Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಮನಸ್ಸಿನ ವ್ಯಾಯಾಮಕ್ಕೆ ಧ್ಯಾನ ಅತ್ಯಗತ್ಯ : ಬ್ರಹ್ಮಕುಮಾರಿ ಲೀಲಾಜಿ
ತಾಜಾ ಸುದ್ದಿ

Davanagere | ಮನಸ್ಸಿನ ವ್ಯಾಯಾಮಕ್ಕೆ ಧ್ಯಾನ ಅತ್ಯಗತ್ಯ : ಬ್ರಹ್ಮಕುಮಾರಿ ಲೀಲಾಜಿ

Dinamaana Kannada News
Last updated: June 2, 2025 5:24 am
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ಮನುಷ್ಯನಿಗೆ ಶಾರೀರಿಕ ವ್ಯಾಯಾಮದ ಜತೆಗೆ ಮನಸ್ಸಿನ ವ್ಯಾಯಾಮವೂ ಅಗತ್ಯ. ಶರೀರದ ವ್ಯಾಯಾಮಕ್ಕೆ ಆಸನಗಳ ಅಗತ್ಯವಿದ್ದರೆ, ಮನಸ್ಸಿನ ವ್ಯಾಯಾಮಕ್ಕೆ ಧ್ಯಾನ ಅತ್ಯಗತ್ಯ ಎಂದು ಬ್ರಹ್ಮಕುಮಾರಿ ಲೀಲಾಜಿ ಅಭಿಪ್ರಾಯಿಸಿದರು.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ಸಪ್ತರ್ಷಿ ಯೋಗಧಾರ ಸ್ಟೋರ್ಟ್ಸ್ ಅಕಾಡೆಮಿ ವತಿಯಿಂದ ನಗರದ ಚಿಂದೋಡಿ ಲೀಲಾ ಕಲಾಕ್ಷೇತ್ರದಲ್ಲಿ ಏರ್ಪಡಿಸಿದ್ದ ರಾಷ್ಟ್ರ ಮಟ್ಟದ ಮಹಿಳೆಯರ ಯೋಗಾಸನ ಚಾಂಪಿಯನ್‌ಶಿಪ್ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು.

ಯೋಗಾಸನದ ಜತೆಗೆ ಪರಮಾತ್ಮನ ಧ್ಯಾನವೂ ಸೇರಿದರೆ ಜೀವನದಲ್ಲಿ ಎಲ್ಲವನ್ನೂ ಸುಲಭವಾಗಿ ಸಾಽಸಲು ಸಹಕಾರಿಯಾಗುತ್ತದೆ ಎಂದರು.

ಕೆಲ ದಶಕಗಳ ಹಿಂದೆ ಯೋಗ ಹೆಚ್ಚು ಪ್ರಚಲಿತವಾಗಿರಲಿಲ್ಲ. ಏಕೆಂದರೆ, ಆಗ ನಮ್ಮ ಅಜ್ಜ-ಅಜ್ಜಿಯವರು ಹೊಲ-ಮನೆಯ ಎಲ್ಲ ಕೆಲಸಗಳನ್ನು ಸ್ವತಃ ಮಾಡುತ್ತಿದ್ದರು. ಹೊಲದಲ್ಲಿ  ಉಳುವ, ಬಿತ್ತುವ ಕೆಲಸ ಮಾಡುತ್ತಿದ್ದರು. ಮನೆಯಲ್ಲಿ ಕುಟ್ಟುವುದು, ಆರಿಸುವುದು, ತೊಳೆಯುವುದು ಹೀಗೆ ಎಲ್ಲ  ಕೆಲಸಗಳ ಮಾಡುತ್ತಿದ್ದರು. ದೈಹಿಕ ಶ್ರಮದ ಕೆಲಸಗಳಲ್ಲಿಯೇ ಯೋಗಾಸನದ ಎಲ್ಲ ಆಸನಗಳೂ ಇರುವುದರಿಂದ ಅವರು ಪ್ರತ್ಯೇಕವಾಗಿ ಯೋಗಾಸನ ಮಾಡುತ್ತಿರಲಿಲ್ಲ. ಆದರೆ, ನಾವು ಇಂದು ನಮ್ಮ ಮನೆಯ ಎಲ್ಲ ಕೆಲಸಗಳನ್ನು ನಾವೇ ನಿರ್ವಹಿಸದೇ ಇರುವುದರಿಂದ ಉತ್ತಮ ಆರೋಗ್ಯಕ್ಕಾಗಿ ಯೋಗ ಮಾಡಬೇಕಾದ ಸನ್ನಿವೇಶ ಬಂದಿದೆ ಎಂದರು.

Read also : Political analysis | ಅಮಿತ್ ಶಾ ಆತುರಕ್ಕೆ ಏನು ಕಾರಣ?

ದೇಶಕ್ಕೆ  ಬ್ರಿಟೀಶರು ಸೇರಿದಂತೆ ಇನ್ನಿತರ ದೇಶಗಳಿಂದ ಪರಕೀಯರು ಬಂದಾಗ ಮಹಿಳೆಯರ ರಕ್ಷಣೆ ದೃಷ್ಟಿಯಿಂದ ಅವರನ್ನು ಸಮಾಜದಲ್ಲಿ  ಹೆಚ್ಚು ಮುಂದೆ ಹೋಗಲು ಬಿಡುತ್ತಿರಲಿಲ್ಲ. ಈಗ ಪರಿಸ್ಥಿತಿ ಬದಲಾಗಿದ್ದು ಸ್ವತಂತ್ರ ಭಾರತದಲ್ಲಿ ಮಹಿಳೆಯರು ಎಲ್ಲ ರಂಗಗಳಲ್ಲಿ  ಮುಂದೆ ಬಂದಿದ್ದಾರೆ. ಆದರೆ, ಕೆಲ ಯುವತಿಯರು ಆಧುನಿಕತೆಯ ಹೆಸರಲ್ಲಿ ತಮ್ಮ ಉಡುಗೆ-ತೊಡುಗೆ, ಹಾವ-ಭಾವದಲ್ಲಿ ನಮ್ಮ ಪ್ರಾಚೀನ ಸಂಸ್ಕೃತಿ ಮರೆಯುತ್ತಿರುವುದು ವಿಷಾದನೀಯ. ಮಹಿಳೆಯರು ಯಾವ ಕ್ಷೇತ್ರದಲ್ಲಿ ಎಷ್ಟೇ ಎತ್ತರಕ್ಕೆ ಹೋದರೂ ಮಾನವೀಯತೆ, ತ್ಯಾಗ, ವಾತ್ಸಲ್ಯ, ಕರುಣೆಯಂಥ ಮೂಲಗುಣಗಳನ್ನು ತೊರೆಯಬಾರದು ಎಂದರು.

ಅಂತಾರಾಷ್ಟ್ರೀಯ ಯೋಗಪಟುಗಳಾದ ಓರಿಸ್ಸಾದ ಸುಶ್ಮಿತಾ ರಾಯ್, ಚೆನೈನ ಗೌರಿ, ಪೊಲೀಸ್ ನಿರೀಕ್ಷಕಿ ಮಲ್ಲಮ್ಮ ವೇದಿಕೆಯಲ್ಲಿದ್ದರು. ಅಕಾಡೆಮಿಯ ಪ್ರಮುಖರಾದ ಡಾ. ಜೈಮುನಿ, ಡಾ. ಪರಶುರಾಮ್ ಇನ್ನಿತರರು ಕಾರ್ಯಕ್ರಮದಲ್ಲಿದ್ದರು.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Political analysis | ಅಮಿತ್ ಶಾ ಆತುರಕ್ಕೆ ಏನು ಕಾರಣ?
Next Article Davanagere Davanagere | ಸರ್ಕಾರಿ ಶಾಲೆ ಮಕ್ಕಳಿಗೆ ಪುಸ್ತಕ, ಸಿಹಿ ವಿತರಣೆ  
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಸಂಘಟಿತರಾಗಲು ನಿ. ಪೊಲೀಸ್‌ ವರಿಷ್ಠಾಧಿಕಾರಿ ಎನ್. ರುದ್ರಮುನಿ ಯುವಕರಿಗೆ ಕರೆ

ಹರಿಹರ (Harihara) : ನಾವು ಕಷ್ಟಪಟ್ಟು ಮುಂದೆ ಬಂದವರು. ಯಾರು ಶ್ರೀಮಂತರಾಗಿ ನಾವು ಮುಂದೆ ಬಂದಿಲ್ಲ. ಆದ್ದರಿಂದ ನಾವು ಸಂಘಟಿತ…

By Dinamaana Kannada News

ಸೋಲು..

ಆಚೆ ಯಾರದೋ ಬಿಕ್ಕು ಮತ್ಯಾರದೋ ರಕ್ತ ಹೆತ್ತವರ ಮುಂದೆಯೇ ಹರಿಯುತಿದೆ ಮಕ್ಕಳ ನೆತ್ತರು! ಸಾಲಿಗೆ ಹೋದರೂ ಜೊತೆಯಲಿರಲೇಬೇಕೀಗ ಅಸಹಾಯಕ ದೇವರು!…

By Dinamaana Kannada News

ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರು ಗ್ಯಾರಂಟಿ ಯೋಜನೆಗಳ ಹಕ್ಕುದಾರರು

ದೇವನಹಳ್ಳಿ ಮಾ 11: ಕೊಟ್ಟ ಮಾತಿನಂತೆ ನಡೆದುಕೊಂಡು ನಿಮ್ಮ ಓಟಿಗೆ ಗೌರವ ತಂದುಕೊಟ್ಟವರು ನಾವು. ಬಿಜೆಪಿ ಕೊಟ್ಟ ಮಾತಿನಂತೆ ನಡೆದುಕೊಂಡಿದೆಯಾ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ಕರ್ನಾಟಕ ಉಪ್ಪಾರ ಅಭಿವೃದ್ದಿ ನಿಗಮ : ಸಹಾಯಧನ, ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davangere
ತಾಜಾ ಸುದ್ದಿ

ಪಿಎಸ್‍ಐ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ಅವಧಿ ವಿಸ್ತರಣೆ

By Dinamaana Kannada News
Davanagere
ತಾಜಾ ಸುದ್ದಿ

ದೇವರಾಜ ಅರಸು ಅಭಿವೃದ್ದಿ ನಿಗಮ: ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ವಿಶ್ವಕರ್ಮ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?