Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > Blog > Davanagere | ಜೂನ್ 10 ರಂದು ವಿದ್ಯುತ್ ವ್ಯತ್ಯಯ
Blog

Davanagere | ಜೂನ್ 10 ರಂದು ವಿದ್ಯುತ್ ವ್ಯತ್ಯಯ

Dinamaana Kannada News
Last updated: June 9, 2025 1:38 pm
Dinamaana Kannada News
Share
Davanagere
ವಿದ್ಯುತ್ ವ್ಯತ್ಯಯ
SHARE
ದಾವಣಗೆರೆ (Davanagere) : 66/11 ಕೆ.ವಿ. ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಪೂರೈಸುವ  ಸಿದ್ದವೀರಪ್ಪ ಬಡಾವಣೆ,ಎಸ್.ಎಸ್. ಲೇಔಟ್ ಎ ಬ್ಲಾಕ್,ಕುವೆಂಪು ನಗರ,ಎಂ.ಸಿ.ಸಿ. ಬಿ ಬ್ಲಾಕ್, ಬಾಪೂಜಿ ಸ್ಕೂಲ್, ಬಿ.ಐ.ಇ.ಟಿ. ಕಾಲೇಜು, ಗ್ಲಾಸ್ ಹೌಸ್, ಸುಕ್ಷೇಮಾ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜೂನ್ 10 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
Read also : Davanagere | ಅತಿಥಿ ಶಿಕ್ಷಕರು, ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
TAGGED:Davanagere NewsDinamana.comKannada Newsಕನ್ನಡ ಸುದ್ದಿದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article Davanagere Davanagere | ಅತಿಥಿ ಶಿಕ್ಷಕರು, ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
Next Article DSS DAVANAGERE ಪ್ರೊ.ಬಿ.ಕೃಷ್ಣಪ್ಪ ಅವರು ದಲಿತರಲ್ಲಿ ಜಾಗೃತಿಯ ದೀಪ ಹಚ್ಚಿದರು : ನಾಗರಾಜ್

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow
- Advertisement -
Ad imageAd image

Popular Posts

ಮಳೆ , ಗಾಳಿಗೆ ತಾತ್ಕಾಲಿಕ ಶೆಡ್‌ಗಳು ಸಂಪೂರ್ಣ ನಾಶ : ಅಕ್ಷರಶಃ ಬೀದಿಗೆ ಬಿದ್ದ ನಿರಾಶ್ರಿತರು

ದಾವಣಗೆರೆ:  ಇಲ್ಲಿನ ರಾಮಕೃಷ್ಣ ಹೆಗಡೆ  ನಗರದ ನಿವಾಸಿಗಳನ್ನು ದೊಡ್ಡಬಾತಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಖಾಲಿ ಜಾಗದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿರುವ ಶೆಡ್ಡುಗಳಲ್ಲಿ ವಾಸ ಮಾಡುತ್ತಿರುವ ನಿರಾಶ್ರಿತರ ಗೋಳಿನ ಕಥೆ  ಈಗ ಮತ್ತಷ್ಟು ಗಂಭೀರವಾಗಿದೆ.  ಇಷ್ಟು ದಿನ ಚಳಿ, ಬಿಸಿಲಿಗೆ , ವಿಷಜಂತುಗಳ ಹಾವಳಿಯಿಂದ   ಹೈರಾಣಾಗಿದ್ದ  ಜನರು  ಬದುಕು  ಈಗ ಮಳೆ ಮತ್ತು  ಗಾಳಿಗೆ ಅಕ್ಷರಶಃ ಬೀದಿಗೆ ಬಿದ್ದಿದೆ ಗುರುವಾರ ರಾತ್ರಿ ಸುರಿದ ಮಳೆ ಗಾಳಿಗೆ ನೂರಕ್ಕೂ  ಹೆಚ್ಚುಕುಟುಂಬಗಳ  ಮನೆಗಳು  ಸಂಪೂರ್ಣವಾಗಿ ನಾಶವಾಗಿವೆ. ಹಲವು ಮನೆಗಳ ಮೇಲೆ ವಿದ್ಯುತ್‌ ಕಂಬಗಳು  ಉರುಳಿವೆ. ಅದರೆ ಯಾವುದೇ ಪ್ರಾಣಾಪಾಯವಾಗಿಲ್ಲ.  ಮನೆಗಳು ನಾಶವಾಗಿರುವ ಹಿನ್ನಲೆಯಲ್ಲಿ ಜನರು ಬೀದಿಯಲ್ಲಿ ಅಡುಗೆ ಮಾಡಿಕೊಂಡು ಊಟ ಮಾಡುತ್ತಿರುವ  ದೃಶ್ಯಗಳು ಕಂಡು ಬಂದವು. ಊರ ಒಳಗೆ ಇದ್ದ ನಮ್ಮನ್ನು ಯಾರು ಇಲ್ಲದ  ಜಾಗದಲ್ಲಿ ತಾತ್ಕಾಲಿಕ ಶೆಡ್‌ನಿರ್ಮಾಣ ಮಾಡಿ ಇಲ್ಲಿಗೆ ಕಳುಹಿಸಿದ್ದಾರೆ. ಇಲ್ಲಿಗೆ ಬಂದು ಆರು ತಿಂಗಳಾಯಿತು. ಇಲ್ಲಿ ಚಳಿ, ಬಿಸಿಲಿಗೆ ನಲುಗಿ ಈಗ ಮಳೆ ನಮ್ಮ ಬದುಕು ಕಸಿದಿದೆ , ನಾವು ಕೂಲಿ ಮಾಡಿ ಜೀವನನಡೆಸುತ್ತಿದ್ದು,ನಮಗೆ ಬಾಡಿಗೆ ಕಟ್ಟಲು ಆಗಲ್ಲ. ಈಗ ಬಿದ್ದ  ಮನೆಯಲ್ಲಿ ಹೇಗೆ ವಾಸಮಾಡಬೇಕು.  ರಾತ್ರಿ ಮಳೆಗೆ ವಿದ್ಯುತ್‌ ಕಂಬಗಳು ಬಿದ್ದಿವೆ. ಅದೃಷ್ಟವಶಾತ್ ಮನೆಯಲ್ಲಿ ವಯಸ್ಸಾದವರು ಹಾಗೂ ಮಕ್ಕಳಿದ್ದರು ಅವರಿಗೆ ಏನು ಅಪಾಯವಾಗಿಲ್ಲ ಎಂದು  ನಿರಾಶ್ರಿತ ಜನರು  ಜಿಲ್ಲಾಡಳಿತದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ…

By Dinamaana Kannada News

Davanagere | ನಗರ ಸಚ್ಚತೆಗೆ ಸಹಕರಿಸಿ, ಉಲ್ಲಂಘನೆಯಾದಲ್ಲಿ ದಂಡ ಪಾವತಿಸಿ : ಡಿಸಿ

ದಾವಣಗೆರೆ (Davanagere): ಸಾರ್ವಜನಿಕರು, ಬೀದಿ ಬದಿ ವ್ಯಾಪಾರಿಗಳು, ಉದ್ಯಮಿದಾರರು ತ್ಯಾಜ್ಯ ವಿಂಗಡಿಸದೇ, ತ್ಯಾಜ್ಯ ಎಸೆಯುತ್ತಿದ್ದಲ್ಲಿ ಅಂತಹ ಪ್ರಕರಣಗಳ ಬಗ್ಗೆ ಮೇಲಾಧಿಕಾರಿಗಳಿಗೆ…

By Dinamaana Kannada News

ಸಹಕಾರ ಸಂಘಗಳು ರೈತರಿಗೆ ಪೂರಕವಾಗಿ ಕೆಲಸ ಮಾಡಬೇಕು: ಜೆ.ಆರ್.ಷಣ್ಮುಖಪ್ಪ

ದಾವಣಗೆರೆ.ಜೂ.10: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರಿಗೆ ಪೂರಕವಾಗಿ ಕೆಲಸ ಮಾಡಿದಾಗ ರೈತರ ಅಭಿವೃದ್ಧಿ ಸಾಧ್ಯ ಎಂದು ಡಿಸಿಸಿ…

By Dinamaana Kannada News

You Might Also Like

Two Wheeler (Bike) Repair
ತಾಜಾ ಸುದ್ದಿ

ದಾವಣಗೆರೆ | ದ್ವಿಚಕ್ರ ವಾಹನ(ಬೈಕ್) ರಿಪೇರಿ ಮತ್ತು ಸೇವೆ ಉಚಿತ ತರಬೇತಿ : ಜುಲೈ 23 ಕೊನೆಯ ದಿನ

By Dinamaana Kannada News
Youth Congress
ತಾಜಾ ಸುದ್ದಿ

ದಾವಣಗೆರೆ | ಜಾತ್ಯತೀತ , ಸಮಾಜವಾದಿ ಪದ ತೆಗೆಯುವ ಹೇಳಿಕೆ : ಆರ್‍ಎಸ್‍ಎಸ್ ಮುಖಂಡ ವಿರುದ್ದ ಕ್ರಮಕ್ಕೆ ಒತ್ತಾಯ

By Dinamaana Kannada News
MP visits STPI Bengaluru
ತಾಜಾ ಸುದ್ದಿ

ದಾವಣಗೆರೆ | ಸಂಸದರಿಂದ ಎಸ್‌ಟಿಪಿಐ ಬೆಂಗಳೂರು ಭೇಟಿ : ಐಟಿವಲಯಕ್ಕೆ ಹೊಸ ಉತ್ತೇಜನ

By Dinamaana Kannada News
ದಾವಣಗೆರೆ
ತಾಜಾ ಸುದ್ದಿ

ದಾವಣಗೆರೆ | ಆತ್ಮಹತ್ಯೆಗೆ ಯತ್ನ : ತಾಯಿ ಮತ್ತು  ಮಗು ರಕ್ಷಿಸಿದ 112 ಹೊಯ್ಸಳ ಸಿಬ್ಬಂದಿ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?