Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > ಕಮಲ್ ಹಾಸನ್ ಕನ್ನಡಿಗರ ಬೇಷರತ್ ಕ್ಷಮೆಯಾಚಿಸಲೇಬೇಕು : ಸೈಯದ್ ಖಾಲಿದ್ ಅಹ್ಮದ್
ತಾಜಾ ಸುದ್ದಿ

ಕಮಲ್ ಹಾಸನ್ ಕನ್ನಡಿಗರ ಬೇಷರತ್ ಕ್ಷಮೆಯಾಚಿಸಲೇಬೇಕು : ಸೈಯದ್ ಖಾಲಿದ್ ಅಹ್ಮದ್

Dinamaana Kannada News
Last updated: May 29, 2025 11:35 am
Dinamaana Kannada News
Share
ಸೈಯದ್ ಖಾಲಿದ್ ಅಹ್ಮದ್
ಸೈಯದ್ ಖಾಲಿದ್ ಅಹ್ಮದ್
SHARE

ದಾವಣಗೆರೆ (Davanagere): ತಮಿಳು ಕನ್ನಡಕ್ಕೆ ಜನ್ಮ ನೀಡಿತು” ಎಂಬ ಹೇಳಿಕೆ ನೀಡಿರುವ ನಟ ಕಮಲ ಹಾಸನ್ ಕೂಡಲೇ ಕನ್ನಡಿಗರ ಕ್ಷಮೆಯಾಚಿಸಬೇಕು ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಒತ್ತಾಯಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕನ್ನಡಿಗರ ಸ್ವಾಭಿಮಾನ ಕೆರಳಿಸುವಂಥ ಹೇಳಿಕೆ ನೀಡಿರುವುದು ಕಮಲ್ ಹಾಸನ್ ಅವರಿಗೆ ಶೋಭೆ ತರುವಂಥದ್ದಲ್ಲ. ಹಿರಿಯ ನಟನಾಗಿ ಈ ರೀತಿಯಾಗಿ ಹೇಳಿಕೆ ನೀಡುವುದು ಖಂಡನೀಯ. ಯಾವ ಕನ್ನಡಿಗರೂ ಕಮಲ್ ಹಾಸನ್ ಹೇಳಿಕೆ ಒಪ್ಪುವುದಿಲ್ಲ. ಬೇಷರತ್ ಆಗಿ ಕ್ಷಮೆಯಾಚಿಸದಿದ್ದರೆ ಕನ್ನಡಿಗರ ಆಕ್ರೋಶ ಕಡಿಮೆಯಾಗದು. ಕೂಡಲೇ ಹೇಳಿಕೆ ವಾಪಸ್ ಪಡೆದು ಬಹಿರಂಗವಾಗಿ ಕ್ಷಮೆಯಾಚಿಸಲೇಬೇಕು ಎಂದು ಒತ್ತಾಯಿಸಿದ್ದಾರೆ.

ಕನ್ನಡ ನಾಡು, ಭಾಷೆ, ಜಲ, ಸ್ವಾಭಿಮಾನದ ವಿಚಾರ ಬಂದಾಗ ಯಾವ ಕನ್ನಡಿಗನೂ ಸುಮ್ಮನೆ ಕೂರುವುದಿಲ್ಲ. ಇತಿಹಾಸ ತಿಳಿದುಕೊಂಡು ಮಾತನಾಡಬೇಕೇ ವಿನಾಃ ಬಾಯಿ ಚಪಲಕ್ಕಾಗಿ ಮಾತನಾಡಬಾರದು ಎಂಬ ಕನಿಷ್ಠ ಪ್ರಜ್ಞೆಯೂ ಹಿರಿಯ ನಟನಿಗಿಲ್ಲ. ಕಮಲ್ ಹಾಸನ್ ಅವರ ಈ ನಡವಳಿಕೆಯಿಂದ ಅವರ ಅಭಿಮಾನಿಗಳಿಗೂ ಬೇಸರ ಆಗಿದೆ. ಥಗ್ ಲೈಫ್ ಚಿತ್ರವನ್ನು ಕನ್ನಡಿಗರು ವೀಕ್ಷಿಸದೇ ತಕ್ಕ ಪಾಠ ಕಲಿಸಬೇಕು ಎಂದು ಮನವಿ ಮಾಡಿದ್ದಾರೆ.

Read also : ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ತಡೆಗೆ ಕಟ್ಟುನಿಟ್ಟಿನ ಕ್ರಮ : ಸಂತೋಷ್ ಪಾಟೀಲ್

ಸಿಎಂ ಸಿದ್ದರಾಮಯ್ಯ ಅವರು ಈಗಾಗಲೇ ಪ್ರತಿಕ್ರಿಯೆ ನೀಡಿದ್ದು, ಕನ್ನಡದ ಅಸ್ಮಿತೆ ವಿಚಾರಕ್ಕೆ ಧಕ್ಕೆ ಬಂದರೆ ಸಹಿಸಲು ಆಗದು. ಇತಿಹಾಸ ಪ್ರಜ್ಞೆ ಇಲ್ಲದೇ ಮಾತನಾಡಿರುವುದು ಸರಿಯಲ್ಲ ಎಂದಿದ್ದಾರೆ. ರಾಜ್ಯ ಸರ್ಕಾರವೂ ಸಹ ಕಮಲ್ ಹಾಸನ್ ಉದ್ದಟತನದ ವರ್ತನೆಗೆ ಆಕ್ರೋಶ ವ್ಯಕ್ತಪಡಿಸಿದೆ. ಮೊಂಡಾಟ ಬಿಡಬೇಕು. ಇಷ್ಟೆಲ್ಲಾ ವಿವಾದ ಆದರೂ ಕ್ಷಮೆ ಕೇಳುವುದಿಲ್ಲ ಎಂದಿರುವ ಕಮಲ್ ಹಾಸನ್ ವರ್ತನೆ ನೋಡಿದರೆ ದುರಂಹಕಾರದ ಪರಮಾವಧಿಯಾಗಿದೆ ಎಂದು ಸೈಯದ್ ಖಾಲಿದ್  ಅಹ್ಮದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

TAGGED:Davanagere districtDavanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ತಡೆಗೆ ಕಟ್ಟುನಿಟ್ಟಿನ ಕ್ರಮ : ಸಂತೋಷ್ ಪಾಟೀಲ್
Next Article Davanagere ಖಾಸಗಿ ವ್ಯಾಮೋಹ ಬಿಡಿ; ಸರ್ಕಾರಿ ಶಾಲೆಗೆ ಸೇರಿಸಿ : ಶಾಸಕ ಕೆ.ಎಸ್.ಬಸವಂತಪ್ಪ  

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
ವಾರದ ಕಥೆವಾರದ ಕಥೆ

Popular Posts

ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿ

ದಾವಣಗೆರೆ :   ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ದತಿ ನಿಷೇಧ ಮತ್ತು ಬಾಲ ನ್ಯಾಯ ಕಾಯಿದೆ ಸೇರಿದಂತೆ ಜನರಿಗಾಗಿ ರೂಪಿಸಲಾದ…

By Dinamaana Kannada News

Davanagere Crime | ಇನ್ಸೂರೆನ್ಸ್‌ ಹಣದಾಸೆಗೆ ಸ್ನೇಹಿತರ ಜೊತೆ ಸೇರಿ ಸಂಬಂಧಿ ಕೊಲೆ : ಬಂಧನ

ದಾವಣಗೆರೆ (Davanagere ): ಆಕ್ಸಿಸ್ ಬ್ಯಾಂಕ್ ನಲ್ಲಿ 40 ಲಕ್ಷದ  ಇನ್ಸೂರೆನ್ಸ್ ಬಾಂಡ್ ದುರಾಸೆಗೆ ತನ್ನ ಸಂಬಂಧಿಯನ್ನು ಸ್ನೇಹಿತರ ಜೊತೆ ಸೇರಿ…

By Dinamaana Kannada News

ದಾವಣಗೆರೆಯಲ್ಲಿ ಯಪಿಎಸ್ ಬ್ಲಾಸ್ಟ್ ಶಂಕೆ : ರೂಮಿನಲ್ಲಿದ್ದ ತಾಯಿ, ಮಗ ಧಾರುಣ ಸಾವು

ದಾವಣಗೆರೆ: ನಗರದ ಕಾಯಿಪೇಟೆಯ ಮನೆಯೊಂದರಲ್ಲಿ ಮಂಗಳವಾರ ಬೆಳಗಿನ ಜಾವ 4 ಗಂಟೆಗೆ ವಿದ್ಯುತ್ ಶಾರ್ಟ್ ಸಕ್ಯೂಟ್‍ನಿಂದ ಸಂಭವಿಸಿದ ಅಗ್ನಿ ಅವಘಡದಲ್ಲಿ…

By Dinamaana Kannada News

You Might Also Like

Dinesh K Shetty
ತಾಜಾ ಸುದ್ದಿ

ದಾವಣಗೆರೆ|ದೇಶ ಮತ್ತು ಯೋಧರ ವಿಚಾರದಲ್ಲಿ ರಾಜಕೀಯ ಸಲ್ಲ: ದಿನೇಶ್ ಕೆ ಶೆಟ್ಟಿ

By Dinamaana Kannada News
recruitment for posts in BSF
ತಾಜಾ ಸುದ್ದಿ

BSFನಲ್ಲಿ 3588 ಹುದ್ದೆಗಳ ಭರ್ಜರಿ ನೇಮಕಾತಿ

By Dinamaana Kannada News
Gold price
ತಾಜಾ ಸುದ್ದಿ

ಮೂರು ದಿನಗಳಲ್ಲಿ ಚಿನ್ನದ ಬೆಲೆ 2,400 ರೂ. ಇಳಿಕೆ

By Dinamaana Kannada News
PUC
ತಾಜಾ ಸುದ್ದಿ

ಪ್ರಥಮ PUC ಪ್ರವೇಶಾತಿಗೆ ಜುಲೈ 31 ಕೊನೆ ಅವಕಾಶ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?