ವೆ ನಡೆಸಲು 24 ಜೋಡಿಗಳು ನಿರ್ಧಾರ

By Dinamaana Kannada News
Davanagere
ತಾಜಾ ಸುದ್ದಿ

ಅನಧಿಕೃತ ಪಡಿತರ ಚೀಟಿ ಪತ್ತೆಹಚ್ಚಿ,ಹೊಸ ಪಡಿತರಕ್ಕೆಅವಕಾಶ :ಸಚಿವ ಕೆ.ಹೆಚ್.ಮುನಿಯಪ್ಪ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?