Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಪಾಲಿಕೆ ವಲಯ ಕಚೇರಿ-2 ಎಸ್‍ಡಿಎ ರೂಪಾ.ಹೆಚ್ ಅಮಾನತು
ತಾಜಾ ಸುದ್ದಿ

Davanagere | ಪಾಲಿಕೆ ವಲಯ ಕಚೇರಿ-2 ಎಸ್‍ಡಿಎ ರೂಪಾ.ಹೆಚ್ ಅಮಾನತು

Dinamaana Kannada News
Last updated: June 6, 2025 1:23 pm
Dinamaana Kannada News
Share
Davanagere
Davanagere
SHARE

ದಾವಣಗೆರೆ (Davanagere): ದಾವಣಗೆರೆ ಮಹಾನಗರಪಾಲಿಕೆ ವಲಯ ಕಚೇರಿ-2ರಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ರೂಪಾ.ಹೆಚ್ ಇವರನ್ನು ನಗದು ವಹಿಯಲ್ಲಿ ತಪ್ಪು ನಮೂದು, ತಪಾಸಣೆ ನಡೆಸಿದ ವೇಳೆ ಅಸಹಕಾರ ಮತ್ತು ಅನಧಿಕೃತ ವ್ಯಕ್ತಿಯನ್ನು ಸಹಕಾರಕ್ಕಾಗಿ ನೇಮಿಸಿಕೊಂಡಿರುವ ಆರೋಪದ ಮೇಲೆ ಕರ್ತವ್ಯ ಲೋಪವೆಂದು ಪರಿಗಣಿಸಿ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಅಮಾನತು ಮಾಡಿ ಆದೇಶಿಸಿದ್ದಾರೆ.

ಕು. ರೂಪಾ.ಹೆಚ್. ದ್ವಿತೀಯ ದರ್ಜೆ ಸಹಾಯಕರು ರವರು ವಲಯ ಕಛೇರಿ-2. ಮಹಾನಗರಪಾಲಿಕೆ ದಾವಣಗೆರೆ ಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಪಾಲಿಕೆಯಲ್ಲಿ “ಎ” ಖಾತಾ ಮತ್ತು “ಬಿ ಖಾತಾ ಆಂದೋಲನದ ಪ್ರಗತಿ ಕುರಿತು ಜೂ. 6 ರಂದು ಜಿಲ್ಲಾಧಿಕಾರಿ ಅವರು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ  ನಡೆಸಿದ ಸಮಯದಲ್ಲಿ ವಲಯ ಕಛೇರಿ-2 ರಲ್ಲಿ ನಿರ್ವಹಿಸಲಾಗುತ್ತಿರುವ ನಗದು ವಹಿಯಲ್ಲಿ ನೌಕರಳು ತನ್ನ ಬಳಿ ರೂ.500 ಇರುವುದೆಂದು ಘೋಷಿಸಿಕೊಂಡಿರುತ್ತಾರೆ.

Read also : Davanagere | 8 ತಿಂಗಳಲ್ಲಿ ಒಳ ಮೀಸಲಾತಿ : ಮಾಜಿ ಸಚಿವ ಎಚ್. ಆಂಜನೇಯ

ಆದರೆ ನೌಕರರನ್ನು ತಪಾಸಣೆ ನಡೆಸಿದ ಸಮಯದಲ್ಲಿ ಇವರ ಬಳಿ ರೂ 3600/- ಗಳ ಹಣವಿತ್ತು. ಘೋಷಣೆಗಿಂತ ಹೆಚ್ಚಾಗಿರುವ ಹಣದ ಕುರಿತು ವಿವರಣೆ ನೀಡುವಲ್ಲಿ ಹಾಗೂ ತಪಾಸಣೆ ನಡೆಸಲು ಅಸಹಕಾರ ತೋರಿದ್ದರಿಂದ, ನೌಕರಳ ಬಳಿ ಲಭ್ಯವಿರುವ ಹಣವು ಲಂಚದ ಹಣವಾಗಿರಬಹುದೆಂದು ಪರಿಗಣಿಸಿ ಹಾಗೂ ತಾನು ನಿರ್ವಹಿಸುತ್ತಿರುವ ಶಾಖೆಯಲ್ಲಿ ಅನಧಿಕೃತ ವ್ಯಕ್ತಿಯಿಂದ ತನ್ನ ಕರ್ತವ್ಯವನ್ನು ನಡೆಸುತ್ತಿದ್ದು ಕಂಡು ಬಂದಿದ್ದು ಇದು ಸಹ ಕೆ.ಸಿ.ಎಸ್.ಆರ್ ಮತ್ತು ನಡೆತ ನಿಯಮಗಳ ವಿರುದ್ಧವಾದ ಕ್ರಮವಾಗಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Former Minister H. Anjaneya Davanagere | 8 ತಿಂಗಳಲ್ಲಿ ಒಳ ಮೀಸಲಾತಿ : ಮಾಜಿ ಸಚಿವ ಎಚ್. ಆಂಜನೇಯ
Next Article Davanagere ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
Leave a comment

Leave a Reply Cancel reply

You must be logged in to post a comment.

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಜವಾಹರ್ ನವೋದಯ ವಿದ್ಯಾರ್ಥಿಗಳಿಗೂ “ಸಕ್ಷಮ” ವಿಸ್ತರಿಸಲು ಪೋಷಕರ‌ ಮನವಿ

ದಾವಣಗೆರೆ.ಫೆ.19 (Davanagere); ಜಿಲ್ಲೆಯ ದ್ವಿತೀಯ ‌ಪಿಯುಸಿ ವಿಜ್ಞಾನ ವಿಷಯದ ವಿದ್ಯಾರ್ಥಿಗಳಿಗಾಗಿ ಸಕ್ಷಮ ಯೋಜನೆಯಡಿ ನೀಡಲಾಗುತ್ತಿರುವ  ನೀಟ್ ಹಾಗೂ ಜೆಇಇ‌ ತರಬೇತಿಯನ್ನು…

By Dinamaana Kannada News

Youth Fund Scheme | ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ

ದಾವಣಗೆರೆ (Davanagere): ಪ್ರಸಕ್ತ ಸಾಲಿನಲ್ಲಿ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಪದವಿ, ಸ್ನಾತಕೋತ್ತರ ಹಾಗೂ ಡಿಪ್ಲೊಮೋ ಪಾಸಾದವರು ಯುವನಿಧಿ ಯೋಜನೆಯಡಿ…

By Dinamaana Kannada News

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ : ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ದಾವಣಗೆರೆ ಜ.02 (Davanagere)-   ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ  ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಆನ್‍ಲೈನ್…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

By Dinamaana Kannada News
Davanagere
ತಾಜಾ ಸುದ್ದಿಅಪರಾಧ ಸುದ್ದಿ

Davanagere | ಹಾವು ಕಚ್ಚಿ ಬಾಲಕಿ ಸಾವು

By Dinamaana Kannada News
Davanagere police
ತಾಜಾ ಸುದ್ದಿ

Davanagere | ಆಟೋ ಚಾಲಕರಿಗೆ 20600 ರೂ. ದಂಡ : ಒಟ್ಟು 105 ಪ್ರಕರಣ ದಾಖಲು

By Dinamaana Kannada News
Davanagere
ತಾಜಾ ಸುದ್ದಿ

Davanagere | ವಿದ್ಯಾರ್ಥಿಗೆ ಓದು ಜೀವನದ ಗುರಿಯಾಗಬೇಕು : ಮಹಾವೀರ ಮ. ಕರೆಣ್ಣವರ್  

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Welcome Back!

Sign in to your account

Lost your password?