Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > Davanagere | ಅತಿಥಿ ಶಿಕ್ಷಕರು, ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
Blog

Davanagere | ಅತಿಥಿ ಶಿಕ್ಷಕರು, ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

Dinamaana Kannada News
Last updated: June 9, 2025 1:28 pm
Dinamaana Kannada News
Share
Applications invited
SHARE

ದಾವಣಗೆರೆ (Davanagere) : ದಾವಣಗೆರೆ ಜಿಲ್ಲೆಯ ವ್ಯಾಪ್ತಿಯಡಿ ಕಾರ್ಯ ನಿರ್ವಹಿಸುತ್ತಿರುವ ಪ.ಜಾತಿ, ಪ.ವರ್ಗ, ಹಿಂದುಳಿದ ವರ್ಗಗಳ 22 ವಸತಿ ಶಾಲೆಗಳಲ್ಲಿ  ಪ್ರಸಕ್ತ ಸಾಲಿಗೆ  6 ರಿಂದ 10ನೇ ತರಗತಿ (ವಸತಿ ಶಾಲೆ) ಹಾಗೂ ಪದವಿ ಪೂರ್ವ ತರಗತಿಗಳಿಗೆ ಆಂಗ್ಲ ಮಾಧ್ಯಮದಲ್ಲಿ ಬೋಧನೆ ಮಾಡಲು, ಗೌರವಧನದ ಆಧಾರದ ಮೇಲೆ ಅತಿಥಿ ಶಿಕ್ಷಕರು, ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ:  ಕನ್ನಡ, ಇಂಗ್ಲೀಷ್, ಗಣಿತ, ಭೌತಶಾಸ್ತ್ರ, ರಸಾಯನಶಾಸ್ತ್ರ,  ಜೀವಶಾಸ್ತ್ರ ಉಪನ್ಯಾಸಕರ ತಲಾ 1 ಹುದ್ದೆಗಳಿಗೆ ಎಂ.ಎ, ಎಂ.ಎಸ್ಸಿ ವಿದ್ಯಾರ್ಹತೆ ಹೊಂದಿರಬೇಕು. ಗಣಕವಿಜ್ಞಾನ ಉಪನ್ಯಾಸಕರ ಹುದ್ದೆಗೆ ಎಂಎಸ್ಸಿ ಕಂಪ್ಯೂಟರ್ ಸೈನ್ಸ್, ಎಂ.ಸಿ.ಎ, ಬಿ.ಇ & ಸಿ.ಎಸ್ & ಐ.ಎಸ್ ಮತ್ತು ಶಿಕ್ಷಕರ ಹುದೆಗಳಾದ ಕನ್ನಡ, ಆಂಗ್ಲ, ಹಿಂದಿ, ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಶಿಕ್ಷಕರು ಸಂಬಂಧಿಸಿದ ವಿಷಯದಲ್ಲಿ ಪದವಿ ಮತ್ತು ಬಿ.ಇಡಿ(ಟಿ.ಇ.ಟಿ ಉತ್ತೀರ್ಣರಾದವರಿಗೆ ಮೊದಲ ಆದ್ಯತೆ), ಗಣಕ ವಿಜ್ಞಾನ ಶಿಕ್ಷಕರು ಪದವಿ ಬಿ.ಎಸ್ಸಿ, ಬಿಸಿಎ, ಬಿ.ಇ, ದೈಹಿಕ ಶಿಕ್ಷಣ ಶಿಕ್ಷಕರು ಬಿ.ಪಿ.ಇಡಿ ವಿದ್ಯಾರ್ಹತೆ ಹೊಂದಿರಬೇಕು.

Read also : ಸವಿತಾ ಸಮಾಜ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಅರ್ಹರು ಅರ್ಜಿ ಹಾಗೂ ದೃಢೀಕರಿಸಿದ ದಾಖಲೆಗಳ ಪ್ರತಿಗಳನ್ನು ಜೂನ್ 18 ರ ಒಳಗಾಗಿ ಜಂಟಿ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕೆಂದು ಜಂಟಿ ನಿರ್ದೇಶಕರಾದ ನಾಗರಾಜ.ಕೆ ತಿಳಿಸಿದ್ದಾರೆ.

TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Applications invited ಸವಿತಾ ಸಮಾಜ ಅಭಿವೃದ್ದಿ ನಿಗಮ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
Next Article Power outage Davanagere | ಜೂನ್ 10 ರಂದು ವಿದ್ಯುತ್ ವ್ಯತ್ಯಯ

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

ಕಟ್ಟಡ ಕಾರ್ಮಿಕರ ಹಕ್ಕೋತ್ತಾಯ ಈಡೇರಿಕೆಗಾಗಿ ಪ್ರತಿಭಟನೆ

ದಾವಣಗೆರೆ:  ಕಟ್ಟಡ ಕಾರ್ಮಿಕರ ಹಕ್ಕೋತ್ತಾಯಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರ ಸಮನ್ವಯ ಸಮಿತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.…

By Dinamaana Kannada News

Davanagere | ಜಿಲ್ಲೆಯ ಅಭಿವೃದ್ದಿ ಮತ್ತು ಬ್ರಾಂಡ್ ದಾವಣಗೆರೆಗೆ ಸದಾಬದ್ದ : ಸಂಸದರಾದ ಡಾ : ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ ಸೆ.25 (Davanagere)  : ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳಾ ರಕ್ಷಣೆಗೆ ಮೊದಲ ಆದ್ಯತೆಯಾಗಿದ್ದು ಮಹಿಳೆಯರ ರಕ್ಷಣೆಗೆ ಸಿಸಿಟಿವಿ…

By Dinamaana Kannada News

ದಾವಣಗೆರೆ|ಅನಧಿಕೃತ ಚರ್ಮರೋಗ ಚಿಕಿತ್ಸಾಲಯಗಳಿಗೆ ದಂಡ ಮತ್ತು ಶಾಶ್ವತ ಬಂದ್ : ಡಿಸಿ

ದಾವಣಗೆರೆ,ಸೆ.29 : ಅನಧಿಕೃತ ಚರ್ಮರೋಗ ಚಿಕಿತ್ಸಾ ಕೇಂದ್ರಗಳನ್ನು ತೆರೆದರೆ ಅಂತಹ ಕ್ಲಿನಿಕ್ ಗಳ ವಿರುದ್ಧ ಎಫ್.ಐ.ಆರ್ ದಾಖಲಿಸಲಾಗುವುದು ಮತ್ತು ನಗರದಲ್ಲಿ…

By Dinamaana Kannada News

You Might Also Like

CEO Gitte Madhava Vitthal Rao
ತಾಜಾ ಸುದ್ದಿ

ಕುಷ್ಠರೋಗ ನಿವಾರಣೆಗೆ ಅರಿವು ಮೂಡಿಸಿ : ಸಿಇಓ ಗಿತ್ತೆ ಮಾಧವ ವಿಠಲ ರಾವ್

By Dinamaana Kannada News
Davanagere
ತಾಜಾ ಸುದ್ದಿ

ಮೈಕ್ರೋ ಫೈನಾನ್ಸ್ ನವರು ಕಿರುಕುಳ ನೀಡಿದರೆ ದೂರು ನೀಡಿ : ಎಸ್ಪಿ

By Dinamaana Kannada News
vinaykumara G B
ತಾಜಾ ಸುದ್ದಿ

ಯಾರೂ ಕರೆದು ಅವಕಾಶ ಕೊಡಲ್ಲ, ನಾವೇ ಸೃಷ್ಟಿಸಿಕೊಳ್ಳಬೇಕು: ವಿನಯ್ ಕುಮಾರ್  

By Dinamaana Kannada News
Davanagere crime
ಅಪರಾಧ ಸುದ್ದಿತಾಜಾ ಸುದ್ದಿ

ಬೈಕ್ ಕಳ್ಳತನ ಪ್ರಕರಣ : ಅಂತರ ಜಿಲ್ಲಾ ಕಳ್ಳರ ಬಂಧನ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?