Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ
Blog

ಸಾಹಿತ್ಯ ,ಬರಹಗಳು ಸಾಮಾಜಿಕ‌ ದೋಷ ತಿದ್ದಬೇಕು : ಲೇಖಕಿ ಮಂಜುಳಾ ಮಂಜಪ್ಪ

Dinamaana Kannada News
Last updated: June 8, 2025 3:33 pm
Dinamaana Kannada News
Share
Davangere
Davangere
SHARE
ದಾವಣಗೆರೆ (Davangere): ಸಾಹಿತ್ಯ, ಬರಹಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದಿ ಸರಿದಾರಿಗೆ ತರುವ ಕಾಳಜಿ ಹೊಂದಿರಬೇಕು ಎಂದು ಹಿರಿಯ ಲೇಖಕಿ ಎಂ.ಎಸ್.ಮಂಜುಳಾ ಮಂಜಪ್ಪ ಅಭಿಪ್ರಾಯಿಸಿದರು.
ನಗರದ ರೋಟರಿ ಭವನದಲ್ಲಿ ಕರ್ನಾಟಕ ಲೇಖಕಿಯರ ಸಂಘದಿಂದ ನಡೆದ ತಮ್ಮ ಕೃತಿ “ನುಡಿಬಾಣ” ಸತ್ಯದರ್ಶನ ಬಿಡುಗಡೆ  ಸಮಾರಂಭದಲ್ಲಿ ಕೃತಿ ಕುರಿತು ಮಾತನಾಡಿದ ಅವರು, ಯುವ ಜನಾಂಗ ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿರುವ ಪ್ರಸ್ತುತ ದಿನಗಳಲ್ಲಿ ಉತ್ತಮ ಸಾಹಿತ್ಯ ಕೃತಿಗಳು ಕನ್ನಡ ಸಾರಸ್ವತ ಲೋಕಕ್ಕೆ ಬರಬೇಕಾದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ವಾಸ್ತವಿಕ ಸಂಗತಿಗಳು ಮತ್ತು  ನೈತಿಕತೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ತಮ್ಮ ಕೃತಿ ಬೆಳಕು ಚೆಲ್ಲಲಿದೆ ಎಂದರು.
ಸತ್ಯ ದರ್ಶನ ಇಂದು ಯಾರಿಗೂ ಬೇಕಿಲ್ಲ. ಎಲ್ಲರೂ ಅಹಂ ಪ್ರಜ್ಞೆಯಿಂದ ಬಳಲುತ್ತಿದ್ದಾರೆ. ನಾನೇ ಶ್ರೇಷ್ಠ ಎಂಬ ಅಹಂನಲ್ಲಿ ಎಲ್ಲರೂ ಇದ್ದಾರೆ. ಹೊನ್ನು ಬೇಕೆ ಹೊರತು ಹೊನ್ನುಡಿ ಯಾರಿಗೂ ಬೇಡವಾಗಿದೆ. ಒಳ್ಳೆಯ ಮಾತುಗಳು ರುಚಿಸುವುದಿಲ್ಲ. ಇಂಥಹ ಸಂದರ್ಭದಲ್ಲಿ ಅಂಥವರಿಗೆ ನನ್ನ ಬರಹದ ಮೂಲಕ ಮೊಟಕಿ, ಕುಟುಕಿ, ಕಟಕಿಯಾಡುವ ಕೆಲಸ ಮಾಡಿದ್ದೇನೆ ಎಂದರು.

Read also : ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ

ಚಿತ್ರದುರ್ಗದ ಸಾಹಿತಿ ಶೈಲಾ ಜಯಕುಮಾರ್, ಜಿಲ್ಲಾ ಕಸಾಪ ಅಧ್ಯಕ್ಷ ಬಿ.ವಾಮದೇವಪ್ಪ, ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕರ್ನಾಟಕ ಲೇಖಕಿಯರ ಸಂಘದ ಜಿಲ್ಲಾ ಶಾಖೆ ಅಧ್ಯಕ್ಷೆ ವೀಣಾಕೃಷ್ಣಮೂರ್ತಿ ವಹಿಸಿದ್ದರು.
ತಾಲ್ಲೂಕು ಕಸಾಪ ಅಧ್ಯಕ್ಷೆ ಸುಮತಿ ಜಯಪ್ಪ ಉಪಸ್ಥಿತರಿದ್ದರು.  ಸಂಘದ ಉಪಾಧ್ಯಕ್ಷೆ ಎಸ್.ಎಂ.ಮಲ್ಲಮ್ಮ ಸ್ವಾಗತಿಸಿದರು.
ಇದೇ ವೇಳೆ ನಡೆದ ಕವಿಗೋಷ್ಠಿಯಲ್ಲಿ ಅನೇಕರು ಕವನ ವಾಚಿಸಿದರು.
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್)ಯಿಂದ ಅಕ್ರಮ ಮಾದಕ ವಸ್ತುಗಳು ವಶಕ್ಕೆ
Next Article Political analysis Political analysis | ಸಿದ್ದು ಸಂಪುಟಕ್ಕೆ ಹೊಸ ಸೇನಾನಿ?

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ದಾವಣಗೆರೆ: ರಸ್ತೆ ಗುಂಡಿಯಿಂದ ಬೈಕ್ ಸವಾರನಿಗೆ ಗಂಭೀರ ಗಾಯ – ಮಾಜಿ ಯೋಧನಿಂದ ಜಿಲ್ಲಾಡಳಿತದ ವಿರುದ್ಧ ಆಕ್ರೋಶ

ದಾವಣಗೆರೆ ತಾಲ್ಲೂಕಿನ ಮಾಯಕೊಂಡ ಕ್ಷೇತ್ರದ ಅಣಜಿ ಗೊಲ್ಲರಹಳ್ಳಿ ಬಳಿ ರಸ್ತೆಯ ಗುಂಡಿಯಿಂದಾಗಿ ಬೈಕ್ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಿನ್ನೆ…

By Dinamaana Kannada News

Davanagere | ಈಜು ಸ್ಪರ್ಧೆ: ಈಶ್ವರಮ್ಮ ಶಾಲೆಯ ಎನ್.ಎಂ.ಛವಿ ರಾಜ್ಯ ಮಟ್ಟಕ್ಕೆ ಆಯ್ಕೆ

ದಾವಣಗೆರೆ (Davanagere ): ಜಿಲ್ಲಾ ಮಟ್ಟದ ಕ್ರೀಡಾಕೂಟ ವಿಭಾಗದಲ್ಲಿ ಈಜು ಸ್ಪರ್ಧೆಯಲ್ಲಿ ನಗರದ ಪಿ.ಜೆ.ಬಡಾವಣೆಯಲ್ಲಿರುವ ಈಶ್ವರಮ್ಮ ಪ್ರಾಥಮಿಕ ಮತ್ತು ಪ್ರೌಢಶಾಲೆಯ…

By Dinamaana Kannada News

ಸೋಲು..

ಆಚೆ ಯಾರದೋ ಬಿಕ್ಕು ಮತ್ಯಾರದೋ ರಕ್ತ ಹೆತ್ತವರ ಮುಂದೆಯೇ ಹರಿಯುತಿದೆ ಮಕ್ಕಳ ನೆತ್ತರು! ಸಾಲಿಗೆ ಹೋದರೂ ಜೊತೆಯಲಿರಲೇಬೇಕೀಗ ಅಸಹಾಯಕ ದೇವರು!…

By Dinamaana Kannada News

You Might Also Like

Davanagere
ಅಭಿಪ್ರಾಯ

ಬಡ ಸಾಹಿತಿಗಳ ಬದುಕು ಬವಣೆ:ಅಕ್ಷರ ಲೋಕದ ಆರ್ತನಾದ|ಲೇಖನ : ವಸುಪ್ರಿಯ

By Dinamaana Kannada News
Applications invited
ತಾಜಾ ಸುದ್ದಿ

ದಾವಣಗೆರೆ:ಹೊಯ್ಸಳ ಮತ್ತು ಕಿತ್ತೂರು ರಾಣಿಚೆನ್ನಮ್ಮ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

By Dinamaana Kannada News
Applications invited
ತಾಜಾ ಸುದ್ದಿ

ಕ್ರಿಶ್ಚಿಯನ್ ಸಮುದಾಯ ಅಭಿವೃದ್ದಿ ನಿಗಮದ ಸೌಲಭ್ಯಗಳಿಗಾಗಿ ಅರ್ಜಿ ಆಹ್ವಾನ

By Dinamaana Kannada News
Davanagere
ತಾಜಾ ಸುದ್ದಿ

ದಾವಣಗೆರೆ ಪಾಲಿಕೆ ಆಯುಕ್ತರಿಂದ ಪೌರಕಾರ್ಮಿಕರಿಗೆ ಕಿರುಕುಳ: ವರ್ಗಾವಣೆಗೆ ಒತ್ತಾಯ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?