Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Font ResizerAa
  • ತಾಜಾ ಸುದ್ದಿ
  • ಸಿನಿಮಾ
  • ಅಭಿಪ್ರಾಯ
  • ಅಪರಾಧ ಸುದ್ದಿ
  • ವಿಶ್ವ
  • ಆರೋಗ್ಯ
  • ತಂತ್ರಜ್ಞಾನ
  • ಪ್ರಯಾಣ
  • ರಾಜಕೀಯ
  • Blog
Font ResizerAa
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking NewsDinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
  • ತಾಜಾ ಸುದ್ದಿ
  • ಅಪರಾಧ ಸುದ್ದಿ
  • My Saves
  • My Saves
  • My Interests
  • My Interests
  • My Feed
  • My Feed
  • History
  • ಪ್ರಯಾಣ
  • ಅಭಿಪ್ರಾಯ
  • ರಾಜಕೀಯ
  • ಆರೋಗ್ಯ
  • ತಂತ್ರಜ್ಞಾನ
  • ವಿಶ್ವ
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests
Have an existing account? Sign In
Follow US
© 2025 Dinamaana News.All Rights Reserved.
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News > Blog > ತಾಜಾ ಸುದ್ದಿ > Davanagere | ಗಾಜಾ ಪಟ್ಟಿ ಮೇಲೆ ಇಸ್ರೇಲ್ ದಾಳಿ ಪ್ರಗತಿಪರ ಸಂಘಟನೆಗಳ ಪ್ರತಿಭಟನೆ
ತಾಜಾ ಸುದ್ದಿ

Davanagere | ಗಾಜಾ ಪಟ್ಟಿ ಮೇಲೆ ಇಸ್ರೇಲ್ ದಾಳಿ ಪ್ರಗತಿಪರ ಸಂಘಟನೆಗಳ ಪ್ರತಿಭಟನೆ

Dinamaana Kannada News
Last updated: June 17, 2025 3:31 pm
Dinamaana Kannada News
Share
Davanagere Protest
Davanagere Protest
SHARE
ದಾವಣಗೆರೆ (Davanagere): ಗಾಜಾ ಪಟ್ಟಿ ಮೇಲೆ ಇಸ್ರೇಲ್ ನಡೆಸಿರುವ ದಾಳಿಯನ್ನು ಖಂಡಿಸಿ ದಾವಣಗೆರೆಯಲ್ಲಿ ಸಿಪಿಐ, ಸಿಪಿಐ(ಎಂ), ಎಸ್.ಯು.ಸಿ. ಐ, ಕರ್ನಾಟಕ ಜನಶಕ್ತಿ, ಕಟ್ಟಡ ಕಾರ್ಮಿಕ ಸಂಘಟನೆ ಮತ್ತು ಪ್ರಗತಿಪರ ಸಂಘಟನೆಗಳು ಜಂಟಿಯಾಗಿ ಪ್ರತಿಭಟನೆ ನಡೆಸಿದವು.
ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ವಿವಿಧ ಸಂಘಟನೆಗಳು,ಗಾಜಾ ಪಟ್ಟಿಯ ಮೇಲೆ ಇಸ್ರೇಲ್ ನಿರಂತರ ನಡೆಸಿದ ವಾಯುದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 400 ದಾಟಿದೆ. ಸಶಸ್ತ್ರ ಗುಂಪು ಹಮಾಸ್ ನಡೆಸುತ್ತಿರುವ ಪ್ಯಾಲೇಸ್ಟಿನಿಯನ್ ಆರೋಗ್ಯ ಅಧಿಕಾರಿಗಳು, ದಾಳಿಯಲ್ಲಿ 500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಹೇಳಿದ್ದು, ಇದು ಇಸ್ರೇಲ್ ನಡೆಸಿದ ಪೈಶಾಚಿಕ ಕೃತ್ಯ ಎಂದು ಕಿಡಿಕಾರಿದರು.
ಅಂತರರಾಷ್ಟ್ರೀಯ ನೀರು ಗಡಿಯಲ್ಲಿ ಗಾಜಾಕ್ಕೆ ಆಹಾರ ಸಹಾಯವನ್ನು ಮಾಡಲು ತೆರಳುತ್ತಿದ್ದ ಮೆಕ್ಲೀನ್ ಆಫ್ ದಿ ಫ್ರೀಡಂ ಫ್ಲಾಟಿಲ್ಲಾ ಗಾಜಾ ಹಡಗಿನ ಮೇಲೆ ಇಸ್ರೇಲ್ ದಾಳಿ ಮಾಡಿರುವುದು ಅತ್ಯಂತ ಹೇಯ ಮತ್ತು ಖಂಡನೀಯ. ಅಮೇರಿಕ ಮತ್ತು ಅದರ ಮಿತ್ರ ರಾಷ್ಟ್ರಗಳ ಬೆಂಬಲದಿಂದ ವಿಶ್ವಸಂಸ್ಥೆ ಮತ್ತು ಜಾಗತಿಕ ಸಮುದಾಯದ ಯಾವ ಎಚ್ಚರಿಕೆಗಳನ್ನೂ ಗೌರವಿಸದೆ ಇಸ್ರೇಲ್ ಮಾನವ ಹತ್ಯೆಗಳ ಚಟುವಟಿಕೆಗಳಲ್ಲಿ ತೊಡಗಿದೆ. ದುರದೃಷ್ಟವಶಾತ್ ಭಾರತ ಸರ್ಕಾರವು ತನ್ನ ಚಾರಿತ್ರಿಕವಾದ – ಪ್ಯಾಲೆಸ್ತೀನ್ ಪರವಾದ – ಧೋರಣೆಯನ್ನು ಕೈಬಿಟ್ಟು ಇಸ್ರೇಲನ್ನು ಓಲೈಸುವ ಕೆಲಸವನ್ನು ಮಾಡುತ್ತಿದೆ. ಭಾರತದ ಸ್ವಾತಂತ್ರ್ಯ ಹೋರಾಟ ಮತ್ತು ಸಾಮ್ರಾಜ್ಯಶಾಹಿ-ವಿರೋಧಿ ನಿಲುವಿಗೆ ಸಂಪೂರ್ಣ ವಿರುದ್ಧ ದಿಕ್ಕಿನಲ್ಲಿ ಭಾರತ ಸರ್ಕಾರದ ನಿಲುವು ಬದಲಾಗಿರುವುದು ಅವಮಾನಕರ ವಿಷಯ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಈ ಹಿನ್ನೆಲೆಯಲ್ಲಿ, ಜೂನ್ 17 ರಂದು ಪ್ಯಾಲೆಸ್ತೀನ್ ಜನರ ಪರವಾಗಿ ರಾಷ್ಟ್ರೀಯ ಸೌಹಾರ್ಧತಾ ದಿನವನ್ನು ದೇಶಾದ್ಯಂತ ಆಚರಿಸಲು ಎಡ ಪಕ್ಷಗಳು ಕರೆ ನೀಡಿವೆ. ಶಾಂತಿಪ್ರಿಯ, ಪ್ರಜಾಪ್ರಭುತ್ವ ಮತ್ತು ಜಾತ್ಯತೀತ ಶಕ್ತಿಗಳು ಈ ಕರೆಯನ್ನು ಯಶಸ್ವಿ ಮಾಡಬೇಕು. ಬೆಂಗಳೂರಿನಲ್ಲಿ ಜೂನ್ 17 ರಂದು ಮಧ್ಯಾನ್ನ 3 ಗಂಟೆಗೆ ಸಿಪಿಐ ರಾಜ್ಯ ಕಚೇರಿ ಘಾಟೆ ಭವನ, ಮಲ್ಲೇಶ್ವರ ಇಲ್ಲಿ ಸೌಹಾರ್ಧತಾ ಕಾರ್ಯಕ್ರಮವನ್ನು ನಡೆಸಲು ತೀರ್ಮಾನ ಮಾಡಲಾಗಿದೆ ಎಂದು ಹೇಳಿದರು.
Read also : Davanagere | ಅಲ್ಪಸಂಖ್ಯಾತರ ಇಲಾಖೆಯಿಂದ ಯುಪಿಎಸ್‍ಸಿ ಪರೀಕ್ಷಾ ಪೂರ್ವ ತರಬೇತಿ
ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರಾದ ಆವರಗೆರೆ ಚಂದ್ರು, ಆವರಗೆರೆ ಹೆಚ್.ಜಿ.ಉಮೇಶ್, ಕೆ.ಹೆಚ್. ಆನಂದರಾಜ್, ಕೈದಾಳ್ ಮಂಜುನಾಥ್, ಪವಿತ್ರ, ಸತೀಶ್ ಅರವಿಂದ್, ಕುಕ್ಕವಾಡ ಮಂಜುನಾಥ್, ತಿಪ್ಪೇಸ್ವಾಮಿ, ವಿ.ಲಕ್ಷ್ಮಣ್, ಯಾರಗುಂಟೆ ಸುರೇಶ್, ಷಣ್ಮುಖ ಸ್ವಾಮಿ, ಮಹಮ್ಮದ್ ರಫೀಕ್, ಭಾರತಿ, ಸರೋಜಾ, ಅನಿಲ್, ಐರಣಿ ಚಂದ್ರು, ಸೋಮಶೇಖರ್, ತಿಪ್ಪೇಶ್, ಯಲ್ಲಪ್ಪ, ಪರಶುರಾಮ, ರಾಜು, ರಂಗನಾಥ್ ಮುಂತಾದವರು ಭಾಗಿಯಾಗಿದ್ದರು.
TAGGED:Davanagere NewsDinamana.comದಾವಣಗೆರೆ ಜಿಲ್ಲೆ .ದಿನಮಾನ.ಕಾಂ
Share This Article
Twitter Email Copy Link Print
Previous Article UPSC Davanagere | ಅಲ್ಪಸಂಖ್ಯಾತರ ಇಲಾಖೆಯಿಂದ ಯುಪಿಎಸ್‍ಸಿ ಪರೀಕ್ಷಾ ಪೂರ್ವ ತರಬೇತಿ
Next Article Davanagere Davanagere | ಹಿರಿಯರನ್ನು ಸದಾ ಗೌರವಿಸಿ : ನ್ಯಾ. ಮಹಾವೀರ ಮ. ಕರೆಣ್ಣವರ್‌

ಕನ್ನಡ ತಾಜಾ ಸುದ್ದಿಗಳ ವಿಸ್ಮಯ ಲೋಕ

Get All Kannada Latest News on Dinamaana.com Kannada News Portal
FacebookLike
TwitterFollow
InstagramFollow
LinkedInFollow
MediumFollow
QuoraFollow

Popular Posts

HARIHARA : ಲೊಯೋಲಾ ಹಬ್ಬ ಆಚರಣೆ : ಶಾಲಾ ಸಂಸತ್ತಿನ ಉದ್ಘಾಟನಾ ಕಾರ್ಯಕ್ರಮ

ಹರಿಹರ : (Davangere district )  ಸಂತ ಅಲೋಶಿಯಸ್ ಸಂಸ್ಥೆ (St. Aloysius Institute) ಯಲ್ಲಿ ಅವರಣದಲ್ಲಿ ಇಗ್ನೇಷಿಯಸ್ ಲೊಯೋಲಾ ಹಬ್ಬ…

By Dinamaana Kannada News

ಸೊಂಡೂರಿನ ಕಗ್ಗತ್ತಲೆಯ ಕಥನಗಳು-12 ನಂಬಲಾರದ ದು:ಸ್ವಪ್ನ

"ದುಡುದ್ವಿ ಸಾರ್,ಹಗಲೂ ರಾತ್ರಿ ಕೂಡ ದುಡುದ್ವಿ ನಾನ್ ಇಲ್ಲಾ ಅಂಬಕುಲ್ಲ...ರಕ್ಕ ಹೆಂಗ್   ಬಂದ್ವು,ಹಾಂಗಾ ಹೋದ್ವು...! ದೊಡ್ಡೋರ್ ಹೇಳೋದ್ ಸತ್ಯ ಸರ್…

By Dinamaana Kannada News

Davanagere news | ನೈಜ ಸಾಹಿತ್ಯದಿಂದ ಸಮಾಜ ಪರಿವರ್ತನೆ : ರುದ್ರಪ್ಪ ಹನಗವಾಡಿ

ಹರಿಹರ (Davanagere ): ಸಮಾಜದಲ್ಲಿ ಪರಿವರ್ತನೆ ತರುವ ಸಾಮರ್ಥ್ಯ ಇರುವ ಸಾಹಿತ್ಯ ಮಾತ್ರ ನೈಜ ಸಾಹಿತ್ಯ ಎಂದು ಪ್ರೊ.ಬಿ.ಕೃಷ್ಣಪ್ಪ ಟ್ರಸ್ಟ್ನ…

By Dinamaana Kannada News

You Might Also Like

Davanagere
ತಾಜಾ ಸುದ್ದಿ

ನಾಳೆಯಿಂದ ನಾಗನೂರಿನಲ್ಲಿ ಅದ್ದೂರಿ ಉಮಾ ಮಹೇಶ್ವರ ಜಾತ್ರೆ

By Dinamaana Kannada News
Davanagere crime news
ಅಪರಾಧ ಸುದ್ದಿ

ನಕಲಿ ಬಂಗಾರ ವಂಚನೆ ಪ್ರಕರಣ:ಇಬ್ಬರ ಬಂಧನ

By Dinamaana Kannada News
DHO DAVANAGERE
ತಾಜಾ ಸುದ್ದಿ

ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ : ಆಕ್ಷೇಪಣೆಗೆ ಆಹ್ವಾನ

By Dinamaana Kannada News
Deadline extended
ತಾಜಾ ಸುದ್ದಿ

ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆ :ಅವಧಿ ವಿಸ್ತರಣೆ

By Dinamaana Kannada News
Dinamaana (ದಿನಮಾನ.ಕಾಂ)-Kannada News | Kannada Latest News | Kannada Live News | Breaking News
Facebook Twitter Youtube Rss Medium

About US

Dinamaana (ದಿನಮಾನ): Dinamaana.com: Your go-to source for fast, reliable Kannada news.

Address: Prakash H.N
Rome No. 20
Mudegowdru Building
P.J. extantion
Davanagere -577002
9945549009

Top Categories
  • ವಿಶ್ವ
  • ವಿಶ್ವ
  • ಅಭಿಪ್ರಾಯ
  • ಅಭಿಪ್ರಾಯ
  • ರಾಜಕೀಯ
  • ರಾಜಕೀಯ
  • Tech
  • Tech
  • ಆರೋಗ್ಯ
  • ಆರೋಗ್ಯ
  • ಪ್ರಯಾಣ
  • ಪ್ರಯಾಣ
Usefull Links
  • Categories
    • ಅಭಿಪ್ರಾಯ
    • ರಾಜಕೀಯ
    • ತಂತ್ರಜ್ಞಾನ
    • ಪ್ರಯಾಣ
    • ಆರೋಗ್ಯ
    • ವಿಶ್ವ
  • Personalized
    • My Feed
    • My Saves
    • My Interests

© Dinamaana Kannada News Portal. Powerd By Newbie Techy. All Rights Reserved.

Install App (ದಿನಮಾನ.ಕಾಂ) to your Homescreen!

Install App
Welcome Back!

Sign in to your account

Lost your password?